Sunday, March 23, 2025

ಸಿನಿಮಾ

ಅಂಕಣದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸಿನಿಮಾಸುದ್ದಿ

ಹಾವ, ಭಾವ, ನಟನೆ ಮೂಲಕ ಮನೆ ಮಾತಾದ ಬೆಳ್ಳಿಪ್ಪಾಡಿ ಮನೆತನದ ಕುವರಿ ವೆನ್ಯಾ ರೈ – ಕಹಳೆ ನ್ಯೂಸ್

ಕಲೆ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಒಂದು ವೇಳೆ ಕಲೆ ಒಲಿದರೆ ಅವರಷ್ಟು ಅದೃಷ್ಟಶಾಲಿ ಬೇರೆ ಯಾರೂ ಇಲ್ಲ. ಹೌದು ಕಲೆ ಅನ್ನೋದೇ ಹಾಗೆ ಒಂದು ಬಾರಿ ಕಲಾ ಮಾತೆ ಶಾರದೆ ಕೈ ಹಿಡಿದರೆ ಅವರ ಅದೃಷ್ಟವೇ ಖುಲಾಯಿಸಿದಂತೆ. ಅಂತಹ ಒಬ್ಬ ಕಲಾವಿದೆ ನಮ್ಮ ನಡುವೆಯೇ ಇದ್ದು ಸದ್ದಿಲ್ಲದೇ ಸುದ್ದಿಯಾಗುತ್ತಿದ್ದಾರೆ. ಅವರೇ ತುಳುನಾಡಿನ ಅನಂತಾಡಿಯ ಬೆಳ್ಳಿಪ್ಪಾಡಿ ಮನೆತನದ ವೆನ್ಯಾ ರೈ. ಮುದ್ದು ಮುಖದ ಚಂದುಳ್ಳಿ ಚೆಲುವೆ ವೆನ್ಯಾ ತನ್ನ ಹಾವ ಭಾವ,...
ಅಂಕಣದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರೂಪಣೆ ಎಲ್ಲದಕ್ಕೂ ಸೈ ಪ್ಯಾಕು ಪ್ಯಾಕು…!! ಹಿತೇಶ್ ಕಾಪಿನಡ್ಕ ಎಂಬ ಸಕಲಕಲಾ ವಲ್ಲಭ..!! – ಕಹಳೆ ನ್ಯೂಸ್

ಅಕ್ಕಾ ಮೀನ್ ಬೋಡೆ.. ಪ್ಯಾಕು ಪ್ಯಾಕು ಪ್ಯಾಕು ಈ ಡೈಲಾಗ್ ಕೇಳಿದ್ರೇನೆ ತಕ್ಷಣ ನೆನಪಾಗೋದೆ ಪ್ಯಾಕು ಪ್ಯಾಕು ಹಿತೇಶ್ ಕಾಪಿನಡ್ಕ ಅವರ ನಟನೆ. ಹೌದು ಝೀ ಕನ್ನಡ ಕಾಮಿಡಿ ಕಿಲಾಡಿ ಮೂಲಕ ಜನ ಮನೆ ಸೆಳೆದ ಹಿತೇಶ್ ಎರಡನೇ ರನ್ನರ್ ಅಪ್ ಆಗಿ ಈಗ ಕರ್ನಾಟಕಕ್ಕೆ ಚಿರಪರಿಚತ ವ್ಯಕ್ತಿ. ಕಾಮಿಡಿ ಕಿಲಾಡಿಗಳು ವೇದಿಕೆ ಮೇಲೆ ಲೇಡಿ ಗೆಟಪ್ ಹಾಕಿ ನುಲಿಯುತ್ತಾ ನಮ್ಮನ್ನೆಲ್ಲಾ ತಮ್ಮ ಹಾಸ್ಯ ಮೂಲಕನೇ ನಗೆಗಡಲಲ್ಲಿ ತೇಲಿಸುತ್ತಿದ್ದ ಹಿತೇಶ್...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಪೊಲೀಸ್ ಆಗಬೇಕೆಂಬ ಕನಸು ಹೊತ್ತಿದ್ದ ಭವ್ಯಾ ಪೂಜಾರಿ ಆಗಿದ್ದು ನಟಿ..! – ಕಹಳೆ ನ್ಯೂಸ್

