ಇಂದು ರಾಜ್ಯದಲ್ಲಿ ‘ಶಾಲಾ ಆರಂಭ’ಕ್ಕೆ ಸಿಗಲಿದ್ಯಾ ಗ್ರಿನ್ ಸಿಗ್ನಲ್.? -ಕಹಳೆ ನ್ಯೂಸ್
ಬೆಂಗಳೂರು : ಕಳೆದ ಇತ್ತೀಚೆಗೆ ನಡೆದಂತ ಶಾಲೆಗಳ ಆರಂಭ ವಿಚಾರದ ಸಭೆಯಲ್ಲಿ, ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಇಂದು ಮತ್ತೊಂದು ಹಂತದ ಚರ್ಚೆ ಶಾಲಾ ಆರಂಭ ಕುರಿತಂತೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಅನ್ಬಕುಮಾರ್ ನೇತೃತ್ವದಲ್ಲಿ ನಡೆಯಲಿದ್ದು, ರಾಜ್ಯದಲ್ಲಿ ಇಂದು ಶಾಲಾ ಆರಂಭ ಕುರಿತಂತೆ ಗ್ರೀನ್ ಸಿಗ್ನಲ್ ನೀಡಲಿದೆ ಎನ್ನಲಾಗುತ್ತಿದೆ. ಇಂದು ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಅನ್ಬಕುಮಾರ್ ನೇತೃತ್ವದಲ್ಲಿ ರಾಜ್ಯದ...