Wednesday, April 2, 2025

ಸಿನಿಮಾ

ಸಿನಿಮಾ

ಇಲ್ಲಿದೆ ರಕ್ಷಿತ್ ಶೆಟ್ಟಿ ಹೊಸ ಚಿತ್ರದ ಇಂಟ್ರೆಸ್ಟಿಂಗ್ ಮಾಹಿತಿ – ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ನಲ್ಲಿ ಭಾರೀ ಕುತೂಹಲ ಮೂಡಿಸಿರುವ ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಮುಹೂರ್ತ ಮಾರ್ಚ್ 15 ರಂದು ನೆರವೇರಲಿದೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಂಡಿದೆ. ಅದ್ಧೂರಿ ವೆಚ್ಚದಲ್ಲಿ ವಿಶೇಷವಾಗಿ ನಿರ್ಮಿಸಿದ ಸೆಟ್ ಗಳಲ್ಲಿ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಶೂಟಿಂಗ್ ನಡೆಸಲು ಪ್ಲಾನ್ ಮಾಡಲಾಗಿದೆ. ಚಿತ್ರಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವಿಶೇಷವಾದ ಸೆಟ್ ಗಳನ್ನು ನಿರ್ಮಿಸಲಾಗ್ತಿದೆ. ಇದರೊಂದಿಗೆ ಬಾಗಲಕೋಟೆ ಜಿಲ್ಲೆಯಲ್ಲಿಯೂ...
ಸಿನಿಮಾ

`ಕಡೆ ಮನೆ’ಯಲ್ಲಿ ಚಮಕ್ ಚಮಕ್ ಐಟಂ ಸಾಂಗ್ – ಕಹಳೆ ನ್ಯೂಸ್

ಬೆಂಗಳೂರು: ಕೀರ್ತನ ಕ್ರಿಯೇಷನ್ಸ್ ಲಾಂಛನದಲ್ಲಿ ನಂದಕುಮಾರ ಎಸ್.ತುಮಕೂರು ನಿರ್ಮಿಸುತ್ತಿರುವ `ಕಡೆ ಮನೆ’ ಚಿತ್ರಕ್ಕೆ ಕಳೆದ ವಾರ ತುಮಕೂರು ಹತ್ತಿರದ ಕೈದಾಳ ಗ್ರಾಮದಲ್ಲಿ ಅದ್ಧೂರಿ ಸೆಟ್‍ನಲ್ಲಿ ಐಟಂ ಸಾಂಗ್ ಶೂಟಿಂಗ್ ನಡೆಯಿತು. ಆಲೀಷಾ ಹಾಗೂ ಸಹ ನರ್ತಕಿಯರು ಅಭಿನಯಿಸಿದ `ಚಮಕ್ ಚಮಕ್ ಶೋಭನಾ’ ಎಂಬ ಐಟಂ ಹಾಡೊಂದನ್ನು ಚಿತ್ರೀಕರಿಸಿಕೊಳ್ಳಲಾಯಿತು. ಈಗಾಗಲೇ ಪ್ರಥಮ ಪ್ರತಿ ಹೊರಬಂದಿದ್ದು ಏಪ್ರಿಲ್ ತಿಂಗಳಲ್ಲಿ ಚಿತ್ರವನ್ನು ತೆರೆಯ ಮೇಲೆ ತರಲು ತಯಾರಿ ನಡೆದಿದೆ. kade mane item song ವಿನಯ್...
ಸಿನಿಮಾಸುದ್ದಿ

ನನ್ನ ಮೊದಲ ಚಿತ್ರದಲ್ಲೇ ಪುನೀತ್‍ಗೆ ಜೋಡಿಯಾಗಿ ನಟಿಸುತ್ತಿರುವುದು ದೊಡ್ಡ ಅದೃಷ್ಟ: ಪ್ರಿಯಾಂಕಾ

ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಚಿತ್ರದಲ್ಲಿ ನಟಿಸುವುದಕ್ಕೆ ಅವಕಾಶ ಸಿಕ್ಕಿರುವ ನನ್ನ ಅದೃಷ್ಟ ಎಂದು ತೆಲುಗು ನಟಿ ಪ್ರಿಯಾಂಕಾ ಜವಾಲ್ಕರ್ ಹೇಳಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ಇನ್ನು ಹೆಸರಿಡದ ಚಿತ್ರದಲ್ಲಿ ಪುನೀತ್ ರಾಜಕುಮಾರ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಟ್ಯಾಕ್ಸಿವಾಲಾ ಚಿತ್ರದಲ್ಲಿ ನಟಿಸಿದ್ದ ಪ್ರಿಯಾಂಕಾ ಆಯ್ಕೆಯಾಗಿದ್ದರು. ಇನ್ನು ಮೊದಲ ದಿನದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ ಅವರು ಸಿಟಿ ಎಕ್ಸ್ ಪ್ರೆಸ್ ಜತೆ ತಮ್ಮ ಅನುಭವವನ್ನು ಹಂಚಿಕೊಂಡರು....
ಸಿನಿಮಾಸುದ್ದಿ

