Sunday, April 20, 2025

ರಾಷ್ಟ್ರೀಯ

ಬೆಂಗಳೂರು

‘ಲೈಫ್ ಈಸ್ ಬ್ಯೂಟಿಫುಲ್’ ಚಿತ್ರದಲ್ಲಿ ನಟನೆ ಜೊತೆಗೆ, ಹಾಡಿಗೆ ಧ್ವನಿ ನೀಡಿ ಗಾಯಕರಾದ ನಟ ಪೃಥ್ವಿ ಅಂಬರ್-ಕಹಳೆ ನ್ಯೂಸ್

ಬೆಂಗಳೂರು: ನೊಬಿನ್ ಪೌಲ್ ಸಂಗೀತ ನಿರ್ದೇಶನದ 'ಲೈಫ್ ಈಸ್ ಬ್ಯೂಟಿಫುಲ್' ಚಿತ್ರದಲ್ಲಿ ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಅವರು ಈ ಸಿನಿಮಾದಲ್ಲಿ ನಾಯಕರಾಗಿ ನಟಿಸುತ್ತಿರುವುದು ಮಾತ್ರವಲ್ಲದೇ ಹಾಡಿಗೆ ಧ್ವನಿ ನೀಡಿದ್ದಾರೆ. ಇನ್ನು ತನ್ನ ಈ ಅನುಭವದ ಬಗ್ಗೆ ಮಾತನಾಡಿದ ನಟ ಪೃಥ್ವಿ ಅಂಬರ್, ಅವರು ''ಇದೇ ಮೊದಲ ಬಾರಿಗೆ ಸಿನಿಮಾಕ್ಕೆ ಹಾಡಿದ್ದೇನೆ. ಈ ಮೂಲಕ ನನ್ನ ಬಹುದಿನಗಳ ಕನಸು ನನಸಾಗಿದೆ'' ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಫ್ರೈಡೆ ಫಿಲ್ಮ್ಸ್ ಹಾಗೂ...
ಬೆಂಗಳೂರು

ಬೆಂಗಳೂರಿನಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ನೇಣಿಗೆ ಶರಣು; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು-ಕಹಳೆ ನ್ಯೂಸ್

ಬೆಂಗಳೂರು: ಸಿಐಡಿ ಡಿಎಸ್ ಪಿ ಯಾಗಿ ಕಾರ್ಯನಿರ್ವಾಹಿಸುತ್ತಿದ್ದ ವಿ.ಲಕ್ಷ್ಮೀ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ ಸೇಹ್ನಿತೆಯ ಮನೆಯಲ್ಲಿ ಲಕ್ಷ್ಮೀ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು 2014ರ ಬ್ಯಾಚ್ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿಯಲ್ಲಿ ಡಿಎಸ್‌ಪಿಯಾಗಿ ನೇಮಕಗೊಂಡಿದ್ದಾರೆ. ಅವರು ಯಾವ ಕಾರಣಕ್ಕಾಗಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಇನ್ನೂ ಕೂಡ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. 2012 ರಲ್ಲಿ ಹೈದರಾಬಾದ್...
ಬೆಂಗಳೂರುರಾಜ್ಯಸಿನಿಮಾ

‘ಲೈಫ್ ಈಸ್ ಬ್ಯೂಟಿಫುಲ್’ ಸಿನಿಮಾದ ಹಾಡಿಗೆ ಧ್ವನಿ ನೀಡಿ ಗಾಯಕರಾದ ನಟ ಪೃಥ್ವಿ ಅಂಬರ್..! – ಕಹಳೆ ನ್ಯೂಸ್

