Wednesday, February 19, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮುಲ್ಕಿಯ ಬಳ್ಕುಂಜೆ ಪಟೇಲರ ಮನೆಯಲ್ಲಿ ಸುಮಾರು 300 ವರ್ಷಗಳಷ್ಟು ಹಳೆಯ ಇತಿಹಾಸವಿರುವ ದೈವಗಳ ಸೊತ್ತು ಪತ್ತೆ-ಕಹಳೆ ನ್ಯೂಸ್

ಮುಲ್ಕಿ : ಕಿನ್ನಿಗೋಳಿ ಸಮೀಪದ ಬಳ್ಕುಂಜೆ ಪಟೇಲರ ಮನೆಯಲ್ಲಿ ಕಾಲಗರ್ಭದಲ್ಲಿ ಹುದುಗಿ ಹೋಗಿರುವ ಸುಮಾರು 300 ವರ್ಷಗಳಷ್ಟು ಹಳೆಯ ಇತಿಹಾಸವಿರುವ ದೈವಗಳ ಸೊತ್ತು ಪತ್ತೆಯಾಗಿದೆ. ಬಳ್ಕುಂಜೆ ಗುತ್ತು ಜುಮಾದಿ- ಬಂಟ ದೈವಗಳ ಕಾಲಾವಧಿ ನೇಮದಲ್ಲಿ ಬಳ್ಕುಂಜೆ ಪಟೇಲರ ಮನೆಯವರು ದೈವದ ಹತ್ತಿರ ತಮ್ಮ ಕಷ್ಟವನ್ನು ಪರಿಹರಿಸುವ ಸಲುವಾಗಿ ಪ್ರಾರ್ಥನೆ ಮಾಡಿದರು. ಆ ಪ್ರಕಾರವಾಗಿ ದೈವವು ಒಂದು ರಹಸ್ಯವನ್ನು ಪಟೇಲರ ಕುಟುಂಬದವರಿಗೆ ತಿಳಿಸಿತು. ಪುರಾತನ ಕಾಲದಲ್ಲಿ ಪಟೇಲರ ಮನೆಯಲ್ಲಿ ಜುಮಾದಿ- ಬಂಟ...
ಹೆಚ್ಚಿನ ಸುದ್ದಿ

ಕಂದಕಕ್ಕೆ ಉರುಳಿ ಬಿದ್ದ ಬಸ್; 26 ಪ್ರಯಾಣಿಕರ ಸಾವು, 35 ಮಂದಿಗೆ ಗಾಯ-ಕಹಳೆ ನ್ಯೂಸ್

ಜಕಾರ್ತಾ : ಪಶ್ಚಿಮ ಜಾವಾದ ಸುಬಾಂಗ್ ನಗರದಿಂದ ಬುಧವಾರ ಈ ಬಸ್ ನಲ್ಲಿ ಇಸ್ಲಾಮಿಕ್ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಗುಂಪನ್ನು ಪ್ರಾಂತ್ಯದ ತ್ಸಿಕಮಾಲೆ ಜಿಲ್ಲೆಯ ಯಾತ್ರಾ ಸ್ಥಳಕ್ಕೆ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಅಕೋ ಪ್ರಸೆಟಿಯೊ ರಾಬಿಟೊ ತಿಳಿಸಿದ್ದಾರೆ. ಘಟನೆಯಲ್ಲಿ 26 ಮಂದಿ ಮೃತಪಟ್ಟಿದ್ದು, ಇದೇ ವೇಲೆ ಗಾಯಗೊಂಡ 35 ಆಸ್ಪತ್ರೆ ಮತ್ತು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ...
ಹೆಚ್ಚಿನ ಸುದ್ದಿ

ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಲಿಗೆ ಗಾಯ ; ಇದೆಲ್ಲಾ ಡ್ರಾಮಾ ಎಂದ ಬಿಜೆಪಿ, ಕಾಂಗ್ರೆಸ್-ಕಹಳೆ ನ್ಯೂಸ್

