Wednesday, February 5, 2025

ಸುದ್ದಿ

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ‌‌‌‌‌‌ಗೆ ಹೈಕೋರ್ಟ್ ಎಚ್ಚರಿಕೆ…!! ನ್ಯಾಯಾಲಯ‌ ಅದೇಶ ಮೀರಿದ್ರೆ ತಿಮರೋಡಿ ಪಕ್ಕ ಅಂದರ್..!! – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಂಗ ‌ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಷರತ್ತಾಗಿ ಕ್ಷಮೆಯಾಚಿಸಿ ಮಹೇಶ್ ಶೆಟ್ಟಿ ತಿಮರೋ‌ಡಿ‌ ಸಲ್ಲಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯವು ನ್ಯಾಯಾಧೀಶರನ್ನು ನಿಂದಿಸಿದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಆದರೆ ಇದೀಗ ಇನ್ನುಳಿದಂತೆ ಭೂ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿರುವುದಿಲ್ಲವಾಗಿದ್ದು, ಆ ಪ್ರಕರಣದಲ್ಲಿ‌ ಇದೇ ಆಗಸ್ಟ್ 29 ನ್ಯಾಯಾಲಯದ ಮುಂದೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಕುದ್ದು ಹಾಜರಾತಿ ಗೆ ಆದೇಶ...
ಕೇರಳಕ್ರೈಮ್ಸಿನಿಮಾಸುದ್ದಿ

”ನನ್ನ ಮೊದಲ ಚಿತ್ರಕ್ಕೆ ಬಿಕಿನಿ ಹಾಕಿದ್ದೆ,ಆಗ ಮೇಕಪ್‌ಮ್ಯಾನ್ ಎಲ್ಲೆಲ್ಲಿ-ಹೇಗೆಲ್ಲ ಮುಟ್ಟಿದ್ದ ಅಂತ ನನಗೆ ಗೊತ್ತು” – ಸೆ* ಬಾಂಬ್ ಎಸೆದಿದ್ದಾರೆ ಶಕೀಲಾ..! – ಕಹಳೆ ನ್ಯೂಸ್

90ರ ದಶಕದಲ್ಲಿ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ನೀಲಿ ತಾರೆಯಾಗಿ ಜನಮನ ಗೆದ್ದವರು ಶಕೀಲಾ. ಒಂದು ಲೆಕ್ಕಾಚಾರದ ಪ್ರಕಾರ ಮಲಯಾಳಂ ಚಿತ್ರರಂಗದಲ್ಲಿ ಶಕೀಲಾ ಅಭಿನಯದ ಹೆಚ್ಚು ಕಡಿಮೆ ನೂರು ಪೋರ್ನ್ ಚಿತ್ರಗಳು ಆ ಕಾಲದಲ್ಲಿ ತಯಾರಾಗಿದ್ದವು. ಇಷ್ಟೇ ಅಲ್ಲ ಈ ಚಿತ್ರಗಳು ಮಲಯಾಳಂ ಚಿತ್ರರಂಗದ ಸ್ಟಾರ್ ಹೀರೋಗಳಾದ ಮುಮ್ಮೂಟಿ ಮತ್ತು ಮೋಹನ್ ಲಾಲ್ ಅವರ ಚಿತ್ರಗಳಿಗೆ ಸೆಡ್ಡು ಹೊಡೆದು ಗಳಿಕೆಯಲ್ಲಿ ಹಿಂದಿಕ್ಕುತ್ತಿದ್ದವು ಎಂಬ ಉಲ್ಲೇಖ ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿದೆ.   ಆದರೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಕಚೇರಿಯಲ್ಲಿ ಕುತೂಹಲ ಕೆರಳಿಸಿದ ರಹಸ್ಯ ಸಭೆ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಗುರುವಾರ ರಹಸ್ಯ ಸಭೆ ನಡೆದಿದ್ದು ಕುತೂಹಲ ಮೂಡಿಸಿದೆ. ಬಿಜೆಪಿ ಪಾಳಯದಲ್ಲಿ ಕಳೆದ ಕೆಲ ದಿನಗಳಿಂದ ಆಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಸಂಸದ ಚೌಟ ಅವರು ದಿಢೀರ್ ಪಕ್ಷದ ಕಚೇರಿಗೆ ಆಗಮಿಸಿದ್ದರು. ಈ ಬಗ್ಗೆ ಬಿಜೆಪಿಯ ಮಾಧ್ಯಮ ಗ್ರೂಪ್ ನಲ್ಲಿ ಪತ್ರಕರ್ತರಿಗೆ ಆಹ್ವಾನ ನೀಡಲಾಯಿತು. ಹೀಗಾಗಿ ಪತ್ರಕರ್ತರು ಆಗಮಿಸಿದ್ದರು. ಸಭೆ ಆರಂಭಗೊಂಡ ಬೆನ್ನಲ್ಲೇ ಸಂಸದ ಬ್ರಿಜೇಶ್ ಚೌಟ ಅವರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಲಿಟ್ಲ್ ಫ್ಲವರ್ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಕಹಳೆ ನ್ಯೂಸ್

ಪುತ್ತೂರು :ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು,ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ "ಪ್ರತಿಭಾ ಶೋಧ " ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್ ಆರ್ ದೀಪ...
ಕ್ರೈಮ್ದೆಹಲಿಸುದ್ದಿ

