Wednesday, March 26, 2025

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ನೋ ಪಾರ್ಕಿಂಗ್‌ನಲ್ಲಿ ನಿಂತಿದ್ದ ಪೊಲೀಸ್‌ ವಾಹವನ್ನೇ ಲಾಕ್‌ ಮಾಡಿದ ಪೊಲೀಸರು-ಕಹಳೆ ನ್ಯೂಸ್

ಬೆಂಗಳೂರು : ನೋ ಪಾರ್ಕಿಂಗ್‌ನಲ್ಲಿ ಗಾಡಿ ನಿಲ್ಲಿಸಿದ ಕಾರಣಕ್ಕೆ ಪೊಲೀಸ್ ವಾಹನವನ್ನೇ ಲಾಕ್ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಹೈಕೋರ್ಟ್ ಮುಂಭಾಗದಲ್ಲಿ ಪೊಲೀಸ್ ಜೀಪ್‌ ಹಾಗೂ ಹೊಯ್ಸಳ ವಾಹನ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಗಮನಿಸಿದ ಸಂಚಾರಿ ಪೊಲೀಸರು ವಾಹನದ ಚಕ್ರಕ್ಕೆ ಕ್ಲಾಂಪ್‌ ಹಾಕಿ ಲಾಕ್ ಮಾಡಿದ್ದಾರೆ ಹಲಸೂರು ಗೇಟ್ ಸಂಚಾರಿ ಪೊಲೀಸರು, ಚಕ್ರಗಳಿಗೆ ಕ್ಲಾಂಪ್‌ ಹಾಕಿ ಪೊಲೀಸ್ ವಾಹನವನ್ನೇ ಲಾಕ್ ಮಾಡಿದ್ದಾರೆ ಸಾರ್ವಜನಿಕರು ನೋ ಪಾರ್ಕಿಂಗ್‌ನಲ್ಲಿ ಗಾಡಿ...
ಜಿಲ್ಲೆಬೆಂಗಳೂರುಸುದ್ದಿ

ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ-ಕಹಳೆ ನ್ಯೂಸ್

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ...
ಜಿಲ್ಲೆಬೆಂಗಳೂರುರಾಜ್ಯ

ಮುಡಾ ಪ್ರಕರಣ: ಮಾ.24ಕ್ಕೆ ವಿಚಾರಣೆ ಮುಂದೂಡಿಕೆ-ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ ವರದಿ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾ. 24ಕ್ಕೆ ವಿಚಾರಣೆ ಮುಂದೂಡಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನಲ್ಲಿ ಕೆಲವೊಂದು ಗೊಂದಲಗಳಿವೆ. ಲೋಕಾ ಪೊಲೀಸರು ಸಲ್ಲಿಸಿರುವ ವರದಿಯಲ್ಲಿ ಆರೋಪಿ 1ರಿಂದ 4ರವರೆಗಿನ ಅರೋಪಿಗಳ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಬಣ್ಣದ ಕುಂಚದಲ್ಲಿ ಶಬರಿ ಗಾಣಿಗ ಸಾಧನೆ ಚಿತ್ರ ; ಕ್ಯಾನ್ವಾಸ್ ಮೇಲೆ ನಿಮಿಷದಲ್ಲಿ ಶಬರಿ ಪೈಂಟಿಂಗ್ ಕಮಾಲ್..!! – ಕಹಳೆ ನ್ಯೂಸ್

ಆಕೆ ಕಣ್ಣು ಮುಚ್ಚಿ ಕಣ್ಣು ಬಿಡೋದ್ರೊಳಗಡೆ ಅದ್ಭುತ ಕಲಾಕೃತಿಯನ್ನ ಬಿಡಿಸೋ ಜಾಣೆ, ಹಾಡೋಕೆ ಶುರು ಮಾಡಿದರೆ ಕೋಗಿಲೆ ಸ್ವರದ ಇಂಪಾದ ಸಂಗೀತ. ಕ್ಯಾನ್ವಾಸ್ ಹಿಡಿದು ಕುಳಿತ್ರೆ ಕುತೂಹಲ ಕೆರಳಿಸುವ ಅದ್ಭುತವಾದ ಚಿತ್ರ. ಕರ್ನಾಟಕದ ಅತಿವೇಗದ ಚಿತ್ರಗಾರ್ತಿ ಎಂದೇ ಪ್ರಸಿದ್ಧಿ ಪಡೆದ ಈಕೆಯ ಹೆಸರು ಶಬರಿ ಗಾಣಿಗ. ಹೌದು..ಮೂರೇ ನಿಮಿಷದಲ್ಲಿ ಸುಂದರ ಚಿತ್ರ ಅರಳಿಸುವ ಚಾಕಚಕ್ಯತೆ ಇರುವ ಈಕೆ ಮೂಲತಃ ಮಂಗಳೂರಿನವರು. ಇಂಜಿನಿಯರ್ ಯೋಗೀಶ್ ಕುಮಾರ್ ಹಾಗೂ ಶಶಿಕಲಾ ದಂಪತಿ ಪುತ್ರಿ....
ಅಂಕಣದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರೂಪಣೆ ಎಲ್ಲದಕ್ಕೂ ಸೈ ಪ್ಯಾಕು ಪ್ಯಾಕು…!! ಹಿತೇಶ್ ಕಾಪಿನಡ್ಕ ಎಂಬ ಸಕಲಕಲಾ ವಲ್ಲಭ..!! – ಕಹಳೆ ನ್ಯೂಸ್

