Wednesday, February 5, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಒಬ್ಬೊಬ್ಬನ ಕೆಲಸ ಕಾರ್ಯಗಳ ಹಿಂದೆಯೂ ಅವನದೇ ಆದ ಆಲೋಚನೆಗಳಿರುತ್ತವೆ ಹಾಗೂ ಆಲೋಚನೆಗಳಿಗೆ ತಕ್ಕಂತೆ ಕೆಲಸಗಳು ರೂಪುಗೊಳ್ಳುತ್ತವೆ. ಆದ ಕಾರಣ ನಮ್ಮ ಆಲೋಚನೆಗಳನ್ನು ಅತ್ಯಂತ ಜಾಗ್ರತೆಯಿಂದ ಬಹಳ ಉನ್ನತ ಮಟ್ಟದಲ್ಲಿ ಅದ್ವಿತೀಯವಾಗಿ ರೂಪಿಸಿಕೊಳ್ಳಬೇಕು. ಜತೆಗೆ ಸಮಯ, ಆಲೋಚನೆ ಮತ್ತು ಮನಸ್ಸಿನ ಮೇಲೆ ಸ್ವನಿಯಂತ್ರಣ ಸಾಧಿಸಿದಾಗ ಅದ್ಭುತ ಯಶಸ್ಸು ನಮ್ಮದಾಗುತ್ತದೆ ಎಂದು ಬದಿಯಡ್ಕದ ಶ್ರೀ ಭಾರತಿ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...
ಉಡುಪಿಸುದ್ದಿ

ಕಳೆದ 10 ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ “ಐಕಾನ್” ನಿವೃತ್ತಿ-ಕಹಳೆ ನ್ಯೂಸ್

ಉಡುಪಿ: ಕಳೆದ 10 ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ 'ಐಕಾನ್‌' ನಿವೃತ್ತಿ ಹೊಂದಿದೆ. ಇಂದು ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸರು ಶ್ವಾನಕ್ಕೆ ಗೌರವ ಸಲ್ಲಿಸಿದರು. ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು ಸ್ಪೋಟಕ ಪತ್ತೆ ಬಗ್ಗೆ 9 ತಿಂಗಳು ಕಠಿಣ ತರಬೇತಿ ಪಡೆದಿತ್ತು. ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417 ಕ್ಕಿಂತ ಅಧಿಕ ಪತ್ತೆ ಕಾರ್ಯ ನಿರ್ವಹಿಸಿದೆ.ಈ ಶ್ವಾನವು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಡ್ದು ಅವ್ಯವಹಾರ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಅವವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ನಾಲ್ವರು ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿ ಸಿಬ್ಬಂದಿಗಳ ಕರ್ತವ್ಯ ಬದಲಿಸಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಲಡ್ಡು ತಯಾರಿಕೆಯಾಗಿರುವ ಸಂಖ್ಯೆ ಮತ್ತು ಅದರ ವಿತರಣೆಯಲ್ಲಿ ಸಾಮ್ಯತೆ ಇಲ್ಲದೇ ರಶೀದಿ ಮತ್ತು ಇತರೇ ಹೆಚ್ಚುವರಿ ಲಡ್ಡು ವಿತರಣೆ ಆಗಿರುವುದರ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಲಡ್ಡು ಪ್ರಸಾದದ ಬಗ್ಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೊಳಂತಿಮೊಗರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಬೊಳಂತಿಮೊಗರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು. ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ವಲಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ಸೆ.01ರಂದು “ಗದ್ದೆಯಲ್ಲಿ ಸೇರೋಣ ವ್ಯವಸಾಯ ಮಾಡೋಣ” ಎಂಬ ವಿನೂತನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ದೇಶದ ಆರ್ಥಿಕತೆಯ ಪ್ರಮುಖ ಬೆನ್ನೆಲುಬು ಆಗಿರುವ ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮದ ಪುಣ್ಕೇದಡಿ ಎಂಬಲ್ಲಿ ಹಡೀಲು ಬಿದ್ದಿರುವ ಗದ್ದೆಯಲ್ಲಿ ಭತ್ತ ಕೃಷಿ ನಾಟಿ ಮಾಡುವ ಮಾಡುವ ಕಾರ್ಯಕ್ರಮದ ಅಂಗವಾಗಿ ಗದ್ದೆಯಲ್ಲಿ "ಸೇರೋಣ ವ್ಯವಸಾಯ ಮಾಡೋಣ" ವಿನೂತನ ಕಾರ್ಯಕ್ರಮವು ಸೆ.01ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ, ಪುರುಷರಿಗೆ ಮಹಿಳೆಯರಿಗೆ ಕೆಸರುಗದ್ದೆಯಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿದ್ದು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