ಬಣ್ಣದ ಲೋಕವೇ ಹಾಗೆ. ಇದಕ್ಕೆ ಆಕರ್ಷಿತರಾಗವರಿಲ್ಲ. ಈ ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಮುಖಗಳನ್ನ ಕಾಣುತ್ತೇವೆ. ಆದರೆ ನಟನೆ ಮೂಲಕ ಪ್ರೇಕ್ಷಕನ ಮನದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಆದ್ರೆ ಇಲ್ಲೊಬ್ಬರು ಪಟ ಪಟ ಅಂತಾನೇ ಮಾತಾಡ್ತಾ ತನ್ನ ವಿಭಿನ್ನ ನಟನೆಯ ಮೂಲಕವೇ ಪ್ರೇಕ್ಷಕರ ಮನಸ್ಸಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರೇ ಬೆಳ್ಳಾರೆಯ ಬೆಡಗಿ ಭವ್ಯಾ ಪೂಜಾರಿ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆಯವರಾದ ಭವ್ಯಾ ರಂಗಭೂಮಿ ಕಲಾವಿದೆ ಹಾಗೂ...
ಜಿಲ್ಲೆದಕ್ಷಿಣ ಕನ್ನಡಸಿನಿಮಾಸುದ್ದಿಸುಬ್ರಹ್ಮಣ್ಯ

ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11ರ ಮಂಗಳವಾರ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂದು (ಮಾ.11ರ ಮಂಗಳವಾರ) ಮತ್ತು ನಾಳೆ (ಮಾ.12ರ ಬುಧವಾರ) ಕ್ಷೇತ್ರದಲ್ಲಿ ಇದ್ದುಕೊಂಡು ಸೇವೆಯಲ್ಲಿ ಭಾಗಿಯಾಗಲಿದ್ದಾರೆ. ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿರುವ ಬಾಲಿವುಡ್ ನ ಖ್ಯಾತ ನಟಿ ಕತ್ರೀನಾ ಕೈಫ್ ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ...
ಅಂಕಣದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರ್ದೇಶನ, ಕಥೆ ಸಂಭಾಷಣೆ ಎಲ್ಲದಕ್ಕೂ ಸೈ ನಮ್ಮ ತುಳುನಾಡ ಕುವರ ಅನೀಶ್ ಪೂಜಾರಿ ವೇಣೂರು..!! – ಕಹಳೆ ನ್ಯೂಸ್

ನಟನೆಯಲ್ಲೂ ಸೈ, ಕಥೆ, ಸಂಭಾಷಣೆ, ನಿರ್ದೇಶನದಲ್ಲಂತೂ ಎತ್ತಿದ ಕೈ. ಅವರೇ ನಮ್ಮ ತುಳುನಾಡಿನ ಕುವರ ಸಕಲಕಲಾವಲ್ಲಭ ಅನೀಶ್ ಪೂಜಾರಿ ವೇಣೂರು.    ಬಹುಶಃ ತುಳುನಾಡಿನಲ್ಲಿ ಇವರ ಹೆಸರು ಕೇಳದವರಿಲ್ಲ. ತುಳುನಾಡು ಮಾತ್ರವಲ್ಲದೇ ಕರ್ನಾಟಕದಾದ್ಯಂತ ಕಾಮಿಡಿ ಕಿಲಾಡಿ ಶೋ ಮೂಲಕ ಹೆಸರುವಾಸಿಯಾದ ಪ್ರತಿಭಾನ್ವಿತ ನಟ, ನಿರ್ದೇಶಕರೂ ಹೌದು. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿ ತನ್ನ ವಿಭಿನ್ನ ಶೈಲಿಯ ನಟನಾ ಕೌಶಲ್ಯದ ಮೂಲಕ ಕರುಣಾಡ ಮನೆ ಮನ ಗೆದ್ದ ಅನೀಶ್ ಅವರು ಬೆಳ್ತಂಗಡಿಯ...
ಜಿಲ್ಲೆಬೆಂಗಳೂರುಸಿನಿಮಾಸುದ್ದಿ

