Saturday, April 19, 2025

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯಸುದ್ದಿ

ರೆಕ್ಕೆ ತುಂಡಾಗಿ ನದಿಗೆ ಬಿದ್ದ ಹೆಲಿಕ್ಯಾಪ್ಟರ್‌ – ಕುಟುಂಬ ಸಹಿತ ಉದ್ಯಮಿ ದಾರುಣ ಸಾವು : ಭಯಾನಕ ವಿಡಿಯೋ ವೈರಲ್ -ಕಹಳೆ ನ್ಯೂಸ್

ನ್ಯೂಯಾರ್ಕ್‌ : ಮಾರ್ಗಮಧ್ಯದಲ್ಲಿಯೇ ರೆಕ್ಕೆ ತುಂಡಾಗಿ ಹೆಲಿಕ್ಯಾಪ್ಟರ್‌ ಒಂದು ನದಿಗೆ ಬಿದ್ದ ಪರಿಣಾಮ ಮೂವರು ಮಕ್ಕಳೂ ಸೇರಿದಂತೆ ಆರು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನ್ಯೂಯಾರ್ಕ್‌ ನ ಹಡ್ಸನ್‌ ನದಿ ಪಾತ್ರದಲ್ಲಿ ನಡೆದಿದೆ. ಮೃತಪಟ್ಟವರು ಸ್ಪೇನ್‌ ನಿಂದ ಬಂದಿದ್ದ ಪ್ರಯಾಣಿಕರು ಹಾಗೂ ಹೆಲಿಕ್ಯಾಪ್ಟರ್‌ ಪೈಲೆಟ್‌ ಎಂದು ತಿಳಿದುಬಂದಿದೆ. ಎಸ್ಕೋಬಾರ್‌ ಎಂಬಾತ ಸ್ಪೇನ್‌ನ ಖ್ಯಾತ ಉದ್ಯಮಿಯಾಗಿದ್ದು ತನ್ನ ಪತಿ ಮತ್ತು ಮೂವರು ಮಕ್ಕಳೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಪೈಲೆಟ್‌ ಸೇರಿದಂತೆ ಕುಟುಂಬದ...
ಅಂತಾರಾಷ್ಟ್ರೀಯಕ್ರೈಮ್ದೆಹಲಿಮುಂಬೈಸುದ್ದಿ

26/11ರ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ವಿಚಾರಣೆ : 18 ದಿನ NIA ಕಸ್ಟಡಿಗೆ – ಕಹಳೆ ನ್ಯೂಸ್

ಭಯೋತ್ಪಾದನಾ ನಿಗ್ರಹ ಸಂಸ್ಥೆಯು ರಾಣಾನನ್ನು ತೀವ್ರ ಭದ್ರತೆಯಲ್ಲಿ ನಿನ್ನೆ ಗುರುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಿದ ನಂತರ ಪಟಿಯಾಲ ಹೌಸ್‌ನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನವದೆಹಲಿ: ಅಮೆರಿಕದಿಂದ ಭಾರತಕ್ಕೆ ಗಡಿಪಾರುಗೊಂಡಿರುವ 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನ ವಿಚಾರಣೆಗಾಗಿ ವಿಶೇಷ ರಾಷ್ಟ್ರೀಯ ತನಿಖಾ ಕೋರ್ಟ್ 18 ದಿನಗಳ ಕಸ್ಟಡಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಕಸ್ಟಡಿಗೆ...
ಅಂತಾರಾಷ್ಟ್ರೀಯಸುದ್ದಿ

ನಾಳೆ ಭಾರತಕ್ಕೆ ಭೇಟಿ ನೀಡಲಿರುವ ಇಟಲಿ ಉಪ ಪ್ರಧಾನಿ ಆಂಟೋನಿಯೊ ತಜಾನಿ-ಕಹಳೆ ನ್ಯೂಸ್

ನವದೆಹಲಿ : ಇಟಲಿಯ ಉಪ ಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಆಂಟೋನಿಯೊ ತಜಾನಿ ಅವರು ನಾಳೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಎರಡು ದಿನಗಳ ಭಾರತ ಭೇಟಿ ಸಂದರ್ಭದಲ್ಲಿ ಅವರು ರಾಷ್ಟಪತಿ ದೌಪದಿ ಮುರ್ಮು ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಮಾತನಾಡದಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಅವರ ಮುಂಬರುವ ಭೇಟಿಯ ಮಾಧ್ಯಮ ಸಲಹೆಯನ್ನು ಹಂಚಿಕೊಂಡಿದೆ. ತಜಾನಿ ನಾಳೆ...
ಅಂತಾರಾಷ್ಟ್ರೀಯದೆಹಲಿಸುದ್ದಿ