ಪಿಲಿಬೈಲ್ ಯಮುನಕ್ಕ ಸಿನೆಮಾದ ಪಟ್ಲ ಸತೀಶ್ ಶೆಟ್ಟಿ ಹಾಡಿರುವ ಮಾಯಕಡೊಂಜಿ ‘ಪೊಣ್ಣಗಾಳಿ ಬೀಜಿಂಡಿಗೆ ‘ ಹಾಡು ಕನ್ನಡಕ್ಕೆ..! – ಕಹಳೆ ನ್ಯೂಸ್

ಮಂಗಳೂರು : ತುಳುನಾಡಿನಲ್ಲಿ ಸಂಚಲನ ಮೂಡಿಸಿದ್ದ ಪಿಲಿಬೈಲ್ ಯಮುನಕ್ಕ ಸಿನೆಮಾದ ಮಾಯಕಡೊಂಜಿ ಪೊಣ್ಣಗಾಳಿ ಬೀಜಿಂಡಿಗೆ ಹಾಡು ಈಗ ಕನ್ನಡಕ್ಕೆ ಅನುವಾಸಲ್ಪಟ್ಟಿದೆ. ಇದು ತುಳು ಚಲನಚಿತ್ರ ರಂಗದ ಇತಿಹಾಸದಲ್ಲೆ ಮೊಟ್ಟಮೊದಲು ಎನ್ನಲಾಗುತ್ತಿದೆ. ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಹಾಡಿರುವ ಈ ಮೂಲ ಗೀತೆಯನ್ನು ನಿಶಾನ್ ರೈಯವರು ಹಾಡಿದ್ದು ರಾಜೇಶ್ ಭಂಡಾರಿಯವರ ನಿರ್ದೇಶನ ಮತ್ತು ನರೇಂದ್ರ ಕಬ್ಬಿನಸಾಲೆಯವರ ಸಾಹಿತ್ಯದಲ್ಲಿ ಮೂಡಿಬಂದಿದೆ. ಕನ್ನಡದಲ್ಲಿ ಮಾಯಕಡೊಂಜಿ ಹಾಡು : https://youtu.be/XI5CJc28tZM ತುಳು ಮೂಲ ಗೀತೆ...
Sindhu Menon
ಸಿನಿಮಾಸುದ್ದಿ

ನಟಿ ಸಿಂಧು ಮೆನನ್ ಗೆ ಸಂಕಷ್ಟ : ವಂಚನೆ ಆರೋಪದಡಿ ಎಫ್ ಐ ಆರ್ ದಾಖಲು – ಕಹಳೆ ನ್ಯೂಸ್

ನಟಿ ಸಿಂಧು ಮೆನನ್ ಗೆ ಸಂಕಷ್ಟ ಶುರುವಾಗಿದೆ. ನಟಿ ವಿರುದ್ಧ ಬ್ಯಾಂಕ್ ವಂಚನೆ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಆಫ್ ಬರೋಡಾ ಅಧಿಕಾರಿಗಳು ನಟಿ ಸಿಂಧು ಮೆನನ್ ಹಾಗೂ ಸಹೋದರನ ವಿರುದ್ಧ ದೂರು ನೀಡಿದ್ದಾರೆ. ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಟಿ ಸಿಂಧು ಮೆನನ್ ಹಾಗೂ ಸಹೋದರನ ವಿರುದ್ಧ ಎಫ್ ಐ ಆರ್  ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಿಂಧು ಸಹೋದರನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ...
ಸಿನಿಮಾಸುದ್ದಿ

