Monday, April 7, 2025

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

ಆಸ್ಪತ್ರೆಯಲ್ಲಿದ್ದ ಸೋಂಕಿತ ಮುತ್ತುಕುಮಾರ್ಗೆ ಕದ್ದು ಮುಚ್ಚಿ ಎಣ್ಣೆ ತಂದುಕೊಟ್ಟ 38 ವರ್ಷದ ಮಹಿಳೆ – ಕಹಳೆ ನ್ಯೂಸ್

ಚೆನ್ನೈ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಪತಿಗೆ 38 ವರ್ಷದ ಮಹಿಳೆಯೊಬ್ಬರು ಮದ್ಯ ತಂದುಕೊಟ್ಟು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ತಮಿಳುನಾಡಿನ ಕುದ್ದಲೂರಿನ ಚಿದಂಬರಂನ ರಾಜಾ ಮುತ್ತಯ್ಯ ವೈದ್ಯಕೀಯ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಪತಿಗೆ ಮದ್ಯ ತಂದುಕೊಟ್ಟಿದ್ದಕ್ಕೆ ಮಹಿಳೆಯನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮಹಿಳೆಯ ಪತಿ ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಟಿ.ಮುತ್ತುಕುಮಾರ್(48) ಅವರಿಗೆ ವಾರದ ಹಿಂದೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತು....
ರಾಷ್ಟ್ರೀಯಸುದ್ದಿ

ಭಾರತವು ಆತ್ಮ ನಿರ್ಭರ ಭಾರತದ ಕನಸನ್ನುಸಾಕಾರಗೊಳಿಸುತ್ತದೆ ಭಾರತೀಯರ ಸಾಮರ್ಥ್ಯದ ಬಗ್ಗೆ ನನಗೆ ವಿಶ್ವಾಸವಿದೆ ; ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನವದೆಹಲಿ: ಮಹಾಮಾರಿ ಕರೊನಾ ವೈರಸ್​ ನಡುವೆಯೂ ರಾಷ್ಟ್ರವು ಇಂದು 74ನೇ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಿದ್ದು, ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್​ ಸಂಕಷ್ಟ ಕಾಲದಲ್ಲಿ ಮುನ್ನೆಚ್ಛರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಮೊದಲಿಗೆ ದೇಶದ ಸಮಸ್ತ ಜನತೆಗೆ ಶುಭಕೋರಿದ ಪ್ರಧಾನಿ ಮೋದಿ, ನಾವಿಂದು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ಲಕ್ಷಾಂತರ ಜನರ ತ್ಯಾಗವಿದೆ....
ಬೆಂಗಳೂರುರಾಜಕೀಯರಾಜ್ಯ

ರಾಜ್ಯದ 11 ಕಡೆಗಳಲ್ಲಿ ಮೂರು ವರ್ಷದೊಳಗೆ ಬಿಜೆಪಿ ಕಾರ್ಯಾಲಯ ಸ್ಥಾಪನೆ ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು, ಆ 14 : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎರಡರಿಂದ ಮೂರು ವರ್ಷದೊಳಗೆ ಪಕ್ಷದ ಕಾರ್ಯಾಲಯ ಪ್ರಾರಂಭಿಸುವ ಯೋಜನೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ತಿಳಿಸಿದ್ದಾರೆ.   ಈ ಬಗ್ಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಶುರುವಾಗಿದ್ದು, ಕೋಲಾರ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ತಿಪಟೂರು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಹಿಂಸಾಚಾರ, ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಾಟೆಯ ಸಂಚುಕೋರನಿಗೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದನಾ ಸಂಘಟನೆಯ ನಂಟು? ; ಮುಜಾಮಿಲ್‍ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳಲ್ಲಿ ಸ್ಫೋಟಕ ವಿಚಾರಗಳು ಲಭ್ಯ – ಕಹಳೆ ನ್ಯೂಸ್

