Friday, April 18, 2025

ಸುದ್ದಿ

ಸುದ್ದಿ

ಹೊನ್ನಾವರ ಪರೇಶ್ ಹತ್ಯೆ ಖಂಡಿಸಿ 13 ,14, ಮತ್ತು 15 ಬಜರಂಗದಳದಿಂದ ರಾಜ್ಯಾದ್ಯಂತ ಪ್ರತಿಭಟನೆ – ಸೂರ್ಯನಾರಾಯಣ ಬಬಜರಂಗದಳ

ಹೊನ್ನಾವರ : ಅತ್ಯಂತ ಬರ್ಬರವಾಗಿ ಹತ್ಯೆಗೈಯ್ಯಲ್ಪಟ್ಟ ಹಿಂದೂ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತ್ ಹತ್ಯೆಯನ್ನು ಖಂಡಿಸಿ ರಾಜ್ಯಾದ್ಯಾಂತ ಕಾಂಗ್ರೇಸ್ ಸರಕಾರ ಅಧೀಕಾರಕ್ಕೆ ಬಂದ ನಂತರ ನಡೆದ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಹಿಂದೂ ವಿರೋದಿ ರಾಜ್ಯ ಸರಕಾರದ ವಿರುದ್ದ , ಹತ್ಯೆಯ ಹಿಂದಿರುವ ಉದ್ದೇಶ, ಎಲ್ಲಾ ಹತ್ಯೆಯ ತನಿಕೆ ಯನ್ನು NIA ಗೆ ಒಪ್ಪಿಸುವಂತೆ ಆಗ್ರಹಿಸಿ ದಿನಾಂಕ -13/12/2017, 14/12/2017 , 15 /12/2017 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಜರಂಗದಳ...
ಸುದ್ದಿ

ಸಾಮರಸ್ಯಕ್ಕೆ ಕಲ್ಲು | ಪರಂಗಿಪೇಟೆಯಲ್ಲಿ ಕೆ.ಎಸ್.ಆರ್.ಟಿ. ಬಸ್ಸು ಜಖಂ !

  ಮಂಗಳೂರು: ಸಚಿವ ರಮನಾಥ ರೈ ಅವರ ನೇತೃತ್ವದಲ್ಲಿ ವಿವಿಧ ಜಾತ್ಯಾತೀತ ಪಕ್ಷಗಳು ಸಾಮರಸ್ಯದ ನಡಿಗೆ ಸೌಹಾರ್ದದೆಡೆಗೆ ಎಂಬ ಕಾಲ್ನಡಿಗೆ ಜಾಥ ನಡೆಸಲುದ್ದೇಶಿಸಿದರೆ ದುಷ್ಕರ್ಮಿಗಳು ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಮುಂಜಾನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರಾಜಹಂಸ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಬಸ್ಸಿಗೆ ಹಾನಿಯಾಗಿದ್ದು ಪ್ರಯಾಣಿಕರು ಪಾರಾಗಿದ್ದಾರೆ. ಇಂದು ಆಯೋಜಿಸಿರುವ ಸಾಮರಸ್ಯದ...
ಸುದ್ದಿ

