Saturday, February 1, 2025

ಸುದ್ದಿ

ಬೆಂಗಳೂರುಸುದ್ದಿ

ಸಿದ್ದರಾಮಯ್ಯ ರಿಸೈನ್ ಮಾಡಿದ್ರೆ ಸಿಎಂ ನಾನಾಗಬೇಕು ಇಲ್ಲ ನೀವಾಗಬೇಕು..: ಮಹಾ ನಾಯಕರ ನಡುಗೆ ಒಪ್ಪಂದ..?-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಮುಡಾ ಹಗರಣ ಸುತ್ತಿಕೊಂಡಿದ್ದು, ಮುಡಾ ಹಗರಣದ A2 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ತೀವ್ರ ಒತ್ತಡ ಕೇಳಿ ಬರುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷ ಕಳೆಯುತ್ತಾ ಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಹೆಚ್ಚಾದ ಬೆನ್ನಲ್ಲೆ ರಾಜ್ಯದಲ್ಲಿ ದಲಿತ ಸಿಎಂ ಕೂಗು ಕೂಡ ಜೋರಾಗಿಯೇ ಸದ್ದು ಮಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿ ರೇಸ್‌ ನಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ...
ಸಂತಾಪಸುದ್ದಿ

ಭಾರತದ ದಿಗ್ಗಜ ಕೈಗಾರಿಕೋದ್ಯಮಿ `ರತನ್ ಟಾಟಾ’ ನಿಧನಕ್ಕೆ ಕಂಬನಿ ಮಿಡಿದ `ಮಾಜಿ ಪ್ರೇಯಸಿ’ : ಟ್ವೀಟರ್ ನಲ್ಲಿ ಭಾವನಾತ್ಮಕ ಪೋಸ್ಟ್-ಕಹಳೆ ನ್ಯೂಸ್

ಮುಂಬೈ : ಭಾರತದ ದಿಗ್ಗಜ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಕ್ತದೊತ್ತಡದಲ್ಲಿ ಕುಸಿತ ಕಂಡ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ರತನ್ ಟಾಟಾ ನಿಧನಕ್ಕೆ ಮಾಜಿ ಪ್ರೇಯಸಿ ಕೂಡ ಕಂಬನಿ ಮಿಡಿದಿದ್ದು, ನೀವು ಇನ್ನಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ನೀವಿಲ್ಲ ಎಂಬ ವಿಚಾರವನ್ನು ಸಹಿಸಿಕೊಳ್ಳುವುದು ತುಂಬಾ ಕಷ್ಟ..ತುಂಬಾ ಕಷ್ಟ.. ವಿದಾಯ ನನ್ನ...
ಸುದ್ದಿ

SHOCKING NEWS : ಮಹಿಳೆಯನ್ನು ಕೊಂದು ಶವದೊಂದಿಗೆ `ಸೆಕ್ಸ್’ ಮಾಡಿದ ಆರೋಪಿ…!- ಕಹಳೆ ನ್ಯೂಸ್

ಮುಳಬಾಗಿಲು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಯನ್ನು ಕೊಲೆ ಮಾಡಿ, ಶವದೊಂದಿಗೆ ಅತ್ಯಾಚಾರ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮುಳಬಾಗಿಲು ತಾಳೂಕಿನ ಹೈದರಿನಗರದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಆಟೋಚಾಲಕ ಸೈಯ್ಯದ್ ಸುಹೇಲ್ ಎಂಬಾತ ಸುಶೀಲಮ್ಮ ಎಂಬ ಮಹಿಳೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರ ಎಸಗಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 24 ರಂದು ಮುಳಬಾಗಿಲು ನಗರದ ಹೈದರಿನಗರದಲ್ಲಿ 50 ವರ್ಷದ ಸುಶೀಲಮ್ಮ ಎಂಬ ಮಹಿಳೆಯನ್ನು ಕೊಲೆ ಮಾಡಿ ಆಟೋ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಡಳಿತ ಮಂಡಳಿಯ ನೂತನ ಕೊಠಡಿಯ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು : 1965 ರಲ್ಲಿ ಆರಂಭಗೊಂಡ ಸುಮಾರು ಐವತ್ತೊಂಬತ್ತು ವರ್ಷಗಳಿಂದ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿ ವಿವೇಕಾನಂದ ಪದವಿಪೂರ್ವ ಕಾಲೇಜು ಗುರುತಿಸಿಕೊಂಡಿದೆ. ಇಂದು ವಿವೇಕಾನಂದ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಪದವಿಪೂರ್ವ ಕಾಲೇಜುಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಇಂತಹ ಶಿಕ್ಷಣ ಸಂಸ್ಥೆಗೆ ಇದೀಗ ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಆಡಳಿತ ಮಂಡಳಿಯ ಕೊಠಡಿಯೊಂದು ನಿರ್ಮಾಣಗೊಂಡಿದೆ. ಇದು ಉತ್ತಮ ಆಡಳಿತಾತ್ಮಕ ವ್ಯವಸ್ಥೆಗೆ ಸಹಕಾರಿಯಾಗಲಿ ಹಾಗೂ ಈ ಮೂಲಕ ವಿದ್ಯಾಥಿರ್ಗಳಿಗೆ ವ್ಯಕ್ತಿ ನಿರ್ಮಾಣದೊಂದಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಶೋಕ ಜನ-ಮನ 2024ಗ್ರಾಮ ಪ್ರಚಾರಕ್ಕೆ ಚಾಲನೆ-ಕಹಳೆ ನ್ಯೂಸ್

