Recent Posts

Sunday, April 13, 2025

ರಾಷ್ಟ್ರೀಯ

ರಾಷ್ಟ್ರೀಯ

ಇಂಧಿರಾಗಾಂಧಿ 36ನೇ ಪುಣ್ಯತಿಥಿ: ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿಯಿಂದ ಗೌರವ ನಮನ-ಕಹಳೆ ನ್ಯೂಸ್

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ಗೌರವ ನಮನ ಸಲ್ಲಿಸಿದ್ದಾರೆ. ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯನ್ನು 1984ರಲ್ಲಿ ಆಕೆಯ ಅಂಗರಕ್ಷಕರೇ ಹತ್ಯೆ ಮಾಡಿದ್ದರು. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಮ್ಮ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜಿ ಅವರ ಪುಣ್ಯ ತಿಥಿಯಂದು...
ರಾಷ್ಟ್ರೀಯ

ಭಾರತ ಪ್ರಗತಿಗೆ ಷಾ ಕೊಡುಗೆ ಅನನ್ಯ : ಮೋದಿ -ಕಹಳೆ ನ್ಯೂಸ್

ನವದೆಹಲಿ- ಸಂಘಟನಾ ಚತುರ, ರಾಜಕೀಯ ಚಾಣುಕ್ಯ ಎಂದೇ ಹೆಸರು ಪಡೆದಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ 56ನೇ ಹುಟ್ಟಹಬ್ದದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಶುಭಾಷಯ ಕೋರಿದ್ದು, ಭಾರತದ ಪ್ರಗತಿಗೆ ಅವರ ಕೊಡುಗೆ ಮತ್ತು ಸಮರ್ಪಣೆ ಅನನ್ಯವಾದುದು ಎಂದು ಶ್ಲಾಘಿಸಿದ್ದಾರೆ. ಅಮಿತ್‍ಶಾ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಬಿಜೆಪಿಯನ್ನು ಬಲಪಡಿಸುವ ಷಾ ಅವರ ಪ್ರಯತ್ನಗಳೂ ಗಮನಾರ್ಹ. ಭಾರತದ ಸೇವೆಗಾಗಿ ದೇವರು ಅವರಿಗೆ ಸುದೀರ್ಘ ಮತ್ತು ಆರೋಗ್ಯಕರ ಜೀವನವನ್ನು...
ರಾಷ್ಟ್ರೀಯ

BREAKING NEWS : ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ಮಹತ್ವದ ಭಾಷಣ..!-ಕಹಳೆ ನ್ಯೂಸ್

ನವದೆಹಲಿ - ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 6 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು , ಮಹತ್ವದ ಘೋಷಣೆಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ. ನವರಾತ್ರಿ ಸಂದರ್ಭದಲ್ಲಿ ಪ್ರಧಾನಿಯವರು ದೇಶವಾಸಿಗಳಿಗೆ ಶುಭ ಸುದ್ದಿಯೊಂದನ್ನು ನೀಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಮೋದಿಯವರು ಕೊರೊನಾ ಲಸಿಕೆ ಲಭ್ಯತೆ ಕುರಿತು ಘೋಷಣೆ ಮಾಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ದೇಶದಲ್ಲಿ ಕಿಲ್ಲರ್ ಕೊರೊನಾ ಆರ್ಭಟ ಗಣನೀಯವಾಗಿ ಇಳಿಯುತ್ತಿರುವ ಸಂದರ್ಭದಲ್ಲಿ ಇಂದು ಸಂಜೆ...
ರಾಷ್ಟ್ರೀಯ

ಹಸಿವು ನೀಗಿಸಲಾಗದೇ ಕಂದನ ಕೊಂದ ಮಹಿಳೆ-ಕಹಳೆ ನ್ಯೂಸ್

ಲಖ್ನೋ: ತುತ್ತು ಅನ್ನಕ್ಕೂ ಪರದಾಡುತ್ತಿದ್ದ ಮಹಿಳೆ ಸಾಕಲಾಗದ ಕಾರಣ ಮಗಳನ್ನು ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತೀವ್ರ ಬಡತನದ ಕಾರಣದಿಂದ ಊಟಕ್ಕೂ ಪರದಾಡುತ್ತಿದ್ದ ಮಹಿಳೆ 6 ವರ್ಷದ ಮಗಳನ್ನು ಕೊಲೆ ಮಾಡಿದ್ದಾಳೆ. ಹ್ಯಾಂಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಭೆಸ್ಕಿಯಲ್ಲಿ ಘಟನೆ ನಡೆದಿದೆ. ಮಹಿಳೆಗೆ ಮೂವರು ಮಕ್ಕಳಿದ್ದು ಮಗಳ ಮುಂದಿನ ಭವಿಷ್ಯದ ಬಗ್ಗೆ ನಿರ್ಧರಿಸಿ ಇಂತಹ ಕೃತ್ಯವೆಸಗಿದ್ದಾಳೆ. ಆರೋಪಿ ಮಹಿಳೆಯನ್ನು ಉಷಾದೇವಿ ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬ...
ರಾಷ್ಟ್ರೀಯ

