Friday, February 28, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮಿಟ್ಟೇಮರಿಯಲ್ಲಿ ಬ್ರಹ್ಮ ರಥೋತ್ಸವ ಅದ್ಧೂರಿ ಆಚರಣೆಗೆ ತಾಲೂಕು ಆಡಳಿತ ಬ್ರೇಕ್ ; ಭಕ್ತರಲ್ಲಿ ನಿರಾಸೆ –ಕಹಳೆ ನ್ಯೂಸ್

ಬಾಗೇಪಲ್ಲಿ : ಬಾಗೇಪಲ್ಲಿ ತಾಲೂಕು ಮಿಟ್ಟೇಮರಿ ಗ್ರಾಮದ ಐತಿಹಾಸಿಕ ಪುರಾಣ ಪ್ರಸಿದ್ದವಾದ ಗರುಡಾದ್ರಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಇದೆ ತಿಂಗಳು ಮಾರ್ಚ್ 29ರಂದು ನಡೆಯಬೇಕಾಗಿದ್ದ ಬ್ರಹ್ಮ ರಥೋತ್ಸವವನ್ನು ಕೋವಿಡ್-19 ಕರೋನ ವೈರಸ್ ಅನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕರು ಪ್ರವೇಶಿಸಲು ನಿಷೇಧಿಸಿ ರದ್ದುಗೊಳಿಸಲಾಗಿದೆ ಎಂದು ಬಾಗೇಪಲ್ಲಿ ತಾಲೂಕು ದಂಡಾಧಿಕಾರಿಗಳು ಹಾಗೂ ತಹಶಿಲ್ದಾರ್ ರಾದ ಡಿ.ಎ.ದಿವಾಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು. ಅವರು ತಾಲೂಕು ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ...
ಹೆಚ್ಚಿನ ಸುದ್ದಿ

ಬಾಗೇಪಲ್ಲಿಯಲ್ಲಿ ಬಂದ್ ಇಲ್ಲ ; ಭಾರತ್ ಬಂದ್ ಬೆಂಬಲಿಸಿ ಬಾಗೇಪಲ್ಲಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ-ಕಹಳೆ ನ್ಯೂಸ್

ಬಾಗೇಪಲ್ಲಿ : ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯ ಅಂಗವಾಗಿ ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ಬಾಗೇಪಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಸ್ಥಾಪಿಸಿದ ಪಿ.ಎಸ್.ಎಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ತದನಂತರ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು. ಗೂಳೂರು...
ಹೆಚ್ಚಿನ ಸುದ್ದಿ

ರಾಷ್ಟ್ರಪತಿ ರಾಮನಾಥ ಕೋವಿಂದ್ ಆರೋಗ್ಯದಲ್ಲಿ ಏರುಪೇರು ಸೇನಾ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆ ದೆಹಲಿಯ ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.   ರಾಮನಾಥ ಕೋವಿಂದ್ ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ....
ಹೆಚ್ಚಿನ ಸುದ್ದಿ

ಮುಂಬೈನ ಡ್ರೀಮ್ಸ್ ಮಾಲ್‍ನಲ್ಲಿರುವ ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ; ಇಬ್ಬರು ಮೃತ್ಯು-ಕಹಳೆ ನ್ಯೂಸ್

ಮುಂಬೈ : ಮುಂಬೈನ ಡ್ರೀಮ್ಸ್ ಮಾಲ್‍ನಲ್ಲಿರುವ ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ತಿಳಿಸಿದೆ. ಈ ಘಟನೆ ಮಾರ್ಚ್ 25ರ ಗುರುವಾರ ರಾತ್ರಿ 11.49ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮಾರ್ಚ್ 26 ಶುಕ್ರವಾರ ಮುಂಜಾನೆಯವರೆಗೂ ಕಾರ್ಯಾಚರಣೆ ನಡೆದಿದೆ. ನಾಲ್ಕು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರನ್ನು ರಕ್ಷಿಸಲು ಕಾರ್ಯಾಚರಣೆ ನಡೆದಿದ್ದು, ಅಗ್ನಿಶಾಮಕ ದಳ ಮತ್ತು ವಿಪತ್ತು ನಿರ್ವಹಣಾ...
ಹೆಚ್ಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಗುರುವಾರ 7ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಸಾವು-ಕಹಳೆ ನ್ಯೂಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಗುರುವಾರ 7ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಅಘಾತಕಾರಿ ಘಟನೆ ನಡೆದಿದೆ. ಮೃತ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದ್ದು, ಇತ ಗುರುವಾರ ಬೆಳಿಗ್ಗೆ ಮೆಸ್ಕಾಂ ಕಚೇರಿ ಸಮೀಪದಲ್ಲಿ ಸೈಕಲ್ ಓಡಿಸುತ್ತಿದ್ದ ವೇಳೆ ಒಮ್ಮೆಲೇ ಕುಸಿದು ಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಬಾಲಕನನ್ನು ಆಸ್ವತ್ರೆಗೆ ದಾಖಲಿಸಲು ಕರೆದೊಯ್ದಿದ್ದು ದಾರಿ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ. ಆಸ್ವತ್ರೆಯಲ್ಲಿ...
ಹೆಚ್ಚಿನ ಸುದ್ದಿ

