Wednesday, February 12, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯು ತಾ.ಪಂ.ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಜಯಂತಿ ಕಾರ್ಯಕ್ರಮಕ್ಕೆ ವೀಕ್ಷಕರು ಬದಲಾಗಬೇಕಿದ್ದು, ಇಂತಹ ಕಾರ್ಯಕ್ರಮಗಳನ್ನು ಮಕ್ಕಳಿಗೆ ಮುಟ್ಟಿಸುವ ಕಾರ್ಯ ನಡೆಯಬೇಕು. ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗದೆ ಸರ್ವರಿಗೂ ಆದರ್ಶರಾಗಬೇಕು ಎಂದರು. ತಹಶೀಲ್ದಾರ್ ಅರ್ಚನಾ ಭಟ್ ಮಾತನಾಡಿ, ಕೆಂಪೇಗೌಡರ ಕೆರೆ ನಿರ್ವಹಣೆಯ ಸಾಧನೆಯು ವಿಶೇಷವಾಗಿದ್ದು, ಜತೆಗೆ ಅಭಿವೃದ್ಧಿಗೂ ವಿಶೇಷ ಆದ್ಯತೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಶಿಬಾಜೆಯ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವಿದ್ಯುತ್ ಪ್ರವಹಿಸಿ ಪ್ರತೀಕ್ಷಾ ಶೆಟ್ಟಿ ದಾರುಣ ಸಾವು..!! ; ಘಟನೆಗೆ ಮೆಸ್ಕಾಂ ನಿರ್ಲಕ್ಷ್ಯ ಕಾರಣ..!? – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಘಟನೆಯೂ ಧರ್ಮಸ್ಥಳ ಗ್ರಾಮದ ಶಿಬಾಜೆ ಬಳಿ ನಡೆದಿದ್ದು, ಮನೆಯ ರಸ್ತೆಗೆ ಪಾರ್ಸೆಲ್ ಬಂದಿದ್ದು, ಅದನ್ನು ಸ್ವೀಕರಿಸಲು ಹೋದಾಗ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಣೇಶ್ ಶೆಟ್ಟಿ ಮತ್ತು...
ದಕ್ಷಿಣ ಕನ್ನಡಪುತ್ತೂರುಮಂಗಳೂರುಯಕ್ಷಗಾನ / ಕಲೆಸುದ್ದಿ

ವಿದುಷಿ ಸುಮಂಗಲಾ ರತ್ನಾಕರ ರಾವ್ ಅವರ ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ನಡೆದ ನೃತ್ಯಾಮೃತ ಸರಣಿ ನೃತ್ಯ ಕಾರ್ಯಕ್ರಮ ; ಕಾರ್ಯಕ್ರಮ ಉದ್ಘಾಟಿಸಿ, ಶ್ಲಾಘಿಸಿದ ಪಿ.ಜಿ. ಜಗನ್ನಿವಾಸ ರಾವ್ – ಕಹಳೆ ನ್ಯೂಸ್

ಮಂಗಳೂರು: ಭರತನಾಟ್ಯ ಒಂದು ಶ್ರೇಷ್ಠ ಕಲೆ. ಭರತನಾಟ್ಯದಲ್ಲಿ ಹೊಸ ಕಲ್ಪನೆಯೊಂದಿಗೆ ರೂಪಿಸಿದ ಕಾರ್ಯಕ್ರಮದ ಕುರಿತು ಮೆಚ್ಚುಗೆ ಸೂಚಿಸಿದರು. ಇಂತಹ ಪ್ರಸ್ತುತಿಗಳಾದಾಗ ಭರತನಾಟ್ಯ ಕಲೆ ಶ್ರೀಮಂತವಾಗಿ ಬೆಳೆಯುತ್ತದೆ. ಎಂದು ಪುತ್ತೂರು ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಅಭಿಪ್ರಾಯ ಪಟ್ಟರು. ಅವರು ನಗರದ ಉರ್ವ ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ನಡೆದ ನೃತ್ಯಾಮೃತ ಸರಣಿ ನೃತ್ಯ ಕಾರ್ಯಕ್ರಮಗಳ ಅಂಗವಾಗಿ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅವರ ನೃತ್ಯಾಂತರಂಗ ಸರಣಿ...
ಉಡುಪಿದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್ ; ನಾಳೆಯೂ ( ಜೂ.28 ) ದ.ಕ.ದಲ್ಲಿ ಶಾಲೆಗಳಿಗೆ ರಜೆ, ಉಡುಪಿಯಲ್ಲಿ ರಜೆ ಇಲ್ಲ – ಕಹಳೆ ನ್ಯೂಸ್

