ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿನಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್
ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ಇಲ್ಲಿನ 10ನೇ ತರಗತಿಯ ವಿದ್ಯಾರ್ಥಿ ಹರಿಪ್ರಸಾದ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ - ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆ ಮಂಗಳೂರು, ದಕ್ಷಿಣ ಕನ್ನಡ ಇಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ -35 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸ್ಪರ್ಧಿಸಿ...