Sunday, April 6, 2025

ಸುದ್ದಿ

ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

I Love You -2 ಎನ್ನುತ್ತಾ ಇಬ್ಬರು ಯುವತಿಯರನ್ನು ಮದುವೆಯಾದ ಯುವಕ-ಕಹಳೆ ನ್ಯೂಸ್

ತೆಲಂಗಾಣ: ಇಬ್ಬರು ಯುವತಿಯರ ಪ್ರೀತಿಯಲ್ಲಿ ಬಿದ್ದ ಯುವಕನೊಬ್ಬ ನಾನು ಇಬ್ಬರನ್ನೂ ಪ್ರೀತಿಸುತ್ತೇನೆಂದು ಹೇಳಿ ಯುವಕನೋರ್ವ ತಾನು ಪ್ರೀತಿಸಿದ ಇಬ್ಬರು ಯುವತಿಯರನ್ನೂ ಕುಟುಂಬದ ಆಶೀರ್ವಾದದೊಂದಿಗೆ ಒಂದೇ ಮಂಟಪದಲ್ಲಿ ಮದುವೆಯಾದ ಅಪರೂಪದ ಘಟನೆ ತೆಲಂಗಾಣದ ಲಿಂಗಪುರ ತಾಲೂಕಿನ ಗುಮ್ನೂರ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಸೂರ್ಯದೇವ್ ಕುಟುಂಬ ಮತ್ತು ಸ್ಥಳೀಯ ಸಮುದಾಯದ ಸಂಪೂರ್ಣ ಬೆಂಬಲದೊಂದಿಗೆ ಇಬ್ಬರು ಯುವತಿಯರಿಗೆ ಮಾಂಗಲ್ಯಧಾರಣೆ ಮಾಡಿದ್ದಾನೆ. ಸೂರ್ಯದೇವ್ ಅಕ್ಕಪಕ್ಕದ ಗ್ರಾಮಗಳ ಇಬ್ಬರು ಯುವತಿಯರಾದ ಲಾಲ್‌ದೇವಿ ಮತ್ತು ಜಲಕರ್ ದೇವಿ...
ಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ‘ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ’-ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಯುಕೆಜಿ ತರಗತಿಯ ಪುಟಾಣಿ ವಿದ್ಯಾರ್ಥಿಗಳಿಗೆ ' ಚಿಣ್ಣರ ಪ್ರಶಸ್ತಿ ಪ್ರಧಾನ ' ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭವನ್ನು ಪುಟಾಣಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾಕ್ಟರ್. ಟಿ. ವಸಂತ್ ರವರು ಉಪಸ್ಥಿತಿಯಲ್ಲಿದ್ದು ಮಕ್ಕಳ ಮನಸ್ಸು ಸೂಕ್ಷ್ಮವಾದುದು, ಎಳೆಯ ವಯಸ್ಸಿನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಚೌಕಟ್ಟನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ...
ಉಡುಪಿಜಿಲ್ಲೆಸುದ್ದಿ

ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯದಂತೆ ಅನ್ಯರಿಂದ ಒತ್ತಡ -ಕಹಳೆ ನ್ಯೂಸ್

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿದ ಘಟನೆ ವರದಿಯಾಗಿದೆ. ಖಾಸಗಿ ಶಾಲೆಗಳು ಶೇ. ನೂರು ಫ‌ಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳಿದ್ದು, ಸರಕಾರಿ ಶಾಲೆಗಳಲ್ಲೂ ಈ ಪ್ರವೃತ್ತಿ ಆರಂಭವಾಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಹಕ್ಕುಗಳ ಆಯೋಗ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ- ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ -ಕಹಳೆ ನ್ಯೂಸ್

ಬಂಟ್ವಾಳ : ಮಗು ತನ್ನ ಮನೆಯಿಂದ ಹೊರಗಿನ ಪ್ರಪಂಚಕ್ಕೆ ಕಲಿಕೆಯ ವಾತಾವರಣಕ್ಕೆ ಹೋಗುವ ಸನ್ನಿವೇಶವೇ ಪೂರ್ವ ಪ್ರಾಥಮಿಕ ತರಗತಿಗಳು ಈ ತರಗತಿಗಳು ತನ್ನ ಜೀವನದಲ್ಲಿ ಬದುಕನ್ನು ಕಟ್ಟಿಕೊಳ್ಳುವ ಅಡಿಪಾಯವಾಗಿದೆ. ಮಾಧ್ಯಮಗಳು ಯಾವುದೇ ಆಗಿರಲಿ ಕಲಿಕೆ ಮುಖ್ಯವಾಗಿದೆ, ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ ಇದನ್ನು ಪೂರ್ವ ಪ್ರಾಥಮಿಕ ತರಗತಿಗಳು ಮುಂದಿನ ಹಂತಗಳಿಗೆ ಮಕ್ಕಳನ್ನು ಹೊಂದಿಕೊಳ್ಳುವಂತೆ ಮಾಡುತ್ತವೆ ಎಂಬುದಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಹೇಳಿದರು. ಅವರು ಶುಕ್ರವಾರ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕಾರು ಮತ್ತು ದ್ವಿಚಕ್ರವಾನ ಮುಖಾಮುಖಿ ಡಿಕ್ಕಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟ ದ್ವಿಚಕ್ರ ವಾಹನ ಸವಾರರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ...
ಉಡುಪಿಜಿಲ್ಲೆಸುದ್ದಿ

