Wednesday, March 5, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ಎಪ್ರಿಲ್ 11 ರಂದು ಬ್ರಹತ್ ಪಾದಯಾತ್ರೆ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ನಡೆ ಪೊಳಲಿ ದೇವಸ್ಥಾನದ ಕಡೆ ಲೋಕಕಲ್ಯಾಣಾರ್ಥವಾಗಿ ಹಾಗೂ ಹಿಂದೂ ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂಬ ಮನವಿಯೊಂದಿಗೆ ಎಪ್ರಿಲ್ 11 ರಂದು ಬೆಳಿಗ್ಗೆ 5.30ಕ್ಕೆ ಬ್ರಹತ್ ಪಾದಯಾತ್ರೆ ಪೊಳಲಿ ದ್ವಾರ ಕಡೆಗೋಳಿ ಪುದು ತುಂಬೆ, ಪೊಳಲಿ ದ್ವಾರ ಕೈಕಂಬ ಬಿ.ಸಿ ರೋಡ್, ಪೊಳಲಿ ದ್ವಾರ ಗುರುಪುರ ಕೈಕಂಬದಲ್ಲಿ ಹೊರಡುತ್ತದೆ....
ಹೆಚ್ಚಿನ ಸುದ್ದಿ

ಸ್ವಂತ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ ಪ್ರಕರಣ ; ದೂರು ದಾಖಲಾದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಆರೋಪಿ ಸಹೋದರ-ಕಹಳೆ ನ್ಯೂಸ್

ಖಮ್ಮಮ್ : ತನ್ನ ಸ್ವಂತ ಅಣ್ಣನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ ಭದ್ರಾದ್ರಿ ಕೊಟ್ಟಗುಡೆಮ್ ಜಿಲ್ಲೆಯ ಯುವತಿಯೊಬ್ಬಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ದೂರು ದಾಖಲಾದ ಬೆನ್ನಲ್ಲೇ ಆರೋಪಿ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿದೆ. ಸಂತ್ರಸ್ತ ಯುವತಿಯ ಸಹೋದರ ವಿಜಯ್ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದು, ದೂರು ದಾಖಲಿಸಿದ್ದ ಸಹೋದರಿ, ಸ್ವಂತ ಅಣ್ಣನೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಹೇಳಿದ್ದಳು. ಸಂತ್ರಸ್ತೆಯು ತನ್ನ...
ಹೆಚ್ಚಿನ ಸುದ್ದಿ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯಲ್ಲಿ ಖಾಸಗಿ ಬಸ್ ಮತ್ತು ಇನ್ನೋವಾ ಕಾರು ನಡುವೆ ಅಪಘಾತ ; ಕಾರು ಚಾಲಕನಿಗೆ ಗಾಯ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಗುರುವಾರದಂದು ತಮಿಳುನಾಡು ಮೂಲದ ಖಾಸಗಿ ಬಸ್ ಮತ್ತು ಇನ್ನೋವಾ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ತಮಿಳುನಾಡು ನೋಂದಣಿಯ ಖಾಸಗಿ ಬಸ್ ಮಾಣಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದ್ದು, ಈ ಘಟನೆಯಲ್ಲಿ ಇನ್ನೋವಾ...
ಹೆಚ್ಚಿನ ಸುದ್ದಿ

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ಕಾರು, ಜೀಪು, ಬೈಕ್ ಮತ್ತು ಆಕ್ಟಿವಾ ನಡುವೆ ಸರಣಿ ಅಪಘಾತ ; ಬೈಕ್ ಸವಾರನಿಗೆ ಗಾಯ-ಕಹಳೆ ನ್ಯೂಸ್

ವಿಟ್ಲ : ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರಿನಿಂದ ಮಾಣಿ ಕಡೆಗೆ ತೆರಳುತ್ತಿದ್ದ ಜೀಪು ಮತ್ತು ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇದರ ತೀವ್ರತೆಗೆ ಜೀಪಿನ ಹಿಂದಿನಿಂದ ಬರುತ್ತಿದ್ದ ಬೈಕೊಂದು ನಿಯಂತ್ರಣ ತಪ್ಪಿ ಜೀಪಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಗಾಯಗೊಂಡಿದ್ದು, ಕಾರಿನ...
ಹೆಚ್ಚಿನ ಸುದ್ದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ-ಕಹಳೆ ನ್ಯೂಸ್

ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಏ.02 ರಿಂದ ಏ10 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.07 ರಂದು ಶ್ರೀ ಕ್ಷೇತ್ರಕ್ಕೆ ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಇವರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂಧರ್ಭದಲ್ಲಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಪಿಲಿಂಗುಡೇಲು, ದರ್ಣಪ್ಪ ಗೌಡ ಅಂಡಿಲ, ತಾ.ಪಂ...
ಹೆಚ್ಚಿನ ಸುದ್ದಿ

