Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯಲ್ಲಿ ಯಾರು ಇಲ್ಲದ ವೇಳೆ ಮುಂಬಾಗಿಲ ಚಿಲಕ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕದ್ದ ಖದೀಮರು – ಕಹಳೆ ನ್ಯೂಸ್

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮುಂಬಾಗಿಲ ಚಿಲಕ ಮುರಿದು ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವುಗೈದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದುವಿನಲ್ಲಿ ನಡೆದಿದೆ. ಪುದು ಗ್ರಾಮದ ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬವರ ಮನೆಯಿಂದ ಸುಮಾರು 3,54,000 ರೂ ಬೆಲೆ ಬಾಳುವ ಚಿನ್ನ ಹಾಗೂ ನಗದು ಕಳವು ನಡೆದಿದೆ. ಮಹಮ್ಮದ್ ಇಕ್ಬಾಲ್ ಅವರು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದು, ಪತ್ನಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಫಿಲೋಮಿನಾ ಪ.ಪೂ. ಕಾಲೇಜಿನ ಲಿಖಿತ್ ಎಚ್. ಎಂ. ರಾಜ್ಯಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ.ಜಿಲ್ಲೆ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಲಿಖಿತ್ ಎಚ್ ಎಂ ಇವರು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸೋಮವಾರಪೇಟೆ ನಿವಾಸಿ ಕೃಪಾಲ್ ಎಚ್ ಎಸ್...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ನಗದು ಕದ್ದ ಕಳ್ಳರು- ಕಹಳೆ ನ್ಯೂಸ್

ಬಂಟ್ವಾಳ: ನಿವೃತ್ತ ಸೈನಿಕ, ಹಿರಿಯ ನಾಗರಿಕರೋರ್ವರು ಬಿಸಿರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ನಗದು ಇದ್ದ ಬ್ಯಾಗ್ ನ್ನು ಬ್ಯಾಂಕಿನೊಳಗಿಂದಲೇ ಕಳವುಗೈದ ಮಾಡಿದ ಘಟನೆ ನಡೆದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ರೈಮಂಡ್ ಲೋಬೋ ನಗರದ ಗ್ಲಾಡಿರಾ ನಿವಾಸಿಯಾಗಿರುವ ಅಂಬ್ರೋಸ್ ಡಿ‌ಸೋಜ ಅವರ ಲಕ್ಷಾಂತರ ರೂ ಇದ್ದ ಬ್ಯಾಂಕ್ ಕಳವಾಗಿದೆ. ಬಿ.ಮೂಡ ಗ್ರಾಮದ ಬಿಸಿರೋಡಿನ‌ಲ್ಲಿರುವ ಎಸ್.ಬಿ.ಐ(SBI) ಬ್ಯಾಂಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ​ – ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸರಕಾ ರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೌಶಿಕ್, ಚರಣ್ ಎ.ವಿ, ಮಾದೇಶ ಆರ್, ಶ್ರೀ ರಾಮ ಎ, ದಿಲನ್ ಕೆ.ಎಂ ಹಾಗೂ ದ್ವಿತೀಯ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

‘ಕಾಂತಾರ’ ಮಾದರಿಯಲ್ಲಿ ‘ಕಲ್ಜಿಗ’ ಕನ್ನಡದ ಮತ್ತೊಂದು ಸಿನಿಮಾ ತೆರೆಗೆ : ಕರಾವಳಿಯಲ್ಲಿ ಭಕ್ತರ ವಿರೋಧ.! – ಕಹಳೆ ನ್ಯೂಸ್

