Recent Posts

Sunday, February 9, 2025

ಸುದ್ದಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಿರ್ಮಾಣ ಹಂತದಲ್ಲಿರುವ ಇಳಂತಿಲ ಕೇಶವ ಶಿಶುಮಂದಿರಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ – ಕಹಳೆ ನ್ಯೂಸ್

ಬೆಳ್ತಂಗಡಿ : ನಿರ್ಮಾಣ ಹಂತದಲ್ಲಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಂಗ ಸಂಸ್ಥೆಯಾಗಿರುವ ಇಳಂತಿಲ ವಾಣಿನಗರದ ಕೇಶವ ಶಿಶುಮಂದಿರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಉಡುಪಿಸುದ್ದಿ

ಉಡುಪಿ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಉಸಿರಿಗಾಗಿ ಹಸಿರು ನಿರಂತರ ಹಸಿರು ಅಭಿಯಾನ – ಕಹಳೆ ನ್ಯೂಸ್

ಶ್ರೀ ಸಾಯಿ ಈಶ್ವರ್ ಗುರೂಜಿಯವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಕಾಪು ತಹಶೀಲ್ದಾರಾದ ಡಾ.ಪ್ರತಿಭಾ .ಆರ್ ಹಣ್ಣು ಹಂಪಲಿನ ಗಿಡ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀಮತಿ ಗೀತಾಂಜಲಿ ಎಂ. ಸುವರ್ಣ, ಕಟಪಾಡಿ ಗ್ರಾಮ ಪಂಚಾಯಿತ್ ಸದಸ್ಯರಾದ ಶ್ರೀ ಅಶೋಕ್ ರಾವ್, ಡಾ.ನಾನಾ ಸಾಹೇಬ್ ಧರ್ಮಧಿಕಾರಿ ಪ್ರತಿಷ್ಠಾನದ ಸದಸ್ಯರಾದ ಶ್ರೀ ಸಂತೋಷ್ ಎಂ. ಶೆಟ್ಟಿಗಾರ್, ಕಾವ್ಯ ಕನ್ಸಕ್ಷನ್ ನ ಶ್ರೀ ಜಯ ಪೂಜಾರಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು...
ಉಡುಪಿಕೃಷಿಸುದ್ದಿ

ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ(ರಿ) ಕಟಪಾಡಿ ಮತ್ತು “ಉಸಿರಿಗಾಗಿ ಹಸಿರು” ಸಂಘಟನೆ ಜಂಟಿಯಾಗಿ ಆಯೋಜಿಸಿದ ಹಸಿರು ಅಭಿಯಾನ ಕಾರ್ಯಕ್ರಮ – ಕಹಳೆ ನ್ಯೂಸ್

ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ(ರಿ) ಕಟಪಾಡಿ ಮತ್ತು “ಉಸಿರಿಗಾಗಿ ಹಸಿರು" ಸಂಘಟನೆ ಜಂಟಿಯಾಗಿ ಆಯೋಜಿಸಿದ ಹಸಿರು ಅಭಿಯಾನ ಕಾರ್ಯಕ್ರಮ ಎಸ್.ವಿ.ಎಸ್ ಆಂಗ್ಲಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜರಗಿತು. ಕಾಪು ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಹಣ್ಣುಗಳ ಮತ್ತು ಔಷಧೀಯ ಸಸ್ಯಗಳ ವಿತರಣೆ ಮಾಡಿದರು. ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಂಡಾಗ ಮಾತ್ರ ನಾವು ಉತ್ತಮ ಬದುಕು ಸಾಗಿಸಲು ಸಾಧ್ಯ ಎಂದು ತಿಳಿಸುತ್ತಾ ವಿದ್ಯಾರ್ಥಿಗಳು ಬಾಲ್ಯದಿಂದಲೇ ಈ ಬಗ್ಗೆ...
ದಕ್ಷಿಣ ಕನ್ನಡಸುದ್ದಿ

ಕೇಂದ್ರ ಸಚಿವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಾಥ್ ನೀಡುವಂತೆ ಕೇಳಿಕೊಂಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸಂಸದನಾಗಿ ಪ್ರತಿಜ್ಞೆ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ ಸಮಯದಲ್ಲಿ ಹಲವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಎನ್‌ಎಮ್‌ಪಿಎ ಯ ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು, ಸಾಗರ್‌ಮಾಲಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ ಕ್ಷೇತ್ರಕ್ಕೆ ಹೆಚ್ಚಿನ‌ ಅನುದಾನ ಮೀಸಲಿಡುವಂತೆ ಮನವಿ–ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಲೋಕೋಪಯೋಗಿ ಸಚಿಬ ಹಾಗೂ ಸಣ್ಣ ನೀರಾವರಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಮನವಿ ಮಾಡಿದರು. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಶಾಸಕರು ತನ್ನ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿಗೆ ಅನುದಾನ ನೀಡಬೇಕು. ಗ್ರಾಮೀಣ ಭಾಗದಲ್ಲಿ ಅನೇಕ ರಸ್ತೆಗಳು ಇನ್ನೂ ಕಾಂಕ್ರೀಟ್ ಕಂಡಿಲ್ಲ. ತಮ್ಮ ಗ್ರಾಮದ ರಸ್ತೆ ಅಭುವೃದ್ದಿಗೆ ಗ್ರಾಮಸ್ಥರಿಂದ ಬೇಡಿಕೆ ಬರುತ್ತಿದೆ. ಕಾಲು...
ಉಡುಪಿಸುದ್ದಿ

ಜಿಲ್ಲೆಯಲ್ಲಿ ವಿಕಲಚೇತನ ತಂಡದ ಹಸಿರು ಕ್ರಾಂತಿ : ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ–ಕಹಳೆ ನ್ಯೂಸ್

ಉಡುಪಿ : ವಿಕಲಚೇತನರ ಪರವಾಗಿ ಜಿಲ್ಲೆಯಲ್ಲಿ  ಕಾರ್ಯ ನಿರ್ವಹಿಸುತ್ತಿರುವ  ಡಾ.ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್  ನ್ಯಾಶನಲ್ ಎನ್‌ಜಿ ಓ  ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮಕ್ಕೆ ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ  ದೀಪ‌ ಬೆಳಗಿಸಿ‌ ಚಾಲನೆ ನೀಡಿದರು. ನಗರದ ಅದಿ ಉಡುಪಿ ಬಳಿಯಿರುವ ವಲಯ ಅರಣ್ಯ ಕಚೇರಿಯಲ್ಲಿ ನಡೆದ ಕಾರ್ಯಕಮದಲ್ಲಿ  ಮಾತನಾಡಿದ ಅವರು ಪೀಸ್ ಪೌಂಡೇಶನ್ ಜಿಲ್ಲೆಯ ವಿವಿಧ ಶಾಲೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಜುಲೈ 3ರಂದು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಪಾಲಿಕೆ ಆಯುಕ್ತ C.L. ಆನಂದ ವರ್ಗಾವಣೆ–ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಸಿ ಎಲ್ ಆನಂದ ಅವರನ್ನು ರಾಜ್ಯ ಸರ್ಕಾರ ಡಿಢೀರ್ ವರ್ಗಾವಣೆ ಗೊಳಿಸಿದೆ. ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾ ಮೆಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಸಿ ಎಲ್ ಆನಂದ ಅವರಿಗೆ ಆದೇಶದಲ್ಲಿ ಯಾವುದೇ ಸ್ಥಾನ ತೋರಿಸಿಲ್ಲ....
1 246 247 248 249 250 2,771
Page 248 of 2771