Thursday, February 6, 2025

ಸುದ್ದಿ

ಕಾಪುಸುದ್ದಿ

ಕಟಪಾಡಿ ಎಸ್‌ವಿಎಸ್ ಪ.ಪೂ. ಕಾಲೇಜು ಸಭಾಭವನದಲ್ಲಿ ಬಂಟರ ಸಂಘ ಕಟಪಾಡಿ, ಬಂಟರ ಮಹಿಳಾ ವೇದಿಕೆ ಆಶ್ರಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ – ಕಹಳೆ ನ್ಯೂಸ್

ಕೃಷಿಕನ ಬದುಕು ನೆಮ್ಮದಿಯಿಂದ ಕೂಡಿದ ಬದುಕು ಬಂಟರು ವೃತ್ತಿ-ಪ್ರವೃತ್ತಿಯನ್ನು ಹುಡುಕುತ್ತಾ ಪ್ರಾದೇಶಿಕ ನೆಲೆಯಿಂದ ಪ್ರಾಪಂಚಿಕವಾಗಿ ನೆಲೆಯನ್ನು ಕಂಡು ಕೊಂಡರು ತುಳುನಾಡಿನ ಆಚಾರ ವಿಚಾರ ಮರೆಯದೆ ಶ್ರೀಮಂತಿಕೆಗಿಂತ ನೆಮ್ಮದಿಯ ಬದುಕು ಕಂಡ ಪೂರ್ವಜರ ಪ್ರಕೃತಿ ಆಧಾರಿತ ಆಹಾರ ಪದ್ದತಿ, ಸಂಸ್ಕಾರವನ್ನು ಮಾತ್ರ ಮರೆಯದಿರಿ ಎಂದು ಕಾಫು ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಕಟಪಾಡಿ ಎಸ್‌ವಿಎಸ್ ಪ.ಪೂ. ಕಾಲೇಜು ಸಭಾಭವನದಲ್ಲಿ ಬಂಟರ ಸಂಘ ಕಟಪಾಡಿ, ಬಂಟರ ಮಹಿಳಾ ವೇದಿಕೆ...
ಬೈಂದೂರುಸುದ್ದಿ

ಜಿಲ್ಲಾಡಳಿತ ಹಾಗೂ ಕಾಂಗ್ರೆಸ್‌ ಸರ್ಕಾರದ ವಿರುದ್ಧ ದಿಢೀರ್‌ ಧರಣಿ ನಡೆಸುತ್ತಿರುವ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ- ಕಹಳೆ ನ್ಯೂಸ್

ಶಾಸಕರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರುತ್ತಿದ್ದಾರೆ ಎಂದು ಆರೋಪಿಸಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ದಿಢೀರ್‌ ಎಂದು ಧರಣಿಗೆ ಕೂತಿದ್ದಾರೆ. ಶಾಸಕ ಗುರುರಾಜ್‌ ಗಂಟಿಹೊಳೆ ಅವರು ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತ ಕಚೇರಿಯಲ್ಲಿ ಇಂದು ಅಧಿಕಾರಿಗಳ ಸಭೆ ನಿಗದಿಗೊಳಿಸಿದ್ದರು. ಆದರೆ ಈ ಸಭೆಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಕರೆ ಮಾಡಿ ಸೂಚಿಸಿದ್ದರು, ಹೀಗಾಗಿ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ. ಇದರಿಂದ ಕೆರಳಿದ ಶಾಸಕರು ಜಿಲ್ಲಾಡಳಿತದ ವಿರುದ್ಧವೇ ಬೈಂದೂರು ತಾಲೂಕು ಆಡಳಿದ...
ಉಡುಪಿಸುದ್ದಿ

ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕೀರ್ತಿಶೇಷ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧನಾ ಮಹೋತ್ಸವ ಪ್ರಯುಕ್ತ ಸ್ಥಳೀಯ ಮಟ್ಟದ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ – ಕಹಳೆ ನ್ಯೂಸ್

ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕೀರ್ತಿಶೇಷ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧನಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾದ "ಸ್ಥಳೀಯ ಮಟ್ಟದ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ"ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷರಾದ ಅಜಿತ್ ಕುಮಾರ್ ಕೊಡವೂರು, ಗೌರವಾಧ್ಯಕ್ಷ...
ದಕ್ಷಿಣ ಕನ್ನಡಮಂಗಳೂರುಸಂತಾಪಸಿನಿಮಾಸುದ್ದಿ

ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್ ಖ್ಯಾತಿಯ ರಂಗನಟ, ಖ್ಯಾತ ಕಲಾವಿದ ಅಶೋಕ್ ಶೆಟ್ಟಿ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ನಲ್ಲಿ ತೆಂಗಿನಕಾಯಿ ಕೀಳುವ ನಾಥು ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ ಅಂಬ್ಲಿಮೊಗರು(53) ಸೋಮವಾರ ನಿಧನರಾದರು.   ಅಶೋಕ್ ಸೋಮವಾರ ಬೆಳಗ್ಗೆ ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್...
ಕೃಷಿಸುದ್ದಿ

ದೇಶದ ರೈತ ಸಹೋದರ ಸಹೋದರಿಯರನ್ನು ಸಬಲೀಕರಣಗೊಳಿಸಲು ಮೋದಿ ಸರಕಾರ ದ ಹೊಸ ಹೆಜ್ಜೆ- ಕಹಳೆ ನ್ಯೂಸ್

ದೇಶದ ರೈತ ಸಹೋದರ ಸಹೋದರಿಯರನ್ನು ಸಬಲೀಕರಣಗೊಳಿಸಲು ಮೋದಿ ಸರಕಾರ ದ ಹೊಸ ಹೆಜ್ಜೆ ಈ ದಿಸೆಯಲ್ಲಿ 109 ಹೊಸ ತಳಿಗಳನ್ನು ಬಿಡುಗಡೆ ಮಾಡುವ ಅವಕಾಶ ಸಿಕ್ಕಿದೆ. ಹವಾಮಾನ ಸ್ನೇಹಿ ಮತ್ತು ಹೆಚ್ಚು ಇಳುವರಿ ನೀಡುವ ಈ ತಳಿಗಳಿಂದ ಉತ್ಪಾದನೆ ಹೆಚ್ಚಾದಂತೆ ನಮ್ಮ ರೈತರ ಆದಾಯವೂ ಹೆಚ್ಚುತ್ತದೆ" ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ ಕ್ಷೇತ್ರ ಬೆಳೆಗಳು, ಸಿರಿಧಾನ್ಯ ಸೇರಿ ವಿವಿಧ ನಮೂನೆಯ ಧಾನ್ಯಗಳು, ಮೇವು ಬೆಳೆ, ಎಣ್ಣೆ ಬೀಜ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಿವಾಜಿ ಯುವಕ ಮಂಡಲ(ರಿ.) ನೆಹರು ನಗರ ಕಲ್ಲೇಗ ಇವರ ಆಶ್ರಯದಲ್ಲಿ 49ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕಲ್ಲೇಗ ಮೊಸರು ಕುಡಿಕೆ ಉತ್ಸವ 2024ರ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಶಿವಾಜಿ ಯುವಕ ಮಂಡಲ(ರಿ.) ನೆಹರು ನಗರ ಕಲ್ಲೇಗ ಇವರ ಆಶ್ರಯದಲ್ಲಿ 49ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕಲ್ಲೇಗ ಮೊಸರು ಕುಡಿಕೆ ಉತ್ಸವ 2024 ಸೆ.01ರಂದು ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ನಡೆಯಲಿದೆ. ಈ ಪ್ರಯುಕ್ತ ಇಂದು ಕಲ್ಲೇಗ ದೈವಸ್ಥಾನದಲ್ಲಿ ಕಲ್ಲೇಗ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಡಳಿತ ಮಂಡಳಿಯ ಜೀವಂಧರ್ ಜೈನ್ , ಅಜಿತ್...
ಕ್ರೈಮ್ರಾಜ್ಯಸುದ್ದಿಹುಬ್ಬಳ್ಳಿ

ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ – ಕಹಳೆ ನ್ಯೂಸ್

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೆಖ್ಯ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ ಆ.25ರಂದು 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮದ ಮೊಸರು ಕುಡಿಕೆ ಉತ್ಸವ – ಕಹಳೆ ನ್ಯೂಸ್

ರೆಖ್ಯ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮತ್ತು, ವಿಶ್ವ ಹಿಂದೂ ಪರಿಷತ್ ಬಜರಂಗದಳ ರೆಖ್ಯ ಘಟಕ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮತ್ತು ಊರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನೇತೃತ್ವದಲ್ಲಿ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಆ.25ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು, ಧಾರ್ಮಿಕ ಸಭಾ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ....
1 197 198 199 200 201 2,768
Page 199 of 2768