Sunday, March 23, 2025

ಕ್ರೀಡೆ

ಕ್ರೀಡೆಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಭಾರತದ ಗೆಲುವನ್ನು ಕುಣಿದು ಸಂಭ್ರಮಿಸಿದ ಕಪಿಲ್‌ದೇವ್,ಗವಾಸ್ಕರ್-ಕಹಳೆ ನ್ಯೂಸ್

ದುಬೈ: ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಭಾರತ ತಂಡವು ಟ್ರೋಫಿ ಎತ್ತಿ ಹಿಡಿದಿದೆ. ಇದೂ ಸೇರಿ ಭಾರತವು ಈವರೆಗೆ 7 ಬಾರಿ ಐಸಿಸಿ ಟ್ರೋಫಿಗಳನ್ನು ಗೆದ್ದಿದೆ. ಹಾಲಿ, ಮಾಜಿ ಕ್ರಿಕೆಟಿಗರು ಈ ಸಂಭ್ರಮವನ್ನು ತಮ್ಮದೇ ಶೈಲಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. 1983ರಲ್ಲಿ ಭಾರತ ತಂಡ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಾಗ ಭಾರತ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮತ್ತು ತಂಡದ ನಾಯಕತ್ವ...
ಕ್ರೀಡೆಜಿಲ್ಲೆಸುದ್ದಿ

ಏಕದಿನ ಕ್ರಿಕೆಟ್‌ನಲ್ಲಿ ‘ತ್ರಿಶತಕ’ದತ್ತ ವಿರಾಟ್ ಕೊಹ್ಲಿ-ಕಹಳೆ ನ್ಯೂಸ್

ವಿರಾಟ್ ಕೊಹ್ಲಿ ಅವರು ಭಾನುವಾರ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿದರೆ 'ತ್ರಿಶತಕ' ಪೂರೈಸಲಿದ್ದಾರೆ. ಈ ಪಂದ್ಯವು ಕೊಹ್ಲಿಗೆ 300ನೇ ಅಂತರರಾಷ್ಟ್ರೀಯ ಏಕದಿನ ಪಂದ್ಯವಾಗಿದೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಈಚೆಗೆ ನಡೆದ ಪಾಕಿಸ್ತಾನದ ಎದುರಿನ ಪಂದ್ಯದಲ್ಲಿ ಅವರು ಶತಕ ಗಳಿಸಿದ್ದರು. ಅದರೊಂದಿಗೆ ತಮ್ಮ ಲಯಕ್ಕೆ ಮರಳಿದ್ದರು. 300ನೇ ಪಂದ್ಯದಲ್ಲಿಯೂ ಅವರು ಮತ್ತೊಂದು ಶತಕ ಸಿಡಿಸುವರೇ ಎಂಬ ಕುತೂಹಲ ಅಭಿಮಾನಿಗಳಲ್ಲಿ ಗರಿಗೆದರಿದೆ. ಈ ಸಾಧನೆ ಮಾಡಲಿರುವ ಭಾರತದ ಏಳನೇ ಬ್ಯಾಟರ್ ಅವರಾಗಿದ್ದಾರೆ. 2008ರಲ್ಲಿ ದಂಬುಲಾದಲ್ಲಿ...
ಅಂತಾರಾಷ್ಟ್ರೀಯಕ್ರೀಡೆಸುದ್ದಿ

ಕಿಂಗ್‌ ಕೊಹ್ಲಿ ಶತಕದೊಂದಿಗೆ ಭಾರತಕ್ಕೆ ವಿಜಯಮಾಲೆ ; ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ಗೆ ಸೋಲು! – ಕಹಳೆ ನ್ಯೂಸ್

ದುಬೈ: ಕಿಂಗ್‌ ಕೊಹ್ಲಿ ಆಕರ್ಷಕ ಶತಕ, ಶ್ರೇಯಸ್‌ ಫಿಫ್ಟಿ ಆಟದಿಂದ ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.   ಭಾರತದ ಶಿಸ್ತುಬದ್ಧ ಬೌಲಿಂಗ್‌ಗೆ ಪಾಕಿಸ್ತಾನ ಸಾಧಾರಣ ಮೊತ್ತ ಕಲೆ ಹಾಕಿತ್ತು. 49.4 ಓವರ್‌ಗೆ ಪಾಕ್‌ ತನ್ನೆಲ್ಲ ವಿಕೆಟ್‌ ಕಳೆದುಕೊಂಡು 241 ರನ್‌ ಗಳಿಸಿತ್ತು. 242 ರನ್‌ ಗುರಿ ಬೆನ್ನತ್ತಿದ ಭಾರತ 3 ವಿಕೆಟ್‌ ಕಳೆದುಕೊಂಡು 42.3 ಓವರ್‌ಗಳಲ್ಲಿ ಗುರಿ ತಲುಪಿತು.  ...
ಅಂತಾರಾಷ್ಟ್ರೀಯಕ್ರೀಡೆಸುದ್ದಿ

ICC Champions Trophy 2025: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ, ಬ್ಯಾಟಿಂಗ್ ಆಯ್ಕೆ – ಕಹಳೆ ನ್ಯೂಸ್