ಮುದ್ದೇಬಿಹಾಳ ತಾಲೂಕಿನ ನೇಬಗೇರಿ ಬಳಿ ಸಿಮೆಂಟ್ ತುಂಬಿದ್ದ ವಾಹನ ಪಲ್ಟಿ ; ಸ್ಥಳದಲ್ಲೇ ಇಬ್ಬರು ಸಾವು-ಕಹಳೆ ನ್ಯೂಸ್

ವಿಜಯಪುರ : ಮುದ್ದೇಬಿಹಾಳ ತಾಲೂಕಿನ ನೇಬಗೇರಿ ಬಳಿ ಸಿಮೆಂಟ್ ತುಂಬಿದ್ದ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ಗೆದ್ದಲಮರಿ ತಾಂಡಾದ ನಿವಾಸಿ 40 ವರ್ಷದ ವೆಂಕಟೇಶ್ ಪವಾರ ಹಾಗೂ ಢವಳಗಿ ನಿವಾಸಿ 45 ವರ್ಷದ ನಾಗಪ್ಪ ದಂಡೆನ್ನವರ್ ಎಂದು ತಿಳಿದುಬಂದಿದೆ. ಮುದ್ದೇಬಿಹಾಳದಿಂದ ನೇಬಗೇರಿಗೆ ಸಿಮೆಂಟ್ ತುಂಬಿಕೊಂಡು ಹೊಗುವಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟರೆ ಇನ್ನಿಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ...
ಹೆಚ್ಚಿನ ಸುದ್ದಿ

ಸಾರಿಗೆ ನೌಕರರ ಮುಷ್ಕರದ ಹಿನ್ನಲೆ ಕರ್ತವ್ಯಕ್ಕೆ ಹಾಜರಾಗಿದ್ದ ಟ್ರೈನಿ ಕಂಡಕ್ಟರ್ ಬಸ್ ನಲ್ಲೇ ಕುಸಿದುಬಿದ್ದು ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದಲ್ಲಿ ಗುರುವಾರ ಬೆಳಿಗ್ಗೆ ಸಾರಿಗೆ ನೌಕರರ ಮುಷ್ಕರದ ಕಾರಣ ಕರ್ತವ್ಯಕ್ಕೆ ಹಾಜರಾಗಿದ್ದ ಟ್ರೈನಿ ಕಂಡಕ್ಟರ್ ಬಸ್ ನಲ್ಲೇ ಕುಸಿದುಬಿದ್ದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕೆಆರ್ ಟಿಸಿಯ ತರಬೇತಿಯಲ್ಲಿದ್ದ ಕಂಡಕ್ಟರ್ ಶಿವರಾಜ್ ಅಸ್ವಸ್ಥರಾಗಿ ಬಸ್ ನಲ್ಲೇ ಬಿದ್ದಿದ್ದಾರೆ. ಭರಮಸಾಗರ ಮೂಲದ ಶಿವರಾಜ್ ಬಸ್ ನಲ್ಲಿ ಕುಸಿದು ಬಿದ್ದ ವೇಳೆ ಸೊಂಟದ ಭಾಗಕ್ಕೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂರು ದಿನಗಳಿಂದ ಅನಾರೋಗ್ಯದಿಂದ...
ಹೆಚ್ಚಿನ ಸುದ್ದಿ

ಯಕ್ಷಗಾನ ಕಲಾವಲ್ಲಭ ; ಶೇಖರ್ ಕೊರಂಬಾಡಿ-ಕಹಳೆ ನ್ಯೂಸ್

ಲೇಖನ : ಶ್ರದ್ಧಾಕೇಶವ ರಾಮಕುಂಜ ಯಕ್ಷಗಾನವು ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರಿಯ ಕಲೆ. ಯಕ್ಷಗಾನ ನಾಲ್ಕು ಕಲಾಮಾಧ್ಯಮಗಳಿಂದ ಮೈಗೂಡಿ ನಿಂತ ಒಂದು ಸಮ್ಮಿಶ್ರ ಗಂಡು ಕಲೆ. ಇದರಲ್ಲಿ ಸಂಗೀತ, ಸಾಹಿತ್ಯ ನೃತ್ಯ ಮತ್ತು ಚಿತ್ರ ಈ ನಾಲ್ಕು ಕಲೆಗಳ ಔಚಿತ್ಯ ಪೂರ್ಣವಾದ ಸಾಮರಸ್ಯವಿದೆ ಇಂತಹ ಯಕ್ಷಗಾನದಲ್ಲಿ ಸಾಧನೆಗೈದ ನಮ್ಮೂರಿನ ಓರ್ವರನ್ನು ನಾನಿಲ್ಲಿ ಪರಿಚಯಿಸಲು ಹೆಮ್ಮೆಯೆನಿಸುತ್ತಿದೆ. ಕೂಟೇಲು ಮನೆತನದ ಹಿರೇಬಂಡಾಡಿ ಗ್ರಾಮದ ಕೊರಂಬಾಡಿಯ ಚೆನ್ನಪ್ಪ ಗೌಡ ಹಾಗೂ...
1 21 22 23 24 25 132
Page 23 of 132
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