ಬೆಂಗಳೂರು: ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು ಇದ್ಯಾ ಈ ಪ್ರಶ್ನೆಯನ್ನು ಇಟ್ಟುಕೊಂಡು ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗಲಾಭೆಯ ತನಿಖೆ ಆರಂಭಿಸಿರುವ ಪೊಲೀಸರು ಆರೋಪಿಗಳ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಗಲಭೆಯ ಸಂಚುಕೋರ ಮುಜಾಮಿಲ್‍ ಕರೆಯಲ್ಲಿ ಸ್ಫೋಟಕ ವಿಚಾರಗಳು ಲಭ್ಯವಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಪಿಎಫ್‌ಐ ಸಂಘಟನೆ ಸದಸ್ಯನಾಗಿದ್ದ ಮುಜಾಮಿಲ್‌ ಪಾಷಾ 6 ತಿಂಗಳ ಹಿಂದೆ ಎಸ್‌ಡಿಪಿಐ ಸಂಘಟನೆ ಸೇರಿದ್ದ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರು ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ಎಸ್​ಡಿಪಿಐ ಸದಸ್ಯ ಮುಜಾಮಿಲ್ ಪಾಷನ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ಪೊಲೀಸ ತನಿಖೆ ವೇಳೆ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ಸಿಕ್ಕಿದ್ದು, ಎಸ್​ಡಿಪಿಐ ಪಕ್ಷದಿಂದ ವಾರ್ಡ್ ನಂಬರ್ 60ರ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಜಾಮಿಲ್ ಪಾಷ ಎನ್ನಲಾಗಿದೆ. ಮುಜಾಮಿಲ್ ಪಾಷ, ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಾಲಗಿರುವ ಗಲಭೆ ಪ್ರಕರಣದ ಎ ಒನ್ ಅರೋಪಿ ಎನ್ನಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿ...
ರಾಷ್ಟ್ರೀಯಸಿನಿಮಾಸುದ್ದಿ

ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ : ಚಿಕಿತ್ಸೆಗಾಗಿ ಶೀಘ್ರವೇ ವಿದೇಶ ಪ್ರಯಾಣ – ಕಹಳೆ ನ್ಯೂಸ್

ನಟ ಸಂಜಯ್​ ದತ್​ಗೆ ಉಸಿರಾಟದ ತೊಂದರೆ ಇರುವ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸಂಜಯ್​ ದತ್​ಗೆ ಶ್ವಾಸಕೋಶದ ಕ್ಯಾನ್ಸರ್​ ಇರುವ ವಿಚಾರ ತಿಳಿದು ಬಂದಿದೆ. ಸಿನಿಮಾ ವಿಮರ್ಶಕ ಕೋಮಲ್ ನಹ್ತಾ ಅವರು 'ಸಂಜಯ್ ದತ್ ಅವರು ಲಂಗ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ' ಎಂದು ಟ್ವೀಟ್ ಮಾಡಿದ್ದಾರೆ. ಕ್ಯಾನ್ಸರ್ ಈಗ ಮೂರನೇ ಹಂತಕ್ಕೆ ತಲುಪಿದೆಯಂತೆ. ಇದರ ಬಗ್ಗೆ ಸ್ವತಃ ಸಂಜಯ್ ದತ್ ಮಾಹಿತಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ – ಪ್ರವಾದಿ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ’; ಶಾಸಕ ಯು.ಟಿ ಖಾದರ್ ಟ್ವೀಟ್ – ಕಹಳೆ ನ್ಯೂಸ್

ಮಂಗಳೂರು, ಆ 12 : ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.   ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ. "...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

Breaking News : ಬೆಂಗಳೂರಿನಲ್ಲಿ ಗಲಭೆ ನಿರತ ಜಿಹಾದಿ ಪುಂಡರ ನಿಯಂತ್ರಣಕ್ಕೆ ಪೊಲೀಸ್ ಗೋಲೀಬಾರ್ : ಇಬ್ಬರು ಬಲಿ, ಐವರು ಗಂಭೀರ..! – ನೂರಕ್ಕೂ ಅಧಿಕ ಶಾಂತಿ ದೂತರು ಅಂದರ್ – ಕಹಳೆ ನ್ಯೂಸ್

ಬೆಂಗಳೂರು, ಆ.12 : ಬೆಂಗಳೂರಿನ ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಪರಿಸ್ಥಿತಿ ನಿಯಂತ್ರಣಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆ ವೇಳೆ ಇಬ್ಬರು ಗುಂಡು ತಗುಲಿ ಬಲಿಯಾಗಿದ್ದಾರೆ. ಐವರ ಸ್ಥಿತಿ ಗಂಭೀರ ವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಕ್ಕೂ ಅಧಿಕ ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ. ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಗೃಹ ಸಚಿವ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದು, ನಿರ್ಧಾಕ್ಷಿಣ್ಯ ಕ್ರಮ‌ಕೈಗೊಳ್ಳಿ ಎಂದು ಖಡಕ್ ಆದೇಶ ನೀಡಿದ್ದಾರೆ. ಅವಹೇಳನಕಾರಿ...
1 185 186 187 188 189 193
Page 187 of 193
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