Tuesday, April 1, 2025

ರಾಜ್ಯ

ಜಿಲ್ಲೆರಾಜ್ಯಸುದ್ದಿ

ಮಹಾಕುಂಭ ಮೇಳ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಭೀಕರ ರಸ್ತೆ ಅಪಘಾತ; 03 ಮಂದಿ ಸಾವು, ಆರು ಜನ ಗಂಭೀರ-ಕಹಳೆ ನ್ಯೂಸ್

ಜೈಪುರ: ಲಾರಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 03 ಮಂದಿ ಮೃತಪಟ್ಟು, 06 ಮಂದಿ ಗಂಭೀರವಾಗು ಗಾಯಗೊಂಡಿರುವ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯ ಶಹಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಹಾಕುಂಭಮೇಳದಿಂದ ವಾಪಸ್ ಆಗುತ್ತಿದ್ದಾಗ ಕ್ರೂಸರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಭರತ್ (45), ಜಗದೀಶ್​ (40) ಹಾಗೂ ಅಮೃತ್ ಬಾಯಿ ಎಂದು ಗುರುತಿಸಲಾಗಿದೆ. ಅಪಘಾತದ ಕುರಿತು ಮಾಹಿತಿ ನೀಡಿರುವ ಸ್ಥಳೀಯ ಪೊಲೀಸ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇತಿಹಾಸದಲ್ಲಿ ಮೊದಲ ಬಾರಿಗೆ ಫೆ.27ರಿಂದ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ ಆಯೋಜಿಸಿದ ಸ್ಪೀಕರ್ ಯು.ಟಿ.ಖಾದರ್ – ಕಹಳೆ ನ್ಯೂಸ್

ಬೆಂಗಳೂರು : ಇತಿಹಾಸದಲ್ಲಿ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ ನಡೆಯುತ್ತಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ಪುಸ್ತಕಮೇಳದ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದರು. ಫೆ.27, 28, ಮಾ.01 ಮತ್ತು 02 ರವರೆಗೆ ವಿಧಾನಸೌಧದಲ್ಲಿ ಪುಸ್ತಕಮೇಳ ನಡೆಯಲಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ. ಮಾ.2 ರಂದು ಸಾಧುಕೋಕಿಲ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳು ನಡೆಯಲಿದೆ ಎಂದರು. ಲೇಖಕರು ಪುಸ್ತಕ ಬಿಡುಗಡೆ ಮಾಡುತ್ತಾರೆ....
ದೆಹಲಿರಾಜ್ಯಸುದ್ದಿ

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅಧಿಕಾರ ಸ್ವೀಕಾರ; ರಾಮ್​ಲೀಲಾ ಮೈದಾನದಲ್ಲಿ ಅದ್ಧೂರಿ ಪ್ರಮಾಣವಚನ ಕಾರ್ಯಕ್ರಮ-ಕಹಳೆ ನ್ಯೂಸ್

ನವದೆಹಲಿ: ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಇಂದು ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅಧಿಕಾರ ಸ್ವೀಕಾರ ಮಾಡಲಿದ್ದು, ಮಧ್ಯಾಹ್ನ 12 ಗಂಟೆಗೆ ಪ್ರಮಾಣ ವಚನ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಕಳೆದ 2 ದಿನಗಳಿಂದ ದೆಹಲಿ ಬಿಜೆಪಿ ಘಟಕ ಕಾರ್ಯ ಕ್ರಮದ ಸಿದ್ದತೆ ಮಾಡಿಕೊಂಡಿದ್ದು, ಮೂರು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಒಂದು ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹಾಗೂ ಹೊಸ ಮುಖ್ಯಮಂತ್ರಿ ರೇಖಾ...
ಜಿಲ್ಲೆರಾಜ್ಯಶಿಕ್ಷಣಸುದ್ದಿ

1 ರಿಂದ 8ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆ-ಕಹಳೆ ನ್ಯೂಸ್

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1-8ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲು ಸರಕಾರದಿಂದ ನೂತನ ಆದೇಶವನ್ನು ಪ್ರಕಟಿಸಲಾಗಿದೆ. 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ (karnataka government schools)ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಲು ಇದಕ್ಕೆ ಸಂಬಂಧಿಸಿದಂತೆ,...
ಬೆಂಗಳೂರುರಾಜ್ಯಸುದ್ದಿ