SHRUTI CHATURVEDI | ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ ; ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿ, ಮೈ ಕೈ ಮುಟ್ಟಿ ಪುರುಷ ಅಧಿಕಾರಿಗಳಿಂದ ತಪಾಸಣೆ, ಘಟನೆ ಕುರಿತು ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ವಾಷಿಂಗ್ಟನ್: ಭಾರತದ ಯುವ ಉದ್ಯಮಿ ಶೃತಿ ಚತುರ್ವೇದಿಗೆ ಅಮೆರಿಕಾದಲ್ಲಿ ಕಹಿ ಅನುಭವ ಆಗಿದೆ. ಅಲಸ್ಕಾ ಏರ್‌ಪೋರ್ಟ್ನಲ್ಲಿ ತಮ್ಮನ್ನು ಎಂಟು ಗಂಟೆ ಅನ್ಯಾಯವಾಗಿ ಎಫ್‌ಬಿಐ ನಿರ್ಬಂಧಿಸಿತ್ತು ಎಂದು ಶೃತಿ ಚತುರ್ವೇದಿ ಆರೋಪಿಸಿದ್ದಾರೆ. ಹ್ಯಾಂಡ್‌ಬಾಗ್‌ನಲ್ಲಿದ್ದ ಪವರ್‌ಬ್ಯಾಂಕ್ ಅನುಮಾನಾಸ್ಪದವಾಗಿ ಕಾಣಿಸಿದ್ದರಿಂದ ಏರ್‌ಪೋರ್ಟ್ ಸಿಬ್ಬಂದಿ ತಮ್ಮನ್ನು ತಡೆದ್ರು. ಮೈ ಕೈ ಮುಟ್ಟಿ ಪುರುಷ ಅಧಿಕಾರಿಗಳಿಂದ ತಪಾಸಣೆ ಮಾಡಿಸಿದ್ರು. ಕೊಠಡಿಯಲ್ಲಿ ಎಂಟು ಗಂಟೆ ಇರಿಸಿದ್ರು ಕನಿಷ್ಠ ವಾಶ್ ರೂಂಗೆ ಹೋಗಲು ಅವಕಾಶ ನೀಡಲಿಲ್ಲ. ಇದೆಲ್ಲದ್ರಿಂದ ನಾನು ವಿಮಾನ...
ಅಂತಾರಾಷ್ಟ್ರೀಯಉಡುಪಿಸುದ್ದಿ

ಉಡುಪಿ ಸೇಂಟ್ ಮೇರಿಸ್ ದ್ವೀಪ ಬಳಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆ – ಕಹಳೆ ನ್ಯೂಸ್

– ಡೀಸೆಲ್ ಖಾಲಿಯಾಗಿ ಹಣ, ಆಹಾರವಿಲ್ಲದೇ ಮೀನುಗಾರರು ಪರದಾಟ ಉಡುಪಿ: ಮಲ್ಪೆ ಆಳ ಸಮುದ್ರದಲ್ಲಿ ಓಮನ್ ಬೋಟ್ ಪತ್ತೆಯಾಗಿದೆ. ಉಡುಪಿ ಸೇಂಟ್ ಮೇರಿಸ್ ದ್ವೀಪ ಸಮೀಪ ಓಮನ್ ಮೂಲದ ಮೀನುಗಾರಿಕಾ ಬೋಟ್ ಕಂಡುಬಂದಿದೆ. ಓಮನ್ ಹಾರ್ಬರ್‌ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬೋಟ್ ಬಂದಿದೆ. ಬೋಟ್‌ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ. ಇದರಲ್ಲಿ ತಮಿಳುನಾಡು ಮೂಲದ ತಂಡ ಮೀನುಗಾರಿಕ ವೃತ್ತಿ ನಡೆಸುತ್ತಿತ್ತು. ಸಂಬಳ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದ....
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಸುಳ್ಳಾಯ್ತು ಐಐಟಿ ಬಾಬಾ ಭವಿಷ್ಯ ; ಪಾಕ್‌ ವಿರುದ್ಧ ಗೆದ್ದು ಬೀಗಿದ ಭಾರತ – ಕಹಳೆ ನ್ಯೂಸ್

