Saturday, April 19, 2025

ಮುಂಬೈ

ಮುಂಬೈಸಿನಿಮಾಸುದ್ದಿ

ಬ್ರಾಹ್ಮಣರ ಮೇಲೆ ಮೂತ್ರವಿಸರ್ಜನೆ ಮಾಡುತ್ತೇನೆ ; ಅನುರಾಗ್ ಕಶ್ಯಪ್ ಹೇಳಿಕೆಗೆ ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ. ಇದು ಬಾಲಿವುಡ್‌ನಿಂದ ಓಡಿ ಹೋದ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ನೀಡಿದ ಪ್ರತಿಕ್ರಿಯೆ. ಈ ಪ್ರತಿಕ್ರಿಯೆ ಭಾರಿ ವಿವಾದ ಸೃಷ್ಟಿಯಾಗಿದೆ. ಪ್ರತಿಭಟನೆ ಜೋರಾಗಿದೆ. ಫುಲೆ ಸಿನಿಮಾದಿಂದ ಆರಂಭಗೊಂಡ ವಿವಾದಕ್ಕೆ ಅನುರಾಗ್ ಮತ್ತಷ್ಟು ತುಪ್ಪ ಸುರಿದಿದ್ದಾರೆ.   ಮುಂಬೈ(ಏ.18) ಬಾಲಿವುಡ್‌ನಲ್ಲಿ ಮಿಂಚಿದ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇದೀಗ ಬಾಲಿವುಡ್ ಬಿಟ್ಟು ಕನ್ನಡ ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ನೀಡುತ್ತಿರುವ ಹೇಳಿಕೆ ಅನುರಾಗ್ ಕಶ್ಯಪ್‌ನನ್ನು...
ಅಂತಾರಾಷ್ಟ್ರೀಯಕ್ರೈಮ್ದೆಹಲಿಮುಂಬೈಸುದ್ದಿ

26/11ರ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ವಿಚಾರಣೆ : 18 ದಿನ NIA ಕಸ್ಟಡಿಗೆ – ಕಹಳೆ ನ್ಯೂಸ್

ಭಯೋತ್ಪಾದನಾ ನಿಗ್ರಹ ಸಂಸ್ಥೆಯು ರಾಣಾನನ್ನು ತೀವ್ರ ಭದ್ರತೆಯಲ್ಲಿ ನಿನ್ನೆ ಗುರುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಿದ ನಂತರ ಪಟಿಯಾಲ ಹೌಸ್‌ನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನವದೆಹಲಿ: ಅಮೆರಿಕದಿಂದ ಭಾರತಕ್ಕೆ ಗಡಿಪಾರುಗೊಂಡಿರುವ 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನ ವಿಚಾರಣೆಗಾಗಿ ವಿಶೇಷ ರಾಷ್ಟ್ರೀಯ ತನಿಖಾ ಕೋರ್ಟ್ 18 ದಿನಗಳ ಕಸ್ಟಡಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಕಸ್ಟಡಿಗೆ...
ಮುಂಬೈರಾಜ್ಯರಾಷ್ಟ್ರೀಯಸುದ್ದಿ

141 ಕಿ.ಮೀ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಹೊರಟ ಅನಂತ್ ಅಂಬಾನಿ-ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಹಾಗೂ ರಿಲಯನ್ಸ್ ಇಂಡಸ್ಟ್ರಿಯ ನಿರ್ದೇಶಕ ಅನಂತ್ ಅಂಬಾನಿ ಅವರು ಪಾದಯಾತ್ರೆಯೊಂದನ್ನು ಆರಂಭಿಸಿದ್ದಾರೆ. ಅನಂತ್ ಅಂಬಾನಿ ಮಾರ್ಚ್ 27 ರಂದು ಜಾಮ್‌ನಗರದಿಂದ 141 ಕಿಲೋಮೀಟರ್ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಆರಂಭಿಸಿದ್ದು. ದೈವಭಕ್ತರೂ ಆಗಿರುವ ಅನಂತ್ ಅಂಬಾನಿ ಇದೆ ಬರುವ ಏಪ್ರಿಲ್ 10 ರಂದು ದ್ವಾರಕಾ ತಲುಪಲಿದ್ದಾರಂತೆ. ಅನಂತ್ ಅಂಬಾನಿ ಅವರು ಭಗವಾನ್ ಶ್ರೀಕೃಷ್ಣನ ಪರಮ ಭಕ್ತರಾಗಿದ್ದು ಅದಕ್ಕೆಂದೇ ತಮ್ಮ 30ನೇ...
ಮುಂಬೈರಾಷ್ಟ್ರೀಯಸುದ್ದಿ

