Tuesday, April 1, 2025

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಕಟ್ಟಿಗೆ ಸಾಗಾಟದ ವಾಹನ ವಶ -ಕಹಳೆ ನ್ಯೂಸ್

ಕೈಕಂಬ: ಅನುಮತಿ ಇಲ್ಲದೆ ವಿವಿಧ ಜಾತಿಯ ಕಟ್ಟಿಗೆಯನ್ನು ಸಾಗಿಸುತ್ತಿದ್ದ ಲಾರಿಯನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿ ಕಾರಿಗಳು ಬಡಗುಳಿಪಾಡಿ ಗ್ರಾಮದ ಗಂಜಿಮಠದಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಟ್ಟಿಗೆಯನ್ನು ಮೂಡುಬಿದಿರೆ ಕಡೆಯಿಂದ ಮಂಗಳೂರಿಗೆ ಸಾಗಿಸಲಾಗುತ್ತಿತ್ತು. ವಶಕ್ಕೆ ಪಡೆದ ಕಟ್ಟಿಗೆ ಮತ್ತು ವಾಹನದ ಮೌಲ್ಯ 2.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ವಾಹನ ಚಾಲಕ ಹಮೀದ್‌ ವಾಲ್ಪಾಡಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಗೆ ಹಾಜರಾಗಲು ನೋಟಿಸ್‌ ನೀಡಲಾಗಿದೆ....
ಉಡುಪಿಜಿಲ್ಲೆಸುದ್ದಿ

ಶ್ರೀರಾಮ ಗೆಳೆಯರ ಬಳಗ (ರಿ.), ಕೋಡಿ ಕನ್ಯಾಣ ಇವರ ತೃತೀಯ ವರ್ಷದ ರಾಮ ಪರ್ವದ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ-ಕಹಳೆ ನ್ಯೂಸ್

ಉಡುಪಿ :ಶ್ರೀರಾಮ ಗೆಳೆಯರ ಬಳಗ (ರಿ.), ಕೋಡಿ ಕನ್ಯಾಣ ಇವರ ತೃತೀಯ ವರ್ಷದ ರಾಮ ಪರ್ವದ ಪ್ರಯುಕ್ತ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬ್ರಹ್ಮಾವರ ಮತ್ತು ಕುಂದಾಪುರ ತಾಲೂಕಿನ ಪ್ರತಿಭಾವಂತ ಎಸ್. ಎಸ್. ಎಲ್. ಸಿ. ಹಾಗೂ ದ್ವಿತೀಯ ಪಿ. ಯು. ಸಿ. ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಟ್ಟು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ವಿದ್ಯಾರ್ಥಿ ವೇತನವನ್ನು ರಿಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋಸಾಗಾಟಗಾರರ ಹೆಡೆಮುರಿ ಕಟ್ಟಿ :- ಶಾಸಕ ಕಾಮತ್ ಆಗ್ರಹ-ಕಹಳೆ ನ್ಯೂಸ್

ಮಂಗಳೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟದ ಜಾಲವು ವಿಸ್ತಾರಗೊಂಡಿದ್ದು ಕಳೆದ ಒಂದು ವಾರದಲ್ಲಿ ಹಿಂದೂ ಸಂಘಟನೆಗಳ ಮಾಹಿತಿಯ ಮೇರೆಗೆ ಪೊಲೀಸರು ನಾಲ್ಕೈದು ಕಡೆ ವಾಹನಗಳನ್ನು ತಡೆದು ಒಂದು ಟನ್ ಗೂ ಅಧಿಕ ಗೋಮಾಂಸವನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸ್ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿ ಸಮಾಜದ ಸ್ವಾಸ್ಥ್ಯ ಕದಡುವವರ ಹೆಡೆಮುರಿ ಕಟ್ಟಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಈ ಹಿಂದೆ ಕುದ್ರೋಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಸಾಯಿಖಾನೆಯು ರಾಜ್ಯ ಮಾಲಿನ್ಯ ಮಂಡಳಿಯ ಆದೇಶದಂತೆ ಸ್ಥಗಿತವಾಗಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ; ನಂದಿನಿ ಹಾಲಿನ ದರ  4 ರೂ. ಏರಿಕೆ -ಕಹಳೆ ನ್ಯೂಸ್

ಬೆಂಗಳೂರು: ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು...
ಉಡುಪಿಜಿಲ್ಲೆಸುದ್ದಿ

ಮಾನವಿಯತೆಗೆ ಆದರ್ಶವಾದ ಉಡುಪಿ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರು ಅದ ಡಾ.ಚಂದ್ರಶೇಖರ್-ಕಹಳೆ ನ್ಯೂಸ್

