Friday, April 18, 2025

ಅಂಕಣ

ಅಂಕಣದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಆಟೋ ಚಾಲಕರಾಗಿ ಕೆಲಸಮಾಡುತ್ತಿದ್ದವರು ಇಂದು ಕರುನಾಡೇ ಮೆಚ್ಚುವ ಖ್ಯಾತ ಗಾಯಕ ಸಂದೇಶ್ ನೀರ್ ಮಾರ್ಗ – ಕಹಳೆ ನ್ಯೂಸ್

ಅವರು ರಿಕ್ಷಾ ಚಾಲಕರಾಗಿ, ಮೀನು ಮಾರಾಟಗಾರರಾಗಿ, ಫುಡ್ ಡೆಲಿವರಿ ಬಾಯ್ ಆಗಿ ಜೀವನ ಸಾಗಿಸುತ್ತಿದ್ದ ಸಾಮಾನ್ಯ ವ್ಯಕ್ತಿ. ಜೊತೆಗೆ ಚಿಕ್ಕ ವಯಸಿನಿಂದಲೆ ಭಜನಾ ಗಾಯಕರಾಗಿ ಹಾಡುತ್ತಾ ಊರಲ್ಲಿ ಗುರುತಿಸಿಕೊಂಡವರು. ಆದ್ರೆ ಈಗ ಕರುನಾಡೇ ಗುರುತಿಕೊಂಡ ಖ್ಯಾತ ಗಾಯಕರಾಗಿದ್ದಾರೆ. ಅವರೇ ಕರಾವಳಿಯ ಸಂದೇಶ್ ನೀರ್ ಮಾರ್ಗ. ಹೌದು. ತನ್ನ ಊರು ನೀರ್ ಮಾರ್ಗದಲ್ಲಿ ಭಜನಾ ಗಾಯಕರಾಗಿದ್ದುಕೊಂಡು ಜೊತೆಗೆ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದವರು ಇಂದು ಕರುನಾಡೇ ಕೊಂಡಾಡುವAತಹ ಖ್ಯಾತ ಗಾಯಕ. ಅಂದಹಾಗೆ...
ಅಂಕಣಬೆಂಗಳೂರುಸಿನಿಮಾಸುದ್ದಿ

ವೈದ್ಯೆಯಾಗಿ ಜನರ ಸೇವೆ ಮಾಡೋದ್ರಲ್ಲೂ ಸೈ, ನಟನೆಯಲ್ಲಿ ಎತ್ತಿದ ಕೈ ಡಾ. ರೂಪಶ್ರೀ ಗುರುನಾಥ್ ಮುನ್ನೋಳಿ..!! – ಕಹಳೆ ನ್ಯೂಸ್

ಆಕೆಗೆ ಚಿಕ್ಕ ವಯಸ್ಸಿನಲ್ಲೇ ವೈದ್ಯೆಯಾಗಬೇಕೆಂಬ ಕನಸು. ಕ್ಲಾಸ್‌ನಲ್ಲೂ ಟಾಪರ್ ಆಗಿದ್ದ ಈಕೆಗೆ ಸಂಗೀತದಲ್ಲೂ ಅಪಾರ ಆಸಕ್ತಿ. ಅಷ್ಟೇ ಅಲ್ಲ ದೊಡ್ಡ ಪರದೆಯಲ್ಲಿ ಬರುವುದು ಆಕೆಯ ಮತ್ತೊಂದು ಕನಸು. ಕೊನೆಗೂ ತನ್ನ ಕನಸನ್ನು ನನಸಾಗಿಸಿಕೊಂಡಿದ್ದಾರೆ ರೂಪಶ್ರೀ ಗುರುನಾಥ್ ಮುನ್ನೋಳಿ. ಹೌದು. ಮನಸ್ಸೊಂದಿದ್ದರೆ ಮಾರ್ಗ ಎಂಬಂತೆ ಕಂಡ ಕನಸಿಗಾಗಿ ಹಾತೊರೆದು ಕೊನೆಗೂ ಕನಸು ನನಸಾಗಿಸಕೊಂಡ ವೈದ್ಯೆಯ ಕಥೆಯಿದು. ಹುಟ್ಟಿದ್ದು, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಪಶ್ಚಿಮ ಕಲ್ವಿಯಲ್ಲಿ. ಶಿಕ್ಷಕಿ ಗಿರಿಜಮ್ಮ ಹಾಗೂ...
ಅಂಕಣಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪ್ರಕಾಶ್ ತೂಮಿನಾಡು ಈಗ ಕರುನಾಡೇ ಕೊಂಡಾಡುವ ಅದ್ಭುತ ಕಲಾವಿದ – ಕಹಳೆ ನ್ಯೂಸ್

