Sunday, February 2, 2025

ಸುದ್ದಿ

ಸುದ್ದಿ

ವಿಟ್ಲ:-ಮರಳು ತುಂಬಿದ ಲಾರಿ ಅಡಿಯಲ್ಲಿ ದ್ವಿಚಕ್ರ ವಾಹನ ಜಖಂ – ಕಹಳೆ ನ್ಯೂಸ್

ವಿಟ್ಲ: ಮರಳು ತುಂಬಿದ ಟಿಪ್ಪರ್‌ನಡಿಗೆ ದ್ವಿಚಕ್ರ ವಾಹನ ಬಿದ್ದು ವಾಹನ ಜಖಂಗೊಂಡಿದ್ದು, ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಮಂಗಿಲಪದವು ಎಂಬಲ್ಲಿ ನಡೆದಿದೆ.   ಕಲ್ಲಡ್ಕ ರಸ್ತೆಯಿಂದ ವಿಟ್ಲ ಕಡೆಗೆ ಹೋಗುತ್ತಿದ್ದ KA21C3517 ಸಂಖ್ಯೆಯ ಮರಳು ತುಂಬಿದ ಟಿಪ್ಪರ್‌ನಡಿಗೆ ದ್ವಿಚಕ್ರ ವಾಹನ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಜಖಂಗೊಂಡಿದ್ದು, ಸವಾರ ಗಾಯಗೊಂಡಿದ್ದಾರೆ. ಗಾಯಾಳನ್ನು ವಿಟ್ಲ ಖಾಸಗಿ ಆಸ್ಪತ್ರೆ.. ದಾಖಲಿಸಲಾಗಿದೆ. ಸದ್ಯ ವಿಟ್ಲ- ಮಂಗಳೂರು ಸಂಪರ್ಕ ರಸ್ತೆ ಜಾಮ್ ಆಗಿದೆ....
ಸುದ್ದಿ

‘ಇಶಾ ಫೌಂಡೇಶನ್’ ಆಶ್ರಮದ ಮೇಲೆ ದಾಳಿ ನಡೆಸಿದಂತೆ, ಚರ್ಚ್ ಮತ್ತು ಮದರಸಾಗಳ ಮೇಲೆ ‌ಯಾವಾಗ ದಾಳಿ ನಡೆಸುತ್ತೀರಿ ? : ತಮಿಳುನಾಡು ಸರಕಾರಕ್ಕೆ ಹಿಂದೂ ಜನಜಾಗೃತಿ ಸಮಿತಿಯ ಸವಾಲು – ಕಹಳೆ ನ್ಯೂಸ್

ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿದ್ದ ಒಂದು ಅರ್ಜಿಯ ವಿಚಾರಣೆ ನಡೆದ ಬಳಿಕ ಸದ್ಗುರು ಜಗ್ಗಿ ವಾಸುದೇವ ಇವರ ಕೊಯಂಬತ್ತೂರಿನಲ್ಲಿನ `ಇಶಾ ಫೌಂಡೇಶನ್’ ಆಶ್ರಮದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರು ಪ್ರಜ್ಞಾವಂತ ಯುವತಿಯರು ಸಂನ್ಯಾಸ ದೀಕ್ಷೆಯನ್ನು ತೆಗೆದುಕೊಂಡರೆಂದು ಅವರ ತಂದೆಯವರು `ಹೇಬಿಯಸ್ ಕಾರ್ಪಸ್‘ ಪ್ರಕರಣ ದಾಖಲಿಸಿದ್ದರು. ಆ ಸಮಯದಲ್ಲಿ, ತಮಿಳುನಾಡಿನ ಸ್ಟಾಲಿನ್ ಸರಕಾರವು ಸುಮಾರು 150 ಪೊಲೀಸರ ಪಡೆಯನ್ನು ಆಶ್ರಮಕ್ಕೆ ಕಳುಹಿಸಿತ್ತು. ಒಬ್ಬ ಯುವತಿ ಸಂನ್ಯಾಸಾಶ್ರಮ ಸ್ವೀಕರಿಸಿದಳೆಂದು ಇಷ್ಟು ದೊಡ್ಡ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ವಿಭಾಗದಿಂದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕ್ರೀಡಾ ಸಂಘ ವತಿಯಿಂದ ಮಂಗಳೂರಿನ ತಣ್ಣೀರು ಬಾವಿಯಲ್ಲಿ ನಡೆದ ಬೀಚ್ ಫೆಸ್ಟ್ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀರಾಮ ಪದವಿ ವಿಭಾಗದಿಂದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕ್ರೀಡಾ ಸಂಘ ಆಯೋಜಿತ ಬೀಚ್ ಫೆಸ್ಟ್ ಕಾರ್ಯಕ್ರಮವು ಮಂಗಳೂರಿನ ತಣ್ಣೀರು ಬಾವಿಯಲ್ಲಿ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮಕ್ಕೆ ಶುಭಹಾರೈಕೆ ಮಾಡುತ್ತ ಸಮುದ್ರಕ್ಕೆ ಕ್ಷೀರಾಭಿಷೇಕ ಮಾಡಿ ವಾಲಿಬಾಲ್ ಚೆಂಡನ್ನು ಹಾರಿಸಿ ಪ್ರತಾಪ ಕ್ರೀಡಾ ಸಂಘದ ಉದ್ಘಾಟನೆ ಮಾಡಿದರು, ಬಳಿಕ ಅರವಿಂದ್ ಬೆಂಗ್ರೇ ಸಾಮಾಜಿಕ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇದೇ ವೇಳೆ ಹಲವು...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

BIG BREAKING NEWS : ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ? ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಮೈಸೂರು : ಮುಡಾ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ ನಂತರದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಆಡಳಿತರೂಢ ಪಕ್ಷ ಹಾಗೂ ವಿಪಕ್ಷಗಳಲ್ಲೂ ನಡೆಯುತ್ತಲೇ ಬಂದಿದೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳೇ ಪುಷ್ಠಿ ನೀಡಿವೆ.   ಹೌದು.. ಇಂದು ಸಿದ್ದರಾಮಯ್ಯ ಅವರು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣ ಮಾಡುವಾಗ,...
ಉಡುಪಿಕುಂದಾಪುರರಾಜ್ಯಸುದ್ದಿ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ – ಕಹಳೆ ನ್ಯೂಸ್

ಬೈಂದೂರು, ಅ.04 : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವಜನ ಸೇವಾ ಟ್ರಸ್ಟ್ (ರಿ.) ದರ್ಬೆ ಅಳಿಕೆ ಮತ್ತು ಟೀಂ ಅಶ್ವಮೇಧ ದರ್ಬೆ ಇದರ ಪ್ರಾಯೋಜಕತ್ವದಲ್ಲಿ ಅ.05ರಂದು ಉಕ್ಕುಡ ದರ್ಬೆಯ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆಯಲಿರುವ ಪುರುಷರ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ – ಕಹಳೆ ನ್ಯೂಸ್

