Tuesday, April 1, 2025

ರಾಜ್ಯ

ರಾಜ್ಯಸುದ್ದಿ

ಮಧ್ಯರಾತ್ರಿ ವಿದೇಶಿ ಪ್ರವಾಸಿಗರ ಮೇಲೆ ದಾಳಿ;ನಾಲ್ವರಿಗೆ ಗಾಯ, ಓರ್ವ ನಾಪತ್ತೆ-ಕಹಳೆ ನ್ಯೂಸ್

ಗಂಗಾವತಿ: ಮಧ್ಯರಾತ್ರಿ ವೇಳೆ ಪ್ರಕೃತಿ ಸೌಂದರ್ಯವನ್ನು ಸವಿಯುತ್ತಿದ್ದ ವಿದೇಶಿ ಪ್ರವಾಸಿಗರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿ ಲೈಂಗಿಕ ಮತ್ತು ದೈಹಿಕ ದಾಳಿ ಮಾಡಿದ ಪರಿಣಾಮ ಇಬ್ಬರು ವಿದೇಶಿ ಹಾಗೂ ಇಬ್ಬರು ದೇಶಿಯ ಪ್ರವಾಸಿಗರು ತೀವ್ರ ಗಾಯಗೊಂಡಿರುವ ಪ್ರಕರಣ ಗಂಗಾವತಿ ತಾಲೂಕಿನ ಸಾಣಾಪೂರ ಕೆರೆ(ಲೇಕ್) ಗಂಗಮ್ಮನ ಗುಡಿ ಹತ್ತಿರ ಗುರುವಾರ ಮಧ್ಯರಾತ್ರಿ ನಡೆದಿದೆ. ಇಸ್ರೇಲ್ ಮೂಲದ ನಾಮಾ(27), ಅಮೇರಿಕಾ ಮೂಲದ ಡ್ಯಾನಿಯೇಲ್(23) ಮಹಾರಾಷ್ಟ್ರದ ನಾಸಿಕ್ ಪಂಕಜ್(43) ಸ್ಥಳೀಯ ಆನೆಗೊಂದಿ...
ಬೆಂಗಳೂರುರಾಜ್ಯಸುದ್ದಿ

ದಾಖಲೆಯ 16ನೇ ಬಜೆಟ್‌ಗೆ ಸಿಎಂ ಸನ್ನದ್ಧ : 4 ಲಕ್ಷ ಕೋ. ರೂ. ಸಿದ್ದು ಬಜೆಟ್‌-ಕಹಳೆ ನ್ಯೂಸ್

ಬೆಂಗಳೂರು: “ಪಂಚ ಗ್ಯಾರಂಟಿ’ ಯೋಜನೆಗಳಿಂದಾಗಿ ರಾಜ್ಯದ ಅಭಿವೃದ್ಧಿ ತಾಳ ತಪ್ಪಿದೆ ಎಂಬ ಅಪಸ್ವರಗಳ ನಡುವೆಯೇ ವಿತ್ತ ಖಾತೆಯನ್ನು ತಮ್ಮಲ್ಲಿ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16ನೇ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಬೆಳಗ್ಗೆ 10.15ಕ್ಕೆ ಮಂಡನೆಯಾಗಲಿರುವ 2025- 26ನೇ ಸಾಲಿನ ಬಜೆಟ್‌ ಹಲವು ನಿರೀಕ್ಷೆ, ಕುತೂಹಲಗಳನ್ನು ಸೃಷ್ಟಿಸಿದೆ. ವಿಶೇಷವಾಗಿ ಗ್ಯಾರಂಟಿ ಯೋಜನೆಗಳು, ವಿವಿಧ ಸಾಮಾಜಿಕ ಭದ್ರತೆ ಕಾರ್ಯಕ್ರಮಗಳ ಜತೆಗೆ ಅಭಿವೃದ್ಧಿ ಯೋಜನೆಗಳಿಗೆ ಬೇಡಿಕೆಗೆ ತಕ್ಕಂತೆ ಅನುದಾನ ನೀಡಿ ಅಭಿವೃದ್ಧಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ವರದಕ್ಷಿಣೆ ಕೊಡಲಿಲ್ಲವೆಂದು ಮಧ್ಯರಾತ್ರಿ ವರ ಪರಾರಿ-ಕಹಳೆ ನ್ಯೂಸ್

