ಪುತ್ತೂರು ಕಾಂಗ್ರೆಸ್ ಈಗ ಒಡೆದ ಮನೆ | ಶಾಸಕಿ ಶಕುಂತಲಾ ಶೆಟ್ಟಿ, ಬಿ.ಜೆ.ಪಿ.ಯಾ ಕಾಂಗ್ರೆಸ್ಸಾ ಎಂಬುದೇ ಅನುಮಾನ – ಪುರುಶೋತ್ತಮ ರೈ ಆರೋಪ
ಪುತ್ತೂರು : ಕಾಂಗ್ರೆಸ್ ನಲ್ಲಿ ಚುನಾವಣೆಗೆ ನಿಂತು ಕಾರ್ಯಕರ್ತರ ಭಲದಿಂದ ಗೆದ್ದು, ನಂತರ ಕಾಂಗ್ರೇಸ್ ಕಾರ್ಯಕರ್ತರನ್ನು ಮುಗಿಸುವ ಪ್ರಯತ್ನಕ್ಕೆ ಪುತ್ತೂರಿನ ಶಾಸಕಿ ಶಕುಂತಲಾ ಶೆಟ್ಟಿ ಮುಂದಾಗಿದ್ದು ಇದಕ್ಕೆ ನಾನೆ ಸಾಕ್ಷಿಯಾಗಿದ್ದೇನೆ. ಎಂದು ಭೂ ನ್ಯಾಯ ಮಂಡಳಿಯ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಒಡಿಯಾರ್ ಪುರುಷೋತ್ತಮ ರೈ ಆರೋಪಿಸಿದ್ದಾರೆ. ಪರ್ತಕರ್ತರೊಂದಿಗೆ ಮಾತನಾಡಿದ ಅವರು ಶಾಸಕಿಯವರು ಪಕ್ಷದ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ವಿರೋಧಪಕ್ಷದ ಕಾರ್ಯಕರ್ತರ ಮಾತಿಗೆ ಬೆಲೆ ಕೊಡುತ್ತಾರೆ. ಬಿ.ಜೆ.ಪಿ.ಯವರು ಹೇಳಿದ ಊರಿಗೆ...