Recent Posts

Saturday, April 26, 2025

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯ

ಅಶ್ಲೀಲ ವೆಬ್‍ಸೈಟ್‍ನಲ್ಲಿ ಬೆಂಗ್ಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ದೇಹದ ಫೋಟೋಗಳನ್ನು ಎಡಿಟ್ ಮಾಡಿ ಅಪ್ಲೋಡ್ – ಕಹಳೆ ನ್ಯೂಸ್

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರಿಗೆ ಫೋಟೋಗಳ ದುರ್ಬಳಕೆ ಆತಂಕ ಮನೆ ಮಾಡಿದೆ. ವಿದ್ಯಾರ್ಥಿನಿಯರಿಗೆ ಗೊತ್ತಾಗದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಕದ್ದು ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳು ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ಕದ್ದು ಕೃತ್ಯ ಎಸಲಾಗಿದೆ. ನಕಲಿ ಖಾತೆ ಸೃಷ್ಟಿಸಿ ಫೇಸ್‍ಬುಕ್ ಹಾಗೂ ಇನ್ಸ್ ಸ್ಟಾದಲ್ಲಿ ವಿದ್ಯಾರ್ಥಿನಿಯರಿಗೆ ರಿಕ್ವೆಸ್ಟ್ ಕಳಿಸಿ ಬಳಿಕ ಫೋಟೋಗನ್ನು ಶೇರ್ ಮಾಡಿಕೊಂಡಿದ್ದಾರೆ.   ಘಟನೆ ಕುರಿತು ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ದಕ್ಷಿಣ ಕನ್ನಡರಾಜಕೀಯರಾಜ್ಯ

” ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ” ; ಶಾಸಕ ಯು.ಟಿ ಖಾದರ್ ಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು – ಕಹಳೆ ನ್ಯೂಸ್

ಮಂಗಳೂರು, ಜು 29 : "ಜಿಲ್ಲೆಯಲ್ಲಿ ಈಗಿರುವುದು ಖಾದರ್ ಕಾಲ ಅಲ್ಲ" ಎನ್ನುವುದು ಶಾಸಕ ಯು.ಟಿ ಖಾದರ್ ಅವರಿಗೆ ನೆನಪಿರಲಿ" ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಶಾಸಕ ಖಾದರ್ ಅವರಿಗೆ ತಿರುಗೇಟು ನೀಡಿದ್ದಾರೆ.   "ಯು.ಟಿ ಖಾದರ್ ಅವರು ಸಚಿವರಾಗಿದ್ದ ಕಾಲದಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸರಿಗೆ ಬೆದರಿಕೆ , ಹಲ್ಲೆ, ಗೂಂಡಾಗಿರಿ ಯಥೇಚ್ಚವಾಗಿ ನಡೆಯುತ್ತಿತ್ತು. ಆದರೆ ಈಗ ಇರುವುದು ಖಾದರ್ ಕಾಲ ಅಲ್ಲ...
ರಾಜ್ಯಸುದ್ದಿ

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ; ಒಂದೇ ದಿನ ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಸೋಂಕು ಪತ್ತೆ – ಬರೋಬ್ಬರಿ 97 ಮಂದಿ ಬಲಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 97 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1616ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 47 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2207...
ದಕ್ಷಿಣ ಕನ್ನಡರಾಜಕೀಯರಾಜ್ಯ

‘ಕಾಮಾಲೆ ಕಣ್ಣಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ’ ; ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು‌, ಜು 23 : ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರು ವ್ಯಂಗ್ಯ ಮಾಡಿದ್ದಾರೆ.   ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸರಿಯಾದ ದಾಖಲೆ ಕೊಡಬೇಕಿತ್ತು. ಅವರು ಹೇಳಿರುವಷ್ಟು ಪ್ರಮಾಣದ ವೈದ್ಯಕೀಯ ಪರಿಕರಗಳ ಖರೀದಿಯೇ ಆಗಿಲ್ಲ. ಅಗತ್ಯಕ್ಕೆ ತಕ್ಕ ಖರೀದಿ...
ರಾಜ್ಯಸುದ್ದಿ

ಅಂತರ್‌ಜಿಲ್ಲಾ ಜಾನುವಾರು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ – ಕಹಳೆ ನ್ಯೂಸ್

