Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಸ್ವಾಮಿ ವಿವೇ ಕಾನಂದರ ಪ್ರೇರಣೆ ಪ್ರತೀ ವಿದ್ಯಾರ್ಥಿಗಳ ಹೃದಯವನ್ನು ಬೆಳಗಲಿ :ಚಕ್ರವರ್ತಿ ಸೂಲಿಬೆಲೆ-ಕಹಳೆ ನ್ಯೂಸ್

ಪುತ್ತೂರು: “ಸಿಂಹಸದೃಶವಾದ ಹಿಂದೂ ಧರ್ಮ ಕ್ಕೆ ಪುನರ್ಜನ್ಮವನ್ನು ನೀಡಿದವರು ಸ್ವಾಮಿ ವಿವೇಕಾನಂದರು . ಹಿಂದೂಧರ್ಮ ವೆಂದರೆ ಅತ್ಯಂತ ಪ್ರಾಚೀನವ ದ, ಶ್ರೇಷ್ಠವಾದ ಧರ್ಮ ಎಂದು ಜಗತ್ತಿನ ಕಣ್ಣಿನಲ್ಲಿ ಸಾಕ್ಷೀ ಕರಿಸಿದವರು ಸ್ವಾಮಿ ವಿವಕಾನಂದರು . ವ್ಯಕ್ತಿತ್ವದ ಅಮೂಲಾಗ್ರ ಬದಲಾ ವಣೆಯಾಗಲು ವಿವೇಕಾನಂದರ ಜೀವನವನ್ನು ಓದಿ ಪ್ರೇರಣೆಗೊಳ್ಳಬೇಕು . ಈ ಮಹಾನ್ ಸಂತನನ್ನು ಅಧ್ಯಯನ ಮಾಡಿದವರು , ಅವರನ್ನು ಹೃದಯದಲ್ಲಿ ಇರಿಸಿಕೊಂ ಡವರು ಎಂದಿಗೂ ಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. ಅವರಮಾತಿನ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದ ಹೊಸ್ಮಾರು ಸರ್ಕಾರಿ ಶಾಲೆಯ ಶಿಕ್ಷಕಿ ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ ; ದಿಢೀ‌ರ್ ಪೊಲೀಸ್ ದಾಳಿ, ಶಿಕ್ಷಕಿ ಅರೆಸ್ಟ್.! – ಕಹಳೆ ನ್ಯೂಸ್

ಉಡುಪಿ : ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿ, ಸರ್ಕಾರಿ ಶಿಕ್ಷಕಿ ಪ್ರಮೀಳಾ ವಿಜಯ್ ಕುಮಾರ್ ಹಾಗೂ ಭರತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತ ಶಿಕ್ಷಕಿ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಈ ವೇಳೆ ಶಿಕ್ಷಕಿ ತನ್ನ...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿಸುಳ್ಯ

 ಸುಳ್ಯದ ವನಜ ರಂಗಮನೆ ಪ್ರಶಸ್ತಿಗೆ ಯಕ್ಷರಂಗದ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ – ಕಹಳೆ ನ್ಯೂಸ್

ಸುಳ್ಯ, ಸೆ.11: ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ಸದಾಶಿವ ಶೆಟ್ಟಿಗಾರರು ಯಕ್ಷದ್ರೋಣ ಬಣ್ಣದ ಮಾಲಿಂಗರಿಂದ ಬಣ್ಣಗಾರಿಕೆ ಹಾಗೂ ರೆಂಜಾಳ ರಾಮಕೃಷ್ಣ ರಾವ್ ರಿಂದ ಹೆಜ್ಜೆಗಾರಿಕೆಯನ್ನು ಕಲಿತವರು. ತನ್ನ ಹದಿನಾರನೇ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಅಂಬಿಕಾ ವಿದ್ಯಾಲಯದ ದೃಶಾನ ಪ್ರಥಮ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿನಿ ದೃಶಾನ ಸುರೇಶ ಸರಳಿಕಾನ ಇವರು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಸೋಮವಾರ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೆಟಿಕ್‌ನ 14 ವಯೋಮಿತಿ ಒಳಗಿನ (ಬಾಲವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ 100 ಮೀಟರ್ ಹಾಗೂ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.ಇವರು ಬೆಟ್ಟಂಪಾಡಿಯ ಸುರೇಶ ಗೌಡ ಸರಳಿಕಾನ ಮತ್ತು...
ಸುದ್ದಿ