ಚಿಕಿತ್ಸೆಗೆ ಸ್ಪಂದಿಸದ ಕೆಮ್ಮು ಅಥವಾ ಜ್ವರದ ಬಗ್ಗೆ ಅನಾದರತೆ ಬೇಡ; ಡಾ.ಗೋಪಾಲಕೃಷ್ಣ-ಕಹಳೆ ನ್ಯೂಸ್

ಕ್ಷಯವು ವಂಶಾನುಗತ ರೋಗವಲ್ಲ. ಇದು ಸೋಂಕುರೋಗ. ಯಾವುದೇ ವ್ಯಕ್ತಿಗೂ ಕ್ಷಯ ಬರಬಹುದು. ಕಫದಲ್ಲಿ ಬ್ಯಾಕ್ಟಿರಿಯಾ ಇರುವ ರೋಗಿಗಳು ಕೆಮ್ಮಿದಾಗ, ಉಗುಳಿದಾಗ ಅಥವಾ ಸೀನಿದಾಗ ತುಂತುರು ಹನಿಗಳ ಮೂಲಕ ಈ ಕ್ರಿಮಿಗಳು ಗಾಳಿಯನ್ನು ಸೇರಿಕೊಂಡು ಉಸಿರಿನ ಮೂಲಕ ಇತರರಿಗೆ ಹರಡುತ್ತದೆ. ಚಿಕಿತ್ಸೆಗೆ ಸ್ಪಂದಿಸದ ಕೆಮ್ಮು ಅಥವಾ ಜ್ವರದ ಬಗ್ಗೆ ಅನಾದರತೆ ಬೇಡ. ಸಂಶಯ ಬಂದಾಗ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಂಡರಾಯಿತು. ಎಲ್ಲೆಂದರಲ್ಲಿ ಉಗಿಯುವುದು ರೋಗ ಹರಡುವಿಕೆಗೆ ಕಾರಣ. ಕೊಟ್ಟ ಔಷಧಿಯನ್ನು ಕ್ರಮಬದ್ಧವಾಗಿ ಸೇವಿಸಿದರೆ...
ಹೆಚ್ಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಗಳ ಸದಸ್ಯರಾದ ಶ್ರೀ, ಆರ್.ಕೆ.ಪಾಂಡೆ ಇವರನ್ನು ನವದೆಹಲಿ ಕಚೇರಿಯಲ್ಲಿ ಇಂದು ಮಾಡಿದ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್-ಕಹಳೆ ನ್ಯೂಸ್

ನವದೆಹಲಿ : ದಕ್ಷಿಣ ಕನ್ನಡ ಸಂಸದ ಬಿ.ಜೆ.ಪಿ ರಾಜ್ಯಾಧ್ಯಕ್ಷ ಶ್ರೀ.ನಳಿನ್ ಕುಮಾರ್ ಕಟೀಲ್ ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಗಳ ಸದಸ್ಯರಾದ ಶ್ರೀ, ಆರ್.ಕೆ.ಪಾಂಡೆ ಇವರನ್ನು ನವದೆಹಲಿ ಕಚೇರಿಯಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಪ್ರಮುಖವಾಗಿ ಈಗಾಗಲೇ ಭಾರತ್ ಮಾಲಾ ಯೋಜನೆಯಡಿ ಮಂಜೂರಾದ ಮುಲ್ಕಿ-ಕಿನ್ನಿಗೋಳಿ-ಮೂರುಕಾವೇರಿ-ಕಟೀಲು-ಪೊಳಲಿ-ಬಿಸಿ.ರೋಡ್-ಮೆಲ್ಕಾರ್-ತೊಕ್ಕೋಟು ರಸ್ತೆಯ ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಫಂದಿಸಿದ ಎನ್.ಎಚ್.ಎ.ಐ (ಯೋಜನೆಗಳು) ಸದಸ್ಯ...
ಹೆಚ್ಚಿನ ಸುದ್ದಿ

ಜಲಮೂಲಗಳನ್ನು ಸಂರಕ್ಷಿಸದಿದ್ದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ; ನ್ಯಾಯಾದೀಶ ಎಸ್. ಎಂ.ಅರುಟಗಿ ಆತಂಕ –ಕಹಳೆ ನ್ಯೂಸ್

ಬಾಗೇಪಲ್ಲಿ : ನೀರು ಸಕಲ ಜೀವರಾಶಿಗಳಿಗೂ ಜೀವಜಲ. ಹಾಗೂ ಅಮೃತ ಇದು ಮುಗಿದು ಹೋಗುವ ಸಂಪನ್ಮೂಲವಾದ ನೀರನ್ನು ಮಿತವಾಗಿ ಬಳಸದಿದ್ದರೆ ಮುಂದೆ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ' ಎಂದರು. ಅವರು ಬಾಗೇಪಲ್ಲಿ ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಹಾಗೂ ಕರ್ನಾಟಕ ಜರ್ನಲಿಸ್ಟ ಯೂನಿಯನ್ ವತಿಯಿಂದ ಸೋಮವಾರ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಿದ್ದ ವಿಶ್ವ ಜಲ ದಿನಾಚರಣೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು. ನೀರಿದ್ದರೆ ಮಾತ್ರವೇ ನಮ್ಮೆಲ್ಲರ ಉಳಿವು....
1 30 31 32 33 34 132
Page 32 of 132
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