Wednesday, February 19, 2025

ಸುದ್ದಿ

ಉಡುಪಿಸುದ್ದಿ

ಡಿ.1ರಿಂದ ನಗರಸಭೆ ಕುಡಿಯುವ ನೀರಿನ ದರದಲ್ಲಿ ಶೇ. 18 ರಿಂದ ಶೇ. 25 ರ ವರೆಗೆ ಕಡಿತ ಜಾರಿ : ಯಶ್ ಪಾಲ್ ಸುವರ್ಣ-ಕಹಳೆ ನ್ಯೂಸ್

ಉಡುಪಿ : ನಗರಸಭೆ ಗೃಹ ಬಳಕೆ , ವಾಣಿಜ್ಯ, ಕೈಗಾರಿಕಾ ಸಂಪರ್ಕದ ಕುಡಿಯುವ ನೀರಿನ ದರದಲ್ಲಿ ಕಡಿತಗೊಳಿಸಲಾಗಿದ್ದು, ಡಿ.1 ರಿಂದ ಜಾರಿಯಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ. ನಗರಸಭೆ ಆಡಳಿತಾಧಿಕಾರಿ ಅವಧಿಯಲ್ಲಿ ಅವೈಜ್ಞಾನಿಕ ಕುಡಿಯುವ ನೀರಿನ ದರ ಏರಿಕೆಯಿಂದ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗಿರುವ ಹಿನ್ನಲೆಯಲ್ಲಿ ಉಡುಪಿ ಜನತೆಯ ಹಿತದೃಷ್ಟಿಯಿಂದ ಗೃಹ ಬಳಕೆಯ ಸಂಪರ್ಕಕ್ಕೆ ನೀರಿನ ಬಳಕೆಗೆ ಅನುಗುಣವಾಗಿ...
ಮೂಡಬಿದಿರೆಸುದ್ದಿ

ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಆಹಾರೋತ್ಸವ 2024-ಕಹಳೆ ನ್ಯೂಸ್

ಮೂಡುಬಿದಿರೆ: ಅಡುಗೆ ಮಾಡುವುದು ಒಂದು ಕಲೆ. ಇದು ವ್ಯಕ್ತಿತ್ವ ನರ‍್ಮಾಣದಲ್ಲಿ ಮಹತ್ತರ ಪಾತ್ರ ನಿರ್ವಹಿಸಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತದೆ. ನಾಯಕತ್ವ ಗುಣ ಸಹಬಾಳ್ವೆ, ಆರ್ಥಿಕ ಕೌಶಲ್ಯ, ಸಮಯಪರಿಪಾಲನೆಯ ಗುಣ ವೃದ್ಧಿಗೊಳ್ಳುತ್ತದೆ. ಎಂದು ಎಕ್ಸಲೆಂಟ್ ಸಂಸ್ಥೆಯ ಕರ‍್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಹೇಳಿದರು. ಅವರು ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಕಾಮರ್ಸ್ ಎಸೋಷಿಯೇಷನ್ ಸಹಭಾಗಿತ್ವದಲ್ಲಿ ನಡೆದ ಆಹಾರೋತ್ಸವ 2024 ಉದ್ಘಾಟಿಸಿ ಮಾತಾಡಿದರು. ಮುಖ್ಯ ತೀರ್ಪುಗಾರರಾದ ಬಿಗ್‌ಮಿಶ್ರಾ ಪೇಡದ ಮಾಲಕರಾದ ಶ್ರೀ...
ಉಡುಪಿಸುದ್ದಿ

ಉಡುಪಿ ಜ್ಞಾನಸುಧಾ ಮತ್ತು ಮಣಿಪಾಲ ಜ್ಞಾನಸುಧಾ ಜಂಟಿಕಾಲೇಜು ವಾರ್ಷಿಕೋತ್ಸವ : ಜ್ಞಾನಸಂಭ್ರಮ-ಕಹಳೆ ನ್ಯೂಸ್

ಉಡುಪಿ: ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿಯೂ ಗಣನೀಯವಾಗಿ ಸಾಧನೆಗೈಯಲು ಪ್ರೋತ್ಸಾಹ ನೀಡುತ್ತಾ ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಮನೆಮಾತಾಗಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ನಿಜವಾಗಿಯೂ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಅತ್ಯಮೂಲ್ಯ ಕೊಡುಗೆ ಕೊಡುತ್ತಿದೆ. ಇಂತಹ ಸಂಸ್ಕಾರಯುತ ಶಿಕ್ಷಣ ಪಡೆದ ವಿದ್ಯಾರ್ಥಿ ಸಮೂಹ ದೇಶದ ಬಲವರ್ದನೆಗೆ ದುಡಿಯಬೇಕು ಎಂದು ಎನ್.ಎಸ್.ಎಸ್. ಮಾಜಿ ರಾಜ್ಯ ಸಂಯೋಜನಾಧಿಕಾರಿಗಳು, ನಿವೃತ್ತ ಪ್ರಾಂಶುಪಾಲರಾಗಿರುವ ಡಾ.ಗಣನಾಥ ಎಕ್ಕಾರು ಹೇಳಿದರು. ಅವರು ಉಡುಪಿ ಜ್ಞಾನಸುಧಾ ಮತ್ತು ಮಣಿಪಾಲ ಜ್ಞಾನಸುಧಾ...
ಉಡುಪಿಮೂಡಬಿದಿರೆಸುದ್ದಿ