ಪ್ರಯಾಗ್‌ರಾಜ್‌: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ (IIT Baba) ಹೇಳಿದ್ದ ಭಾರತ- ಪಾಕಿಸ್ತಾನ ಪಂದ್ಯದ ಫಲಿತಾಂಶ ಇದೀಗ ಉಲ್ಟಾ ಆಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಭಾರತವನ್ನು (Team India) ಸೋಲಿಸಲಿದೆ. ಇದೇ ನಿಜ ಎಂದು ಅವರು ಭವಿಷ್ಯ ನುಡಿದಿದ್ದರು. ಅವರ ಈ ಹೇಳಿಕೆ ವೈರಲ್ ಆಗಿತ್ತು. ಆದರೀಗ ಅವರ ಭವಿಷ್ಯವಾಣಿ ಸಂಪೂರ್ಣ ಸುಳ್ಳಾಗಿದೆ. ಹೀಗಾಗಿ ಅವರು ಮತ್ತೆ ಗೂಗಲ್ ನಲ್ಲಿ ಟ್ರೆಂಡ್ ಆಗುತ್ತಿದ್ದಾರೆ....
ಅಂತಾರಾಷ್ಟ್ರೀಯಕ್ರೀಡೆಸುದ್ದಿ

ಕಿಂಗ್‌ ಕೊಹ್ಲಿ ಶತಕದೊಂದಿಗೆ ಭಾರತಕ್ಕೆ ವಿಜಯಮಾಲೆ ; ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ಗೆ ಸೋಲು! – ಕಹಳೆ ನ್ಯೂಸ್

ದುಬೈ: ಕಿಂಗ್‌ ಕೊಹ್ಲಿ ಆಕರ್ಷಕ ಶತಕ, ಶ್ರೇಯಸ್‌ ಫಿಫ್ಟಿ ಆಟದಿಂದ ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.   ಭಾರತದ ಶಿಸ್ತುಬದ್ಧ ಬೌಲಿಂಗ್‌ಗೆ ಪಾಕಿಸ್ತಾನ ಸಾಧಾರಣ ಮೊತ್ತ ಕಲೆ ಹಾಕಿತ್ತು. 49.4 ಓವರ್‌ಗೆ ಪಾಕ್‌ ತನ್ನೆಲ್ಲ ವಿಕೆಟ್‌ ಕಳೆದುಕೊಂಡು 241 ರನ್‌ ಗಳಿಸಿತ್ತು. 242 ರನ್‌ ಗುರಿ ಬೆನ್ನತ್ತಿದ ಭಾರತ 3 ವಿಕೆಟ್‌ ಕಳೆದುಕೊಂಡು 42.3 ಓವರ್‌ಗಳಲ್ಲಿ ಗುರಿ ತಲುಪಿತು.  ...
ಅಂತಾರಾಷ್ಟ್ರೀಯಕ್ರೀಡೆಸುದ್ದಿ

ICC Champions Trophy 2025: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ, ಬ್ಯಾಟಿಂಗ್ ಆಯ್ಕೆ – ಕಹಳೆ ನ್ಯೂಸ್

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದಿದ್ದು, ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಾಕ್ ತಂಡದಲ್ಲಿ ಒಂದು ಬದಲಾವಣೆ ಟಾಸ್ ಬಳಿಕ ಮಾತನಾಡಿದ ಪಾಕಿಸ್ತಾನ ತಂಡದ ನಾಯಕ ರಿಜ್ವಾನ್, 'ಮೊದಲು ಬ್ಯಾಟಿಂಗ್ ಮಾಡುತ್ತೇವೆ, ಪಿಚ್ ಉತ್ತಮ ಮೇಲ್ಮೈಯಂತೆ...
1 2 3 17
Page 1 of 17
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