ಬ್ರಾಹ್ಮಣರ ಮೇಲೆ ಮೂತ್ರವಿಸರ್ಜನೆ ಮಾಡುತ್ತೇನೆ ; ಅನುರಾಗ್ ಕಶ್ಯಪ್ ಹೇಳಿಕೆಗೆ ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್
ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ. ಇದು ಬಾಲಿವುಡ್ನಿಂದ ಓಡಿ ಹೋದ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ನೀಡಿದ ಪ್ರತಿಕ್ರಿಯೆ. ಈ ಪ್ರತಿಕ್ರಿಯೆ ಭಾರಿ ವಿವಾದ ಸೃಷ್ಟಿಯಾಗಿದೆ. ಪ್ರತಿಭಟನೆ ಜೋರಾಗಿದೆ. ಫುಲೆ ಸಿನಿಮಾದಿಂದ ಆರಂಭಗೊಂಡ ವಿವಾದಕ್ಕೆ ಅನುರಾಗ್ ಮತ್ತಷ್ಟು ತುಪ್ಪ ಸುರಿದಿದ್ದಾರೆ. ಮುಂಬೈ(ಏ.18) ಬಾಲಿವುಡ್ನಲ್ಲಿ ಮಿಂಚಿದ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇದೀಗ ಬಾಲಿವುಡ್ ಬಿಟ್ಟು ಕನ್ನಡ ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ನೀಡುತ್ತಿರುವ ಹೇಳಿಕೆ ಅನುರಾಗ್ ಕಶ್ಯಪ್ನನ್ನು...