Wednesday, April 9, 2025

ಸುದ್ದಿ

ಸುದ್ದಿ

ಇಂದು ಮಳ್ಳೇರಿಯದಲ್ಲಿ ಅದ್ದೂರಿ ಐದನೇ ವರ್ಷದ ಯಕ್ಷಕಲಾ ರಸದೌತಣ !

ಕಾಸರಗೋಡು : ಯಕ್ಷ ಮಿತ್ರರು ಮುಳ್ಳೇರಿಯ ವತಿಯಿಂದ ಇಂದು ಸಂಜೆ ಐದು ಘಂಟೆಯಿಂದ ಮುಳ್ಳೇರಿಯಾ ಶಾಲಾ ವಠಾರದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ಆಶೀರ್ವಾದಗಳೊಂದಿಗೆ ಜಿಲ್ಲೆಯ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಚಿತ್ರಾಕ್ಷಿ ಕಲ್ಯಾಣ ಮತ್ತು ಚೂಡಾಮಣಿ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದಲ್ಲಿ ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಹಾಗೂ ಗಿರೀಶ್ ರೈ ಕಕ್ಕೆಪದವು ಭಾಗವಹಿಸಲಿದ್ದಾರೆ . ವಿಶೇಷ ಪಾತ್ರದಲ್ಲಿ ಮಹಿಳಾಯಕ್ಷರಂಗದ ಮೇರು ಕಲಾವಿದೆ ದಿಶಾ ಶೆಟ್ಟಿ ಕಟ್ಲ...
ಸುದ್ದಿ

ದಿಪಾವಳಿಗೆ ಜಿ.ಎಸ್.ಟಿ. ಗಿಫ್ಟ್ ನೀಡಿದ ಮೋದಿ ಸರಕಾರ.!

ನವದೆಹಲಿ: ದೀಪಾವಳಿ ಹಬ್ಬಕ್ಕೆ ಕೆಲದಿನ ಮುನ್ನವೇ ಕೇಂದ್ರ ಸರ್ಕಾರ ದೇಶದ ಜನತೆಗೆ ಉಡುಗೊರೆ ನೀಡಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆದ ಸರಕು ಹಾಗೂ ಸೇವಾ ತೆರಿಗೆ (ಜಿಎಸ್​ಟಿ) ಸಭೆಯಲ್ಲಿ ಹಲವು ದಿನಬಳಕೆಯ ವಸ್ತು ಸಹಿತ 27 ಬಗೆಯ ಸರಕುಗಳ ಮೇಲಿನ ತೆರಿಗೆ ಇಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ ಆರ್ಥಿಕ ಪ್ರಗತಿಗೆ ಒತ್ತು ನೀಡುವ ಉದ್ದೇಶದಿಂದ ರಫ್ತುದಾರರು ಹಾಗೂ ಸಣ್ಣ ಉದ್ದಿಮೆದಾರರಿಗೂ ಬಂಪರ್ ಕೊಡುಗೆ ನೀಡಲಾಗಿದೆ. ಜಿಎಸ್​ಟಿ ದರ...
ಸುದ್ದಿ

ಬಿ.ಎಸ್.ವೈ. ಸಮಾವೇಶಕ್ಕೆ ಬಾಗಲಕೋಟೆಯಲ್ಲಿ ಜನಸಾಗರ!

