Thursday, March 27, 2025

ಬೆಂಗಳೂರು

ಅಂಕಣದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರೂಪಣೆ ಎಲ್ಲದಕ್ಕೂ ಸೈ ಪ್ಯಾಕು ಪ್ಯಾಕು…!! ಹಿತೇಶ್ ಕಾಪಿನಡ್ಕ ಎಂಬ ಸಕಲಕಲಾ ವಲ್ಲಭ..!! – ಕಹಳೆ ನ್ಯೂಸ್

ಅಕ್ಕಾ ಮೀನ್ ಬೋಡೆ.. ಪ್ಯಾಕು ಪ್ಯಾಕು ಪ್ಯಾಕು ಈ ಡೈಲಾಗ್ ಕೇಳಿದ್ರೇನೆ ತಕ್ಷಣ ನೆನಪಾಗೋದೆ ಪ್ಯಾಕು ಪ್ಯಾಕು ಹಿತೇಶ್ ಕಾಪಿನಡ್ಕ ಅವರ ನಟನೆ. ಹೌದು ಝೀ ಕನ್ನಡ ಕಾಮಿಡಿ ಕಿಲಾಡಿ ಮೂಲಕ ಜನ ಮನೆ ಸೆಳೆದ ಹಿತೇಶ್ ಎರಡನೇ ರನ್ನರ್ ಅಪ್ ಆಗಿ ಈಗ ಕರ್ನಾಟಕಕ್ಕೆ ಚಿರಪರಿಚತ ವ್ಯಕ್ತಿ. ಕಾಮಿಡಿ ಕಿಲಾಡಿಗಳು ವೇದಿಕೆ ಮೇಲೆ ಲೇಡಿ ಗೆಟಪ್ ಹಾಕಿ ನುಲಿಯುತ್ತಾ ನಮ್ಮನ್ನೆಲ್ಲಾ ತಮ್ಮ ಹಾಸ್ಯ ಮೂಲಕನೇ ನಗೆಗಡಲಲ್ಲಿ ತೇಲಿಸುತ್ತಿದ್ದ ಹಿತೇಶ್...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಪೊಲೀಸ್ ಆಗಬೇಕೆಂಬ ಕನಸು ಹೊತ್ತಿದ್ದ ಭವ್ಯಾ ಪೂಜಾರಿ ಆಗಿದ್ದು ನಟಿ..! – ಕಹಳೆ ನ್ಯೂಸ್

ಬಣ್ಣದ ಲೋಕವೇ ಹಾಗೆ. ಇದಕ್ಕೆ ಆಕರ್ಷಿತರಾಗವರಿಲ್ಲ. ಈ ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಮುಖಗಳನ್ನ ಕಾಣುತ್ತೇವೆ. ಆದರೆ ನಟನೆ ಮೂಲಕ ಪ್ರೇಕ್ಷಕನ ಮನದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಆದ್ರೆ ಇಲ್ಲೊಬ್ಬರು ಪಟ ಪಟ ಅಂತಾನೇ ಮಾತಾಡ್ತಾ ತನ್ನ ವಿಭಿನ್ನ ನಟನೆಯ ಮೂಲಕವೇ ಪ್ರೇಕ್ಷಕರ ಮನಸ್ಸಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರೇ ಬೆಳ್ಳಾರೆಯ ಬೆಡಗಿ ಭವ್ಯಾ ಪೂಜಾರಿ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆಯವರಾದ ಭವ್ಯಾ ರಂಗಭೂಮಿ ಕಲಾವಿದೆ ಹಾಗೂ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಸಚಿವರೊಂದಿಗೆ ಚರ್ಚೆ- ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧಾನ ಸಭೆಯ ಕಲಾಪದ ನಡುವೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಜೊತೆಗೂಡಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಉಡುಪಿ ಜಿಲ್ಲೆಯ ಕರಾವಳಿ ಭಾಗದ ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್, ಕಾಪು ಗುರ್ಮೆ ಸುರೇಶ್ ಶೆಟ್ಟಿ,, ಉಡುಪಿ ಶಾಸಕ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ! ಚಿಕಿತ್ಸೆ ಫಲಿಸದೇ ಕ್ಯಾಂಟರ್ ಚಾಲಕ ಸಾವು-ಕಹಳೆ ನ್ಯೂಸ್

