Sunday, April 6, 2025

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯಸುದ್ದಿ

Breaking News : ಬೆಂಗಳೂರಿನಲ್ಲಿ ಗಲಭೆ ನಿರತ ಜಿಹಾದಿ ಪುಂಡರ ನಿಯಂತ್ರಣಕ್ಕೆ ಪೊಲೀಸ್ ಗೋಲೀಬಾರ್ : ಇಬ್ಬರು ಬಲಿ, ಐವರು ಗಂಭೀರ..! – ನೂರಕ್ಕೂ ಅಧಿಕ ಶಾಂತಿ ದೂತರು ಅಂದರ್ – ಕಹಳೆ ನ್ಯೂಸ್

ಬೆಂಗಳೂರು, ಆ.12 : ಬೆಂಗಳೂರಿನ ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಪರಿಸ್ಥಿತಿ ನಿಯಂತ್ರಣಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆ ವೇಳೆ ಇಬ್ಬರು ಗುಂಡು ತಗುಲಿ ಬಲಿಯಾಗಿದ್ದಾರೆ. ಐವರ ಸ್ಥಿತಿ ಗಂಭೀರ ವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಕ್ಕೂ ಅಧಿಕ ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ. ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಗೃಹ ಸಚಿವ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದು, ನಿರ್ಧಾಕ್ಷಿಣ್ಯ ಕ್ರಮ‌ಕೈಗೊಳ್ಳಿ ಎಂದು ಖಡಕ್ ಆದೇಶ ನೀಡಿದ್ದಾರೆ. ಅವಹೇಳನಕಾರಿ...
ಕ್ರೈಮ್ಸಂತಾಪಸಿನಿಮಾ

ಸಿನಿ ರಂಗಕ್ಕೆ ಮತ್ತೊಂದು ಆಘಾತ ; ಸುಶಾಂತ್ ಬೆನ್ನಲ್ಲೇ ಮತ್ತೊಬ್ಬ ಯುವನಟ ಆತ್ಮಹತ್ಯೆ – ಕಹಳೆ ನ್ಯೂಸ್

ಮುಂಬಯಿ: ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡ ಪ್ರಾಂತ್ಯದ ನಾಂದೇಡ್‌ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಸಂಜೆ 32 ವರ್ಷದ ಅಶುತೋಷ್ ಗಣೇಶನಗರದ ಅವರ  ಪೋಷಕರ ಪ್ಲ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಇವರು ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೇ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ವ್ಯಕ್ತಿಯೊಬ್ಬ ಯಾವ ಕಾರಣಕ್ಕೆ ಸಾಯುತ್ತಾನೆ ಎಂಬುದನ್ನು ವಿಶ್ಲೇಷಿಸಿದ್ದರು ಎನ್ನುತ್ತಿವೆ...
ಕ್ರೈಮ್ರಾಷ್ಟ್ರೀಯ

ಅಮಾರವತಿಯಲ್ಲಿ ಅಟ್ಟಹಾಸ ಮೆರೆದ ಕಾಮುಕ ; ಕೊರೊನಾ ಟೆಸ್ಟ್‌ಗೆ ಬಂದ 24 ವರ್ಷದ ಯುವತಿಯ ಗುಪ್ತಾಂಗದಿಂದ ಸ್ಯಾಂಪಲ್ ಪಡೆದ ಲ್ಯಾಬ್ ಟೆಕ್ನಿಷಿಯನ್ ! – ಕಹಳೆ ನ್ಯೂಸ್

ಮುಂಬೈ: ಕೊರೊನಾ ವೈರಸ್ ಭೀತಿಯ ನಡುವೆ ಮಹಾರಾಷ್ಟ್ರದ ಅಮಾರವತಿಯಲ್ಲಿ ಕಾಮುಕನೊಬ್ಬ ಅಟ್ಟಹಾಸ ಮೆರೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು. ಕೊರೊನಾ ವೈರಸ್ ಭೀತಿಯಿಂದ 24 ವರ್ಷದ ಯುವತಿಯೊಬ್ಬಳು ಟೆಸ್ಟ್ ಗೆ ಎಂದು ಲ್ಯಾಬ್ ಟೆಕ್ನಿಷಿಯನ್ ಬಳಿ ಬಂದಿದ್ದಾಳೆ. ಈ ವೇಳೆ ಕಾಮುಕ, ಕೊರೊನಾ ಟೆಸ್ಟ್ ನಲ್ಲಿ ಗುಪ್ತಾಂಗದಿಂದಲೂ ಸ್ಯಾಂಪಲ್ ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ ಎಂದು ಹೇಳಿ ಆಕೆಯನ್ನು ಪುಲಾಯಿಸಿದ್ದಾನೆ. ಅಲ್ಲದೆ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾನೆ.   ಯುವತಿ ಸ್ಥಳೀಯ ಮಾಲ್ ಒಂದರಲ್ಲಿ...
ಕ್ರೈಮ್ಬೆಂಗಳೂರುರಾಜ್ಯ

ಅಶ್ಲೀಲ ವೆಬ್‍ಸೈಟ್‍ನಲ್ಲಿ ಬೆಂಗ್ಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ದೇಹದ ಫೋಟೋಗಳನ್ನು ಎಡಿಟ್ ಮಾಡಿ ಅಪ್ಲೋಡ್ – ಕಹಳೆ ನ್ಯೂಸ್

