Sunday, March 30, 2025

ಸಿನಿಮಾ

ಬೆಂಗಳೂರುಸಿನಿಮಾಸುದ್ದಿ

ಆತ್ಮಹತ್ಯೆಗೆ ಯತ್ನಿಸಿದ ‘ಕಲ್ಟ್’ ಚಿತ್ರದ ಟೆಕ್ನಿಷಿಯನ್ : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ವಿರುದ್ಧ ಗಂಭೀರ ಆರೋಪ-ಕಹಳೆ ನ್ಯೂಸ್

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ನಟಿಸಿ, ನಿರ್ಮಿಸುತ್ತಿರುವ ‘ಕಲ್ಟ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಈ ಚಿತ್ರದ ಟೆಕ್ನಿಷಿಯನ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕಲ್ಟ್ ಸಿನಿಮಾದ ಡ್ರೋನ್ ಉಸ್ತುವಾರಿಯನ್ನು ಸಂತೋಷ್ ಎಂಬವರು ವಹಿಸಿಕೊಂಡಿದ್ದರು. ಚಿತ್ರತಂಡದ ತಪ್ಪಿನಿಂದಾಗಿ ಇದೀಗ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಮಾರ್ಟಿನ್, ಯುವ ಚಿತ್ರಗಳಿಗೆ ಕೆಲಸ ಮಾಡಿರುವ ಸಂತೋಷ್ ದಿನಕ್ಕೆ 25 ಸಾವಿರ ರೂಪಾಯಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಮತ್ತೆ ಹಾಟ್ ಅವತಾರ ತಾಳಿದ ‘ಟೋಬಿ’ ಬೆಡಗಿ ಚೈತ್ರಾ ; ಸಖತ್ ಬೋಲ್ಡ್ ಫೋಟೋ ಹಂಚಿಕೊಂಡ ನಟಿ – ಕಹಳೆ ನ್ಯೂಸ್

‘ಟೋಬಿ’ (Toby) ಬ್ಯೂಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಮತ್ತೆ ಹಾಟ್ ಅವತಾರ ತಾಳಿರೋದು ಪಡ್ಡೆಹುಡುಗರ ನಿದ್ದೆ ಕೆಡಿಸಿದೆ. ಸಖತ್ ಬೋಲ್ಡ್ ಆಗಿರೋ ಫೋಟೋಶೂಟ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಲಾಂಗ್ ಡ್ರೆಸ್‌ನಲ್ಲಿ ನಟಿ ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ನಟಿ ನಿಂತಿರುವ ಲುಕ್ ನೋಡಿ ಪಡ್ಡೆಹುಡುಗರು ಸೈಕ್ ಆಗಿದ್ದಾರೆ. ನಟಿಯ...
ಉಡುಪಿಕ್ರೈಮ್ರಾಜ್ಯಸಿನಿಮಾಸುದ್ದಿ

ಕೊಲ್ಲೂರು ಸಮೀಪ ರಿಷಬ್​ ಶೆಟ್ಟಿ ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ – ಹಲವು ಕಲಾವಿದರಿಗೆ ಗಂಭೀರ ಗಾಯ ; ಎಚ್ಚರಿಕೆ ನೀಡಿತಾ ದೈವ..?? – ಕಹಳೆ ನ್ಯೂಸ್

ಉಡುಪಿ: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್​ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ.   ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ...
ದಕ್ಷಿಣ ಕನ್ನಡಬಂಟ್ವಾಳಸಿನಿಮಾಸುದ್ದಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ನವೆಂಬರ್ 22ರಂದು ಜನತಾ ಪದವಿಪೂರ್ವ ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಕೆ.ಇ.ಆರ್.ಎಸ್, ಕೃಷ್ಣರಾಜ ಸಾಗರ, ಮಂಡ್ಯ ಜಿಲ್ಲೆ ಇಲ್ಲಿನ ಕರಾವಳಿ ಇಂಜಿನಿಯರಿAಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಹಾಗೂ ಮುಖ್ಯ ಸಂಶೋಧನಾಧಿಕಾರಿ ಗಿರೀಶ್ ಕೆ. ಅವರು ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಂತೆ ಸಹಪಠ್ಯ ಚಟುವಟಿಕೆಗಳಲ್ಲೂ ಮುಂದೆ ಬರಬೇಕು. ಒಳ್ಳೆಯ...
ಬೆಂಗಳೂರುಸಿನಿಮಾಸುದ್ದಿ

ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ ಕುಂದಾಪುರ – ಕಹಳೆ ನ್ಯೂಸ್

ಬಿಗ್ ಬಾಸ್ ನೀಡಿದ್ದ ಜೋಡಿ ಟಾಸ್ಕ್ ಮುಗಿದ ಬಳಿಕ ಬಾತ್ ರೂಮ್ ಏರಿಯಾದಲ್ಲಿ ಒಬ್ಬರೇ ಇದ್ದಾಗ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಕೂಡಲೇ ಚೈತ್ರಾ ನೆರವಿಗಾಗಿ ಮೋಕ್ಷಿತಾ ಪೈ ಮತ್ತು ಗೌತಮಿ ಜಾದವ್ ಅವರನ್ನು ಕಳಿಸಿದ್ದಾರೆ. ಅವರಿಬ್ಬರು ಓಡಿ ಬಂದು ನೋಡಿದಾಗ ಚೈತ್ರಾ ಕುಂದಾಪುರ ಅವರು ನೆಲದ ಮೇಲೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಬಿಗ್ ಬಾಸ್ ಮನೆಯ ಇನ್ನುಳಿದ ಸದಸ್ಯರು ಕೂಡ...
ಬೆಂಗಳೂರುಸಿನಿಮಾಸುದ್ದಿ