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರು ಬಾಗಲಕೋಟೆ ಪ್ರವಾಸ ನಡೆಸಿದರು. ಮೊದಲಿಗೆ ಮಾದ್ಯಮಗೋಷ್ಠಿ ನಡೆಸಿ, ನಂತರ ಬನಹಟ್ಟಿಯಲ್ಲಿ ನೇಕಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ನೇಕಾರ ಸಮುದಾಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧವಾಗಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಜನರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ, ಎಂದು ಹೇಳಿದರು. ಬಿ.ಎಸ್.ವೈ. ನೋಡಲು ಅಪಾರ ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ದರು.  ...
ಸುದ್ದಿ

ತೀರ್ಪು ನಿರೀಕ್ಷಿತ ; ಆದರೆ, ಇನ್ನೂ ಎರಡು ಅರ್ಜಿ ವಿಚಾರಣೆ ಬಾಕಿ ಇದೆ ಕಾದುನೋಡುತ್ತೇವೆ – ಡಾ. ನಿರಂಜನ್ ರೈ

ಮಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಶುಕ್ರವಾರ ಷರತ್ತುಬದ್ಧ ಅನುಮತಿಯನ್ನು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದ ಬನ್ನಲ್ಲೆ ಈ ಕುರಿತು ಕಹಳೆ ನ್ಯೂಸ್ ಜೊತೆ ಮಾತನಾಡಿದ ಎತ್ತಿನಹೊಳೆ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಡಾ. ನಿರಂಜನ್ ರೈ ಯಾವುದೇ ಕಾರಣಕ್ಕೂ ನಾವು ಈ ತೀರ್ಪನ್ನು ಒಪ್ಪಿಕೊಳ್ಳುದಿಲ್ಲ ಮತ್ತು ಇನ್ನೂ ಎರಡು ಅರ್ಜಿಗಳ ವಿಚಾರಣೆ ಬಾಕಿ ಉಳಿದಿದ್ದು, ಮಲೆನಾಡು...
ಸುದ್ದಿ

ಎತ್ತಿನಹೊಳೆ ಯೋಜನೆ ; ಮೊದಲ ಹಂತದ ಕಾಮಗಾರಿ ಆರಂಭಕ್ಕೆ ಹಸಿರುನ್ಯಾಯಾಧೀಕರಣ ಗ್ರೀನ್ ಸಿಗ್ನಲ್ !

ಬೆಂಗಳೂರು/ಮಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಶುಕ್ರವಾರ ಷರತ್ತುಬದ್ಧ ಅನುಮತಿಯನ್ನು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಎತ್ತಿನಹೊಳೆ ಯೋಜನೆ ಅನುಷ್ಠಾನದಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ದೂರಿ ಸಾಮಾಜಿಕ ಕಾರ್ಯಕರ್ತ ಕೆಎನ್ ಸೋಮಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಎನ್ ಜಿಟಿ ತಿರಸ್ಕರಿಸಿದೆ. ಎತ್ತಿನಹೊಳೆ ವಿರುದ್ಧ ಸಲ್ಲಿಸಿರುವ ಇನ್ನೂ 2 ಅರ್ಜಿ ವಿಚಾರಣೆ ಬಾಕಿ ಇದೆ. 3 ಅರ್ಜಿಗಳಲ್ಲಿ ಒಂದು ಅರ್ಜಿ...
ಸುದ್ದಿ

ದೇಯಿಬೈದೇತಿ ಅಪಮಾನ ಖಂಡಿಸಿ ಬೃಹತ್ ಪಾದಾಯಾತ್ರೆ.

ಪುತ್ತೂರು : ಸಾಮಾಜಿಕ ಜಾಲತಾಣಗಲ್ಲಿ ಈಗಾಗಲೇ ವೈರಲ್ ಆದ ದೇಯಿ ಬೈದೇತಿಗೆ ಅಪಮಾನ ಮಾಡುವಂತಹ ಚಿತ್ರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿ.ಜೆ.ಪಿ. ಖಂಡಿಸಿದ್ದು , ಇದೀಗ ಬೃಹತ್ ಪಾದಾಯಾತ್ರೆಗೆ ಮುಂದಾಗಿದೆ. ಇದೇ ಬರುವ 10 ಅಕ್ಟೋಬರ್ ಮಂಗಳವಾರ ಬೆಳಗ್ಗೆ 9.30 ರಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ಗದ್ದೆಯಿಂದ ದೇಯಿಬೈದೇತಿ ಔಷಧವನ ತನಕ ಈ ಅಪಮಾನ ಖಂಡಿಸಿ, ಹಿಂದೂ ಧರ್ಮದ ಶ್ರದ್ಧಾ ಕೇಂದ್ರದ ಮೇಲಿನ ಅಪಮಾನ ಖಂಡಿಸಿ ಪಾದಾಯಾತ್ರೆ ನಡೆಯಲಿದೆ. ಪಾದಾಯಾತ್ರೆಯ ನೇತೃತ್ವವನ್ನು...
ಸುದ್ದಿ