ಬೆಂಗಳೂರು : ಕಾಂತಾರ ಮಾದರಿಯಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬಂದಿದ್ದು, ಕರಾವಳಿಯಲ್ಲಿ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೋಸ್ಟಲ್ ವುಡ್ ನ ಕಲಾವಿದರು ಒಟ್ಟುಗೂಡಿ 'ಕಲ್ಜಿಗ' ಎಂಬ ಕನ್ನಡ ಸಿನಿಮಾವನ್ನು ನಿರ್ಮಿಸಿದ್ದು, ಇಂದು ರಾಜ್ಯಾದ್ಯಂತ ತೆರೆಗೆ ಬಂದಿದೆ. ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಚಿತ್ರ ವಿವಾದವನ್ನು ಸೃಷ್ಟಿಸಿದೆ. ಈ ಚಿತ್ರದಲ್ಲಿ ಕೊರಗಜ್ಜನ ವೇಷಭೂಷಣ ಧರಿಸಿ ಶೂಟಿಂಗ್ ಮಾಡಲಾಗಿದ್ದು, ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಸಿನಿಮಾದ ವಿರುದ್ಧ ಕಾನೂನು ಹೋರಾಟಕ್ಕೆ ಕೂಡ ಸಜ್ಜಾಗಿದ್ದಾರೆ. ಶರತ್...
ಮಂಡ್ಯರಾಜಕೀಯರಾಜ್ಯಸುದ್ದಿ

ಮಂಡ್ಯ ಗಲಭೆ : ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್​ಗೆ ನಿರ್ಬಂಧ – ಕಹಳೆ ನ್ಯೂಸ್

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಉಂಟಾಗಿರುವ ಕೋಮುಗಲಭೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಗಣಪತಿ ಉತ್ಸವದ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕೆಲವು ಜನರು ಕಲ್ಲು ತೂರಾಟ ನಡೆಸಿದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಸೃಷ್ಟಿಸಿದ್ದರು. ಬಳಿಕ ಮಚ್ಚು, ಲಾಂಗ್ ತೋರಿಸಿ, ಪೆಟ್ರೋಲ್ ಬಾಂಬ್ ಕೂಡ ಎಸೆದಿದ್ದರು. ಈ ಕೃತ್ಯಕ್ಕೆ ಶ್ರೀರಾಮ ಸೇನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿ, ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದರು. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಳಗಾವಿರಾಜಕೀಯರಾಜ್ಯಸುದ್ದಿ

11 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ರಾಜ್ಯ ಸರ್ಕಾರ ; ಬೆಳಗಾವಿಯಲ್ಲಿ ಕಿಡಿಕಾರಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ – ಕಹಳೆ ನ್ಯೂಸ್

ಬೆಳಗಾವಿ: 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನೀಲ್ ಕುಮಾರ್, ಗ್ಯಾರಂಟಿ ‌ಯೋಜನೆ ಜಾರಿ ಮಾಡುವಾಗ ಆರ್ಥಿಕ ಸ್ಥಿತಿಗತಿಗಳ‌ ಕುರಿತು ಅಧ್ಯಯನ ಮಾಡದೆ ಅವೈಜ್ಞಾನಿಕವಾಗಿ ಜಾರಿ ಮಾಡಿದ್ದಾರೆ. ಈಗ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಬೆಲೆ ಏರಿಕೆ ಮಾಡಿದ...
ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ 74ನೇ ಹುಟ್ಟುಹಬ್ಬಕ್ಕೆ ಭರ್ಜರಿ ಸಿದ್ಧತೆ ; ಅಜ್ಮೀರ್ ದರ್ಗಾದಲ್ಲಿ ಸಸ್ಯಾಹಾರ ಅನ್ನದಾಸೋಹಕ್ಕೆ ವಿಶೇಷ ಸಿದ್ಧತೆ – ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17, 2024 ರಂದು ತಮ್ಮ 74 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಅಜ್ಮೀರ್ ಶರೀಫ್ ದರ್ಗಾ ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪ್ರಧಾನಿ ಮೋದಿಯವರ 74 ನೇ ಹುಟ್ಟುಹಬ್ಬದ ಅಂಗವಾಗಿ ಅಜ್ಮೀರ್ ಷರೀಫ್ ದರ್ಗಾವು 4000 ಕೆಜಿ ಸಸ್ಯಾಹಾರಿ "ಲಂಗರ್" ಆಹಾರವನ್ನು ತಯಾರಿಸಿ ವಿತರಿಸುವುದಾಗಿ ಹೇಳಿದೆ. "ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಆಚರಣೆ ಮತ್ತು "ಸೇವಾ ಪಖ್ವಾಡಾ" ಆಚರಣೆಯ ಅಂಗವಾಗಿ, ಅಜ್ಮೀರ್ ದರ್ಗಾ...
1 161 162 163 164 165 2,764
Page 163 of 2764