Saturday, February 1, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಹಿಂದೂಗಳ ಹೊಸ ವರ್ಷಾರಂಭ ಯುಗಾದಿ ಹಬ್ಬದ ಆಚರಣೆ-ಕಹಳೆ ನ್ಯೂಸ್

ದೇಶದ ಇಂದಿನ ಪರಿಸ್ಥಿತಿಯನ್ನು ನೋಡಿ ನಾವೆಲ್ಲರೂ ಯುಗಾದಿಯನ್ನು ಆಚರಿಸುವಾಗ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸೋಣ. ಧರ್ಮಕರ್ತವ್ಯವನ್ನು ಪಾಲಿಸುವಾಗ ರಾಷ್ಟ್ರಕರ್ತವ್ಯವನ್ನು ಮರೆಯದಿರೋಣ ! ಯುಗಾದಿಯ ಪೂಜೆಗೆ ಅವಶ್ಯಕ ಸಾಹಿತ್ಯ ಸಿಗದಿದ್ದರೆ ಹೀಗೆ ಮಾಡಿ : 1. ಬಿದಿರಿನ ಕೋಲು ಹೊಸದಾಗಿ ಸಿಗದಿದ್ದರೆ ಹಳೆಯ ಕೋಲನ್ನು ಸ್ವಚ್ಛ ಮಾಡಿ ಉಪಯೋಗಿಸಬಹುದು. ಅದೂ ಇರದಿದ್ದರೆ ಯಾವುದಾದರೊಂದು ಕೋಲನ್ನು ಗೋಮೂತ್ರ ಮತ್ತು ವಿಭೂತಿ ಮಿಶ್ರಿತ ನೀರಿನಿಂದ ಸ್ವಚ್ಛಗೊಳಿಸಿ ಉಪಯೋಗಿಸಿ. 2. ತೋರಣ ಕಟ್ಟಲು ಮಾವಿನ ಎಲೆಗಳು,...
ಹೆಚ್ಚಿನ ಸುದ್ದಿ

ಮುಲ್ಕಿಯಲ್ಲಿ ಬೈಕ್ ನಿಂದ ಬಿದ್ದು ವ್ಯಕ್ತಿ ಸಾವು-ಕಹಳೆ ನ್ಯೂಸ್

ಮುಲ್ಕಿ : ಮುಲ್ಕಿಯಲ್ಲಿ ಬೈಕ್ ನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ, ಆರ್‍ಎಸ್‍ಎಸ್ ಕಾರ್ಯಕರ್ತ 46 ವರ್ಷದ ವಿಶ್ವನಾಥ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಮುಲ್ಕಿಯ ಬಪ್ಪನಾಡು ಜಾತ್ರೆಗೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಂದ ಆಕಸ್ಮಿಕವಾಗಿ ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ....
ಹೆಚ್ಚಿನ ಸುದ್ದಿ

ಇಂಡಿಗೊ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ; ಒಂದೇ ಕುಟುಂಬದ ಐವರ ಸಾವು-ಕಹಳೆ ನ್ಯೂಸ್

ರಾಜಸ್ಥಾನ : ರಾಜಸ್ಥಾನದ ಸಾಂಚೋರ್​ನಲ್ಲಿ ಇಂದು ಬೆಳಗ್ಗೆ ಇಂಡಿಗೊ ಕಾರಿಗೆ ಟ್ರಕ್ ಗುದ್ದಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಸಾಂಚೋರ್​ನ ಸ್ಥಳೀಯ ಕಾಂಗ್ರೆಸ್ ನಾಯಕ ಗಣಪತ್ ಸುತಾರ್ ಅವರ ಕುಟುಂಬಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಚಿಕಿತ್ಸೆ ವೇಳೆ ಪ್ರಾಣಬಿಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ....
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯ ಶಿರಾಡಿ ಗ್ರಾಮದಲ್ಲಿ ಟ್ರಕ್ ಮತ್ತು ಟಾಟಾಏಸ್ ಮುಖಾಮುಖಿ ಡಿಕ್ಕಿ ; ಓರ್ವ ಸಾವು-ಕಹಳೆ ನ್ಯೂಸ್

ಉಪ್ಪಿನಂಗಡಿ : ಏ.5ರಂದು ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಹಾಗೂ ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ಟಾಟಾಏಸ್ ಗಾಡಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿರಾಡಿ ಗ್ರಾಮದ ಉದಾನೆ ಪರವರ ಕೊಟ್ಯ ಎಂಬಲ್ಲಿ ನಡೆದಿದೆ. ಇದರ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದ 56 ವರ್ಷದ ಹನೀಫ್ ಎಂದು ಗುರುತಿಸಲಾಗಿದೆ. ಹಾಗೂ ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎಂದು...
ಹೆಚ್ಚಿನ ಸುದ್ದಿ