ರಾಜಕಾರಣಿಯಿಂದ ನಟಿಗೆ ಚಿತ್ರಹಿಂಸೆ, ಭೀಕರ ದೌರ್ಜನ್ಯ, ಐಪಿಎಸ್​ಗಳು ಭಾಗಿ..!? – ಕಹಳೆ ನ್ಯೂಸ್

ನಟಿ ಕಾದಂಬರಿ ಜೇಟ್ವಾನಿ ವಿರುದ್ಧ ಕೆಲ ಐಪಿಎಸ್ ಅಧಿಕಾರಿಗಳು, ಒಬ್ಬ ಐಎಎಸ್ ಅಧಿಕಾರಿ ಸೇರಿ ವ್ಯೂಹ ರಚಿಸಿ ಆಕೆಗೆ ಕೊಡಬಾರದ ಹಿಂಸೆ, ಲೈಂಗಿಕ ದೌರ್ಜನ್ಯ ನೀಡಿರುವ ಘಟನೆ ಆರು ತಿಂಗಳ ನಂತರ ಬಹಿರಂಗವಾಗಿದೆ.ಕರ್ನಾಟಕದಲ್ಲಿ ನಟ ಮತ್ತು ಆತನ ಗ್ಯಾಂಗ್​ ಸಾಮಾನ್ಯ ವ್ಯಕ್ತಿಯೊಬ್ಬನ ಮೇಲೆ ಅಟ್ಟಹಾಸ ಮೆರೆದು ಆತನ ಸಾವಿಗೆ ಕಾರಣವಾಗಿರುವ ಸುದ್ದಿ ಸದ್ದು ಮಾಡುತ್ತಿರುವಾಗಲೇ ನೆರೆಯ ಆಂಧ್ರ ಪ್ರದೇಶದಲ್ಲಿ ಅದಕ್ಕಿಂತಲೂ ಭಯಾನಕ ಘಟನೆಯೊಂದು ಹೊರಗೆ ಬಂದಿದೆ. ಆಂಧ್ರ ಪ್ರದೇಶದಲ್ಲಿ ಈ...
ಉಡುಪಿಕ್ರೈಮ್ರಾಜ್ಯಸುದ್ದಿ

ಉಡುಪಿ : ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮಾನಭಂಗಕ್ಕೆ ಯತ್ನ ; ಆರೋಪಿ ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ ಪತ್ತೆ ಹಚ್ಚಿದ್ದೇ ರೋಚಕ…!! – ಕಹಳೆ ನ್ಯೂಸ್

ಕೃಷ್ಣ ಜನ್ಮಾಷ್ಟಮಿ ಎಂದು ತನ್ನ ಊರಿಗೆ ರೈಲಿನಲ್ಲಿ ಹೊರಟಿದ್ದ ಉಡುಪಿ ತಾಲೂಕಿನ ಮಣಿಪಾಲದ ಯುವತಿಯ ಮೇಲೆ ಮಾನಭಂಗಕ್ಕೆ ಯತ್ನಿ ನಡೆದಿದೆ. ಸದ್ಯ ಯುವತಿ ನೀಡಿದ ದೂರಿನ ಆಧಾರದ ಮೇಲೆ ಮಣಿಪಾಲ್ ಪೊಲೀಸರು ಸಾವಿರಾರು ಪ್ರಯಾಣಿಕರ ನಡುವೆ ಆರೋಪಿಯನ್ನು ಪತ್ತೆ ಹಚ್ಚಿ ಅವನ ಮನೆಗೆ ತೆರಳಿ ಬಂಧಿಸಿದ್ದಾರೆ. ಉಡುಪಿ, ಆಗಸ್ಟ್​.29: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಾಹಿತಿ ಪಡೆದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು (Manipal Police) ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ- ಕಹಳೆ ನ್ಯೂಸ್

“ ಮಕ್ಕಳ ಶಿಸ್ತು ಬದ್ಧ ನಡವಳಿಕೆಯಲ್ಲಿ ಪೋಷಕರ ಪಾತ್ರ ಹಿರಿದಾದುದು. ತಪ್ಪಾದಾಗ ತಿದ್ದುವ ,ಸೋತಾಗ ಸ್ಪೂರ್ತಿಯಾಗುವ ಆತ್ಮೀಯ ಗೆಳೆಯರು ನಾವಾಗಬೇಕು. ಆಡಳಿತ ಮಂಡಳಿ ,ಶಿಕ್ಷಕ ವರ್ಗದೊಂದಿಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು. ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಸಂಸ್ಥೆಯು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಪೋಷಕರ ಸ್ಪಂದನೆ ಅತೀ ಅಗತ್ಯ ”ಎಂದು ಪುತ್ತೂರಿನ ಮಕ್ಕಳ ತಜ್ಞರು ಮತ್ತು ಸೈಕೊತೆರಪಿಸ್ಟ್ ಆದ ಡಾ. ಸುಲೇಖ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ವಿಟ್ಲ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಕ್ಷಣಿಕ ಸುಖ ಗೋಸ್ಕರ ದುರಭ್ಯಾಸಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಜೆಸಿಐ ವಲಯ ತರಬೇತುದಾರ, ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ವಿಟ್ಲ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಸರಕಾರಿ...
1 179 180 181 182 183 2,766
Page 181 of 2766