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ, ಸನ್ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರ ನೇತೃತ್ವದಲ್ಲಿ "ಅಶೋಕ ಜನ - ಮನ" 2024, ದೀಪಾವಳಿ ವಸ್ತ್ರ ವಿತರಣೆ ಹಾಗೂ ಗೂಡುದೀಪ ಸ್ಪರ್ಧೆ ಕಾರ್ಯಕ್ರಮ ನವೆಂಬರ್ 2 ರಂದು ಕೊಂಬೆಟ್ಟು ವಿನ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಶ್ರೀ ಮಹಿಷಮರ್ಧಿನಿ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.   ಈ...
ಉಡುಪಿಸುದ್ದಿ

ಮಣಿಪಾಲ ಜ್ಞಾನಸುಧಾ : ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ- ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ) ವಿಭಾಗದ ವತಿಯಿಂದ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಪೂರ್ವಭಾವಿ ಸಭೆಯು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ ) ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಶ್ರೀ ಮಾರುತಿ ಅವರು ಮಾತನಾಡಿ ವಿದ್ಯಾರ್ಥಿಗಳ ಕ್ರೀಡಾ ಬೆಳವಣಿಗೆಯಲ್ಲಿ ಇಲಾಖೆಯು ಮುತುವರ್ಜಿಯಿಂದ ಕಾರ್ಯ ನಿರ್ವಹಿಸುತ್ತಿದೆ, ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ನೆರಿಯದಲ್ಲಿ ಉಕ್ಕಿ ಹರಿದ ನದಿ: ವಾಹನ ಸಂಚಾರ ಸಂಕಷ್ಟ-ಕಹಳೆ ನ್ಯೂಸ್

ಬೆಳ್ತಂಗಡಿ: ಮುಂಜಾನೆ ಯಿಂದ ಶಾಂತವಾದ ಮಳೆಯು ಮಧ್ಯಾಹ್ನ ಬಳಿಕ ಅಬ್ಬರಿಸುತ್ತಿರುವ ಪರಿಣಾಮ ಬೆಳ್ತಂಗಡಿ ತಾಲೂಕಿನಲ್ಲಿ ಎರಡು ದಿನಗಳಿಂದ ನೆರಿಯ ಭಾಗದಲ್ಲಿ ಪ್ರವಾಹದ ರೂಪದಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಅ. 8ರಂದು ರಾತ್ರಿ ಘಾಟಿ ಪ್ರದೇಶ ದಲ್ಲಿ ಹೆಚ್ಚಿದ ಮಳೆಯ ಪರಿಣಾಮ ನೆರಿಯ ಪ್ರದೇಶದ ಅಣಿಯೂರು ಹೊಳೆಗೆ ಅಡ್ಡಲಾದ ಕಿರು ಸೇರುವೆ ಮೇಲೆ ನೀರು ಹರಿದು ಸುತ್ತಮುತ್ತ ಆತಂಕ ನಿರ್ಮಿಸಿತ್ತು. ಅ. 9ರಂದೂ ಸಂಜೆ ಮಳೆಯಾದ ಪರಿಣಾಮ ಪುಲ್ಲಾಜೆ ಸೇತುವೆ ಮುಳುಗಡೆಯಾಗಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನ ಅ.21ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.19ರ ಸಂಜೆ 4 ರಿಂದ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ಆದೇಶಿಸಿದ್ದಾರೆ. ಮತಗಟ್ಟೆ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿ ಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು...
1 124 125 126 127 128 2,762
Page 126 of 2762