Recent Posts

Wednesday, February 5, 2025

ಸುದ್ದಿ

ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಸೌಧದಲ್ಲಿ `CM ಸಿದ್ದರಾಮಯ್ಯ’ ಕೈಗೆ ಗಾಯ ; ಕರ್ಚಿಫ್ ಕಟ್ಟಿಕೊಂಡು ಸಭೆಗೆ ಹಾಜರು! – ಕಹಳೆ ನ್ಯೂಸ್

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ ಗಾಯವಾಗಿದ್ದು, ಕರ್ಚಿಫ್ ಸುತ್ತಿಕೊಂಡೇ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿ 313 ರ ಬಳಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ. ಅಲ್ಲೇ ಇದ್ದ ಅಧಿಕಾರಿಗಳಿಗೆ ಏನಾಯ್ತು ಎಂಬುದು ಗೊತ್ತಾಗದೇ ಕಕ್ಕಾಬಿಕ್ಕಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಕೈಗೆ ಗಾಗಯೋಮಡ ಬಳಿಕ ಕರ್ಚಿಫ್ ಕಟ್ಟಿಕೊಂಡು ಸಭೆಗೆ ಆಗಮಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ....
ಉಡುಪಿಕಾಪುಸುದ್ದಿ

ಇನ್ನಂಜೆ ಯವಕ ಮಂಡಲ ವತಿಯಿಂದ ಮೊಸರು ಕುಡಿಕೆ ಕ್ರೀಡಾಕೂಟ-2024 ಮುದ್ದುಕೃಷ್ಣ ವೇಷ ಸ್ಪರ್ಧೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

 ಇನ್ನಂಜೆ ಯುವಕ ಮಂಡಲ (ರಿ) ಇನ್ನಂಜೆ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಇನ್ನಂಜೆ ಒಕ್ಕೂಟ, ಇನ್ನಂಜೆ ಗ್ರಾಮ ಪಂಚಾಯತ್, ಇನ್ನಂಜೆ ಯುವತಿ ಮಂಡಲ (ರಿ) ಇನ್ನಂಜೆ ರೋಟರಿ ಸಮುದಾಯ ದಳ ಇನ್ನಂಜೆ, ಬಿಲ್ಲವ ಸೇವಾ ಸಂಘ ಇನ್ನಂಜೆ, ನಿಸರ್ಗ ಫ್ರೆಂಡ್ಸ್ (ರಿ.) ಪಾದಕೆರೆ, ಇನ್ನಂಜೆ ಮಹಿಳಾ ಮಂಡಳಿ (ರಿ.), ಇನ್ನಂಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ಇಂದು ದಿನಾಂಕ 27-08-2024 ರಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ- ಪಡುಮಲೆ ವತಿಯಿಂದ ನಡೆದ ಐದನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ- ಕಹಳೆ ನ್ಯೂಸ್