ಅವರು ರಿಕ್ಷಾ ಡ್ರೈವರ್ ಆಗಿ ತಮ್ಮ ಜೀವನದ ರಥ ಸಾರಥಿಯನ್ನು ಸಾಗಿಸುತ್ತಿದ್ದವರು. ಜೊತೆಗೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ, ಫರ್ನೀಚರ್ ಅಂಗಡಿಯಲ್ಲಿ ಹಾಗೂ ಗಾರೆ ಕೆಲಸ ಜೊತೆಗೆ ಸಾಕಷ್ಟು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದವರು. ಆದ್ರೆ ಈಗ ಕರ್ನಾಟಕವೇ ಹೆಮ್ಮೆ ಪಡುವಂತಹ ಕೊಂಡಾಡುವಂತಹ ಖ್ಯಾತ ಕಲಾವಿದ. ಅವರೇ ಪ್ರಕಾಶ್ ತೂಮಿನಾಡು ಎಂಬ ಅದ್ಭುತ ಕಲಾವಿದ. ಹೌದು. ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ಪೋಷಕ ಹಾಗೂ...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಅಂದು ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಯುವತಿ, ಇಂದು ಕರ್ನಾಟಕವೇ ಹೆಮ್ಮೆ ಪಡುವ ಅದ್ಭುತ ನಟಿ ದಿವ್ಯಾ ಅಂಚನ್..!! – ಕಹಳೆ ನ್ಯೂಸ್

ಆಕೆ ಬೀಡಿ ಕಟ್ಟುತ್ತಾ, ಮನೆ ಕೆಲಸ, ತೋಟದ ಕೆಲಸ ಜೊತೆಗೆ ಮನೆಯಲ್ಲೇ ಕ್ರಾಫ್ಟ್ ವರ್ಕ್ ಹಾಗೂ ಹೂ ಕಟ್ಟಿ ಬಡತನದಲ್ಲೇ ಜೀವನ ಸಾಗಿಸ್ತಾ ಇದ್ದ ಕರಾವಳಿಯ ಯುವತಿ. ಆದ್ರೆ ಇಂದು ಇಡೀ ಕರ್ನಾಟಕವೇ ಕೊಂಡಾಡುವ ಮನೆಮಗಳು. ಅವರೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾ ಅಂಚನ್.   ಹೌದು. ಬಡತನದಲ್ಲೇ ಜೀವನ ಸಾಗಿಸುತ್ತಿದ್ದ ದಿವ್ಯಾ ಈಗ ಇಡೀ ಕರ್ನಾಟಕವೇ ಹೆಮ್ಮೆ ಪಡುವಂತಹ ನಟಿಯಾಗಿ ಬೆಳೆದಿದ್ದಾರೆ. ಅಂದಹಾಗೆ ದಿವ್ಯಾ ಅಂಚನ್ ಅವರು ವೇಣೂರಿನ...
ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಸಿನಿಮಾಸುದ್ದಿ

ರವಿ ರಾಮಕುಂಜ ಅವರು ನಟನಾ ಕಲೆಗೆ ಬರಲು ದೊಡ್ಡ ತಿರುವು ಯಾವುದು ಗೊತ್ತಾ..? ಅದ್ಭುತ ಕಲಾವಿದ ರವಿ ರಾಮಕುಂಜ..!! – ಕಹಳೆ ನ್ಯೂಸ್