ಉಡುಪಿ: ಎರಡು ದಿನಗಳ ಹಿಂದೆ ಕಟಫಾಡಿಯಲ್ಲಿ ರಿಕ್ಷಾ ಚಲಾಯಿಸುವ ವ್ಯಕ್ತಿಗೆ ಮಧ್ಯರಾತ್ರಿ ತೀವ್ರ ಹೃದಯ ಬೇನೆ ಆಗಿದ್ದು ಉಸಿರಾಟದ ತೊಂದರೆಯಿಂದ ಸಂಕಟ ಪಡುತ್ತಿದ್ದಾಗ ಅವರ ಹೆಂಡತಿ ಉಡುಪಿ ಜಿಲ್ಲೆ ಸರಕಾರಿ ಆಸ್ಪತ್ರೆಗೆ ರಾತ್ರಿ 4ಗಂಟೆ ಸಮಯದಲ್ಲಿ ಹೋದಾಗ ಪರಿಶೀಲನೆ ನಡೆಸಿದ ಡ್ಯೂಟಿ ಡಾಕ್ಟರ್ ಕೂಡಲೇ ಚಿಕಿತ್ಸೆ ನೀಡಬೇಕು,ಈ ಬಗ್ಗೆ ನಮ್ಮಲ್ಲಿ ವ್ಯವಸ್ಥೆ ಇಲ್ಲದೆ ಇರುವ ಕಾರಣ ಬೇರೆ ಆಸ್ಪತ್ರೆ ಗೆ ಹೋಗಬೇಕು ಎಂದಾಗ ಅದೇ ಸಮಯಕ್ಕೆ ಜಿಲ್ಲೆಯ ಸಾವಿರಾರು ಮತ್ತು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಮಂಚಿ ಶಾಲೆಗೆ ಅನುಧಾನ-ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿನ ಯೋಜನಾಧಿಕಾರಿ ಶ್ರೀ ಯುತ ರಮೇಶ ಇವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ 75000 ರೂಪಾಯಿ ಅನುದಾನವನ್ನು ಸರಕಾರಿ ಪ್ರೌಢಶಾಲೆ ಮಂಚಿ ಗ್ರಾಮದ ಸಭಾಭವನ ನಿರ್ಮಾಣಕ್ಕೆ ಮುಂಚಿ ಒಕ್ಕೂಟ ಅಧ್ಯಕ್ಷರು ದಿವಾಕರ್ ನಾಯಕ್ ವಲಯ ಮೇಲ್ವಿಚಾರಕರು ಸೇವಾಪ್ರತಿನಿಧಿ ಹಾಗೂ ಶಾಲಾ ಮುಖ್ಯ ಪಾಧ್ಯರು ಹಾಗೂ ಆಡಳಿತ ಮಂಡಳಿ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಕ್ಕಳೇ ದೇವರು ಸಂಕಲ್ಪದಲ್ಲಿ ಬೊಳ್ನಾಡು ಕ್ಷೇತ್ರದಲ್ಲಿ ಆರಾಧನೆ ವ್ರತಾಧಾರಿ ಮಕ್ಕಳು-ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕು ಕೇಪು ಗ್ರಾಮದ ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ಇದೀಗ ಭರಣಿ ಮಹೋತ್ಸವವು ಹಲವು ಅಪೂವ೯ ಆಶ್ಚಯ೯ಗಳೊಂದಿಗೆ ಮುನ್ನಡೆಯುತ್ತಿದೆ.ಇದೇ ಮಾಚ್೯20ರಂದು ಆರಂಭವಾಗಿ ಹಲವಾರು ಧಾಮಿ೯ಕ ಹಾಗೂ ಸಾಂಸ್ಕೃತಿಕ ಕಾಯ೯ಕ್ರಮಗಳೊಂದಿಗೆ ಮುನ್ನಡೆಯುತ್ತಿದ್ದು ದಿನಾಂಕ 27ರಂದುಸಂಪನ್ನಗೊಳ್ಳಲಿದೆ. ದಿನಾಂಕ 25-3-2025 ರಂದು ನಡೆದ ಉತ್ಸವದಲ್ಲಿ ಎಳೆಯ ಮಕ್ಕಳನ್ನು ಶೃಂಗರಿಸಿ ಭಗವತೀ ದೇವತೆಯ ಸಂಕಲ್ಪದಲ್ಲಿ ಕಂಚಿಲ್ ಸೇವೆನಡೆಸಿರುವುದು ವಿಶೇಷ ನಡವಳಿಯಾಗಿರುತ್ತದೆ. ಕರಾವಳಿ ಜಿಲ್ಲೆಗಳ ಆಯ್ದ ಭಗವತೀ ಕ್ಷೇತ್ರಗಳಲ್ಲಿ ಶತಮಾನಗಳಿಂದ ನಡೆದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗ ದಿಂದ ಅನುದಾನ-ಕಹಳೆ ನ್ಯೂಸ್

ವಿಟ್ಲ: ಸಮುದಾಯ ಅಭಿವೃದ್ಧಿ. ವಿಭಾಗ ದಿಂದ ಸಹಾಯಧನ ವಿತರಣೆ ದಿನಾಂಕ 26.03.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ,(ರಿ) ಧರ್ಮಸ್ಥಳ ದ ಸಮುದಾಯಭಿವೃಧಿ ವಿಭಾಗದಿಂದ ಹಿಂದೂ ರುದ್ರ ಭೂಮಿ ಯ ಕಟ್ಟಡ ರಚನೆ ಹಾಗೂ ಸಿಲಿಕಾನ್ ಚೆಂಬರ್ ಬಗ್ಗೆ ಸಮಿತಿಯು ಕ್ಷೇತ್ರಕ್ಕೆ ಬೇಡಿಕೆ ನೀಡಿದ್ದು 250000 ಲಕ್ಷದ ಮಂಜೂರಾತಿ ಪತ್ರ ವನ್ನೂ ಬೋಳಂತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಾಲಿನಿ ರವರಿಗೆ ಶ್ರೀ...
1 5 6 7 8 9 2,829
Page 7 of 2829
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