Wednesday, February 12, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:ಮಳೆಗೆ ವಿಪತ್ತು ಸಂಭವಿಸಬಹುದಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಬೇಟಿ-ಕಹಳೆ ನ್ಯೂಸ್

ಬಂಟ್ವಾಳ: ಮಳೆಗೆ ವಿಪತ್ತು ಸಂಭವಿಸಬಹುದಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿ, ಅವಶ್ಯಕತೆ ಇರುವ ಕಡೆಗಳಲ್ಲಿ ಸೂಕ್ತವಾದ ಕ್ರಮ ಕೈಗೊಳ್ಳುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸ್ಥಳದಲ್ಲಿ ನಿರ್ದೇಶನ ನೀಡಿದರು. ಮಳೆಗೆ ಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಮಾಡಿಸುವುದು, ನೆರೆ, ಗುಡ್ಡ ಜರಿತ ಸಹಿತ ಇನ್ನಿತರ ಪ್ರಮುಖ ಸಮಸ್ಯೆಗಳನ್ನು ಟಾಸ್ಕ್ ಪೋರ್ಸ್ ಮೂಲಕ ತಂಡವಾಗಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಮಾಣಿಯಲ್ಲಿ ಕುಸಿದು ಬೀಳಬಹುದಾದ ಅಪಾಯಕಾರಿ ಮನೆಯ ಪರಿಶೀಲಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್– ಕಹಳೆ ನ್ಯೂಸ್

ಮಾಣಿ : ಇಲ್ಲಿನ ಹಳೀರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ಅವೈಜ್ಞಾನಿಕ ರೀತಿಯಲ್ಲಿ ಮಣ್ಣು ತೆಗೆದು ತಡೆಗೋಡೆ ನಿರ್ಮಿಸದ ಕಾರಣದಿಂದ ಹೆದ್ದಾರಿ ಬದಿ ಎತ್ತರದಲ್ಲಿದ್ದ ಖತೀಜಮ್ಮ,ಮತ್ತು ದಿವಂಗತ ಡ್ರೈವರ್ ಉಮ್ಮರ್ ಎಂಬವರ ಮನೆಯು ಕುಸಿದು ಬೀಳುವ ಹಂತದಲ್ಲಿದ್ದು ಶುಕ್ರವಾರ ಮಧ್ಯಾಹ್ನ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲಿಸಿದರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿ ಬೇಕಾದ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಭರವಸೆ ನೀಡಿದರು.ಬಂಟ್ವಾಳ...
ದೆಹಲಿಸುದ್ದಿ

ಓಎನ್‌ಜಿಸಿಯ ಹೈಡ್ರೋಜನ್ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯ: ಕ್ಯಾಪ್ಟನ್ ಬ್ರಿಜೇಶ್ ಚೌಟ– ಕಹಳೆ ನ್ಯೂಸ್

ನವದೆಹಲಿಯಲ್ಲಿ‌ ನಡೆಯುತ್ತಿರುವ ಲೋಕಸಭಾ ಅಧಿವೇಶನದ ಸಂದರ್ಭದಲ್ಲಿ‌ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡಕ್ಕೆ‌ ಸಂಬಂಧಿಸಿದ ಅಭಿವೃದ್ಧಿ ವಿಷಯಗಳಿಗೆ ಸ್ಪಂದಿಸುವಂತೆ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಮನವಿ ಮಾಡಿದರು. ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಜಿಎಂಪಿಎಲ್ ಕಂಪೆನಿ ಸ್ವಾಧೀನ ಪಡಿಸಿಕೊಂಡ ಜೆಬಿಎಫ್ ಕಂಪೆನಿಯ ಉದ್ಯೋಗಿಗಳನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಸಚಿವರೊಂದಿಗೆ ಮಾತುಕತೆ ನಡೆಸಲಾಯಿತು. ಓಎನ್‌ಜಿಸಿಯ ಹೈಡ್ರೋಜನ್...
ಕಾಪುಸುದ್ದಿ