ಮೊಗಪ್ಪೆ ಕಟ್ಟದ ನೀರು ಮಲಿನಗೊಳಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಪನ್ನೆ-ಕಹಳೆ ನ್ಯೂಸ್

ಬೆಳ್ಳಾರೆ : ಮೊಗಪ್ಪೆ ಕಟ್ಟಕ್ಕೆ ಕಿಡಿಗೇಡಿಗಳು ಬಿಯರ್ ಮತ್ತು ಇನ್ನಿತರ ಮದ್ಯದ ಬಾಟಲ್ ಗಳನ್ನು ಕುಡಿದು ನೀರಿಗೆ ಬಿಸಾಡುತ್ತಿದ್ದರು. ಈ ಕಾರಣದಿಂದ ಸಾರ್ವಜನಿಕರು ಗ್ರಾಮ ಪಂಚಾಯತ್ ಗೆ ದೂರು ನೀಡಿದರು. ಈ ಹಿನ್ನಲೆಯಿಂದ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ ಭೇಟಿ ನೀಡಿ ನೀರು ಮಲಿನಗೊಳಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಗೌರಿ ನೆಟ್ಟಾರು, ಬಿಜೆಪಿ ಬೂತ್ ಸಮಿತಿ...
ಹೆಚ್ಚಿನ ಸುದ್ದಿ

ತಾವೇ ಬೆಳೆದ 2 ಕ್ವಿಂಟಾಲ್ ಗೆಣಸನ್ನು ಕಟಾವು ಮಾಡಿದ ಕಲ್ಲಡ್ಕ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ಶಾಲೆಯ ಶಾಲಾ ಕೈ ತೋಟದಲ್ಲಿ, ಕೃಷಿ ಸಂಘದ ವತಿಯಿಂದ ವಿದ್ಯಾರ್ಥಿಗಳು ತಾವೇ ಬೆಳೆದ 2 ಕ್ವಿಂಟಾಲ್ ಗೆಣಸನ್ನು ಕಟಾವು ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಮತ್ತು ಕೃಷಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ಆರ್ತಿಬೈಲ್ ಘಟ್ಟದ ಬಳಿ ದಿಬ್ಬಕ್ಕೆ ಡಿಕ್ಕಿ ಹೊಡೆದ ಬಸ್; 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ-ಕಹಳೆ ನ್ಯೂಸ್

ಯಲ್ಲಾಪುರ : ಕಳಚೆ-ಯಲ್ಲಾಪುರ ನಡುವಿನ ಬಸ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 63ರ ಆರ್ತಿಬೈಲ್ ಘಟ್ಟದ ಬಳಿ ದಿಬ್ಬಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 15 ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದರಲ್ಲಿ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು ಪರೀಕ್ಷೆ ನಡೆಯುವುದರಿಂದ ತುಸು ಮೊದಲೇ ಕಾಲೇಜಿಗೆ ಬರುತ್ತಿದ್ದರು. ಗಾಯಾಳುಗಳನ್ನು 18 ವರ್ಷದ ಸ್ವಾತಿ ಸಂತೋಷ ನಾಯ್ಕ ತೆಲಂಗಾರ, 16 ವರ್ಷದ ರಂಜನಾ ಜಿ.ಕುಣಬಿ ವಜ್ರಳ್ಳಿ, 18 ವರ್ಷದ...
ಹೆಚ್ಚಿನ ಸುದ್ದಿ

ಈದು ಶ್ರೀ ಮೂಜಿಲ್ನಾಯ ದೈವಸ್ಥಾನದ ಆಡಳಿತವನ್ನು ಆಡಳಿತ ಅಧಿಕಾರಿಗೆ ಹಸ್ತಾಂತರಿಸಲು ಮತ್ತು ಕಾಲಾವಧಿ ಜಾತ್ರೋತ್ಸವದ ನೆರವೇರಿಸುವಂತೆ ಧರಣಿ ನಡೆಸಿದ ಗ್ರಾಮಸ್ಥರು-ಕಹಳೆ ನ್ಯೂಸ್

ಈದು ಶ್ರೀ ಮೂಜಿಲ್ನಾಯ ದೈವಸ್ಥಾನ ಆಡಳಿತವನ್ನು ಆಡಳಿತ ಅಧಿಕಾರಿಗೆ ಹಸ್ತಾಂತರಿಸಲು ಮತ್ತು ಕಾಲಾವಧಿ ಜಾತ್ರೋತ್ಸವದ ನೆರವೇರಿಸುವಂತೆ ಈದು ಮೂಜಿಲ್ನಾಯ ದೈವಸ್ಥಾನದ ವಠಾರದಲ್ಲಿ ಗ್ರಾಮಸ್ಥರು ಧರಣಿ ನಡೆಸಿದರು....
1 23 24 25 26 27 132
Page 25 of 132