ಪುತ್ತೂರು:ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ- ಪಡುಮಲೆ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇದರ ವತಿಯಿಂದ ಆಗಸ್ಟ್ 25 ರಂದು ಮುಕ್ತ ಕೆಸರುಗದ್ದೆ ಕ್ರೀಡಾಕೂಟ ಶ್ರೀ ಕೃಷ್ಣ ಟ್ರೋಫಿ 2024 ನಡೆಯಿತು. ಶ್ರೀ ಶಿರೀಷ್ ಭಟ್ ಪಟ್ಟೆ ಇವರ ಗದ್ದೆಯಲ್ಲಿ ನಡೆದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ದೈವ ನರ್ತಕ, ಉಪನ್ಯಾಸಕ ಡಾ. ರವೀಶ್ ಪಡುಮಲೆಯವರನ್ನು ಪುತ್ತೂರು ವಿಧಾನಸಭಾ ಶಾಸಕರಾದ ಶ್ರೀ ಅಶೋಕ್ ರೈ ಯವರಿಗೆ ಗೌರವ ನೀಡಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳ ಬಗ್ಗೆ ಅಂದೇ ಗಮನ ಸೆಳೆದಿದ್ದ ಐಪಿಎಸ್ ಅಧಿಕಾರಿ ಡಿ ರೂಪಾ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂತಹ ಘಟನೆಗಳಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಡಿ ರೂಪ ವರದಿ ನೀಡಿದ್ದರು. ಈ ಹಿಂದೆ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಡಿ ರೂಪ ತನಿಖೆ ನಡೆಸಿ ವಿಸ್ತೃತ ವರದಿ ನೀಡಿದ್ದರು. ಅವರ ವರದಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಖೈದಿಗಳಿಗೆ ಮೊಬೈಲ್, ಸಿಗರೇಟು ಸೇರಿದಂತೆ ವಿಐಪಿ ಟ್ರೀಟ್ ಮೆಂಟ್...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್‌ಐಆರ್ ದಾಖಲು : 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ. ಈ ಮೂರು ಪ್ರಕರಣಗಳ ಪೈಕಿ 2 ಕೇಸ್ ನಲ್ಲಿ ನಟ ದರ್ಶನ್ ಎ 1 ಆರೋಪಿಯಾಗಿದ್ದಾರೆ. ಮೊದಲನೇ ಪ್ರಕರಣದಲ್ಲಿ ದರ್ಶನ್ ಎ1, ನಾಗರಾಜ್ ಎ2, ವಿಲ್ಸನ್ ಗಾರ್ಡನ್ ನಾಗ ಎ3, ಕುಳ್ಳ ಸೀನ ಎ4 ಆರೋಪಿಗಳಾಗಿದ್ದಾರೆ. ಎರಡನೇ ಪ್ರಕರಣದಲ್ಲಿ ನಟ ದರ್ಶನ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅನುಕೂಲವಾಗುವಂತಹ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಫುಲ್ಲಾ ಗಣೇಶ್‌, ಐ. ಆರ್‌. ಸಿ. ಎಂ. ಡಿ ಎಜುಕೇಷನಲ್‌ ಸೆಂಟರ್‌, ಪುತ್ತೂರು ಇವರು ಆಗಮಿಸಿ ವಿದ್ಯಾರ್ಥಿಗಳಿಗೆ “ಟ್ರಿಕ್ಸ್ ಇನ್‌ ಪ್ರೋಬ್ಲೆಮ್‌ ಸೋಲ್ವಿಂಗ್”‌ ವಿಷಯದ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ವಿಭಾಗದ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಹಾಗೂ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಸಂಸ್ಕೃತ ದಿನಾಚರಣೆ : ಸಂಸ್ಕೃತ ಸಂಪೂರ್ಣ ಬೆಳವಣಿಗೆ ಹೊಂದಿದ ಭಾಷೆ: ಶಶಿಕಲಾ ವರ್ಕಾಡಿ – ಕಹಳೆ ನ್ಯೂಸ್

ಪುತ್ತೂರು: ಸಂಸ್ಕೃತ ಪರಿಪೂರ್ಣ ಭಾಷೆಯಾಗಿದ್ದು, ಸಾವಿರಾರು ವರ್ಷಗಳಿಂದ ಚಾಲ್ತಿಯಲ್ಲಿದೆ. ಇದು ಎಲ್ಲಾ ಭಾಷೆಗಳ ಮಾತೃಸ್ವರೂಪಿ ಭಾಷೆಯಾಗಿ ಗುರುತಿಸಿಕೊಂಡಿದೆ. ಸಂಸ್ಕೃತ ಪದಗಳು ವಿಶ್ವದ ಬಹುತೇಕ ಭಾಷೆಗಳಲ್ಲಿ ಬಳಕೆಯಾಗುತ್ತಿರುವುದೇ ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಅಂಬಿಕಾ ಮಹಾವಿದ್ಯಾಲಯ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಶಶಿಕಲಾ ವರ್ಕಾಡಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಸಂಸ್ಕೃತ ವಿಭಾಗ ಹಮ್ಮಿಕೊಂಡಿದ್ದ ಸಂಸ್ಕೃತ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಸಂಸ್ಕೃತ...
ಮಂಗಳೂರುಸುದ್ದಿ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ: ಸಂಸದ ಕ್ಯಾ.ಚೌಟ- ಕಹಳೆ ನ್ಯೂಸ್

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ‘(ಪಿಎಂ ಸೂರ್ಯ ಗೃಹ - ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ ಯೋಜನೆಯ ಫಲಾನುಭವಿಗೆ ಮಂಗಳೂರಿನಲ್ಲಿ ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನು ವಿತರಿಸಿದರು. 'ಇನರ್ಜಿಯ ಸೋಲಾರ್ ಕಂಪನಿ'ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆಯ 100ನೇ ಫಲಾನುಭವಿಯಾದ...
1 182 183 184 185 186 2,767
Page 184 of 2767