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ “ಬೆಂಗಳೂರು ಏರ್ ಶೋ” ಗೆ ಅದ್ದೂರಿ ಚಾಲನೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ –ಕಹಳೆ ನ್ಯೂಸ್

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಬೆಂಗಳೂರು ಏರ್ ಶೋಗೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ , ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ. "ರನ್ವೇ ಟು ಬಿಲಿಯನ್ ಅಪಾರ್ಚುನಿಟಿಸಿ" ಘೋಷ ವಾಕ್ಯದೊಂದಿಗೆ ಏರ್ಶೋ-2025 ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಏರ್ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು. ನೀಲಾಕಾಶದಲ್ಲಿ ಯುದ್ಧ ವಿಮಾನಗಳು ಘರ್ಜಿಸಲಿವೆ. ಉಕ್ಕಿನ ಹಕ್ಕಿಗಳ ಮ್ಯಾಜಿಕ್ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ.ಏರ್ಶೋದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭ-ಕಹಳೆ ನ್ಯೂಸ್

ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಸಂಶೋಧಕ ಡಾ. ಮೋಹನ ಕುಂಟಾರರ ವ್ಯಕ್ತಿತ್ವ ಮತ್ತು ಸಾಹಿತ್ಯದ ಬಗ್ಗೆ ಡಾ. ಸುಭಾಷ್ ಪಟ್ಟಾಜೆಯವರು ಬರೆದ 'ಬಹುಮುಖಿ' ಎಂಬ ಕೃತಿಯು 17. 2. 2025ರಂದು ಮಧ್ಯಾಹ್ನ ೨ ಗಂಟೆಗೆ ಸರಿಯಾಗಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕಾಲೇಜಿನ ಪ್ರಿನ್ಸಿಪಾಲರಾದ ಡಾ. ಮಹಮ್ಮದಾಲಿ ಅವರ...
ಬೆಂಗಳೂರುರಾಜ್ಯಸುದ್ದಿ

‘ಬಿಟ್ ಕಾಯಿನ್ ಕೇಸ್’ ನಲ್ಲಿ ನಲಪಾಡ್ ಗೆ ಸಂಕಷ್ಟ : ನಾಳೆ ವಿಚಾರಣೆಗೆ ಹಾಜರಾಗುವಂತೆ ‘SIT’ ನೋಟಿಸ್.!- ಕಹಳೆನ್ಯೂಸ್

ಬೆಂಗಳೂರು : ಬಿಟ್ ಕಾಯಿನ್ ಕೇಸ್ ನಲ್ಲಿ ಮೊಹಮ್ಮದ್ ನಲಪಾಡ್ ಗೆ ಬಂಧನ ಭೀತಿ ಎದುರಾಗಿದ್ದು, ಮತ್ತೆ ಎಸ್ ಐ ಟಿ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ ನಲಪಾಡ್ ಗೆ ನೋಟಿಸ್ ನೀಡಿದೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ ನೋಟಿಸ್ ನೀಡಿದೆ. ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ‘SSLC’ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಆನ್’ಲೈನ್ ನಲ್ಲಿ ನಮೂದು ಮಾಡುವಂತೆ ಆದೇಶ ಹೊರಡಿಸಿದ ಪರೀಕ್ಷಾ ಮಂಡಳಿ – ಕಹಳೆನ್ಯೂಸ್

ಬೆಂಗಳೂರು : ರಾಜ್ಯದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಆನ್ಲೈನ್ ನಲ್ಲಿ ನಮೂದು ಮಾಡುವಂತೆ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮುಖ್ಯಸ್ಥರಿಗೆ ತಮ್ಮ ಶಾಲೆಯ 2025 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಣಿಯಾಗಿರುವ ಎಲ್ಲಾ ಶಾಲಾ ವಿದ್ಯಾರ್ಥಿಗಳ (CCERF) ಆಂತರಿಕ ಅಂಕಗಳನ್ನು ಆನ್ಲೈನ್ ನಲ್ಲಿ ನಮೂದು...
1 4 5 6 7 8 174
Page 6 of 174
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