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 28 ಶುಕ್ರವಾರದಂದು ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಘೋಷಿಸಿದೆ. ಜೂನ್ 27ರಂದು ಕೂಡ ಭಾರೀ ಮಳೆಯಿಂದಾಗಿ ಶಾಲೆಗಳಿಗೆ ರಜೆ ನೀಡಲಾಗಿತ್ತು.ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದ್ದು, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಉಡುಪಿಯಲ್ಲಿ ರಜೆ ಇಲ್ಲ: ಡಿಸಿ ಉಡುಪಿಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ – ಯಕ್ಷಶಿಕ್ಷಣ 2024-25ನೇ ಸಾಲಿನ ಯಕ್ಷಗಾನ ತರಬೇತಿ ತರಗತಿ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ – ಯಕ್ಷಶಿಕ್ಷಣ 2024-25ನೇ ಸಾಲಿನ ಯಕ್ಷಗಾನ ತರಬೇತಿ ತರಗತಿ ಉದ್ಘಾಟನಾ ಸಮಾರಂಭವು ಉಪ್ಪಿನಂಗಡಿ ಶ್ರೀರಾಮ ಶಾಲೆಯ ಉರಿಮಜಲು ಕೆ. ರಾಮ ಭಟ್ ಸಭಾಂಗಣದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್, ಉಪ್ಪಿನಂಗಡಿ ಘಟಕದ ಅಧ್ಯಕ್ಷ ಕೆ. ಜಗದೀಶ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಾನ್ಯ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಅರ್ಥದಾರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು ವಕೀಲರ ಸಂಘದ ಸದಸ್ಯರಾದ ಶ್ರೀ ಜಯಪ್ರಕಾಶ್ ಹಾಗೂ ಶ್ರೀಮತಿ ಸ್ವಾತಿ ಇವರ ಮೇಲೆ ವೆಲೇರಿಯನ್ ಮೆಂಡೋನ್ಸ ಎಂಬುವನು ಹಲ್ಲೆ ಮಾಡಿದ್ದು ಈಗಾಗಲೇ ಆತನ ಮೇಲೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿದ್ದು, ಆರೋಪಿಯ ಮುಲಾಜಿಗೆ ಪೊಲೀಸರು ಈವರೆಗೂ ಆತನ ಯಾವುದೇ ಕ್ರಮ ಕೈಗೊಳ್ಳದೆ ಹಿನ್ನೆಲೆಯಲ್ಲಿ, ಮಂಗಳೂರು ವಕೀಲರ ಸಂಘದ ಸದಸ್ಯರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಶ್ರೀ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹೊಸ್ಮಾರಿನ ಮನೆಯ ಅಂಗಳ ಮುಂಭಾಗದ ತಡೆಗೋಡೆ ಕುಸಿತ : ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ ಪುರಸಭಾ ವ್ಯಾಪ್ತಿಯ ಹೊಸ್ಮಾರಿನಲ್ಲಿ ಮನೆಯ ಅಂಗಳ ಮುಂಭಾಗದ ತಡೆಗೋಡೆಯೊಂದು ಕುಸಿದು ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರ್ಧ ಭಾಗದ ತಡೆಗೋಡೆ ಕುಸಿದಿದ್ದು, ಉಳಿದ ಅರ್ಧ ಭಾಗದ ತಡೆಗೋಡೆ ಕುಸಿದು ಬೀಳವ ಹಂತದಲ್ಲಿದೆ. ಘಟನೆಯಿಂದ ಮನೆಯ ಅಂಗಳ ಬಹುತೇಕ ಕುಸಿದಿದ್ದು, ಮನೆ ಅಪಾಯಕ್ಕೆ ಸಿಲುಕಿದೆ. ಇಲ್ಲೇ ಸಮೀಪದ ದೈವ ಗುಡ್ಡೆ ಎಂಬಲ್ಲಿ...
ಸುದ್ದಿ

ವಿಶ್ವದ 2ನೇ ಅತೀ ಎತ್ತರ ಪ್ರದೇಶವಾದ ಜಮ್ಮು ಕಾಶ್ಮೀರದ ಖರ್ದುಂಗ್ಲಾದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ-ಮಗ– ಕಹಳೆ ನ್ಯೂಸ್

ಶಿರ್ವ : ದುರ್ಗಮ ಹಾದಿಯಲ್ಲಿ ಬೈಕ್‌ನಲ್ಲಿ ಸಂಚರಿಸಿ ವಿಶ್ವದ 2ನೇ ಅತೀ ಎತ್ತರ ಪ್ರದೇಶವಾದ ಜಮ್ಮು ಕಾಶ್ಮೀರದ ಖರ್ದುಂಗ್ಲಾದಲ್ಲಿ ಶಿರ್ವದ ರಾಜೇಂದ್ರ ಶೆಣೈ ಮತ್ತು ಮಗ ಪ್ರಜ್ವಲ್ ಶೆಣೈ ಕನ್ನಡ ಬಾವುಟ ಹಾರಿಸಿ ಕನ್ನಡಾಭಿಮಾನ ಮೆರೆದಿದ್ದಾರೆ. ರಾಜೇಂದ್ರ ಶೆಣೈ ಮತ್ತು ಪ್ರಜ್ವಲ್ ಶೆಣೈ ಬೈಕ್‌ನೊಂದಿಗೆ ಜೂನ್ ಮೊದಲ ವಾರದಲ್ಲಿ ಉಡುಪಿಯಿಂದ ರೈಲಿನಲ್ಲಿ ಹೊರಟು ದಿಲ್ಲಿ ತಲುಪಿದ್ದಾರೆ. ಅಲ್ಲಿಂದ ತಮ್ಮ ಹೀರೋ ಹೊಂಡಾ splender ಬೈಕ್ ಮೂಲಕ ಹರಿಯಾಣ, ಪಂಜಾಬ್, ಹಿಮಾಚಲ...
1 262 263 264 265 266 2,776
Page 264 of 2776