ಕಾಪು : “ನಮ್ ಬೋಟ್ ರೆಡಿ ಇದೆ, ಭಯ ಬೇಡ, ನಿಮ್ಮೊಂದಿಗೆ ನಾವಿದ್ದೇವೆ”: ತಹಶಿಲ್ದಾರ್ ಪ್ರತಿಭಾ ಆರ್– ಕಹಳೆ ನ್ಯೂಸ್

ಕಾಪು ತಾಲ್ಲೂಕಿನಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತೆ ಮತ್ತು ರಕ್ಷಣಾ ಕಾರ್ಯಗಳ ಸಿದ್ದತೆಯೂ ಚುರುಕಾಗಿದೆ. ಪಡುಬಿದ್ರೆಯ ಸರ್ಕಾರಿ ಶಾಲೆಯಲ್ಲಿ ಬೋಟ್, ಲೈಫ್ ಜಾಕೆಟ್, ಗಾಳಿ ಟ್ಯೂಬ್ ಇತ್ಯಾದಿ ಪರಿಕರಗಳನ್ನು ಸಿದ್ದವಾಗಿಟ್ಟುಕೊಳ್ಳಲಾಗಿದೆ ಎಂದು ತಹಶಿಲ್ದಾರ್ ಡಾ. ಪ್ರತಿಭಾ ಆರ್ ತಿಳಿಸಿದ್ದಾರೆ. ಗೃಹರಕ್ಷಕ ದಳದ ಸಿಬ್ಬಂದಿಗಳಾದ ಕುಮಾರ್ ಕೋಟ್ಯಾನ್, ಮಹೇಶ್, ನವೀನ್ ಕುಮಾರ್, ಸುಕೇಶ್, ಕೇಶವ್ ಸುಬ್ರಹ್ಮಣ್ಯ ರವರು 24/7 ಕರ್ತವ್ಯದಲ್ಲಿ ಇರುತ್ತಾರೆ. ನೆರೆ ಉಂಟಾದ ಸಂದರ್ಭದಲ್ಲಿ ತಹಶಿಲ್ದಾರ್ ಕಚೇರಿಯ ಕಂಟ್ರೋಲ್ ರೂಮ್...
ಉಡುಪಿಸುದ್ದಿ

ನಮ‌ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ರವಿರಾಜ್ ಎಚ್ ಪಿ ಹಾಗೂ ಶಶಿ ರಾಜ್ ಕಾವೂರ್ ಅವರಿಗೆ ಸಿಜಿಕೆ ರಂಗ ಪುರಸ್ಕಾರ-2024 ಪ್ರದಾನ– ಕಹಳೆ ನ್ಯೂಸ್

ಉಡುಪಿ: ನಮ‌ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024 ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್ ಪಿ ಮತ್ತು ಮಂಗಳೂರಿನ ಶಶಿರಾಜ್ ಕಾವೂರು ಅವರಿಗೆ ಹಿರಿಯ ವಿದ್ವಾಂಸ ನಾಡೋಜ ಡಾ. ಕೆ. ಪಿ. ರಾವ್ ಅವರು ಪ್ರದಾನ ಮಾಡಿ ರಂಗಭೂಮಿಯಿಂದ ಸಾಮಾಜಿಕ ಬದಲಾವಣೆಯಾಗುತ್ತದೆ. ಬಿ ವಿ...
ಉಡುಪಿಕೃಷಿಸುದ್ದಿ

ಹೈನುಗಾರರ ರೂ. 1100 ಕೋಟಿ ಪ್ರೋತ್ಸಾಹ ಧನ ಶೀಘ್ರ ಬಿಡುಗಡೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಪತ್ರ– ಕಹಳೆ ನ್ಯೂಸ್

