Sunday, February 2, 2025

ರಾಜ್ಯ

ಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ಕೊರೊನಾ ವೈರಸ್‌ನ ಆತಂಕದ ಹಿನ್ನಲೆ: ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಡಿ.30 ರಿಂದ ಜ.2 ವರೆಗೆ ನಿರ್ಬಂಧ: ಸಿ.ಎಂ ಬಸವರಾಜ ಬೊಮ್ಮಾಯಿ- ಕಹಳೆ ನ್ಯೂಸ್

ಬೆಳಗಾವಿ : "ಕೊರೊನಾ ವೈರಸ್‌ನ ಆತಂಕದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಆದರೆ ಹೊಸವರ್ಷದ ಸಂಭ್ರಮಾಚರಣೆಗೆ ಬಹಿರಂಗವಾಗಿ ರಾಜ್ಯಾದ್ಯಂತ ಬಾರ್ ಹಾಗೂ ಪಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, " ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಈ ಹೊಸ ರೂಲ್ಸ್ ಜಾರಿಯಲ್ಲಿ ಇರಲಿದ್ದು, ಹೊಸವರ್ಷದ ಸಂಭ್ರಮಾಚರಣೆಗೆ...
ರಾಜ್ಯಸುದ್ದಿ

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ ಐದು ಪಟ್ಟು ಹೆಚ್ಚಳ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ – ಕಹಳೆ ನ್ಯೂಸ್

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಐದು ಪಟ್ಟು ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ಧಾರೆ. ಬೆಳಗಾವಿಯಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಘೋಷಿಸಿದ್ದು, ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ. ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; PFI ಸಂಘಟನೆ ನಿಷೇದಕ್ಕೆ ಶರಣ್ ಪಂಪುವೆಲ್ ಆಗ್ರಹ – ಕಹಳೆ ನ್ಯೂಸ್

ಉಪ್ಪಿನಂಗಡಿ : PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ ಮೇಲಿನ ಹಲ್ಲೆಗೆ ಸಂಭಂದಿಸಿದ ಪ್ರಕರಣದಲ್ಲಿ PFI ಮುಖಂಡರರನ್ನು ಬಂಧಿಸಲಾಗಿತ್ತು, ಇದನ್ನು ವಿರೋಧಿಸಿ PFI ಸಂಘಟನೆ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಪೋಲೀಸರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿರುವುದು ಖಂಡನೀಯ. ತಮ್ಮ ಪ್ರಾಣದ ಹಂಗು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಪರಿಷತ್ ಚುನಾವಣೆ ; ಬಿಜೆಪಿ 12, ಕಾಂಗ್ರೆಸ್ 11 – ಯಾವ, ಯಾವ ಕ್ಷೇತ್ರಗಳಲ್ಲಿ ಗೆಲುವು..? ಸೋಲು .? ಇಲ್ಲಿದೆ ಸಂಪೂರ್ಣ ಪಟ್ಟಿ – ಕಹಳೆ ನ್ಯೂಸ್

ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಂತ 25 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆಯ ಬಹುತೇಕ ಫಲಿತಾಂಶ ಹೊರ ಬಿದ್ದಿದೆ. 25 ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಒಂದೊಂದು ಕ್ಷೇತ್ರದಲ್ಲಿ ಸಾಧಿಸಿದ್ದಾರೆ. ಡಿಸೆಂಬರ್ 10, 2021ರಂದು ನಡೆದಂತ 25 ಕ್ಷೇತ್ರಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯ ಇಂದು ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಸ್ವಚ್ಛ ಚಾರಿತ್ರ್ಯದ ಕೋಟ, ಭಂಡಾರಿ ವಿಧಾನ ಪರಿಷತ್ತಿಗೆ ; ” ವೆಂಕು ಪಣಂಬೂರಿಗೆ… ಕುಟ್ಟಿ ಕುಂದಾಪುರಕ್ಕೆ… ” ಎಸ್.ಡಿ.ಪಿ.ಐ‌‌. ಅಭ್ಯರ್ಥಿ ಶಾಫಿ, ಬೆಳ್ಳಾರೆಗೆ…! – ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ದ್ವಿ ಸದಸ್ಯ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಯ ಗಳಿಸಿದ್ದರೆ, ಇತ್ತ ಮೊದಲ ಬಾರಿಗೆ ವಿಧಾನಪರಿಷತ್ ಗೆ ಮಂಜುನಾಥ್ ಭಂಡಾರಿ ಪ್ರವೇಶ ಮಾಡಿದ್ದಾರೆ. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಒಟ್ಟು 389 ಮತಗಟ್ಟೆಗಳಲ್ಲಿ 6013 ಮಂದಿ ಮತದಾನವಾಗಿತ್ತು. ಇದರಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಮೊದಲ ಬಾರಿಗೆ ವಿಧಾನಪರಿಷತ್ ಗೆ ಮಂಜುನಾಥ್ ಭಂಡಾರಿ ; 2079 ಮತಗಳ ಮೂಲಕ ವಿಜಯಿಯಾದ ಸಹ್ಯಾದ್ರಿ ಸಚೇತಕ – ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ದ್ವಿ ಸದಸ್ಯ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಯ ಗಳಿಸಿದ್ದರೆ, ಇತ್ತ ಮೊದಲ ಬಾರಿಗೆ ವಿಧಾನಪರಿಷತ್ ಗೆ ಮಂಜುನಾಥ್ ಭಂಡಾರಿ ಪ್ರವೇಶ ಮಾಡಿದ್ದಾರೆ. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಒಟ್ಟು 389 ಮತಗಟ್ಟೆಗಳಲ್ಲಿ 6013 ಮಂದಿ ಮತದಾನವಾಗಿತ್ತು. ಇದರಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ದ್ವಿ ಸದಸ್ಯ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಯ ಗಳಿಸಿದ್ದಾರೆ. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಒಟ್ಟು 389 ಮತಗಟ್ಟೆಗಳಲ್ಲಿ 6013 ಮಂದಿ ಮತದಾನವಾಗಿತ್ತು. ಇದರಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ 3697 ಮತಗಳನ್ನು ಪಡೆದು ಗೆಲುವು ಸಾಧಿಸಿ, ಮೂರನೇ ಬಾರಿಗೆ ವಿಧಾನ...
ರಾಜ್ಯಸುದ್ದಿ

ಪತ್ನಿ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ಇಂದು ಮುಂಜಾನೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚನ್ನಮ್ಮ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥನ ಸನ್ನಿಧಿಗೆ ಭೇಟಿ ನೀಡಿದ ವಿಚಾರವನ್ನು ಸಿಎಂ ಬಸವರಾಜ್ ಬೊಮ್ಮಾಯ್ ಟ್ವೀಟ್‍ನಲ್ಲಿ ಹಂಚಿಕೊಂಡರು....
1 128 129 130 131 132 167
Page 130 of 167