ಪತ್ರಕರ್ತರಿಗೆ ಬೆದರಿಕೆ ಹಾಕಿದರೆ ರೂ. 50,000 ದಂಡ, 24 ಗಂಟೆಯೊಳಗೆ ಜೈಲಿಗೆ: ಪ್ರಧಾನಿ ಮೋದಿ – ಕಹಳೆ ನ್ಯೂಸ್

 ಲಕ್ಕೋ. ಭಾರತದಲ್ಲಿ ಪತ್ರಿಕೋದ್ಯಮವು ಬಿಕ್ಕಟ್ಟಿನ ಅವಧಿಯನ್ನು ಎದುರಿಸುತ್ತಿದೆ. ಸತ್ಯದ ಧ್ವನಿ ಎತ್ತುವ ಪತ್ರಕರ್ತರ ಮೇಲಿನ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಭಾರತ ಅತ್ಯಂತ ಅಪಾಯಕಾರಿ ರಾಷ್ಟ್ರಗಳ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿ ವರ್ಷ ನೂರಾರು ಪತ್ರಕರ್ತರು ವರದಿ ಮಾಡುವಾಗ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸುದ್ದಿ ನೀಡುವ ವೇಳೆ ಪತ್ರಕರ್ತರನ್ನು ಬೆದರಿಸುವುದು ಸಾಮಾನ್ಯವಾಗಿದೆ. ಆದರೆ ಈಗ ಪತ್ರಕರ್ತರಿಗೆ ಇಂತಹ ಬೆದರಿಕೆ ಹಾಕುವವರು ಸುಸ್ಥಿತಿಯಲ್ಲಿಲ್ಲ. ಈಗ ಯಾರಾದರೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದರೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2024 ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ತಮಗೆ ಇಷ್ಟವಾದ ವಿಷಯಗಳ ಬಗ್ಗೆ ಆಳವಾದ ಅಧ್ಯಯನವನ್ನು ನಡೆಸಬೇಕು ಅದಕ್ಕಾಗಿ ಆ ವಿಷಯಗಳ ಬಗ್ಗೆ ಅಪಾರ ಅನುಭವವನ್ನು ಹೊಂದಿರುವ ತಜ್ಞರ ಸಹಕಾರವನ್ನು ಪಡೆದುಕೊಳ್ಳಬೇಕು ಎಂದು ಎನ್‌ಐಟಿಕೆ ಸುರತ್ಕಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಅಣ್ಣಪ್ಪ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಮ್ಯಾನೇಜ್ಮೆಂಟ್, ಇಂಜಿನಿಯರಿAಗ್, ವಿಜ್ಞಾನ ಮತ್ತು ತಂತ್ರಜ್ಞಾನಗಳ ಹೊಸಯುಗದ ಅನಾವರಣದ ಅಂತಾರಾಷ್ಟಿçÃಯ ಸಮ್ಮೇಳನ ದೃಷ್ಟಿ-2024 ಇದರ ಉದ್ಘಾಟನಾ ಸಮಾರಂಭದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:’Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ; FIR ದಾಖಲು !ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳಿಂದ ದೂರು- ಕಹಳೆ ನ್ಯೂಸ್

ಮಂಗಳೂರು : 'Fact Vid' ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ...
ಸುದ್ದಿ

ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪುತ್ತಿಲ..!-ಕಹಳೆ ನ್ಯೂಸ್

ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣದ ಎಲ್ಲಾ ತನಿಖೆಗೆ ಹೈಕೋರ್ಟ್ ನಿಂದ ತಡೆ ನೀಡಿದ ಹಿನ್ನಲೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಪುತ್ತೂರಿನಲ್ಲಿ ಈ ಹಿಂದೆ ನಡೆದ ಎಲ್ಲಾ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಶನಿಪೂಜೆ, ಅಕ್ಷತಾ ಕೊಲೆ ಪ್ರಕರಣ, ಸೌಮ್ಯ ಕೊಲೆ ಪ್ರಕರಣ ಹೀಗೆ ಹಲವು ಘಟನೆಗಳಲ್ಲಿ...
1 164 165 166 167 168 2,764
Page 166 of 2764