ಸಂಬಂಧ ಸಕ್ರಮಗೊಳಿಸಿದ ಅನುಷ್ಕಾ – ಕೊಹ್ಲಿ | ಇಟಲಿಯಲ್ಲಿ ಮಾಂಗಲ್ಯಂ ತಂತುನಾನೇನ

  ಹೊಸದಿಲ್ಲಿ : ಬಹು ಕಾಲದ ನಿರೀಕ್ಷೆ, ಕುತೂಹಲ, ಊಹಾಪೋಹಗಳಿಗೆ ಕೊನೆಗೂ ತೆರೆ ಎಂಬಂತೆ ಭಾರತೀಯ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ತಾರೆ ಅನುಷ್ಕಾ ಶರ್ಮಾ ಇಂದು ಸೋಮವಾರ ಬೆಳಗ್ಗೆ ಇಟಲಿಯ ಟಸ್‌ಕ್ಯಾನಿಯಲ್ಲಿ ಖಾಸಕಿ ಸಮಾರಂಭದಲ್ಲಿ ವಿವಾಹ ಬಂಧನಕ್ಕೆ ಒಳಪಟ್ಟರೆಂದು ಮಾಧ್ಯಮ ವರದಿಗಳು ತಿಳಿಸಿವೆ. ಡಿಸೆಂಬರ್‌ ತಿಂಗಳಲ್ಲಿ ತನಗೆ ಬಿಡುವು ಬೇಕೆಂದು ವಿರಾಟ್‌ ಕೊಹ್ಲಿ ಅವರು ಬಿಸಿಸಿಐ ಮುಂದೆ ಮನವಿಯನ್ನು ಸಲ್ಲಿಸಿದಾಗಲೇ "ವಿರಾಟ್‌ - ಅನುಷ್ಕಾ'...
ಸುದ್ದಿ

ಕುಮಟಾದಲ್ಲಿ ಪ್ರತಿಭಟನಾಕಾರರಿಂದ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಬೆಂಕಿ:144 ಸೆಕ್ಷನ್ ಜಾರಿ

  ಕುಮಟಾ:ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವು ಖಂಡಿಸಿ ಬಿಜೆಪಿ ಕರೆ ನೀಡಿದ ಕಾರವಾರ ಬಂದ್ ಸೋಮವಾರ ಯಶಸ್ವಿಯಾಗಿದ್ದು ,ಈ ವೇಳೆ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ ಘಟನೆ ನಡೆದಿದೆ.ಕುಮಟಾದಲ್ಲಿ ಇದೀಗ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು,ಈ ಸಂದರ್ಭದಲ್ಲಿ ಕುಮಟಾ ಪ್ರತಿಭಟನೆಯ ನಿಯಂತ್ರಣ ವ್ಯವಸ್ಥೆ ಪರಿಶೀಲನೆಯಲ್ಲದ್ದ ಐಜಿಪಿ ನಿಂಬಾಳ್ಕರ್ ಅವರ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.ಪರಿಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ....
ಸುದ್ದಿ

ಸುಳ್ಯದ ತೊಡಿಕಾನದಲ್ಲಿ ಹಿಂದೂ ಧರ್ಮಜಾಗೃತಿ ಸಭೆ | ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಸಂಕಲ್ಪ

  ಸುಳ್ಯ, ತೊಡಿಕಾನ : ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಧರ್ಮಪ್ರೇಮಿಗಳ ವತಿಯಿಂದ ಹಿಂದೂ ಧರ್ಮಜಾಗೃತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಉದ್ಘಾಟನೆಯನ್ನು ಬೆಳ್ತಂಗಡಿಯ ಹಿಂದುತ್ವವಾದಿಗಳಾದ ಶ್ರೀ ಜಯರಾಜ್ ಸಾಲಿಯಾನ್ ಇವರು ಮಾಡಿದರು. ಈ ವೇಳೆ ವ್ಯಾಸಪೀಠದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಶ್ರೀ ವಿವೇಕ್ ಪೈ, ಸನಾತನ ಸಂಸ್ಥೆಯ ಶ್ರೀ ಆನಂದ ಗೌಡ ಉಪಸ್ಥಿತರಿದ್ದರು. ವೇದಮೂರ್ತಿಗಳಾದ ಪ್ರಕಾಶ್ ಡಿ, ಸುಬ್ರಹ್ಮಣ್ಯ ಇವರು ವೇದಮಂತ್ರ ಪಠಿಸಿದರು. ಹಿಂದೂ ಜನಜಾಗೃತಿ ಸಮಿತಿಯ...
ಸುದ್ದಿ

