Wednesday, April 2, 2025

ಬೆಂಗಳೂರು

ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಆಗಾಗ ಸಂಭವಿಸುತ್ತದೆ ಇದೀಗ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಮನೆಯಲ್ಲಿದ್ದ ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು, ಅಡುಗೆ ಅನಿಲ ಸೋರಿಕೆಯಾಗಿ ಮನೆಯಲ್ಲಿದ್ದ 6 ಜನರಿಗೆ ಗಾಯಗಳಾಗಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊಂದಿಕೊಂಡಿದೆ....
ಬೆಂಗಳೂರುಸುದ್ದಿ

ಗೃಹಲಕ್ಷ್ಮಿಯರಿಗೆ ಗುಡ್​​ನ್ಯೂಸ್ : ಮಹಿಳೆಯರ ಖಾತೆಗೆ ಒಟ್ಟಿಗೆ 4 ಸಾವಿರ ರೂ ಜಮಾ..? : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – ಕಹಳೆನ್ಯೂಸ್

ಬೆಳಗಾವಿ  : ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆ ಹಣ ಜಮಾ ಆಗದ ಹಿನ್ನೆಲೆ ರಾಜ್ಯದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಪೆಂಡಿಂಗ್‌ ಇರುವ ಎರಡು ತಿಂಗಳ ಹಣ ಯಾವಾಗ ಮಹಿಳೆಯರ ಖಾತೆ ಹಣ ಜಮಾ ಆಗಲಿದೆ ಎನ್ನುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಬೆಳಗಾವಿಯಲ್ಲಿ ಸಂಭವಿಸಿದ ಅಪಘಾತದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು,...
ಬೆಂಗಳೂರುರಾಜ್ಯಸುದ್ದಿ

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ “ಬೆಂಗಳೂರು ಏರ್ ಶೋ” ಗೆ ಅದ್ದೂರಿ ಚಾಲನೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ –ಕಹಳೆ ನ್ಯೂಸ್

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಬೆಂಗಳೂರು ಏರ್ ಶೋಗೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ , ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ. "ರನ್ವೇ ಟು ಬಿಲಿಯನ್ ಅಪಾರ್ಚುನಿಟಿಸಿ" ಘೋಷ ವಾಕ್ಯದೊಂದಿಗೆ ಏರ್ಶೋ-2025 ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಏರ್ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು. ನೀಲಾಕಾಶದಲ್ಲಿ ಯುದ್ಧ ವಿಮಾನಗಳು ಘರ್ಜಿಸಲಿವೆ. ಉಕ್ಕಿನ ಹಕ್ಕಿಗಳ ಮ್ಯಾಜಿಕ್ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ.ಏರ್ಶೋದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭ-ಕಹಳೆ ನ್ಯೂಸ್

ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಸಂಶೋಧಕ ಡಾ. ಮೋಹನ ಕುಂಟಾರರ ವ್ಯಕ್ತಿತ್ವ ಮತ್ತು ಸಾಹಿತ್ಯದ ಬಗ್ಗೆ ಡಾ. ಸುಭಾಷ್ ಪಟ್ಟಾಜೆಯವರು ಬರೆದ 'ಬಹುಮುಖಿ' ಎಂಬ ಕೃತಿಯು 17. 2. 2025ರಂದು ಮಧ್ಯಾಹ್ನ ೨ ಗಂಟೆಗೆ ಸರಿಯಾಗಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕಾಲೇಜಿನ ಪ್ರಿನ್ಸಿಪಾಲರಾದ ಡಾ. ಮಹಮ್ಮದಾಲಿ ಅವರ...
ಬೆಂಗಳೂರುರಾಜ್ಯಸುದ್ದಿ

‘ಬಿಟ್ ಕಾಯಿನ್ ಕೇಸ್’ ನಲ್ಲಿ ನಲಪಾಡ್ ಗೆ ಸಂಕಷ್ಟ : ನಾಳೆ ವಿಚಾರಣೆಗೆ ಹಾಜರಾಗುವಂತೆ ‘SIT’ ನೋಟಿಸ್.!- ಕಹಳೆನ್ಯೂಸ್