ಪ್ಯಾರಾ ಮೋಟಾರ್ ನಲ್ಲಿ ಸಂಭ್ರಮಿಸಿದ ನಟಿ ಶುಭಾ ಪೂಂಜಾ – ಕಹಳೆ ನ್ಯೂಸ್

ಉತ್ತರ ಕನ್ನಡ : ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ತಾಣಗಳಿದ್ದು, ಅವುಗಳಲ್ಲಿ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರ ಒಂದಾಗಿದೆ. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಡುತ್ತಾರೆ. ಸಾಹಸ, ಜಲಕ್ರೀಡೆಗಳು ಸೇರಿದಂತೆ ವಿವಿಧ ಚಟುವಟಿಕೆಗಳ ಮೂಲಕ ಪ್ರವಾಸೋದ್ಯಮಕ್ಕೆ ಜಿಲ್ಲಾಡಳಿತ ಒತ್ತು ನೀಡಿದೆ. Shubha Poonja ಪ್ಯಾರಾ ಮೋಟಾರ್ ರೈಡ್ ಕಾರವಾರಕ್ಕೆ ಬರುವ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ನಟಿ ಶುಭಾ ಪೂಂಜಾ ಅವರು ಪ್ಯಾರಾ ಮೋಟಾರ್ ನಲ್ಲಿ ಹಾರಾಡಿ ಸಂಭ್ರಮಿಸಿದ್ದಾರೆ. ಸಾವಿರಾರು ಅಡಿ ಎತ್ತರದಲ್ಲಿ...
ಸಿನಿಮಾಸುದ್ದಿ

ಖ್ಯಾತ ಗಾಯಕ ಉದಿತ್ ನಾರಾಯಣ್ ಪುತ್ರನ ಅರೆಸ್ಟ್ – ಕಹಳೆ ನ್ಯೂಸ್

ಖ್ಯಾತ ಬಾಲಿವುಡ್ ಗಾಯಕ ಉದಿತ್ ನಾರಾಯಣ್ ರ ಪುತ್ರ ಆದಿತ್ಯ ನಾರಾಯಣ್ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ರಾಯ್ಪುರದಲ್ಲಿ ಇಂಡಿಗೋ ವಿಮಾನದ ಸಿಬ್ಬಂದಿಗೆ ಬೆದರಿಕೆ ಹಾಕುವ ಮೂಲಕ ಸುದ್ದಿಯಾಗಿದ್ದ ಆದಿತ್ಯ, ಈಗ ಅಪಘಾತವೆಸಗಿ ಇಬ್ಬರನ್ನು ತೀವ್ರವಾಗಿ ಗಾಯಗೊಳಿಸಿದ್ದಾರೆ. ಘಟನೆ ಮುಂಬೈನ ಅಂಧೇರಿಯ ಲೋಕಂಡ್ ವಾಲಾ ಬ್ಯಾಕ್ ರೋಡ್ ನ ಇಂದ್ರಲೋಕ್ ಕಟ್ಟಡದ ಬಳಿ ಭಾನುವಾರ ರಾತ್ರಿ 12-30 ರ ಸುಮಾರಿಗೆ ನಡೆದಿದ್ದು, ತಮ್ಮ ಮರ್ಸಿಡೀಸ್ ಬೆಂಜ್ ಕಾರಿನಲ್ಲಿ...
ಸಿನಿಮಾಸುದ್ದಿ

ತಾನೇಕೆ ಪೋರ್ನ್ ಸ್ಟಾರ್ ಆದೆ, ಬಾಲಿವುಡ್ ಗೆ ಬಂದಿದ್ದು ಹೇಗೆ ಎಂಬ ರಹಸ್ಯ ರಿವೀಲ್ ಮಾಡಲಿದ್ದಾರೆ ಸನ್ನಿ ಲಿಯೋನ್

ಮುಂಬೈ: ತನ್ನ ಮಾದಕತೆ ಮತ್ತು ಮೈ ಮಾಟದಿಂದಲೇ ಹೆಸರು ಮಾಡಿರುವ ನಟಿ ಸನ್ನಿ ಲಿಯೋನ್ ಕೆಲವೇ ದಿನಗಳಲ್ಲಿ ತಮ್ಮ ಆತ್ಮಕಥನವನ್ನ ಬಿಡುಗಡೆ ಮಾಡಲಿದ್ದಾರೆ. ಈ ಬಗ್ಗೆ ಸ್ವತಃ ಸನ್ನಿ ಲಿಯೋನ್ ಟ್ವಿಟ್ಟರ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಸನ್ನಿ ಲಿಯೋನ್ ಬಯೋಗ್ರಾಫಿಗೆ ‘ಕರೆನ್ಜಿತ್’ ಎಂಬ ಶೀರ್ಷಿಕೆಯನ್ನು ಅಂತಿಮಗೊಳಿಸಲಾಗಿದೆ. ಕರೆನ್ಜಿತ್ ಕೌರ್ ವೋಹ್ರಾ ಎಂಬುದು ಸನ್ನಿ ಲಿಯೋನ್ ಅವರ ಮೊದಲ ಹೆಸರಾಗಿದ್ದು, ಆದೇ ಹೆಸರನ್ನೆ ಈ ಪುಸ್ತಕಕ್ಕೆ ಇಡಲಾಗಿದೆ. ನನ್ನ ಜೀವನಚರಿತ್ರೆ ಶೀಘ್ರದಲ್ಲೇ...
1 78 79 80 81 82 83
Page 80 of 83
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