ಖಾಸಗಿ ವಿಡಿಯೋ ಲೀಕ್.. ನೋಡಿ ಮಜಾ ಮಾಡಿ ಎಂದಿದ್ದ ‘ಕಿರಾತಕ’ ನಟಿಯ ದೇವಿ ಅವತಾರ ; ನೆಟ್ಟಿಗರಿಗೇ ಶಾಕ್ – ಕಹಳೆ ನ್ಯೂಸ್

'ಕಿರಾತಕ' ಸಿನಿಮಾ ಯಾರಿಗೆ ಇಷ್ಟ ಇಲ್ಲ ಹೇಳಿ. ಈ ಸಿನಿಮಾದ ಒಂದೊಂದು ದೃಶ್ಯವನ್ನು ನೋಡಿ ಇಂದಿಗೂ ಎಂಜಾಯ್ ಮಾಡುತ್ತಾರೆ. ಯಶ್ ನಟಿಸಿದ ಸಿನಿಮಾ ಕನ್ನಡದ ಬೆಸ್ಟ್ ಕಾಮಿಡಿ ಸಿನಿಮಾಗಳಲ್ಲಿ ಒಂದು. ಅದೇ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ನಟಿ ಓವಿಯಾ ಹೆಲೆನ್. ಈ ನಟಿ ಇತ್ತೀಚೆಗೆ ಬೇಡದ ವಿಷಯಕ್ಕೆ ಸಿಕ್ಕಾಪಟ್ಟೆ ಸುದ್ದಿಯಲ್ಲಿ ಇದ್ದರು. ಇತ್ತೀಚೆಗೆ ಓವಿಯಾ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಲೀಕ್ ಆಗಿತ್ತು. ಅದು ಸೋಶಿಯಲ್ ಮೀಡಿಯಾದಲ್ಲಿ...
ಬೆಂಗಳೂರುಸಿನಿಮಾಸುದ್ದಿ

ಏಕಾಏಕಿ ಕೋರ್ಟ್ ಮೆಟ್ಟಿಲೇರಿದ ಯಶ್, ರಾಧಿಕಾ ಪಂಡಿತ್ : ಸ್ಟಾರ್ ಜೋಡಿ ಬಾಳಲ್ಲಿ ಅಂಥದ್ದೇನಾಯ್ತು? – ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ನ ಬೆಸ್ಟ್ ಜೋಡಿಗಳಲ್ಲಿ ಒಂದು ಯಶ್ ಹಾಗೂ ರಾಧಿಕಾ ಪಂಡಿತ್. ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆಯಾದ ಜೋಡಿ ಇದೀಗ ಮುದ್ದಾಗಿ ಸಂಸಾರ ಮಾಡುತ್ತಿದ್ದಾರೆ. ಅತ್ತ ಕೋಟಿ ಕೋಟಿ ಬಜೆಟ್ ನ ಸಿನಿಮಾಗಳಲ್ಲಿ ಯಸ್ ಬ್ಯುಸಿಯಾಗಿದ್ರೆ ಇತ್ತ ನಟಿ ರಾಧಿಕಾ ಪಂಡಿತ್ ಪತಿಗೆ ಬೆನ್ನುಲುಭಾಗಿ ನಿಂತಿದ್ದಾರೆ. ಜೊತೆಗೆ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಅಂದ ಹಾಗೆ ಪ್ರತಿ ಬಾರಿಯೂ ಯಶ್ ಗೆ ರಾಧಿಕಾ ಬಗ್ಗೆ ಕೇಳಿದಾಗೆಲ್ಲಾ ಆಕೆಯ ಬಗ್ಗೆ...
ದೆಹಲಿರಾಷ್ಟ್ರೀಯಸಂತಾಪಸಿನಿಮಾಸುದ್ದಿ

ಕ್ಯಾನ್ಸರ್ ನಿಂದ ಪದ್ಮಭೂಷಣ ಪುರಸ್ಕೃತ, ‘ಹಮ್ ಆಪ್ಕೆ ಹೈ ಕೌನ್’ ಖ್ಯಾತಿಯ ಗಾಯಕಿ `ಶಾರದಾ ಸಿನ್ಹಾ’ ನಿಧನ! – ಕಹಳೆ ನ್ಯೂಸ್

ನವದೆಹಲಿ: ಪದ್ಮಭೂಷಣ ಪುರಸ್ಕೃತ, 'ಹಮ್ ಆಪ್ಕೆ ಹೈ ಕೌನ್' ಖ್ಯಾತಿಯ ಗಾಯಕಿ `ಶಾರದಾ ಸಿನ್ಹಾ' (72) ಅವರು ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಅವರು ಮೈಲೋಮಾ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದರು ಮತ್ತು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದ್ದರು.       ಅವರ ಸ್ಥಿತಿ ಹದಗೆಟ್ಟಿದ್ದರಿಂದ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. 2017 ರಿಂದ, ಅವರು ಮೈಲೋಮಾ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಶಾರದ ಸಿನ್ಹಾ ಅವರು ನವೆಂಬರ್ 1, 1952 ರಂದು ಬಿಹಾರದ...
1 2 3 4 5 6 83
Page 4 of 83
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