ಉಡುಪಿ ತಾಲೂಕು 15 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಎಂ.ಎಲ್.ಸಾಮಗ ಆಯ್ಕೆ -ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 17 ಮತ್ತು 18ರಂದು ಎರಡು ದಿನಗಳ ಕಾಲ ಅದ್ದೂರಿಯಿಂದ ನಡೆಯಲಿದ್ದು , ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಣ ತಜ್ಞ , ಯಕ್ಷಗಾನ ಕಲಾವಿದ, ವಾಗ್ಮಿ, ಮಾಜಿ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಪ್ರೊ. ಎಂ.ಎಲ್.ಸಾಮಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡವೂರು ಶಂಕನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ....
ಉಡುಪಿಜಿಲ್ಲೆಸುದ್ದಿ

ಉಡುಪಿಯಲ್ಲಿ ಮೂರು ವಿಭಿನ್ನ ಬಣ್ಣಗಳು ಸೇರಿದಂತೆ ನಾಲ್ಕು ಕಲರ್ ನ ಕಲ್ಲಂಗಡಿ ಕೃಷಿಯನ್ನು ಮಾಡಿ ಯಶಸ್ವಿ-ಕಹಳೆ ನ್ಯೂಸ್

ಉಡುಪಿ: ಕಲ್ಲಂಗಡಿ ಹಣ್ಣು ಅಂದರೆ ಎಲ್ಲರಿಗೂ ಬಹಳ ಪ್ರಿಯವಾದ ಹಣ್ಣು.ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣು ಕಾಣ ಸಿಗುವುದು ಕೆಂಪು ಬಣ್ಣದಲ್ಲಿ ಮಾತ್ರ.ಉಡುಪಿ ಜಿಲ್ಲೆಯ ಕೃಷಿಕರಾದ ಹಿರಿಯಡ್ಕದ ಪ್ರಗತಿಪರ ಕೃಷಿಕ ಸುರೇಶ್ ನಾಯಕ್ ಮತ್ತು ಮಟ್ಟುವಿನ ಯಶೋದರ್ ಉಡುಪಿಯಲ್ಲಿ ಮೂರು ವಿಭಿನ್ನ ಬಣ್ಣಗಳು ಸೇರಿದಂತೆ ನಾಲ್ಕು ಕಲರ್ ನ ಕಲ್ಲಂಗಡಿ ಕೃಷಿಯನ್ನು ಮಾಡಿ ಯಶಸ್ವಿಯಾಗಿದ್ದಾರೆ. ಕೃಷಿಕ ಯಶೋದರ್ ಅವರ ಸಾಧನೆ ಮೆಚ್ಚಲೆಬೇಕು. ಹೆಚ್ಚಾಗಿ ಮಟ್ಟು ಪ್ರದೇಶಕ್ಕೆ ಸಮುದ್ರ ಹತ್ತಿರವಾಗಿರುವುದರಿಂದ ಈ ಪ್ರದೇಶವು ಉಪ್ಪಿ...
ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಸಿನಿಮಾಸುದ್ದಿ

ರವಿ ರಾಮಕುಂಜ ಅವರು ನಟನಾ ಕಲೆಗೆ ಬರಲು ದೊಡ್ಡ ತಿರುವು ಯಾವುದು ಗೊತ್ತಾ..? ಅದ್ಭುತ ಕಲಾವಿದ ರವಿ ರಾಮಕುಂಜ..!! – ಕಹಳೆ ನ್ಯೂಸ್

ಇವರು ಸ್ಟೇಜ್ ಮೇಲೆ ಬಂದ್ರು ಅಂದ್ರೆ ಹಾಸ್ಯದ ರಸದೌತಣ, ಸಿನಿಮಾದಲ್ಲಿ ಇವರಿದ್ದಾರೆ ಅಂದ್ರೆ ನಗುವೇ ಕಾರಣ. ಅಂತಹ ಒಬ್ಬ ಅದ್ಭುತ ಕಲಾವಿದರೇ ರವಿ ರಾಮಕುಂಜ. ಹೌದು ಸಿನಿಮಾ ಸೀರಿಯಲ್, ರಿಯಾಲಿಟಿ ಶೋಗಳ ಮೂಲಕ ತನ್ನದೇ ಆದ ನಟನೆಯ ಮೂಲಕ ಪ್ರಖ್ಯಾತಿಯನ್ನು ಪಡೆದ ರವಿರಾಮಕುಂಜ ಅವರು ಹುಟ್ಟಿದ್ದು ರಾಮಕುಂಜ ಗ್ರಾಮದಲ್ಲಿ. ಪಿಯುಸಿ ಶಿಕ್ಷಣವನ್ನು ಪಡೆದಿರುವ ಇವರು ಬಡತನದಲ್ಲೇ ಹುಟ್ಟಿ ಬೆಳದವರು. ಇವರಿಗೆ ಜೀವನದ ದಾರಿ ತೋರಿಸಿದ್ದು ತುಳು ರಂಗಭೂಮಿ. ಐದನೇ ತರಗತಿ...
1 7 8 9 10 11 2,833
Page 9 of 2833
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