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರಿಗೆ ಫೋಟೋಗಳ ದುರ್ಬಳಕೆ ಆತಂಕ ಮನೆ ಮಾಡಿದೆ. ವಿದ್ಯಾರ್ಥಿನಿಯರಿಗೆ ಗೊತ್ತಾಗದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಕದ್ದು ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳು ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ಕದ್ದು ಕೃತ್ಯ ಎಸಲಾಗಿದೆ. ನಕಲಿ ಖಾತೆ ಸೃಷ್ಟಿಸಿ ಫೇಸ್‍ಬುಕ್ ಹಾಗೂ ಇನ್ಸ್ ಸ್ಟಾದಲ್ಲಿ ವಿದ್ಯಾರ್ಥಿನಿಯರಿಗೆ ರಿಕ್ವೆಸ್ಟ್ ಕಳಿಸಿ ಬಳಿಕ ಫೋಟೋಗನ್ನು ಶೇರ್ ಮಾಡಿಕೊಂಡಿದ್ದಾರೆ.   ಘಟನೆ ಕುರಿತು ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಕ್ರೈಮ್ಸುಳ್ಯ

ಸುಳ್ಯದ ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ; ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು – ಕಹಳೆ ನ್ಯೂಸ್

ಸುಳ್ಯ, ಜು 29 :  ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.   ಬಂಧಿತನನ್ನು ಬೆಳ್ಳಾರೆ ದರ್ಖಾಸುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸೆಲ್ವ ಕುಮಾರ್ (50) ಎಂದು ಗುರುತಿಸಲಾಗಿದೆ. ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ನೆರೆಮನೆಯ ಐದರ ಹರೆಯದ ಅಪ್ರಾಪ್ತೆಗೆ ಚಾಕಲೇಟು ನೀಡಿ ಆರೋಪಿ ಪುಸಲಾಯಿಸಿ ತನ್ನ ಮನೆಯೊಳಕ್ಕೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್..! ; ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಅಂಕೆ ಮೀರಿ ನಡೆಯುತ್ತಿದ್ದು, ಇದೀಗ ಮತ್ತೊಂದು ಅಕ್ರಮ ಗೋಸಾಗಾಟ ಗಾಡಿಯನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ‌. ಹಿಂದೂ ಮುಖಂಡರ ಸಭೆ ಶಾಸಕ‌ ಹರೀಶ್ ಪೂಂಜಾರ ಜೊತೆ ಮುಗಿಯುತ್ತಿರುವಂತೆ ಈ ಘಟನೆ ನಡೆದಿರುವುದು ಹಿಂದೂ ಬಾಂಧವರಿಗೆ ಮತ್ತಷ್ಟು ಆಕ್ರೋಶ ಕೆರಳಿಸಿದೆ. ಈಚರ್ ಗಾಡಿಯಲ್ಲಿ ಅಕ್ರಮ ಗೋಸಾಗಾಟದ ಮಾಹಿತಿ‌ ಪಡೆದ ಬಜರಂಗಿಗಳು ಆ ವಾಹನವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ‌. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯಲ್ಲಿ ಬಜರಂಗದಳದ...
ಕ್ರೈಮ್

ಸ್ನಾನ ಮಾಡುವಾಗಲೇ ಜಾರಿ ಬಿದ್ದು ಮೃತಪಟ್ಟ ಯುವತಿ, ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ- ಕಹಳೆ ನ್ಯೂಸ್

ಪ್ರಿಯಕರನೊಂದಿಗೆ ಪುತ್ರಿ ಪರಾರಿಯಾಗುತ್ತಾಳೆ ಎಂದು ಭಾವಿಸಿದ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಬಾಲಾಜಿ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ. ಈತನ ಪುತ್ರಿ ಮೂರು ದಿನಗಳ ಹಿಂದೆ ಸ್ನಾನ ಮಾಡುವ ವೇಳೆ ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿತ್ತು. ಗ್ರಾಮಸ್ಥರು ಅದನ್ನೇ ನಂಬಿದ್ದರು. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ನೀಡಿದ್ದು ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು...
ಕ್ರೈಮ್

ತೋಟದ ಮನೆಯಲ್ಲಿ ಸೆಕ್ಸ್ ಮಾಡುತ್ತಿರುವಾಗಲೇ ಮಹಿಳೆ ಮತ್ತು ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ ಅಜ್ಜ-ಮೊಮ್ಮಗ! – ಕಹಳೆ ನ್ಯೂಸ್

ವಿಜಯಪುರ: ಅಲಿಯಾಬಾದ ಗ್ರಾಮದ ತೋಟದ ಮನೆಯಲ್ಲಿ ನಿನ್ನೆ ರಾತ್ರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿವಾಹಿತ ಮಹಿಳೆ ಮತ್ತು ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಲಾಗಿದೆ. ಮಹಿಳೆಯ ಅಪ್ರಾಪ್ತ ಮಗ ಮತ್ತು ಆಕೆಯ ತಂದೆಯೇ ಜೋಡಿ ಕೊಲೆ ಮಾಡಿದ್ದು, ಪೊಲೀಸರಿಗೆ ಶರಣಾಗಿದ್ದಾರೆ. ಅಮರನಾಥ ಸೊಲ್ಲಾಪುರ(25) ಮತ್ತು ಸುನಿತಾ ತಳವಾರ(35 ) ಕೊಲೆಯಾದವರು. ಸುನಿತಾಳ ಪತಿ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಆಕೆಯ ಜತೆ ಅಮರನಾಥ ಅನೇಕ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಮಂಗಳವಾರ ರಾತ್ರಿ ಮಹಿಳೆಯ...
1 109 110 111 112 113
Page 111 of 113
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