ಬೆಂಗಳೂರು: ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಕ್ಯಾಂಟರ್ ಚಾಲಕ ಜಗನ್ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಮೂರು ಆಟೋಗಳು, ಎರಡು ಕ್ಯಾಬ್‌ಗಳು, ಒಂದು ಬೈಕ್ ಮತ್ತು ಬಸ್ ಜಖಂಗೊಂಡಿವೆ.ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಮುಂಜಾನೆ 3.50 ರ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ.ಈ ವೇಳೆ ಪಾದಚಾರಿ...
ಜಿಲ್ಲೆಬೆಂಗಳೂರುಸುದ್ದಿ

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಲಾಂಗ್‌ ಹಿಡಿದು ಓಡಾಡುತ್ತಿದ್ದ ಕುಖ್ಯಾತ ಕಳ್ಳ ಸೇರಿ ಇಬ್ಬರ ಸೆರೆ -ಕಹಳೆ ನ್ಯೂಸ್

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಹೋಗುವಾಗ ಕೈಯಲ್ಲಿ ಲಾಂಗ್‌ ಹಿಡಿದು ಭಯ ಸೃಷ್ಟಿಸಿದ್ದ ಕುಖ್ಯಾತ ಕಳ್ಳ ಸೇರಿ ಇಬ್ಬರನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸಂತನಗರದ ಜಲ್ಲಾ ಸಿದ್ದಿಕ್ಕಿ (36) ಮತ್ತು ಸಂತೋಷ್‌(26) ಬಂಧಿತರು. ಆರೋಪಿಗಳು ಮಾ.3ರ ರಾತ್ರಿ ಶಿವಾಜಿನಗದ ಬಂಬೂ ಬಜಾರ್‌ ರಸ್ತೆಯಲ್ಲಿ ಕೈಯಲ್ಲಿ ಲಾಂಗ್‌ ಹಿಡಿದು ದ್ವಿಚಕ್ರ ವಾಹನದಲ್ಲಿ ಆರೋಪಿಗಳು ಸುತ್ತಾಡುತ್ತಿದ್ದರು. ಈ ದೃಶ್ಯವನ್ನು ಮಹಿಳೆಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲು ಹೊರಟ ಮುಖ್ಯಮಂತ್ರಿ’ ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕೆ – ಕಹಳೆ ನ್ಯೂಸ್

ಬೆಂಗಳೂರು, ಮಾ.07 : ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಜಟ್ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಅಲ್ಪಸಂಖ್ಯಾತರ ಹೆಸರಿನಲ್ಲಿ...
ಬೆಂಗಳೂರುರಾಜ್ಯಸುದ್ದಿ

ದಾಖಲೆಯ 16ನೇ ಬಜೆಟ್‌ಗೆ ಸಿಎಂ ಸನ್ನದ್ಧ : 4 ಲಕ್ಷ ಕೋ. ರೂ. ಸಿದ್ದು ಬಜೆಟ್‌-ಕಹಳೆ ನ್ಯೂಸ್

ಬೆಂಗಳೂರು: “ಪಂಚ ಗ್ಯಾರಂಟಿ’ ಯೋಜನೆಗಳಿಂದಾಗಿ ರಾಜ್ಯದ ಅಭಿವೃದ್ಧಿ ತಾಳ ತಪ್ಪಿದೆ ಎಂಬ ಅಪಸ್ವರಗಳ ನಡುವೆಯೇ ವಿತ್ತ ಖಾತೆಯನ್ನು ತಮ್ಮಲ್ಲಿ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16ನೇ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಬೆಳಗ್ಗೆ 10.15ಕ್ಕೆ ಮಂಡನೆಯಾಗಲಿರುವ 2025- 26ನೇ ಸಾಲಿನ ಬಜೆಟ್‌ ಹಲವು ನಿರೀಕ್ಷೆ, ಕುತೂಹಲಗಳನ್ನು ಸೃಷ್ಟಿಸಿದೆ. ವಿಶೇಷವಾಗಿ ಗ್ಯಾರಂಟಿ ಯೋಜನೆಗಳು, ವಿವಿಧ ಸಾಮಾಜಿಕ ಭದ್ರತೆ ಕಾರ್ಯಕ್ರಮಗಳ ಜತೆಗೆ ಅಭಿವೃದ್ಧಿ ಯೋಜನೆಗಳಿಗೆ ಬೇಡಿಕೆಗೆ ತಕ್ಕಂತೆ ಅನುದಾನ ನೀಡಿ ಅಭಿವೃದ್ಧಿ...
1 2 3 4 5 134
Page 3 of 134
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