ಬೆಂಗಳೂರು, ಡಿ.16 : ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಲೈಫ್ ಈಸ್ ಬ್ಯೂಟಿಫುಲ್ ಸಿನಿಮಾದಲ್ಲಿ ನಾಯಕರಾಗಿ ನಟಿಸುತ್ತಿರುವುದು ಮಾತ್ರವಲ್ಲ ಹಾಡಿಗೆ ಧ್ವನಿ ನೀಡಿದ್ದಾರೆ.   'ಲೈಫ್ ಈಸ್ ಬ್ಯೂಟಿಫುಲ್' ಚಿತ್ರಕ್ಕೆ ನೊಬಿನ್ ಪೌಲ್ ಸಂಗೀತ ನಿರ್ದೇಶನವಿದೆ. ಈ ಹಾಡಿಗೆ ಪೃಥ್ವಿ ಅಂಬರ್ ಹಾಗೂ ಮದನ್ ಸಾಹಿತ್ಯ ರಚಿಸಿದ್ದಾರೆ. ಇನ್ನು ತನ್ನ ಈ ಅನುಭವದ ಬಗ್ಗೆ ಮಾತನಾಡಿದ ನಟ ಪೃಥ್ವಿ ಅಂಬರ್‌, ''ಇದೇ ಮೊದಲ ಬಾರಿಗೆ ಸಿನಿಮಾಕ್ಕೆ ಹಾಡಿದ್ದೇನೆ. ಈ...
ಬೆಂಗಳೂರು

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರಿಕೆ; ಸಿಐಟಿ ಕಾರ್ಯದರ್ಶಿ ಆನಂದ್- ಕಹಳೆ ನ್ಯೂಸ್

ಬೆಂಗಳೂರು: ಸಾರಿಗೆ ನೌಕರರನ್ನು ‌ಸರ್ಕಾರಿ‌ ನೌಕರರನ್ನಾಗಿ ಮಾಡುವವರೆಗೂ ಸಾರಿಗೆ ಸಿಬ್ಬಂದಿ ನೌಕರರ ಮುಷ್ಕರ ಮುಂದುವರೆಯಲಿದೆ ಎಂದು ಸಿಐಟಿ ಕಾರ್ಯದರ್ಶಿ ಆನಂದ್ ಹೇಳಿದ್ದಾರೆ. ಹಾಗೆ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ, ಸಾರಿಗೆ ಸಿಬ್ಬಂದಿಗೆ ಸರ್ಕಾರಿ ನೌಕರರು ಎಂದು ಘೋಷಿಸುವವರೆಗೂ ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವಂತಿಲ್ಲ ಎಂದು ತಿಳಿಸಿದರು....
ರಾಷ್ಟ್ರೀಯ

ಮೂರು ವರ್ಷದೊಳಗೆ ಪ್ರತಿ ಹಳ್ಳಿಗೂ ಹೈ ಸ್ಪೀಡ್ ನೆಟ್‍ವರ್ಕ್ : ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ - ಮೊಬೈಲ್ ತಯಾರಿಕೆ ಯಲ್ಲಿ ಭಾರತ ಪ್ರಮುಖ ಹಬ್ ಆಗಿ ಪರಿವರ್ತನೆಗೊಳ್ಳುತ್ತಿದ್ದು ,ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲಾ ಹಳ್ಳಿಗಳಿಗೂ ಹೈ ಸ್ಪೀಡ್ ನೆಟ್‍ವರ್ಕ್ ದೊರೆಯುವ ಫೈಬರ್ ಆಪ್ಟಿಕ್ ದತ್ತಾಂಶ ದೊರೆಯುವಂತೆ ಮಾಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದಿಲ್ಲಿ ಶಪಥ ಮಾಡಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ಸಮಾವೇಶ ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಕಡು ಬಡವರಿಗೂ ಮೊಬೈಲ್ ತಂತ್ರಜ್ಞಾನ ತಲುಪುವಂತಾಗಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು....
ಬೆಂಗಳೂರು