ಇವರು ಸ್ಟೇಜ್ ಮೇಲೆ ಬಂದ್ರು ಅಂದ್ರೆ ಹಾಸ್ಯದ ರಸದೌತಣ, ಸಿನಿಮಾದಲ್ಲಿ ಇವರಿದ್ದಾರೆ ಅಂದ್ರೆ ನಗುವೇ ಕಾರಣ. ಅಂತಹ ಒಬ್ಬ ಅದ್ಭುತ ಕಲಾವಿದರೇ ರವಿ ರಾಮಕುಂಜ. ಹೌದು ಸಿನಿಮಾ ಸೀರಿಯಲ್, ರಿಯಾಲಿಟಿ ಶೋಗಳ ಮೂಲಕ ತನ್ನದೇ ಆದ ನಟನೆಯ ಮೂಲಕ ಪ್ರಖ್ಯಾತಿಯನ್ನು ಪಡೆದ ರವಿರಾಮಕುಂಜ ಅವರು ಹುಟ್ಟಿದ್ದು ರಾಮಕುಂಜ ಗ್ರಾಮದಲ್ಲಿ. ಪಿಯುಸಿ ಶಿಕ್ಷಣವನ್ನು ಪಡೆದಿರುವ ಇವರು ಬಡತನದಲ್ಲೇ ಹುಟ್ಟಿ ಬೆಳದವರು. ಇವರಿಗೆ ಜೀವನದ ದಾರಿ ತೋರಿಸಿದ್ದು ತುಳು ರಂಗಭೂಮಿ. ಐದನೇ ತರಗತಿ...
ಅಂಕಣದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾತಲ್ಲೇ ಮೋಡಿ ಮಾಡೋ ‘ಸ್ವರ ಮನ್ಮಥ’ ವಿಜೆ ಮಧುರಾಜ್ ಗುರುಪುರ..!! – ಕಹಳೆ ನ್ಯೂಸ್

ಇವರು ಮೈಕ್ ಹಿಡಿದು ಮಾತಾಡೋಕೆ ಶುರು ಮಾಡಿದ್ರೆ ಮಾತಲ್ಲೇ ಮೋಡಿ ಮಾಡೋ ಸ್ವರ ಮನ್ಮಥ. ತುಳುನಾಡಿನಲ್ಲಿ ಎಲ್ಲೇ ಫಂಕ್ಷನ್ಸ್ ಇರ್ಲಿ ಇವ್ರ ಹೋಸ್ಟೇ ಹೈಲೈಟ್. ಅಪ್ಪಟ ತುಳು ಭಾಷೆಯಲ್ಲಿ ಹೋಸ್ಟ್ ಮಾಡಿ ಜನರನ್ನು ರಂಜಿಸೋದು ಇವರ ಟ್ಯಾಲೆಂಟ್. ಅವರೇ ಸ್ವರ ಮನ್ಮಥ ಬಿರುದಾಂಕಿತ ವಿಜೆ ಮಧುರಾಜ್ ಗುರುಪುರ. ಹೌದು. ತುಳುನಾಡಿನಲ್ಲಿ ಎಲ್ಲೇ ಕಾರ್ಯಕ್ರಮಗಳು ಇರಲಿ ವಿಜೆ ಮಧುರಾಜ್ ಅವರ ಹೋಸ್ಟ್ ಅಂದಮೇಲೆ ಅಲ್ಲಿ ಮನೋರಂಜನೆಗೇನೂ ಕೊರತೆ ಇಲ್ಲ. ತನ್ನ ಅದ್ಭುತ...
ಅಂಕಣಕಾಸರಗೋಡುದಕ್ಷಿಣ ಕನ್ನಡಬದಿಯಡ್ಕಮಂಗಳೂರುಯಕ್ಷಗಾನ / ಕಲೆಸುದ್ದಿ