ರೈತರನ್ನು ಉದ್ಯಮಿಗಳನ್ನಾಗಿಸಲು ಕೃಷಿ ಮಸೂದೆಗಳು ಸಹಕಾರಿ: ಮೋದಿ-ಕಹಳೆ ನ್ಯೂಸ್

ಮುಂಬೈ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ ಹೊಸ ಕೃಷಿ ಸುಧಾರಣೆಗಳು ರೈತರನ್ನು ಉದ್ಯಮಿಗಳನ್ನಗಿಸಲು ಸಹಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವ ಬಾಳಾಸಾಹೇಬ್ ವಿಖೆ ಪಾಟಿಲ್ ಅವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಹಾಗೂ ಅಹ್ಮದ್ ನಗರ ಜಿಲ್ಲೆಯಲ್ಲಿರುವ ಪ್ರವರ ಗ್ರಾಮೀಣ ಶೈಕ್ಷಣಿಕ ಸಮಾಜದ ಮರುನಾಮಕರಣ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರ ರೈತರ ಆದಾಯವನ್ನು ಹೆಚ್ಚಿಸುವತ್ತ ಗಮನ...
ಬೆಂಗಳೂರು

BREAKING NEWS : ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್!-ಕಹಳೆ ನ್ಯೂಸ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಡಿ.ಕೆ. ಶಿವಕುಮಾರ್ ಗೆ ಇದೀಗ ಸಿಬಿಐ ಕಂಟಕ ಶುರುವಾಗಿದೆ. ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಇಡಿ ವಿಚಾರಣೆ ಬಳಿಕ ಸಿಬಿಐ ಕಂಟಕ ಶುರುವಾಗಿದೆ. ಬೆಂಗಳೂರು ಸಿಬಿಐ ಅಧಿಕಾರಗಳ ತಂಡದಿಂದ ಡಿ.ಕೆ.ಶಿವಕುಮಾರ್ ಮನೆ ಮೇಲೆ ರೇಡ್ ಮಾಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ಮನೆ ಮೇಲೆ ರೇಡ್ ನಡೆಯುತ್ತಿದ್ದು,...
ರಾಷ್ಟ್ರೀಯಸುದ್ದಿ

” ಆಯೋಧ್ಯೆ ಆಯ್ತು ಈಗ ಮಥುರಾ ” | ಈದ್ಗಾ ಮಸೀದಿ ತೆರವುಗೊಳಿಸಿ ; ಶ್ರೀಕೃಷ್ಣ ಜನ್ಮಭೂಮಿ ಮುಕ್ತಿಗೊಳಿಸಿ, ಅರ್ಜಿ ವಜಾ – ಕಹಳೆ ನ್ಯೂಸ್

ಮಥುರಾ: ಶ್ರೀ ಕೃಷ್ಣ ಜನ್ಮಭೂಮಿಯಾದ ಮಥುರಾದಲ್ಲಿ ನಿರ್ಮಾಣಗೊಂಡಿದೆ ಎನ್ನಲಾದ ಈದ್ಗಾ ಮಸೀದಿ ತೆರವುಗೊಳಿಸಬೇಕೆಂದು ಸಲ್ಲಿಕೆಯಾದ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. 1991ರ ಪ್ರಾರ್ಥನಾ ಸ್ಥಳಗಳ (ವಿಶೇಷ ನಿಯಮಾವಳಿ) ಕಾಯ್ದೆಯ ಪ್ರಕಾರ ಪ್ರಾರ್ಥನಾ ಮಂದಿರಗಳ ಬದಲಾವಣೆ ಮಾಡಲು ಅಸಾಧ್ಯ. ಹೀಗಾಗಿ ಅರ್ಜಿಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಮಥುರಾ ಜಿಲ್ಲಾ ಸಹಾಯಕ ನ್ಯಾಯಾಧೀಶ ಛಯ್ಯಾ ಶರ್ಮಾ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಕೋರ್ಟ್‌ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಶ್ರೀ ಕೃಷ್ಣ ಜನ್ಮಸ್ಥಾನ ಪರ...
ರಾಷ್ಟ್ರೀಯಸುದ್ದಿ

Breaking News : `ಬಾಬ್ರಿ ಮಸೀದಿ ಧ್ವಂಸ’ ಪ್ರಕರಣ : ಎಲ್.ಕೆ. ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳು ನಿರ್ದೋಷಿಗಳು ; ಬಾಬ್ರಿ ಅಂತಿಮ ತೀರ್ಪಿನಲ್ಲೇನಿದೆ.? – ಕಹಳೆ ನ್ಯೂಸ್

ನವದೆಹಲಿ:ದೇಶವೇ ಕುತೂಹಲದಿಂದ ಕಾಯುತ್ತಿರುವ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ. ಲಕ್ನೋದ ಸಿಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು...
1 182 183 184 185 186 196
Page 184 of 196
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