ಕೃಷಿ ಕಾಯ್ದೆ ವಿರೋಧಿಸಿ ಬೀದಿಗಿಳಿದ ಅನ್ನದಾತರು-ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗಿದ್ದು, ಅನ್ನದಾತರು ಬೆಳ್ಳಂ ಬೆಳಿಗ್ಗೆಯೇ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.  ಹಾಗೆಯೇ  ರೈತರ ಹೋರಾಟಕ್ಕೆ ಕನ್ನಡಪರ ಸಂಘಟನೆಗಳು ಸೇರಿದಂತೆ 50ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದು, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ಚಿಕ್ಕಮಗಳೂರು, ಕೊಪ್ಪಳ, ಹುಬ್ಬಳ್ಳಿ, ಬೆಳಗಾವಿಯಲ್ಲಿ ಇಂದು ಬೆಳಗ್ಗೆ ಆರು ಗಂಟೆಗೇ ರೈತರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಕೆಲವೆಡೆ ಜಿಟಿಜಿಟಿ...
ಬೆಂಗಳೂರು

ಕುಸಿದು ಬಿದ್ದ ಸಾಲು ಮರದ ತಿಮ್ಮಕ್ಕ ಮೂಳೆ ಮುರಿದು ಆಸ್ವತ್ರೆಗೆ ದಾಖಲು-ಕಹಳೆ ನ್ಯೂಸ್

ಬೆಂಗಳೂರು: ಭಾನುವಾರ ಸಂಜೆ ಕುಸಿದು ಬಿದ್ದು ಮೂಳೆ ಮುರಿದು ಕೊಂಡಿದ್ದ  ಕಾರಣದಿಂದ ಸಾಲುಮರದ ತಿಮ್ಮಕ್ಕನನ್ನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಸಂಜೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸೋಮವಾರ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು  ತಿಳಿಸಿದ್ದಾರೆ. ಉಳಿದಂತೆ ಆರೋಗ್ಯದಲ್ಲಿ ಸಮಸ್ಯೆ ಇಲ್ಲ ಎಂದು ಅವರ ದತ್ತು ಪುತ್ರ ಉಮೇಶ ಹೇಳಿದರು....
ರಾಷ್ಟ್ರೀಯಸುದ್ದಿ

‘ಜನಸೇವಾ ಸದ್ಭಾವನ ಪುರಸ್ಕಾರ’ಕ್ಕೆ ಭಾಜನರಾದ ಡಾ| ರಜನಿ ವಿ.ಪೈ ; ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಂದ ಗೌರವ ಪ್ರಧಾನ – ಕಹಳೆ ನ್ಯೂಸ್

ಮುಂಬಯಿ (ಆರ್‍ಬಿಐ), ಡಿ.1 : ಯುನೈಟೆಡ್ ಹ್ಯೂಮನ್ ರೈಟ್ಸ್ ಫೆಡರೇಶನ್ ಸಂಸ್ಥೆಯು ಬೃಹನ್ಮುಂಬಯಿ ಮಲಬಾರ್‍ಹಿಲ್ ಅಲ್ಲಿನ ಮಹಾರಾಷ್ಟ್ರ ರಾಜಭವನದಲ್ಲಿ ಕಳೆದ ಶುಕ್ರವಾರ ಪೂರ್ವಾಹ್ನ ಕೊರೊನಾ ವಾರಿಯರ್ಸ್ ಗೌರವ ಪ್ರದಾನ ಕಾರ್ಯಕ್ರಮ ನೆರವೇರಿಸಿತು. ರಾಜ್ಯಪಾಲರ ಅಧಿಕೃತ ಕಾರ್ಯಾಲಯ ಜಲ್ ಭೂಷಣ್ ಸಮಲೋಚನಾ ಸಭಾಗೃಹದಲ್ಲಿ ನಡೆಸಲ್ಪಟ್ಟ ಸರಳ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಹೆಸರಾಂತ ಕೊಂಕಣಿ ಕನ್ನಡತಿ, ಸಮಾಜ ಸೇವಕಿ ಡಾ| ರಜನಿ ವಿನಾಯಕ್ ಪೈ ಇವರಿಗೆ ಯುನೈಟೆಡ್...
1 181 182 183 184 185 196
Page 183 of 196
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