ಬೆಂಗಳೂರು: ವರದಕ್ಷಿಣೆ ಯಾಗಿ 50 ಲಕ್ಷ ರೂ. ನಗದು ಮತ್ತು ಐಷಾರಾಮಿ ಮರ್ಸಿಡಿಸ್‌ ಕಾರನ್ನು ನೀಡಲಿಲ್ಲ ಎಂಬ ಕಾರಣಕ್ಕೆ ವರ ಮತ್ತು ಆತನ ಕುಟುಂಬ ಸದಸ್ಯರು ರಾತೋರಾತ್ರಿ ಮದುವೆ ಮನೆಯಿಂದ ಪರಾರಿಯಾಗಿದ್ದಾರೆ. ವಧುವಿನ ತಂದೆ ಬಸಂತ್‌ ಕುಮಾರ್‌ ನೀಡಿರುವ ದೂರಿನ ಮೇರೆಗೆ ಉಪ್ಪಾರಪೇಟೆ ಠಾಣೆ ಪೊಲೀಸರು ಜಿಗಣಿ ಮೂಲದ ವರ ಪ್ರೇಮ್‌ ಚಂದ್‌ ಪಾವನಿ, ಆತನ ತಂದೆ ಶಿವಕುಮಾರ್‌ ಪಾವನಿ ಮತ್ತು ತಾಯಿ ರಾಧಾ ಪಾವನಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುದಾರರ...
ಜಿಲ್ಲೆಬೆಂಗಳೂರುರಾಜ್ಯ

ಪ್ರತೀ ರವಿವಾರ ಸಂಜೆ ವಿಧಾನಸೌಧ ಆವರಣ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ -ಕಹಳೆ ನ್ಯೂಸ್

ಬೆಂಗಳೂರು: ಹಲವು ವರ್ಷಗಳಿಂದ ದೂರದಿಂದ ವಿಧಾನಸೌಧವನ್ನು ಕಣ್ತುಂಬಿಕೊಳ್ಳುತ್ತಿದ್ದ ನಾಡಿನ ಜನರಿಗೆ ಸಿಹಿ ಸುದ್ದಿ ನೀಡಲು ವಿಧಾನಸಭೆ ಕಾರ್ಯಾಲಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಪ್ರತೀ ರವಿವಾರ ಸಂಜೆ 4ರಿಂದ 7ರ ವರೆಗೆ ವಿಧಾನಸೌಧ ಆವರಣದೊಳಗೆ ಸಾರ್ವಜನಿಕರು ಮುಕ್ತವಾಗಿ ಪ್ರವೇಶಿಸುವ ಅವಕಾಶ ನೀಡಲು ಚಿಂತನೆ ನಡೆಸಿದೆ. ವಿಧಾನಸೌಧದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಆಯೋಜಿಸಿದ್ದ ಪುಸ್ತಕ ಮೇಳ ಯಶಸ್ವಿಯಾದ ಬೆನ್ನಲ್ಲೇ ಪ್ರೇರಣೆ ಪಡೆದಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರು, ವಾರಾಂತ್ಯದಲ್ಲಿ ವಿಧಾನಸೌಧ- ವಿಕಾಸ ಸೌಧ...
ದೆಹಲಿರಾಜ್ಯಸುದ್ದಿ

ಉತ್ತರಾಖಂಡದ ಕೇದಾರನಾಥದಲ್ಲಿ 2 ರೋಪ್‌ ವೇ ನಿರ್ಮಾಣ-ಕಹಳೆ ನ್ಯೂಸ್

ಹೊಸದಿಲ್ಲಿ: ಕೇದಾರನಾಥ ಮತ್ತು ಹೇಮಕುಂಡ ಸಾಹಿಬ್‌ ಧರ್ಮಕ್ಷೇತ್ರಗಳಿಗೆ ಸರ್ವಋತು ಸಂಪರ್ಕ ಒದಗಿಸುವುದಕ್ಕಾಗಿ 2 ರೋಪ್‌ವೇಗಳನ್ನು ನಿರ್ಮಾಣ ಮಾಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉತ್ತರಾಖಂಡದ ಸ್ವರ್ಣಪ್ರಯಾಗದಿಂದ ಕೇದಾರ ನಾಥಕ್ಕೆ 12.9 ಕಿ.ಮೀ. ಹಾಗೂ ಗೋವಿಂದಘಾಟ್‌ನಿಂದ ಹೇಮಕುಂಡ ಸಾಹಿಬ್‌ಗ 12.9 ಕಿ.ಮೀ. ರೋಪ್‌ವೇ ನಿರ್ಮಾಣಕ್ಕೆ 6811 ಕೋಟಿ ರೂ. ವೆಚ್ಚ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಬುಧವಾರ ಅನುಮೋದನೆ ನೀಡಿದೆ. ಈ ರೋಪ್‌ವೇಗಳು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ-ಕಹಳೆ ನ್ಯೂಸ್

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಇಂದು (ಮಾರ್ಚ್ 6) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತಿಯಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ದವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್ – ಕಹಳೆ ನ್ಯೂಸ್

ಕಲಬುರಗಿ: ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ (Milind College) ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ (Congress) ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಖರ್ಗೆ ಕುಟಂಬದ ಒಡೆತನದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ7 ಜಿಲ್ಲೆಗಳಲ್ಲಿ ದಾಳಿ-ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​...
1 3 4 5 6 7 174
Page 5 of 174
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