ಮನಸ್ಸು ಮತ್ತು ದೇಹ ಸದೃಢವಾಗಿದ್ದರೆ ಮಾತ್ರ ಸಾಧನೆ ಸಾಧ್ಯ -ಪಿ. ಶ್ರೀಧರ್ ಆಭಿಮತ

ಮೂಡುಬಿದಿರೆ:ಎಲ್ಲರನ್ನು ಗೌರವಿಸುವ ಮನೋಭಾವವನ್ನು ಮೈಗೂಡಿಸಿಕೊಂಡಾಗ ಬದುಕು ಸೃಜನಾತ್ಮಕವಾಗುತ್ತದೆ. ಮನುಷ್ಯ ದೈಹಿಕವಾಗಿ ಆರೋಗ್ಯವಾಗಿದ್ದರೆ ಶೈಕ್ಷಣಿಕವಾಗಿ ಏನನ್ನಾದರೂ ಸಾಧಿಸಬಹುದು. ಅಂತಹ ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗುತ್ತದೆ. ಮನಸ್ಸು ಮತ್ತು ದೇಹ ಸದೃಢವಾಗಿದ್ದರೆ ಮಾತ್ರ ಸಾಧನೆ ಸಾಧ್ಯ. ಮನುಷ್ಯನ ಉತ್ತಮ ಆರೋಗ್ಯಕ್ಕೆ ಉತ್ತಮ ಬೆಳಕು ಗಾಳಿ ನೀರು ಬಹಳ ಮುಖ್ಯ ಅಂತಹ ವಾತವರಣ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿದೆ. ನಾವು ಗಡಿಯಾರದ ಸಂಖ್ಯೆಗಳಾಗದೆ ಮುಳ್ಳುಗಳ ಹಾಗೆ ಜೀವಿಸಬೇಕು. ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕ ಕ್ರೀಡೋತ್ಸವದಲ್ಲಿ ಮುಖ್ಯ...
ಬೆಂಗಳೂರುಸುದ್ದಿ

ಬೆಂಗಳೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆದ ಕನ್ನಡ ಕಾರ್ಯಕ್ರಮ – ಕಹಳೆ ನ್ಯೂಸ್

ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ " ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು" ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಶ್ರೀಮತಿ ಸತ್ಯವತಿ ಬಸವರಾಜು ಶುಭ ಹಾರೈಸಿದರು. ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ "ಮುಳಿಯದ...
ಉಡುಪಿಸುದ್ದಿ

ಉಡುಪಿಯ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪಡೆದ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪುರಸ್ಕೃತ ಹಿರಿಯ ಪತ್ರಕರ್ತ ಪ್ರಭಾಕರ ಆಚಾರ್ಯ ಚಿತ್ತೂರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ...
ಕೃಷಿತುಮಕೂರುಸುದ್ದಿ

ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ ಸುಟ್ಟು ಕರಕಲು – ಕಹಳೆ ನ್ಯೂಸ್

ದಾವಣಗೆರೆ: ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ (Arecanut Plantation) ಸುಟ್ಟು ಕರಕಲಾದ ಘಟನೆ ದಾವಣಗೆರೆ (Davanagere) ಜಿಲ್ಲೆ ಜಗಳೂರು (Jagalur) ತಾಲೂಕಿನ ಕಟ್ಟಿಗೆಹಳ್ಳಿಯಲ್ಲಿ ನಡೆದಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈತ ಬಸವನಗೌಡ ಹಾಗೂ ಶಾಂತಮ್ಮ ಎಂಬವರಿಗೆ ಸೇರಿದ 650 ಅಡಿಕೆ ಗಿಡಗಳು ಸಂಪೂರ್ಣ ನಾಶವಾಗಿದೆ. ಜಮೀನಿನಲ್ಲಿದ್ದ ಬೋರ್‌ವೆಲ್ ಆನ್ ಮಾಡಿದ ತಕ್ಷಣ ಬೆಂಕಿ ಕಾಣಿಸಿಕೊಂಡಿದೆ. ಅಡಿಕೆ ತೋಟದಲ್ಲಿ ಕಳೆ ನಾಶಕ ಹೊಡೆದಿದ್ದರಿಂದ ಒಣಗಿದ...
ಬೆಂಗಳೂರುಸುದ್ದಿ

ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು, ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ – ಕಹಳೆ ನ್ಯೂಸ್

– ಅಬುದಾಬಿಯಿಂದ ಚೆನ್ನೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್‌ – ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ ಚೆನ್ನೈ: ಫೆಂಗಲ್ ಚಂಡಮಾರುತ (Cyclone Fengal) ತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ (Heavy Rain In Chennai) ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ...
1 92 93 94 95 96 2,783
Page 94 of 2783
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