ಮುಂಬೈ ವಿಮಾನ ನಿಲ್ದಾಣದ ಶೌಚಾಲಯದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ-ಕಹಳೆ ನ್ಯೂಸ್

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಸಹರ್ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಗುವನ್ನು ತ್ಯಜಿಸಲು ಕಾರಣವಾದ ವ್ಯಕ್ತಿಯನ್ನು ಗುರುತಿಸಲು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ 1.30 ರ ಸುಮಾರಿಗೆ ನಿರ್ಜೀವ ದೇಹವನ್ನು ವರದಿ ಮಾಡಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕೂಪರ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಟೈಮ್ಸ್ ನೌ ವರದಿ...
ಜಿಲ್ಲೆಮುಂಬೈರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹೆಣ್ಣು ಮಗುವಿನ ಅಪ್ಪನಾದ ಕೆ.ಎಲ್. ರಾಹುಲ್ -ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ಸೋಮವಾರ(ಮಾರ್ಚ್ 24) ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸಂತಸದ ಸುದ್ದಿಯನ್ನು ಅತಿಯಾ ಮತ್ತು ರಾಹುಲ್ ದಂಪತಿ ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. ಐಪಿಎಲ್ ವೇಳೆ ಕ್ರಿಕೆಟಿಗ ರಾಹುಲ್ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೊಸತಾಗಿ ಸೇರಿರುವ ಕೆ.ಎಲ್. ರಾಹುಲ್, ವೈಯಕ್ತಿಕ ಕಾರಣಗಳಿಂದಾಗಿ ಸೋಮವಾರ ನಡೆಯುತ್ತಿರುವ ತಂಡದ ಆರಂಭಿಕ ಐಪಿಎಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಮೊದಲ...
ಅಂಕಣದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ಕಣ್ಣಲ್ಲೇ ಮೋಡಿ ಮಾಡೋ ‘ತುಳುನಾಡ ಕ್ರಶ್’ ಸಮತಾ ಅಮೀನ್ – ಕಹಳೆ ನ್ಯೂಸ್

ಕಣ್ಣಲ್ಲೇ ಮೋಡಿ ಮಾಡೋ ಅಂದದ ಚೆಲುವೆ, ಹುಟ್ಟಿದ್ದು ಮುಂಬೈನಲ್ಲಾದರೂ ತುಳುನಾಡಿನ ಸಂಸ್ಕೃತಿ ಮೈಗೂಡಿಸಿಕೊಂಡಿರುವಾಕೆ. ದಿಲ್ ರಂಗ್ ಅನ್ನೋ ಆಲ್ಬಮ್ ಸಾಂಗ್‌ನಲ್ಲಿ ನಾಯಕಿಯಾಗಿ ಕಾಣಿಸಿಕೊಂಡು ತುಳುನಾಡು ಕ್ರಶ್ ಅಂತ ಖ್ಯಾತಿ ಪಡೆದ ತುಳುನಾಡ ಬೆಡಗಿ ಸಮತಾ ಅಮೀನ್.   ಸಮತಾ ದಿ. ಅಶೋಕ್ ಅಮೀನ್ ಹಾಗೂ ಮಂಜುಳಾ ಅಮೀನ್ ದಂಪತಿಯ ಪ್ರೀತಿಯ ಮಗಳು. ಇವರು ಎಸ್ ಆರ್ ಪಿ ಸತ್ಯ ಸಾಯಿ ನಿಕೇತನ್ ಹೈಸ್ಕೂಲ್ ಹಾಗೂ ಸೈಂಥ್ ಥೋಮಸ್ ಹೈಸ್ಕೂಲ್‌ನಲ್ಲಿ ಪ್ರಾಥಾಮಿಕ...
ಮುಂಬೈಸುದ್ದಿ