ಬೆಂಗಳೂರು : ಬಿಟ್ ಕಾಯಿನ್ ಕೇಸ್ ನಲ್ಲಿ ಮೊಹಮ್ಮದ್ ನಲಪಾಡ್ ಗೆ ಬಂಧನ ಭೀತಿ ಎದುರಾಗಿದ್ದು, ಮತ್ತೆ ಎಸ್ ಐ ಟಿ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ ನಲಪಾಡ್ ಗೆ ನೋಟಿಸ್ ನೀಡಿದೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ ನೋಟಿಸ್ ನೀಡಿದೆ. ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ‘SSLC’ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಆನ್’ಲೈನ್ ನಲ್ಲಿ ನಮೂದು ಮಾಡುವಂತೆ ಆದೇಶ ಹೊರಡಿಸಿದ ಪರೀಕ್ಷಾ ಮಂಡಳಿ – ಕಹಳೆನ್ಯೂಸ್

ಬೆಂಗಳೂರು : ರಾಜ್ಯದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಆನ್ಲೈನ್ ನಲ್ಲಿ ನಮೂದು ಮಾಡುವಂತೆ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮುಖ್ಯಸ್ಥರಿಗೆ ತಮ್ಮ ಶಾಲೆಯ 2025 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಣಿಯಾಗಿರುವ ಎಲ್ಲಾ ಶಾಲಾ ವಿದ್ಯಾರ್ಥಿಗಳ (CCERF) ಆಂತರಿಕ ಅಂಕಗಳನ್ನು ಆನ್ಲೈನ್ ನಲ್ಲಿ ನಮೂದು...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು: ವಿಶ್ರಾಂತಿಗೆ ಸೂಚಿಸಿದ ವೈದ್ಯರು; ಎಲ್ಲಾ ಕಾರ್ಯಕ್ರಮಗಳು ರದ್ದು -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿನೋವಿಂದ ಬಳಲುತಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದಾರೆ. ಮಂಡಿ ನೋವು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ವೈದ್ಯರ ಸಲಹೆ ಮೇರೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಂಡಿಯ ಮೇಲೆ ಯಾವುದೇ ಭಾರ ಹಾಕದಂತೆ ನೋಡಿಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮ್ಯಯ ಇಂದು ವಿಶ್ರಾಂತಿ ಪಡೆಯುತ್ತಿದ್ದು, ಇಂದಿನ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ...
ಬೆಂಗಳೂರುರಾಜ್ಯಸುದ್ದಿ

2 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ : ಬೆಂಗಳೂರಲ್ಲಿ ತಹಸೀಲ್ದಾರ್ ಸೇರಿ ಮೂವರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು-ಕಹಳೆ ನ್ಯೂಸ್

ಬೆಂಗಳೂರು : ಜಮೀನು ಮಾಲೀಕರ ಹೆಸರನ್ನು ಪಹಣಿಯಲ್ಲಿ ಸೇರಿಸಲು 2 ಲಕ್ಷ ಲಂಚ ಪಡೆಯುತ್ತಿದ್ದ ಯಲಹಂಕ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಧ್ಯವರ್ತಿಗಳಾದ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ನಾಗರಾಜು ಮತ್ತು ಸಂದೀಪ್ ಹಾಗೂ ಮುನಿಶಾಮಿ ರೆಡ್ಡಿ ಬಂಧಿತ ಆರೋಪಿಗಳು. ಜಮೀನಿನ ದಾಖಲೆಗೆ ಮಾಲೀಕರ ಹೆಸರು ಸೇರಿಸುವಂತೆ ವಕೀಲ ಮಹೇಶ್ ಅವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು ವಿಶೇಷ...
1 4 5 6 7 8 135
Page 6 of 135
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