ದಾವಣಗೆರೆ: ವಿವಿಧ ಜಿಲ್ಲೆಗಳಲ್ಲಿ ಜಾನುವಾರು ಕಳವು ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬಂಧಿಸಿರುವ ಪೊಲೀಸರು ಏಳು ಜಾನುವಾರು. ಒಂದು ಮಿನಿ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ದೊಡ್ಡಮಾಗಡಿ ಗ್ರಾಮದ ವಿನೋದ್‌ರಾಜ್‌ (29), ಬಳ್ಳಾರಿ ಜಿಲ್ಲೆ ಹರಪನಹಳ್ಳಿಯ ಮಡಕಿ ನಿಚ್ಚಾಪುರ ತಾಂಡಾದ ಪ್ರವೀಣ್‌ನಾಯ್ಕ (24), ಉಮೇಶನಾಯ್ಕ (24) ಬಂಧಿತ ಆರೋಪಿಗಳು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಬುಧವಾರ ಮಾಹಿತಿ ನೀಡಿದರು.   ಕಾಟಿಹಳ್ಳಿ ತಾಂಡಾದ ಮಂಜನಾಯ್ಕ ಅವರ ಎರಡು ಹಸುಗಳು ಜುಲೈ 17ರಂದು ಮನೆ...
ಬಂಟ್ವಾಳರಾಜ್ಯಸಂತಾಪ

ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಗೆ ಪಿತೃವಿಯೋಗ – ಕಹಳೆ ನ್ಯೂಸ್

ಬಂಟ್ವಾಳ : ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ತಂದೆ ಕಶೆಕೋಡಿ ಗುರುವಾಯುರಪ್ಪನ್ ಭಟ್ ಅವರು ಇಹಲೋಕ ತ್ಯಜಿಸಿದ್ದಾರೆ. ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಪ್ರಮಾಣದ ಬಂಧುಮಿತ್ರರನ್ನು ಅಗಲಿದ್ದಾರೆ....
ಬೆಂಗಳೂರುಮಂಡ್ಯರಾಜಕೀಯರಾಜ್ಯಸಿನಿಮಾಸುದ್ದಿ

ನಾನೀಗ #ಕೋವಿಡ್19 ನೆಗೆಟಿವ್ – ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖ ಎಂದ ಸಂಸದೆ ಸುಮಲತಾ..! – ಕಹಳೆ ನ್ಯೂಸ್

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಮುಕ್ತವಾಗಿರುವುದನ್ನು ಸುಮಲತಾ ಅಂಬರೀಶ್ ಸಾಮಾಜಿಕ ತಾಣದಲ್ಲಿ ಹೇಳಿಕೊಂಡಿದ್ದಾರೆ. "ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ...
ಬೆಂಗಳೂರುರಾಜಕೀಯರಾಜ್ಯ

Breaking News : ಮತ್ತೆ ಸಿಬಿಐ ಸಂಕಷ್ಟಕ್ಕೆ ಸಿಲುಕಿದ ಕೆಪಿಸಿಸಿ ಬಾಸ್ ಡಿಕೆಶಿ..! ; ಶಿವಕುಮಾರ್ ಮತ್ತೆ ಜೈಲುವಾಸ ಪಕ್ಕಾ..? – ಕಹಳೆ ನ್ಯೂಸ್

ಬೆಂಗಳೂರು,ಜು.22- ಹಣಕಾಸು ಅಕ್ರಮ ಪ್ರಕರಣದಲ್ಲಿ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ದಾಳಿಗೆ ಒಳಗಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಮತ್ತೆ ಸಿಬಿಐ ಸಂಕಷ್ಟ ಎದುರಾಗಿದೆ. ಏಕೆಂದರೆ ತಮ್ಮ ವಿರುದ್ಧ ರಾಜ್ಯಸರ್ಕಾರ ಸಿಬಿಐ ತನಿಖೆ ನಡೆಸಲು ಆದೇಶಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್‍ನ ಏಕಸದಸ್ಯ ಪೀಠ ವಜಾಗೊಳಿಸಿದೆ. ಇದರಿಂದ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಯಾವುದೇ ಸಂದರ್ಭದಲ್ಲಿ ಪುನಃ ದೂರು ದಾಖಲಿಸಿ ವಿಚಾರಣೆಗೊಳಪಡಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಡಿ.ಕೆ.ಶಿವಕುಮಾರ್ ಆಪ್ತ ಶಿವಣ್ಣ ಎಂಬುವರು ಸರ್ಕಾರ ಸಿಬಿಐ...
1 173 174 175 176 177
Page 175 of 177
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