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದಿದ್ದು, ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಾಕ್ ತಂಡದಲ್ಲಿ ಒಂದು ಬದಲಾವಣೆ ಟಾಸ್ ಬಳಿಕ ಮಾತನಾಡಿದ ಪಾಕಿಸ್ತಾನ ತಂಡದ ನಾಯಕ ರಿಜ್ವಾನ್, 'ಮೊದಲು ಬ್ಯಾಟಿಂಗ್ ಮಾಡುತ್ತೇವೆ, ಪಿಚ್ ಉತ್ತಮ ಮೇಲ್ಮೈಯಂತೆ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ.02ರಂದು ಬಲ್ನಾಡಿನಲ್ಲಿ ವಿನಾಯಕ ಟ್ರೋಫಿ -2025 : ಪುತ್ತೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಬಲ್ನಾಡಿನಲ್ಲಿ ಥರ್ಡ್ ಅಂಪೆರ್ ಮೂಲಕ ಕ್ರೀಡಾ ಫಲಿತಾಂಶ – ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಬಲ್ನಾಡು, ಮತ್ತು ದುರ್ಗಾಶ್ರೀ ಭಜನ ಮಂಡಳಿ ಬಲ್ನಾಡು ಕಾಟುಕುಕ್ಕೆ ಭಜನ ಚಾರಿಟೇಬಲ್ ಟ್ರಸ್ಟ್ ರಿ. ಬಲ್ನಾಡು ಇದರ ದಶಮಹೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡದ ವಿವಿಧ ಬಲಿಷ್ಠ ತಂಡಗಳ ಪ್ರೋ ಮಾದರಿಯ ಕಬಡ್ಡಿ ಪಂದ್ಯಾಟ, ವಿವಿಧ ಭಜನಾ ಮಂಡಳಿಯವರಿಂದ ಭಜನೋತ್ಸವ, ಹಾಗೂ ಗ್ರೀಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟವು ಫೆ.02ರಂದು ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುತ್ತೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಬಲ್ನಾಡಿನಲ್ಲಿ...
ಕ್ರೀಡೆಸಿನಿಮಾಸುದ್ದಿ

ಆಕ್ಸಿಡೆಂಟ್‌ ಆಗಿದ್ರೂ ಛಲ ಬಿಡದೇ ಕಾರ್ ರೇಸ್‌ನಲ್ಲಿ ಗೆದ್ದು ಬೀಗಿದ ಕಾಲಿವುಡ್ ಸ್ಟಾರ್ ನಟ ಅಜಿತ್ ಕುಮಾರ್-  ಕಹಳೆ ನ್ಯೂಸ್

ದುಬೈ: ತಮಿಳು ನಟ ಅಜಿತ್ ಕುಮಾರ್​ ​ ದುಬೈನಲ್ಲಿ ನಡೆದ ಕಾರ್ ರೇಸ್​ನಲ್ಲಿ ಗೆದ್ದು ಸಂಭ್ರಮದಲ್ಲಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗುತ್ತಿವೆ. ಕಾಲಿವುಡ್ ಸ್ಟಾರ್ ಹೀರೋ ಅಜಿತ್ ಸದ್ಯ ದುಬೈ ಕಾರ್ ರೇಸಿಂಗ್ ನಲ್ಲಿ ಭಾಗವಹಿಸುತ್ತಿರುವುದು ಗೊತ್ತೇ ಇದೆ. ಈಗಾಗಲೇ ಈ ಹೀರೋ ಕಾರ್ ರೇಸಿಂಗ್ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇತ್ತೀಚೆಗೆ ಅಜಿತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು.. ಅಜಿತ್ ಸಣ್ಣಪುಟ್ಟ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಜ.08ರಂದು ಪುತ್ತೂರಿನಲ್ಲಿ ನೂತನ ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ನ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಅರುಣ ಥಿಯೆಟರ್ ನ ಎದುರುಗಡೆ ಇರುವ ಕಣ್ಣನ್ಸ್ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಜ.08ರಂದು ನೂತನ ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ. ಉತ್ತಮ ಗುಣ ಮಟ್ಟದ ಹಾಗೂ ಎಲ್ಲಾ ತರಹದ ಕ್ರೀಡಾ ಸಮವಸ್ತ್ರಗಳು ಇಲ್ಲಿ ಲಭ್ಯವಿದ್ದು, ನಿಮಗೆ ಬೇಕಾದ ರೀತಿಯ ಕ್ರೀಡಾ ಸಮವಸ್ತçಗಳನ್ನು ರಿಯಾಯಿತಿ ದರದಲ್ಲಿ ತಯಾರಿಸಿ ಕೊಡಲಾಗುತ್ತದೆ. ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ನ ಶುಭಾರಂಭದ ಪ್ರಯುಕ್ತ ವಿಶೇಷವಾಗಿ ಗ್ರಾಹಕರಿಗಾಗಿ...
ಕುಂದಾಪುರಕ್ರೀಡೆಶಿಕ್ಷಣಸುದ್ದಿ

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆದ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು – ಕಹಳೆ ನ್ಯೂಸ್

‌ಕುಂದಾಪುರ: ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಬೆಂಗಳೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆಸಿದ ಕುಂದಾಪುರ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರಸ ಪ್ರಶ್ನೆ ಸ್ಪರ್ಧೆಯಲ್ಲಿ ಶ್ರೇಯಸ್ ಮತ್ತು ಮನ್ವಿತ್ ತೃತೀಯ ಸ್ಥಾನ ‌ಪಡೆದಿದ್ದಾರೆ. ಶಾಲೆಯಲ್ಲಿ ನಿರಂತರವಾಗಿ ನಡೆಯುವ ಪಠ್ಯೇತರ ಚಟುವಟಿಕೆಗಳು, ಸಾಂಸ್ಕೃತಿಕ...
1 2 3 30
Page 1 of 30
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