ಬಂಟ್ವಾಳ : ಯುವಜನ ಸೇವಾ ಟ್ರಸ್ಟ್ (ರಿ.) ದರ್ಬೆ ಅಳಿಕೆ ಮತ್ತು ಟೀಂ ಅಶ್ವಮೇಧ ದರ್ಬೆ ಬಂಟ್ವಾಳ ತಾಲೂಕು ಇದರ ಪ್ರಾಯೋಜಕತ್ವದಲ್ಲಿ ದಸರಾ ಹಬ್ಬದ ಪ್ರಯುಕ್ತ ಪ್ರಪ್ರಥಮ ಬಾರಿಗೆ ಅ.05ರಂದು ಖ್ಯಾತ ನಿರೂಪಕರಾದ ಸುರೇಶ್ ಪಡಿಪಂಡ ಇವರ ನೇತೃತ್ವದಲ್ಲಿ ಪುರುಷರ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ ನಡೆಯಲಿದೆ. 510+5 ವಿಭಾಗದ ಜನಮಿತಿ ಇಲ್ಲದ ಲೆವೆಲ್ ಮಾದರಿಯ ಪುರುಷರ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟವು ರಾತ್ರಿ ಗಂಟೆ 8ಕ್ಕೆ ವಿಶ್ವಕರ್ಮ ಸಮುದಾಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿಯ ರಾಮಗೋಪಾಲ ಕಾಂಪ್ಲೆಕ್ಸ್ ನಲ್ಲಿ ಅದ್ಧೂರಿಯಾಗಿ ಶುಭಾರಂಭಗೊಂಡ “ಆಗೀಸ್ ಫ್ಯಾಷನ್” – ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯ ರಾಮಗೋಪಾಲ ಕಾಂಪ್ಲೆಕ್ಸ್ ನಲ್ಲಿ ಇಂದು ಆಗೀಸ್ ಫ್ಯಾಷನ್ ಅದ್ಧೂರಿಯಾಗಿ ಶುಭಾರಂಭಗೊಂಡಿದೆ. ಶುಭಾರಂಭಗೊಂಡ ದಿನವೇ ಗ್ರಾಹಕರಿಗೆ ವಿಶೇಷ ಆಫರ್ ನೀಡಿರುವ ಆಗೀಸ್ ಫ್ಯಾಷನ್ ಪ್ರತಿ 500 ರೂ. ಮೇಲ್ಪಟ್ಟ ಖರೀದಿಗೆ 1 ಚಿನ್ನದ ನಾಣ್ಯ, 2 ಬೆಳ್ಳಿ ನಾಣ್ಯ, 3 ಸ್ಮಾರ್ಟ್ ವಾಚ್ ಹಾಗೂ 3 ಏರ್ ಬಡ್ರ್ಸ್ ಉಡುಗೊರೆಯಾಗಿ ನೀಡುತ್ತಿದೆ. ಅದೇ ರೀತಿಯಲ್ಲಿ 500ರೂ. ಬೆಲೆಯ 6 ಶಾಪಿಂಗ್ ವೋಚರ್ ಪಡೆಯುವ ಅವಕಾಶ ನಿಮ್ಮದಾಗಲಿದೆ. ಇಂದೇ...
ಸುದ್ದಿ

ಮಾಣಿ ಗ್ರಾಮದ ಶಂಭುಗ ಬಾಲಮಂಟಮೆಯ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಗೊನೆ ಮುಹೂರ್ತ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಶಂಭುಗ ಬಾಲಮಂಟಮೆಯಲ್ಲಿ ಅ.10ರಂದು ನಡೆಯಲಿರುವ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಮುಹೂರ್ತವು ತಂತ್ರಿಗಳಾದ ಪಳನೀರು ಅನಂತ ಭಟ್ಟರ ಪೌರೋಹಿತ್ಯದಲ್ಲಿ ಗಣಹೋಮ ಇತ್ಯಾದಿ ವೈದಿಕ ವಿದಿ ವಿಧಾನಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಅರೆಬೆಟ್ಟುಗುತ್ತು ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿ, ತಿರುಮಲ ಕುಮಾರ್ ಮಜಿ, ಪ್ರಕಾಶ್ ಭಟ್ ಕೋಲ್ಪೆ, ಬನ್ನೂರುಗುತ್ತು ಸುಧೀರ್ ಕುಮಾರ್ ಶೆಟ್ಟಿ, ಸದಾಶಿವ ಶೆಟ್ಟಿ ಶಂಭುಗ, ಲೋಕೇಶ್ ಬಂಗೇರ ಪಲ್ಲತ್ತಿಲ, ಗೋಪಾಲ...
1 131 132 133 134 135 2,762
Page 133 of 2762