KSRTC ಬಸ್ ನಿರ್ವಾಹಕನಿಂದ ಅಸಭ್ಯ ವರ್ತನೆ!: ರೊಚ್ಚಿಗೆದ್ದ ವಿದ್ಯಾರ್ಥಿನಿಯರಿಂದ ಪೊಲೀಸ್ ದೂರು – ಕಹಳೆ ನ್ಯೂಸ್

ಮಂಗಳೂರಿನಿಂದ ಬೆಂಗಳೂರಿಗೆ ಉಪಿನಂಗಡಿ - ಗುಂಡ್ಯ ಮಾರ್ಗವಾಗಿ ಸಂಚಾರಿಸುವ KSRTC ಬಸ್ಸಿನ ನಿರ್ವಾಹಕ ಮೆಹತಾಬ್ ವಿದ್ಯಾರ್ಥಿಗಳೊಂದಿಗೆ ಮತ್ತು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಬಸ್ ಗೆ ಹತ್ತಲು ಬಿಡದೇ, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ನಿಂದಿಸಿ ವಿದ್ಯಾರ್ಥಿಗಳ ಮೇಲೆ ಗುಂಡಾಗಿರಿಗೆ ಮುಂದಾಗಿದ್ದಾನೆ   ಈ ಬಗ್ಗೆ ವಿದ್ಯಾರ್ಥಿಗಳು ಪೊಲೀಸ್ ಇಲಾಖೆಗೆ ದೂರು ನೀಡಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಮತ್ತು ಉಪ್ಪಿನಂಗಡಿ ಪೊಲೀಸ್ ಅಧಿಕಾರಿಗಳು ಭೇಟಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಲ್ಲಿ ಸುಳ್ಳು ಹೇಳಿ ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಲು ಯತ್ನಿಸಿದ ಸುಳ್ಯದ ಹಿಂದೂ ಯುವತಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು : ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಿಂದ ತೆರಳಿದ್ದ ಸುಳ್ಯ ತಾಲೂಕಿನ ಹಿಂದೂ ಯುವತಿಯೊಬ್ಬಳ ನಾಪತ್ತೆಯಾದ ಪ್ರಕರಣ ನಡೆದಿದ್ದು ಇದೀಗ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಲು ಯತ್ನಿಸಿದ್ದಳು ಎಂದು ತಿಳಿದು ಬಂದಿದೆ. ಪಿಯುಸಿ ಮುಗಿಸಿದ್ದ ಯುವತಿ ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವುದಾಗಿ ಹೇಳಿ ಪೋಷಕರನ್ನು ನಂಬಿಸಿ ಆಗಸ್ಟ್ 25 ರಂದು ಮನೆ ಬಿಟ್ಟಿದ್ದಳು. ಯುವತಿ ಪೋಷಕರು ತಮ್ಮ ಮಗಳು ವಿದೇಶಕ್ಕೆ ಹೋದಳೆಂದು ನಂಬಿದ್ದರೆ, ಸವಣೂರು ಮೂಲದ ಮುಸ್ಲಿಂ ಯುವಕನ ಜೊತೆ ಸೇರಿದ...
ಕ್ರೈಮ್ಬೆಂಗಳೂರುಸುದ್ದಿ

ಸೌಜನ್ಯ ಪ್ರಕರಣ – ಕೇಸ್ ದಾರಿ ತಪ್ಪಿಸಲು ಯತ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಳಗಕ್ಕೆ ಮುಖಭಂಗ ; ಹೈಕೋರ್ಟ್ ನಿಂದ ಮಹತ್ವದ ಅದೇಶ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿ ಸಹಿತ ಮೂರು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಮರುತನಿಖೆ ನಡೆಯಲಿದೆ ಎಂಬ ವಿಶ್ವಾಸದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ‌‌‌‌‌‌ ಬಳಗಕ್ಕೆ ಭಾರಿ ಮುಖಭಂಗ ಉಂಟಾಗಿದೆ. ಸೆಷನ್ಸ್‌ ಕೋರ್ಟ್‌ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ, ಪ್ರಕರಣದ ಮರುತನಿಖೆ ಕೋರಿ ಸೌಜನ್ಯಾಳ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿ ಹಾಗೂ ಆರೋಪಿ ಸಂತೋಷ್ ರಾವ್ ಸಲ್ಲಿಸಿದ್ದ...
1 177 178 179 180 181 2,766
Page 179 of 2766