Monday, February 3, 2025

ಸುದ್ದಿ

ಉಡುಪಿಶಿಕ್ಷಣಸುದ್ದಿ

‘ಸಾಮಾಜಿಕ ಅಸ್ಥಿರತೆ ಬಾಲ್ಯ ವಿವಾಹಕ್ಕೆ ಕಾರಣ’-ಕಹಳೆ ನ್ಯೂಸ್

ಉಡುಪಿ: 'ಸಾಮಾಜಿಕ ಅಸ್ಥಿರತೆಯಿಂದಾಗಿ ಇಂದಿಗೂ ಬಾಲ್ಯವಿವಾಹ ಪದ್ಧತಿ ನಮ್ಮ ಸಮಾಜದಲ್ಲಿದೆ' ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಎಸ್‌. ಗಂಗಣ್ಣವರ್‌ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೊ ಬೇಟಿ ಪಢಾವೊ ಅಭಿಯಾನದ ಪ್ರಯುಕ್ತ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನ್ಯಾಯಾಲಯ ಹಾಗೂ ಪೊಲೀಸ್‌ ಠಾಣೆ...
ಕೇರಳಸುದ್ದಿ

ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ- ಕಹಳೆ ನ್ಯೂಸ್

ತ್ರಿಶೂರ್: ಹಾಡಹಗಲೇ ನಗರದ ಮುಖ್ಯ ರಸ್ತೆಯಲ್ಲೇ ಹನ್ನೆರಡು ಮಂದಿಯ ತಂಡವೊಂದು ಚಿನ್ನದ ವ್ಯಾಪಾರಿಗಳಿದ್ದ ಕಾರನ್ನು ಅಡ್ಡಗಟ್ಟಿ ಇಬ್ಬರನ್ನು ಅಪಹರಿಸಿ ಅವರ ಬಳಿಯಿದ್ದ 2.5 ಕೆಜಿ ಚಿನ್ನಾಭರಣ ದೋಚಿದ ಆಘಾತಕಾರಿ ಘಟನೆ ತ್ರಿಶೂರ್ ನ ರಾಷ್ಟ್ರೀಯ ಹೆದ್ದಾರಿಯ ಕುಥಿರಾನ್ ಬಳಿ ಕಳೆದ ಬುಧವಾರ(ಸೆ.೨೫) ರಂದು ನಡೆದಿದೆ. ಮೂರೂ ಎಸ್‌ಯುವಿ ಕಾರಿನಲ್ಲಿ ಬಂದ ಹನ್ನೆರಡು ಮಂದಿಯ ತಂಡ ಚಿನ್ನದ ವ್ಯಾಪಾರಿಗಳಿದ್ದ ಕಾರನ್ನು ಹೆದ್ದಾರಿ ಮಧ್ಯದಲ್ಲಿ ಅಡ್ಡಗಟ್ಟಿ ಕಾರಿನಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ರಾಯಿ ರಾಕೇಶ್ ಜತ್ತನ್ ಇವರ ಮನೆಯಲ್ಲಿ ಜರಾಗಿದ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13 ನೇ ಮಾಲಿಕೆ – ಕಹಳೆ ನ್ಯೂಸ್

ಬಂಟ್ವಾಳ : ತ್ರಿಭಾಷಾ ಸೂತ್ರದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ ಎಂದು ಪ್ರತಿಪಾದಿಸಿ, ಮಹಿಳೆಯರಿಗೆ ಕರಕುಶಲ ಸ್ವಾವಲಂಬಿ ಬದುಕು ಕಟ್ಟುವಲ್ಲಿ ಉತ್ತೇಜನ ನೀಡಿದ ನಾರಾಯಣ ಗುರುಗಳು ಜಗದ ಪರಿವರ್ತನೆಯ ಹರಿಕಾರರು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರಾ ವಿವರಿಸಿದರು. ಅವರು ಬಂಟ್ವಾಳ ತಾಲೂಕಿನ ರಾಯಿ ರಾಕೇಶ್ ಜತ್ತನ್ ಇವರ ಮನೆಯಲ್ಲಿ ಜರಾಗಿದ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13 ನೇ ಮಾಲಿಕೆಯಲ್ಲಿ ಮಾತನಾಡಿದರು ಈ ಸಂದರ್ಭದಲ್ಲಿ...
ಉಡುಪಿಬೈಂದೂರುಸುದ್ದಿ

ಬೈಂದೂರು ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ -ಕಹಳೆ ನ್ಯೂಸ್

ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ವಿಧಿವಶರಾಗಿದ್ದಾರೆ. ಬೆಂಗಳೂರಿನಲ್ಲಿ ವಾಸವಿದ್ದ ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 4:30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಅವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೊಡಂಕಾಪುವಿನ ಪ್ರೌಢಶಾಲಾ ಸಭಾಂಗಣದಲ್ಲಿ ಸೆ.29ರಂದು ನಡೆಯುವ ಪೂರ್ವಭಾವಿ ಸಭೆಯ ಕುರಿತು ನಡೆದ ಪತ್ರಿಕಾಗೋಷ್ಟಿ – ಕಹಳೆ ನ್ಯೂಸ್