ಅಕ್ಕಾ ಮೀನ್ ಬೋಡೆ.. ಪ್ಯಾಕು ಪ್ಯಾಕು ಪ್ಯಾಕು ಈ ಡೈಲಾಗ್ ಕೇಳಿದ್ರೇನೆ ತಕ್ಷಣ ನೆನಪಾಗೋದೆ ಪ್ಯಾಕು ಪ್ಯಾಕು ಹಿತೇಶ್ ಕಾಪಿನಡ್ಕ ಅವರ ನಟನೆ. ಹೌದು ಝೀ ಕನ್ನಡ ಕಾಮಿಡಿ ಕಿಲಾಡಿ ಮೂಲಕ ಜನ ಮನೆ ಸೆಳೆದ ಹಿತೇಶ್ ಎರಡನೇ ರನ್ನರ್ ಅಪ್ ಆಗಿ ಈಗ ಕರ್ನಾಟಕಕ್ಕೆ ಚಿರಪರಿಚತ ವ್ಯಕ್ತಿ. ಕಾಮಿಡಿ ಕಿಲಾಡಿಗಳು ವೇದಿಕೆ ಮೇಲೆ ಲೇಡಿ ಗೆಟಪ್ ಹಾಕಿ ನುಲಿಯುತ್ತಾ ನಮ್ಮನ್ನೆಲ್ಲಾ ತಮ್ಮ ಹಾಸ್ಯ ಮೂಲಕನೇ ನಗೆಗಡಲಲ್ಲಿ ತೇಲಿಸುತ್ತಿದ್ದ ಹಿತೇಶ್...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಪೊಲೀಸ್ ಆಗಬೇಕೆಂಬ ಕನಸು ಹೊತ್ತಿದ್ದ ಭವ್ಯಾ ಪೂಜಾರಿ ಆಗಿದ್ದು ನಟಿ..! – ಕಹಳೆ ನ್ಯೂಸ್

ಬಣ್ಣದ ಲೋಕವೇ ಹಾಗೆ. ಇದಕ್ಕೆ ಆಕರ್ಷಿತರಾಗವರಿಲ್ಲ. ಈ ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಮುಖಗಳನ್ನ ಕಾಣುತ್ತೇವೆ. ಆದರೆ ನಟನೆ ಮೂಲಕ ಪ್ರೇಕ್ಷಕನ ಮನದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಆದ್ರೆ ಇಲ್ಲೊಬ್ಬರು ಪಟ ಪಟ ಅಂತಾನೇ ಮಾತಾಡ್ತಾ ತನ್ನ ವಿಭಿನ್ನ ನಟನೆಯ ಮೂಲಕವೇ ಪ್ರೇಕ್ಷಕರ ಮನಸ್ಸಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರೇ ಬೆಳ್ಳಾರೆಯ ಬೆಡಗಿ ಭವ್ಯಾ ಪೂಜಾರಿ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆಯವರಾದ ಭವ್ಯಾ ರಂಗಭೂಮಿ ಕಲಾವಿದೆ ಹಾಗೂ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಸಚಿವರೊಂದಿಗೆ ಚರ್ಚೆ- ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧಾನ ಸಭೆಯ ಕಲಾಪದ ನಡುವೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಜೊತೆಗೂಡಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಉಡುಪಿ ಜಿಲ್ಲೆಯ ಕರಾವಳಿ ಭಾಗದ ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್, ಕಾಪು ಗುರ್ಮೆ ಸುರೇಶ್ ಶೆಟ್ಟಿ,, ಉಡುಪಿ ಶಾಸಕ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ! ಚಿಕಿತ್ಸೆ ಫಲಿಸದೇ ಕ್ಯಾಂಟರ್ ಚಾಲಕ ಸಾವು-ಕಹಳೆ ನ್ಯೂಸ್

ಬೆಂಗಳೂರು: ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಕ್ಯಾಂಟರ್ ಚಾಲಕ ಜಗನ್ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಮೂರು ಆಟೋಗಳು, ಎರಡು ಕ್ಯಾಬ್‌ಗಳು, ಒಂದು ಬೈಕ್ ಮತ್ತು ಬಸ್ ಜಖಂಗೊಂಡಿವೆ.ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಮುಂಜಾನೆ 3.50 ರ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ.ಈ ವೇಳೆ ಪಾದಚಾರಿ...
1 2 3 4 133
Page 2 of 133
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