ಕಳೆದ 8 ತಿಂಗಳಿಂದ ರಾಜ್ಯದ ಹೈನುಗಾರರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಗೆ ಬಾಕಿ ಇರುವ ಸುಮಾರು 1100 ಕೋಟಿ ಪ್ರೋತ್ಸಾಹ ಧನವನ್ನು ತಕ್ಷಣ ಏಕ ಕಂತಿನಲ್ಲಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯ ಮಂತಿ ಸಿದ್ದರಾಮಯ್ಯ ರವರಿಗೆ ಪತ್ರ ಬರೆದು ಅಗ್ರಹಿಸಿದ್ದಾರೆ. ರಾಷ್ಟದಲ್ಲಿ ಎರಡನೇ ಅತೀ ದೊಡ್ಡ ಹಾಲು ಮಂಡಳವಾಗಿ ಕರ್ನಾಟಕ ಹಾಲು ಮಹಾ ಮಂಡಳ ಮೂಡಿ ಬಂದಿದ್ದು, ಇದರ ಆಶ್ರಯದಲ್ಲಿ 15 ಒಕ್ಕೂಟಗಳು ಕಾರ್ಯಾಚರಿಸುತ್ತಿದೆ. ಈ...
ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸುದ್ದಿ

ಪುತ್ತೂರು : ‘ಗೋಪಣ್ಣ ಸ್ಮೃತಿ’ ಗೌರವಕ್ಕೆ ಹಿರಿಯ ಯಕ್ಷ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಆಯ್ಕೆ– ಕಹಳೆ ನ್ಯೂಸ್

ಪುತ್ತೂರು: ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮ ಜು. 3ರಂದು ಮಧ್ಯಾಹ್ನ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದೆ. ಕಾರ‍್ಯಕ್ರಮದಲ್ಲಿ ಯಕ್ಷಗಾನದ ಹಿರಿಯ ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯ ಅವರಿಗೆ ‘ಗೋಪಣ್ಣ ಸ್ಮೃತಿ ಗೌರವ’ವನ್ನು ಪ್ರದಾನಿಸಲಾಗುವುದು. ಸಮಾರಂಭದ ಬಳಿಕ ತಾಳಮದ್ದಳೆ ನಡೆಯಲಿದೆ. ಲಕ್ಷ್ಮೀಶ ಅಮ್ಮಣ್ಣಾಯ ಹಿರಿಯ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಅವರು ಉಪ್ಪಿನಗಂಡಿ ಸನಿಹದ ಇಳಂತಿಲದವರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮಳೆಯ ಆರ್ಭಟಕ್ಕೆ ಸಿಲುಕಿ ತಾಲೂಕಿನ‌ ಅನೇಕ ಕಡೆಗಳಲ್ಲಿ ಮನೆಗಳಿಗೆ ಹಾನಿ – ಕಹಳೆ ನ್ಯೂಸ್

ಬಂಟ್ವಾಳ ಕಸಬಾ ಗ್ರಾಮದ ಬೇಬಿ ಪೂಜಾರಿ ಎಂಬವರ ಮನೆಗೆ ತಡೆಗೋಡೆ ಕುಸಿದು ಕಚ್ಛಾಮನೆ ಭಾಗಶಃ ಹಾನಿಯಾಗಿದೆ. ಮನೆಯವರನ್ನು ಸಂಬಂಧಿಕರ ಮನೆಗೆ ಸ್ಥಳಾಂತರ ಮಾಡಲಾಗಿದೆ. ನಾವೂರ ಗ್ರಾಮದ ಪೂಪಾಡಿಕಟ್ಟೆ ಜಯಂತಿ ಎಂಬವರ ಮನೆಯ ಬದಿಯ ಬರೆ ಜರಿದು ಮನೆಗೆ ಹಾನಿಯಾಗಿದೆ. ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ನಾವೂರ ಗ್ರಾಮದ ಕೆಮ್ಮಟ್ಟೆ ಎಂಬಲ್ಲಿ ರೇವತಿ ಎಂಬವರ ಮನೆಯ ಸಮೀಪ ಪಿ.ಡಬ್ಲೂಡಿ ರಸ್ತೆಯ ಬದಿ ಬರೆ ಕುಸಿತ ವಾಗಿದೆ. ಕೆದಿಲ ಗ್ರಾಮದ ಕುದುಂಬ್ಲಾಡಿ...
1 261 262 263 264 265 2,776
Page 263 of 2776