ಸಂಗೀತ ಕಾರ್ಯಕ್ರಮದ ನಡುವೆ ಧಿಡೀರ್ ಅರೋಗ್ಯ ಏರುಪೇರು. ಸೋನು ನಿಗಮ್ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಮುಂಬೈ: ಭಾರತೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ(ಫೆ.2) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಿವುಡ್ ಸಿಂಗರ್ ಸೋನು ನಿಗಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಭಾನುವಾರ ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ನಡುವೆಯೇ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ಮಾಡಿವೆ. ಭಾನುವಾರ ಸಂಗೀತ ಕಾರ್ಯಕ್ರಮದ ವೇಳೆ ತೀವ್ರ ತರನಾದ ಬೆನ್ನು ನೋವಿನೊಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು ಆದರೂ ತಮ್ಮ...
ಮುಂಬೈಸಿನಿಮಾಸುದ್ದಿ

ಸಾಲು ಸಾಲು ವೆಬ್ ಸೀರಿಸ್‌, ಬೆಳ್ಳಿ ಪರದೆಯಲ್ಲೂ ಮೋಡಿ ಮಾಡುತ್ತಿದ್ದಾರೆ ಬಾಲಿವುಡ್‌ ಖ್ಯಾತ ನಟಿ, ಕಾಸ್ಟಿಂಗ್‌ ಡೈರೆಕ್ಟರ್‌ ಆರತಿ ಮಿತ್ತಲ್..!! – ಕಹಳೆ ನ್ಯೂಸ್

ಆರತಿ ಮಿತ್ತಲ್..! ಸೌಂದರ್ಯದ ಜೊತೆಗೆ ಅಪೂರ್ವ ಅಭಿನಯದ ಮೂಲಕ ಹೆಸರು ಮಾಡಿದ ಮುದ್ದು ಅರಗಿಣಿ. ಹರ್ಫೌಲ್ ಮೋಹಿನಿ, ಏಕ್ ಮಹಾನಾಯಕ್ ಡಾ ಭೀಮ ರಾವ್ ಅಂಬೇಡ್ಕರ್, ಕುಂಡಲೀ ಭಾಗ್ಯ, ರಕ್ಷಾಬಂಧನ್ ಹಿಂದಿ ಧಾರಾವಾಹಿಗಳನ್ನು ನೋಡಿದವರಿಗೆ ಇವರು ಚಿರಪರಿಚಿತರು. ದೆಹಲಿ ಮೂಲದವರಾದ ಆರತಿ ಮಿತ್ತಲ್ ಹುಟ್ಟಿದ್ದು ದೆಹಲಿಯಲ್ಲಿ. ಮಾನವ್ ಭಾರತೀ ವಿಶ್ವವಿದ್ಯಾಲಯ ಸುಲ್ತಾನ್‌ ಪುರ ಇಲ್ಲಿ ಎಂಬಿಎ ಮಾರ್ಕೆಟಿಂಗ್ ಪದವಿ ಪೂರೈಸಿದರು. ಎಂಬಿಎ ಪದವಿ ಪೂರೈಸಿದರೂ, ಇವರನ್ನು ಕೈ ಬೀಸಿ ಕರೆದಿದ್ದು...
1 2 3 5
Page 1 of 5
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