ಎರಡನೇ ಮದುವೆ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ವಾಸುದೇವನ್-ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನ ಚೆಂದದ ನಿರೂಪಕಿ ಚೈತ್ರಾ ವಾಸುದೇವನ್ ಇದೀಗ ಎರಡನೇ ಮದುವೆ ಸಂಭ್ರಮದಲ್ಲಿದ್ದಾರೆ. ಕಳೆದ ತಿಂಗಳಷ್ಟೇ ಜಗದೀಪ್‌ ಎಂಬುವವರ ಜತೆಗೆ ಎರಡನೇ ಮದುವೆ ಆಗುವ ಬಗ್ಗೆ ಪೋಟೋ ಶೇರ್‌ ಮಾಡಿ, ಭಾವಿ ಪತಿಯನ್ನು ಪರಿಚಯಿಸಿದ್ದರು ಚೈತ್ರಾ. ಇದೀಗ ಸದ್ದಿಲ್ಲದೆ ಮದರಂಗಿ ಶಾಸ್ತ್ರ ಮುಗಿಸಿಕೊಂಡಿದ್ದಾರೆ. ತಮ್ಮ ನಿರೂಪಣೆಯಿಂದಲೇ ಕನ್ನಡಿಗರ ಮತ್ತು ಕಿರುತೆರೆ ವೀಕ್ಷಕರ ಗಮನ ಸೆಳೆದಿದ್ದ ಚೈತ್ರಾ ವಾಸುದೇವನ್‌, ಎರಡನೇ ಮದುವೆಯ ಸಂಭ್ರಮದಲ್ಲಿದ್ದಾರೆ. ಮೆಹಂದಿ ಶಾಸ್ತ್ರದ ಫೋಟೋಗಳನ್ನು ಶೇರ್‌ ಮಾಡಿದ್ದಾರೆ. 2023ರಲ್ಲಿ ಮೊದಲ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸಿನಿಮಾಸುದ್ದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟಿ ಶೃತಿ, ನಿರ್ದೇಶಕ ತರುಣ್ ದಂಪತಿ-ಕಹಳೆ ನ್ಯೂಸ್

ಬೆಳ್ತಂಗಡಿ: ಖ್ಯಾತ ಚಲನಚಿತ್ರ ತಾರೆ ಶೃತಿ ಮತ್ತು ಕುಟುಂಬದವರು, ಸುರಪುರದ ಮಾಜಿ ಶಾಸಕ ರಾಜು ಗೌಡ ಮತ್ತು ಕುಟುಂಬದವರು, ಖ್ಯಾತ ಸಿನೆಮಾ ನಿರ್ದೇಶಕ ತರುಣ್ ಸುಧೀರ್ ದಂಪತಿ, ಡಿಮ್ಯಾಕ್ಸ್ ಕಂಪೆನಿ ರಿಯಲ್ ಎಸ್ಟೇಟ್ ಉದ್ಯಮಿ ದಯಾನಂದ ಮತ್ತು ಕುಟುಂಬದವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಭೇಟಿ ನೀಡಿದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ...
ಅಂಕಣದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ಕಣ್ಣಲ್ಲೇ ಮೋಡಿ ಮಾಡೋ ‘ತುಳುನಾಡ ಕ್ರಶ್’ ಸಮತಾ ಅಮೀನ್ – ಕಹಳೆ ನ್ಯೂಸ್

ಕಣ್ಣಲ್ಲೇ ಮೋಡಿ ಮಾಡೋ ಅಂದದ ಚೆಲುವೆ, ಹುಟ್ಟಿದ್ದು ಮುಂಬೈನಲ್ಲಾದರೂ ತುಳುನಾಡಿನ ಸಂಸ್ಕೃತಿ ಮೈಗೂಡಿಸಿಕೊಂಡಿರುವಾಕೆ. ದಿಲ್ ರಂಗ್ ಅನ್ನೋ ಆಲ್ಬಮ್ ಸಾಂಗ್‌ನಲ್ಲಿ ನಾಯಕಿಯಾಗಿ ಕಾಣಿಸಿಕೊಂಡು ತುಳುನಾಡು ಕ್ರಶ್ ಅಂತ ಖ್ಯಾತಿ ಪಡೆದ ತುಳುನಾಡ ಬೆಡಗಿ ಸಮತಾ ಅಮೀನ್.   ಸಮತಾ ದಿ. ಅಶೋಕ್ ಅಮೀನ್ ಹಾಗೂ ಮಂಜುಳಾ ಅಮೀನ್ ದಂಪತಿಯ ಪ್ರೀತಿಯ ಮಗಳು. ಇವರು ಎಸ್ ಆರ್ ಪಿ ಸತ್ಯ ಸಾಯಿ ನಿಕೇತನ್ ಹೈಸ್ಕೂಲ್ ಹಾಗೂ ಸೈಂಥ್ ಥೋಮಸ್ ಹೈಸ್ಕೂಲ್‌ನಲ್ಲಿ ಪ್ರಾಥಾಮಿಕ...
1 2 3 82
Page 1 of 82
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