ಬಂಟ್ವಾಳ: ಮೊಡಂಕಾಪುವಿನಲ್ಲಿರುವ ದೀಪಿಕಾ ಪ್ರೌಢಶಾಲೆಗೆ 60 ವರ್ಷಗಳಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೊಡಂಕಾಪು ವಿದ್ಯಾಭಿವೃದ್ಧಿ ಸಮಿತಿ ಸೆ.29ರಂದು ಭಾನುವಾರ 10.30ಕ್ಕೆ ಪ್ರೌಢಶಾಲಾ ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿಗಳ, ಪೋಷಕರ, ನಿವೃತ್ತ ಶಿಕ್ಷಕರ ಹಾಗೂ ಸಮಾಜದ ಎಲ್ಲರನ್ನೂ ಸೇರಿಸಿಕೊಂಡು ಪೂರ್ವಭಾವಿ ಸಭೆಯನ್ನು ಆಯೋಜಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರೌಢಶಾಲೆಯ ಸಂಚಾಲಕ ಹಾಗೂ ವಿದ್ಯಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಂ.ಫಾ.ವಲೇರಿಯನ್ ಡಿಸೋಜ ತಿಳಿಸಿದರು. 60ರ ಸಂಭ್ರಮಾಚರಣೆ, ಹಿಂದೆ ಮಾಡಿದ ಸಾಧನೆ ಜೊತೆ, ವಿದ್ಯಾಸಂಸ್ಥೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು,...
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಇನ್ನಿಲ್ಲ -ಕಹಳೆ ನ್ಯೂಸ್

ಬಂಟ್ವಾಳ : ಪಾಣೆಮಂಗಳೂರು ನಿವಾಸಿ, ಜ್ಯೊತಿ ಬೀಡಿ ಸಂಸ್ಥೆ ಮಾಲೀಕ, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘ ದ ಅಧ್ಯಕ್ಷ ಬಿ.ರಘು ಸಪಲ್ಯ(76) ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರು ಇದ್ದಾರೆ. ಆರ್ ಎಸ್ ಎಸ್ ಹಿರಿಯ ಕಾರ್ಯ ಕರ್ತರಾಗಿ, ವೃತ್ತಿಯಲ್ಲಿ ಟೈಲರ್ ಆಗಿ, ತುರ್ತು ಪರಿಸ್ಥಿತಿ ವಿರುದ್ದ ಹೋರಾಟಗಾರರಾಗಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ, ನೂರಾರು ಮಂದಿಗೆ ಉದ್ಯೋಗದಾತರಾಗಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 23ನೇ ವರ್ಷದ ನವದಂಪತಿ ಸಮಾವೇಶ -ಕಹಳೆ ನ್ಯೂಸ್

ಕಲ್ಲಡ್ಕ :ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ದಂಪತಿಗಳಿಗೆ ಆಯೋಜಿಸಿದ ಕಾರ್ಯಕ್ರಮ ನವದಂಪತಿ ಸಮಾವೇಶವು ತಳಿರು ತೋರಣಗಳಿಂದ ಅಲಂಕೃತಗೊಂಡ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಕುಟುಂಬ ಪ್ರಭೋದನ್ ಸಹಸಂಯೋಜಕರಾದ ಶ್ರೀ ಸುಬ್ರಾಯ ನಂದೋಡಿ ಮತ್ತು ಶ್ರೀಮತಿ ಜಯಲಕ್ಷ್ಮೀ ನಂದೋಡಿ ಹಿರಿಯ ದಂಪತಿಗಳಾಗಿ ಉಪಸ್ಥಿತರಿದ್ದು, ಪ್ರಭು ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ ಮಾಡಿ ಪುಷ್ಪಾರ್ಚನೆಗೈಯ್ಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ತಮ್ಮ ಜೀವನದ ಅನುಭವನಗಳನ್ನು...
ಉಡುಪಿಮೂಡಬಿದಿರೆಸುದ್ದಿ

ಎಲ್ಲರಿಗೂ ಸಮಾನ ನ್ಯಾಯ ಒದಗಿಸುವುದೇ ಪೋಲಿಸ್ ಇಲಾಖೆಯ ಮುಖ್ಯ ಧ್ಯೇಯ :-ಸಂದೇಶ್ ಪಿ ಜಿ ಅಭಿಮತ-ಕಹಳೆ ನ್ಯೂಸ್

ಮೂಡುಬಿದಿರೆ: ಪೋಲಿಸ್ ಕೆಲಸ ತುಂಬಾ ಪವಿತ್ರವಾದ ಕೆಲಸ, ಎಲ್ಲಿ ಮನುಷ್ಯರಿರುತ್ತಾರೆಯೋ ಅಲ್ಲಿ ಗಲಾಟೆ, ಗಲಭೆಗಳಿರುತ್ತವೆ. ಆದರೆ ಅವೆಲ್ಲವನ್ನು ಹಿಡಿತಕ್ಕೆ ತಂದು ಸಾರ್ವಜನಿಕರಲ್ಲಿ ಶಾಂತಿಯ ಬದುಕು ನಿರ್ಮಿಸುವುದು ನಮ್ಮ ಕರ್ತವ್ಯವಾಗಿದೆ. ಎಲ್ಲರಿಗೂ ಸಮಾನವಾದ ನ್ಯಾಯ ಒದಗಿಸುವುದೇ ಪೊಲೀಸ್ ಇಲಾಖೆಯ ಮುಖ್ಯ ಧ್ಯೇಯ ಎಂದು ಮೂಡುಬಿದಿರೆಯ ಪೊಲೀಸ್ ವೃತ್ತ ನಿರೀಕ್ಷಕರಾದ ಸಂದೇಶ್ ಪಿ ಜಿ ಯವರು ಅಭಿಪ್ರಾಯಪಟ್ಟರು. ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಪೊಲೀಸ್ ಸಹಕಾರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ...
1 142 143 144 145 146 2,763
Page 144 of 2763