ಸುರೇಶ್ ಪೂಜಾರಿಯವರಿಗೆ ಶೃದ್ಧಾಂಜಲಿ ಸಮರ್ಪಿಸಿ, ಕುಟುಂಬದವರಿಗೆ ಆರ್ಥಿಕ ನೆರವು ನೀಡಿದ ಅಶೋಕ್ ರೈ.

ಪುತ್ತೂರು : ಸಂಘಪರಿವಾರದ ಸಕ್ರೀಯ ಕಾರ್ಯಕರ್ತ ಮಾಡನ್ನೂರು ಗ್ರಾಮದ ಮಣಿಯಡ್ಕ ನಿವಾಸಿ ಸುರೇಶ್ ಪೂಜಾರಿ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದು ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಕಾವು ಸಮುದಾಯ ಭವನದಲ್ಲಿ ಇಂದು ನಡೆಯಿತು.ಕಾರ್ಯಕ್ರಮದಲ್ಲಿ ರೈ ಎಸ್ಟೇಟ್ ಮಾಲಕ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿ,ಅರಿಯಡ್ಕ ಗ್ರಾ.ಪಂ ಉಪಾಧ್ಯಕ್ಷ ಲೋಕೇಶ್ ಗೌಡ ಚಾಕೋಟೆ,ಹೊನ್ನಪ್ಪ ಪೂಜಾರಿ ಪಿಲಿಪಂಜರ,ಲೋಹಿತ್ ಕೆರೆಮಾರು,ಕಾವು ಗೋಪೂಜಾ ಸಮಿತಿ ಅಧ್ಯಕ್ಷರಾದ ಹರೀಶ್,ಕಾರ್ಯದರ್ಶಿ ಶಿವಕುಮಾರ್ ಕಾವು,ಸದಸ್ಯರಾದ ಕಿರಣ್ ಕಾವು,...
ಸುದ್ದಿ

 ಚಂದ್ರಶೇಖರ ಪೂಜಾರಿ ಕುಟುಂಬಕ್ಕೆ ಅಶೋಕ್ ರೈ ಆರ್ಥಿಕ ನೆರವು.

ಬಂಟ್ವಾಳ : ಬಂಟ್ಟಾಳ ತಾಲೂಕಿನ ಪೆರ್ನೆ ಬಿಳಿಯೂರು ಗ್ರಾಮದ ಸುಣ್ಣಾನ ನಿವಾಸಿ ಚಂದ್ರಶೇಖರ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು,ವಿಷಯ ತಿಳಿದು ಮನೆಗೆ ಭೇಟಿ ನೀಡಿದ ಉದ್ಯಮಿ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಆರ್ಥಿಕ ನೆರವನ್ನು ನೀಡುವ ಭರವಸೆಯಿತ್ತರು.ಇದೇ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತ ರಮೇಶ್ ಪೂಜಾರಿ,ಅಶೋಕ್ ದೇವಾಡಿಗ ನೇಂಜ,ಪದ್ಮಪ್ಪ ಪೂಜಾರಿ ಕೋಡಿಂಬಾಡಿ ಪರನೀರು ಉಪಸ್ಥಿತರಿದ್ದರು....
1 2,829 2,830 2,831 2,832 2,833 2,838
Page 2831 of 2838
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