ನವದೆಹಲಿ : ಬಿಜೆಪಿಯ ಸುವೇಂದು ಅಧಿಕಾರಿ ಮತ್ತು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಹೈವೋಲ್ಟೇಜ್ ಸ್ಪರ್ಧೆಯಾಗಿ ಪಶ್ಚಿಮ ಬಂಗಳದ ನಂದಿ ಗ್ರಾಮದಲ್ಲಿ ನಡೆದ ಪ್ರಚಾರದ ವೇಳೆ ನಡೆದ ದಾಳಿಯಲ್ಲಿ ಮಮತಾ ಬ್ಯಾನರ್ಜಿ ಅವರ ಎಡ ಕಾಲು ಮತ್ತು ಪಾದದ ಮೇಲೆ ತೀವ್ರವಾದ ಗಾಯಗಳಾಗಿದ್ದು, ಭುಜ, ಕುತ್ತಿಗೆ ಮೇಲೆ ಗಾಯಗಳಾಗಿವೆ ಎಂದು ಆಸ್ಪತ್ರೆ ವೈದ್ಯರು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ಬಳಿಕ ದೀದಿ ಅವರ ಬಿರುಲಿಯಾ ಬಜಾರ್...
ಹೆಚ್ಚಿನ ಸುದ್ದಿ

ಉಳ್ಳಾಲದಲ್ಲಿ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತ್ಯು-ಕಹಳೆ ನ್ಯೂಸ್

ಉಳ್ಳಾಲ : ಉಳ್ಳಾಲದ ಕುಂಪಲ ಎಂಬಲ್ಲಿ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಸೋಮವಾರ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಕುಂಪಲ ಬಳಿಯ ಬಾರ್ದೆ ನಿವಾಸಿ 34 ವರ್ಷದ ಲವಿತ್‍ಕುಮಾರ್ ಎಂದು ತಿಳಿದುಬಂದಿದೆ. ಎಲೆಕ್ಟ್ರಿಷಿಯನ್ ವೃತ್ತಿ ನಡೆಸುತ್ತಿದ್ದ ಲವಿತ್ ಕುಮಾರ್ ಕಳೆದ ಜನವರಿ 18 ರಂದು ಸವಿತಾ ಎಂಬಾ ಯುವತಿಯನ್ನು ವಿವಾಹವಾಗಿದ್ದರು. ಲವಿತ್ ಅವರಿಗೆ ಸೋಮವಾರ ರಾತ್ರಿ ತೀವ್ರ ಎದೆ ನೋವು ಕಾಣಿಸಿದ್ದು, ಕೂಡಲೇ ತೊಕ್ಕೊಟ್ಟಿನ...
ಹೆಚ್ಚಿನ ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ವತ್ರೆಯಲ್ಲಿ ಕೋವಿಡ್ ಲಸಿಕೆ ಲಭ್ಯ-ಕಹಳೆ ನ್ಯೂಸ್

ಉಜಿರೆ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ವತ್ರೆಯಲ್ಲಿ 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಕೊರೊನಾ ನಿಯಂತ್ರಣ ಕೋವಿಡ್ ಲಸಿಕೆಯನ್ನು ಸರಕಾರದ ಆದೇಶದಂತೆ ನೀಡಲಾಗುತ್ತಿದೆ. ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ರೂಪಾಯಿ 250 ಪಾವತಿಸಿ ಲಸಿಕೆ ಪಡೆಯಬಹುದಾಗಿದೆ. ಲಸಿಕೆ ಪಡೆಯಲಿಚ್ಚಿಸುವವರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಮಾಹಿತಿಗಾಗಿ ಹಾಗೂ ಹೆಸರು ನೋಂದಾಯಿಸಿಕೊಳ್ಳಲು ಮೊಬೈಲ್ ಸಂಖ್ಯೆ 9071145369 ಅಥವಾ 9945923743 ಗೆ ಸಂಪರ್ಕಿಸಬಹುದಾಗಿದೆ ರಂದು ಆಸ್ವತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ....
ಹೆಚ್ಚಿನ ಸುದ್ದಿ

