Wednesday, February 5, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಶಾರದಾ ಯುವಕ ಮಂಡಲ (ರಿ) ಶಾರದಾ ನಗರ, ಸಜೀಪಮುನ್ನೂರು ಇದರ ವತಿಯಿಂದ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ಶಾರದಾ ಯುವಕ ಮಂಡಲ (ರಿ) ಶಾರದಾ ನಗರ, ಸಜೀಪಮುನ್ನೂರು ಇದರ ವತಿಯಿಂದ ವರ್ಷ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆ26 ರಿಂದ ಆ28 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಯುವಕ ಮಂಡಲದ ಆಧ್ಯಕ್ಷ ಪರಮೇಶ್ವರ ಶಾರದಾ ನಗರ ಅವರು ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 1975 ರಲ್ಲಿ ಸದಾನಂದ ಪೂಜಾರಿ ಹಾಗೂ ಗೆಳೆಯರೊಂದಿಗೆ ಸೇರಿಕೊಂಡು ಶಾರದಾ...
ಉಡುಪಿಸುದ್ದಿ

ಮಲ್ಪೆ : ಮೂರು ದಿನಗಳಿಂದ ಬೀಸುತ್ತಿರುವ ಗಾಳಿ- ಕಡಲಿಗೆ ಇಳಿಯದ ಬೋಟುಗಳು- ಕಹಳೆ ನ್ಯೂಸ್

ಮಲ್ಪೆ : ಆಳ ಸಮುದ್ರದಲ್ಲಿ ಮೂರು ದಿನಗಳಿಂದ ಬೀಸುತ್ತಿರುವ ಗಾಳಿ ಮುಂದುವರಿದಿದೆ. ಹಾಗಾಗಿ ಕರಾವಳಿಯಲ್ಲಿ ಯಾವುದೇ ಬೋಟುಗಳು ಮೀನುಗಾರಿಕೆಗೆ ತೆರಳಿಲ್ಲ. ದಕ್ಷಿಣದಿಂದ ಉತ್ತರದ ಕಡೆಗೆ ಬಲವಾದ ಗಾಳಿ ಬೀಸುತ್ತಿದ್ದು, ಗಾಳಿ ಹಾಗೂ ನೀರಿನ ಒತ್ತಡದಿಂದ ಮೀನುಗಾರಿಕೆ ನಡೆಸಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಪರ್ಸಿನ್‌, ತ್ರಿಸೆವೆಂಟಿ ಸಣ್ಣ ಟ್ರಾಲ್‌ಬೋಟುಗಳು ಆಯಾಯ ಬಂದರುಗಳಲ್ಲಿ ಲಂಗರು ಹಾಕಿವೆ. ಸಮುದ್ರ ಮಧ್ಯೆ ಇದ್ದ ಆಳಸಮುದ್ರ ಬೋಟುಗಳು ಸಮೀಪದ ಬಂದರನ್ನು ಆಶ್ರಯಿಸಿವೆ. ಮಲ್ಪೆ ಬಂದರಿನ ಬಹುತೇಕ ಬೋಟುಗಳು ಕಾರವಾರ...
ಉಡುಪಿಸುದ್ದಿ

ಉಡುಪಿಯಲ್ಲಿ ಆ.29-30ರಂದು ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟದ 70 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆ- ಕಹಳೆ ನ್ಯೂಸ್

ಉಡುಪಿ: ಕಟ್ಟಡ ಕಾರ್ಮಿಕರ ಪರಿಸ್ಥಿತಿ, ಈಗಿರುವ ಕಾನೂನುಗಳ ರಕ್ಷಣೆ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಉಳಿಸುವುದು ಹಾಗೂ ಅಲ್ಲಿ ದೊರಕುವ ಸೌಲಭ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಚರ್ಚಿಸಲು ಸಿಡಬ್ಯೂಎಫ್ಐ ( ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟ) ಇದರ 70 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆ ಇದೇ ಆ.29 ಮತ್ತು 30ರಂದು ಉಡುಪಿಯ ಲಿಕೋ ಬ್ಯಾಂಕ್ ನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು....
ಉಡುಪಿಸುದ್ದಿ

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಆರ್ ಆರ್ ಸಿಯಿಂದ ಪುಸ್ತಕ ಕೊಡುಗೆ- ಕಹಳೆ ನ್ಯೂಸ್

ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಸುಮಾರು 11ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ಇಂದು ಕೊಡುಗೆಯಾಗಿ ನೀಡಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೇಂದ್ರದ ಆಡಳಿತಾಧಿಕಾರಿ ಡಾ.ಜಗದೀಶ್ ಶೆಟ್ಟಿ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘ ವತಿಯಿಂದ ನಡೆದ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘ ಪ್ರಾಯೋಜಿತ ಓಣಂ ಆಚರಣೆಯು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಸಾಂಸ್ಕೃತಿಕ ಸಾಮರಸ್ಯ ಸಾರುವ ಈ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳು ವಿಶೇಷ ಉಡುಪುಗಳನ್ನು (ಸೀರೆ) ಧರಿಸಿ ಪೂಕಳಂ ರಚಿಸಿದರು. ವಿದ್ಯಾರ್ಥಿಗಳಿಗಾಗಿ ಪೂಕಳ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳ ತಂಡದಿAದ ಚೆಂಡೆ ಹಾಗೂ ವಿದ್ಯಾರ್ಥಿನಿಯರ ತಂಡಗಳಿAದ ತಿರುವಾದಿರ ಕಳಿ ಪ್ರದರ್ಶನಗಳು ನಡೆದವು. ವಿದ್ಯಾರ್ಥಿನಿ ಕು. ಸ್ವಾತಿಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿ, ಕು. ಪುನೀತಾ ಸ್ವಾಗತಿಸಿ,...
ಕಾರ್ಕಳಕ್ರೈಮ್ಸುದ್ದಿ

ಯುವತಿ ಮೇಲೆನ ಅತ್ಯಾಚಾರ ಅಮಾನುಷ, ಖಂಡನೀಯ: ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ- ಕಹಳೆ ನ್ಯೂಸ್

ಕಾರ್ಕಳ; ಶ್ರಮ ಜೀವಿ ಸಮಾಜ ಭೋವಿ ಸಮುದಾಯದ ಬಡ ಯುವತಿಯೋರ್ವಳಿಗೆ ಮತ್ತು ಭರಿಸುವಂತ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ. ಇದೊಂದು ಪೈಶಾಚಿಕ ಕೃತ್ಯ ಎಂದು ಘಟನೆಯನ್ನು ಮಾಜಿ ಸಚಿವ, ಶಾಸಕ ವಿ ಸುನಿಲ್ ಕುಮಾರ್ ಕಟು ಶಬ್ದಗಳಿಂದ ಟೀಕಿಸಿದ್ದಾರೆ. ಯುವತಿಯನ್ನು ಪುಸಲಾಯಿಸಿ ಅಮಲು ಪದಾರ್ಥದೊಂದಿಗೆ ಕಾರಿನಲ್ಲಿ ಸುಮಾರು ದೂರ ಪಳ್ಳಿ ತನಕ ಕರೆದೊಯ್ದು ಅಮಲು ಪದಾರ್ಥ ನೀಡಿ ಈ ಕೃತ್ಯ ನಡೆಸಿದ್ದಾರೆ ಎಂದರೆ...
ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ ಮತ್ತು ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ದೀಕ್ಷೆ ಪಡೆದು ಭಾಗವತಿಕೆ ಮಾಡಿದರೆ ಯಕ್ಷಗಾನ ಮುಂದುವರಿಯುತ್ತದೆ. ಆದರೆ ಪ್ರೇಕ್ಷಕರಿಗೆ ಯಕ್ಷಗಾನದ ಭಾವಗಳೆಲ್ಲವನ್ನೂ ಅರ್ಥ ಮಾಡಿಕೊಂಡು ಯಕ್ಷಗಾನ ನೋಡುವುದು ಹೇಗೆ ಎಂದು ತಿಳಿಸಿ ಕೊಡುವುದಕ್ಕೆ ಒಂದು ಪ್ರತ್ಯೇಕ ಕಮ್ಮಟ ನಡೆಸುವಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಯಕ್ಷಗಾನದ ಅಲೆ ಹಬ್ಬುವುದಕ್ಕೆ ಮಹಿಳಾ ಹಾಗೂ ಮಕ್ಕಳ ತಂಡ ಮುಖ್ಯ ಪಾತ್ರ ವಹಿಸಿದ್ದಾರೆ. ಯಾವುದೇ ಕಲೆಯು ನಮ್ಮ ಬದುಕಿನ ಅಂಗವಾಗಿ ಬಂದಾಗ ಅದುವೇ ನಮ್ಮ ಬದುಕನ್ನು ಉತ್ತಮವಾಗಿ ರೂಪಿಸುತ್ತದೆ. ಕನ್ನಡ ಭಾಷೆಯ ಉಳಿವಿಗೆ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಬಾಲಕ-ಬಾಲಕಿಯರ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸೈಂಟ್ ರೀಟಾ ಶಾಲೆ- ಕಹಳೆ ನ್ಯೂಸ್

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್‌ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು. ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು ಗಳಿಸಿದೆ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪಡೆದುಕೊಂಡಿದೆ ದ್ವಿತೀಯ ಸ್ಥಾನವನ್ನು ಸೂರ್ಯ ಸರಕಾರಿ ಪ್ರೌಢಶಾಲೆ ಗಳಿಸಿದೆ. ಒಟ್ಟು 15 ಹುಡುಗರ...
1 186 187 188 189 190 2,767
Page 188 of 2767