ಪರೇಶ್ ಮೆಸ್ತಾ ಸಾವನ್ನು ಖಂಡಿಸಿ ಡಿ.12 ರಂದು ಬೃಹತ್ ಪ್ರತಿಭಟನೆ

  ಬೆಂಗಳೂರು : ಹೊನ್ನಾವರದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಡಿ.12 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದ ವರೆಗೆ ಮೆರವಣಿಗೆ ಮಾಡಲು ನಿರ್ಧರಿಸಿದ್ದಾರೆ. ಪರೇಶ್ ಮೇಸ್ತ ಸಾವಿನ ತನಿಖೆಗೆ ಆಗ್ರಹಿಸಿ ಡಿ.18ರಂದು ಹೊನ್ನಾವರದಲ್ಲಿ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ‌ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಪ್ರತಿಭಟನೆ ಬಳಿಕ ಎಲ್ಲಾ ಪ್ರಕರಣಗಳನ್ನು ಎನ್ಐಎಗೆ ಒಪ್ಪಿಸಲು ರಾಜ್ಯಪಾಲರಿಗೆ ಮನವಿ ಮಾಡಲಾಗುತ್ತದೆ. ಲೋಕಸಭಾ ಅಧಿವೇಶನದಲ್ಲಿಯೂ ಕೂಡಾ...
ಸುದ್ದಿ

ಲವ್ ಜಿಹಾದ್ ಬಲೆಗೆ ಕರಾವಳಿಯ ಮತ್ತೊಬ್ಬ ಹಿಂದೂ ಯುವತಿ | ಮದುವೆ ಮುನ್ನಾದಿನವೇ ಯುವತಿ ನಾಪತ್ತೆ

  ಮಂಗಳೂರು : ನಾಳೆ ಹಸೆಮಣೆ ಏರಬೇಕಿದ್ದ ನವ ವಧುವೊಬ್ಬಳು ಮದುವೆ ಮನೆಯಿಂದಲೇ ರಾತ್ರೋ ರಾತ್ರಿ ಪರಾರಿಯಾಗಿದ್ದಾಳೆ. ದ.ಕ ಜಿಲ್ಲೆಯ ಮೂಡಬಿದ್ರೆಯಲ್ಲಿ ಈ ಘಟನೆ ನಡೆದಿದ್ದು, ಮನೆಯವರು ಲವ್​ ಜಿಹಾದ್​​ಗೆ ಯುವತಿ ಬಲಿಯಾಗಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ನಿನ್ನೆ ಮನೆಯಲ್ಲಿ ಮೆಹಂದಿ ಕಾರ್ಯಕ್ರಮವಿತ್ತು. ಮುನ್ನಾ ದಿನ ಊಟದ ಬಳಿಕ ಜ್ಯೂಸ್ ನಲ್ಲಿ ಅಮಲು ಪದಾರ್ಥ ಸೇರಿಸಿ ಯುವತಿ ಮನೆಯವರಿಗೆ ಕೊಟ್ಟಿದ್ದಾಳೆ. ಬಳಿಕ ಅವರು ನಿದ್ದೆಗೆ ಜಾರುತ್ತಿದ್ದಂತೆ ಚಿನ್ನಾಭರಣ, ನಗದು ಮತ್ತು...
ಸುದ್ದಿ

ನಾವು ಹಿಂದೂಗಳಲ್ಲ: ಎಂ ಬಿ ಪಾಟೀಲ್

  ವಿಜಯಪುರ (ಡಿ.10): ನಾವು ಹಿಂದೂ ಧರ್ಮದವರಲ್ಲ. ಹಾಗಂತ ಹಿಂದೂ ವಿರೋಧಿಗಳಲ್ಲ. ನಾವು ಲಿಂಗಾಯತರು ಸ್ವತಂತ್ರರು. ನಮ್ಮದು ಲಿಂಗಾಯತ ಸ್ವತಂತ್ರ ಧರ್ಮ ಎಂದು ಸಚಿವ ಎಂ ಬಿ ಪಾಟೀಲ್ ಲಿಂಗಾಯಿತ ಸಮಾವೇಶದಲ್ಲಿ ಹೇಳಿದ್ದಾರೆ. ಲಿಂಗಾಯಿತ ಧರ್ಮ ಮೊದಲು ಪ್ರತ್ಯೇಕ ಧರ್ಮವಾಗಿಯೇ ಇತ್ತು. ಸದ್ಯ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ಸಿಗಬೇಕು. ಬೇರೆಯವರಂತೆ ಗೊಡ್ಡು ಪುರಾಣ ಹೇಳುತ್ತಿಲ್ಲ. ಸತ್ಯವನ್ನ ಹೇಳುತ್ತಿದ್ದೇವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ...
1 2,809 2,810 2,811 2,812 2,813 2,850
Page 2811 of 2850
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