ಬಹುಮುಖ ಪ್ರತಿಭೆಯಾಗಿ ಮಿಂಚುತ್ತಿರುವ ಸಕಲಕಲಾ ವಲ್ಲಭೆ “ವಿದುಷಿ ಮೈತ್ರಿ ಭಟ್ ಮವ್ವಾರು” – ಕಹಳೆ ನ್ಯೂಸ್

ಒಂದೇ ಕಲೆಯನ್ನು ಮೈಗೂಡಿಸಿಕೊಂಡು ಸಾಧನೆ ಮಾಡಿದವರು ಅದೆಷ್ಟೋ ಜನ. ಆದ್ರೆ ಬೇರೆ ಬೇರೆ ಕಲೆಗಳಲ್ಲಿ ತೊಡಗಿಸಿಕೊಂಡು ಬಹುಮುಖ ಪ್ರತಿಭೆ ಎನಿಸಿಕೊಂಡವರು ಕೆಲವೇ ಕೆಲವು ಜನ. ಅಂತವರಲ್ಲಿ ವಿದುಷಿ ಮೈತ್ರಿ ಭಟ್ ಮವ್ವಾರು ಕೂಡಾ ಒಬ್ಬರು. ಹೌದು..ಎಂಎಸ್‍ಸಿ ಕಂಪ್ಯೂಟರ್ ಸೈನ್ಸ್ ಪದವೀಧರೆಯಾಗಿರುವ ಮೈತ್ರಿ ಭಟ್ ಅವರಿಗೆ ಬಾಲ್ಯದಲ್ಲೇ ಭರತನಾಟ್ಯ, ಯಕ್ಷಗಾನ ಹಾಗೂ ನಾಟಕಗಳಲ್ಲಿ ಅಪಾರವಾದ ಆಸಕ್ತಿ. ಮೈತ್ರಿ ಭಟ್ ಕಾಸರಗೋಡಿನ ಮವ್ವಾರಿನವರಾಗಿದ್ದು, ಗಣಪತಿ ಭಟ್ ಚಂದ್ರಿಕಾ ಭಟ್ ದಂಪತಿಯ ಪುತ್ರಿ. ಸದ್ಯ...
ಅಂಕಣದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸಿನಿಮಾಸುದ್ದಿ

ಹಾವ, ಭಾವ, ನಟನೆ ಮೂಲಕ ಮನೆ ಮಾತಾದ ಬೆಳ್ಳಿಪ್ಪಾಡಿ ಮನೆತನದ ಕುವರಿ ವೆನ್ಯಾ ರೈ – ಕಹಳೆ ನ್ಯೂಸ್

ಕಲೆ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಒಂದು ವೇಳೆ ಕಲೆ ಒಲಿದರೆ ಅವರಷ್ಟು ಅದೃಷ್ಟಶಾಲಿ ಬೇರೆ ಯಾರೂ ಇಲ್ಲ. ಹೌದು ಕಲೆ ಅನ್ನೋದೇ ಹಾಗೆ ಒಂದು ಬಾರಿ ಕಲಾ ಮಾತೆ ಶಾರದೆ ಕೈ ಹಿಡಿದರೆ ಅವರ ಅದೃಷ್ಟವೇ ಖುಲಾಯಿಸಿದಂತೆ. ಅಂತಹ ಒಬ್ಬ ಕಲಾವಿದೆ ನಮ್ಮ ನಡುವೆಯೇ ಇದ್ದು ಸದ್ದಿಲ್ಲದೇ ಸುದ್ದಿಯಾಗುತ್ತಿದ್ದಾರೆ. ಅವರೇ ತುಳುನಾಡಿನ ಅನಂತಾಡಿಯ ಬೆಳ್ಳಿಪ್ಪಾಡಿ ಮನೆತನದ ವೆನ್ಯಾ ರೈ. ಮುದ್ದು ಮುಖದ ಚಂದುಳ್ಳಿ ಚೆಲುವೆ ವೆನ್ಯಾ ತನ್ನ ಹಾವ ಭಾವ,...
1 2 3 15
Page 1 of 15
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