ಖಾಸಗಿ ಬಸ್ಸೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ 8 ಮಂದಿಯ ಸಾವು, 11 ಮಂದಿಗೆ ಗಾಯ-ಕಹಳೆ ನ್ಯೂಸ್

ಶಿಮ್ಲಾ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಬುಧವಾರ ಖಾಸಗಿ ಬಸ್ಸೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿ, 11 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಬಾದಿಂದ ಟೀಸಾಗೆ ಬರುತ್ತಿದ್ದ ಸಂದರ್ಭದಲ್ಲಿ ಖಾಸಗಿ ಬಸ್ ಸಮೀಪದ ಆಳವಾದ ಕಮರಿಗೆ ಬಿದ್ದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದ ಚಂಬಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಅರುಲ್ ಕುಮಾರ್ ಹೇಳಿದ್ದಾರೆ. ಹಿರಿಯ ಪೊಲೀಸರು ಘಟನಾ ಸ್ಥಳಕ್ಕೆ...
ಹೆಚ್ಚಿನ ಸುದ್ದಿ

ಕೋಟ ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ-ಕಹಳೆ ನ್ಯೂಸ್

ಕೋಟ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯಲ್ಲಿರುವ ಶಿರಸಿ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯನ್ನು ಕೋಟತಟ್ಟು ಪಡುಕರೆ ನಿವಾಸಿ 51 ವರ್ಷದ ಚೆನ್ನಯ್ಯ ಪೂಜಾರಿ ಎಂದು ಗುರುತಿಸಲಾಗಿದೆ. ಪಡುಕರೆ ಸಮುದ್ರ ತೀರದಲ್ಲಿ ಬೀಡಾ ಅಂಗಡಿಯೊಂದನ್ನು ಇರಿಸಿಕೊಂಡು ಜೀವನ ಸಾಗಿಸುತ್ತಿದ್ದ ಚೆನ್ನಯ್ಯ ಪೂಜಾರಿ ಇಂದು ಮುಂಜಾನೆ ಬಾವಿಯ ಹಗ್ಗಕ್ಕೆ ನೇಣು ಬಿಗಿದು, ಬಾವಿಯಲ್ಲಿಯೇ ಆತ್ಮಹತ್ಯೆ...
ಹೆಚ್ಚಿನ ಸುದ್ದಿ

ಬಿಜೆಪಿ ಧರ್ಮದೊಂದಿಗೆ ಆಟವಾಡುತ್ತಿದೆ ; ಮಮತಾ ಬ್ಯಾನರ್ಜಿ ಕಿಡಿ-ಕಹಳೆ ನ್ಯೂಸ್

ಕೋಲ್ಕತಾ : ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಧರ್ಮದೊಂದಿಗೆ ಆಟವಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುತ್ತಿರುವ ನಂದಿಗ್ರಾಮದಲ್ಲಿ ನೆರೆದಿದ್ದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ದುರ್ಗಾ ಮಂತ್ರವನ್ನು ವೇದಿಕೆಯಲ್ಲೇ ಪಠಿಸಿದರು. ತನ್ನನ್ನು ಹೊರಗಿನವಳು ಎಂದು ಹೇಳುತ್ತಿರುವ ಬಿಜೆಪಿ ವಿರುದ್ಧ ಹರಿಹಾಯ್ದರು. ಬಿಜೆಪಿ ಬಂಗಾಳ ರಾಜ್ಯವನ್ನು ವಿಭಜಿಸುತ್ತಿದೆ. ಆ ಪಕ್ಷದವರು ನನ್ನನ್ನು ಹೊರಗಿನವಳು ಎಂದು ಕರೆಯುತ್ತಿದ್ದಾರೆ. ನಾನು ಹೊರಗಿನವಳಾಗಿದ್ದರೆ ಹೇಗೆ ಮುಖ್ಯಮಂತ್ರಿಯಾಗುತ್ತಿದ್ದೆ? ನಂದಿಗ್ರಾಮ ನನಗೆ...
1 41 42 43 44 45 132
Page 43 of 132
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