Thursday, February 6, 2025

ಸುದ್ದಿ

ಸುದ್ದಿ

ಭೀಕರ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡ್ ಗೆ ಬೇಟಿ ನೀಡಿ ವೈಮಾನಿಕ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ದೇಶದ ಯಾವುದೇ ಪ್ರದೇಶ ಮತ್ತು ನಾಗರೀಕ ರಿಗಾಗಿ ಕೆಲಸ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಯವರು ವಯನಾಡಿನಲ್ಲಿ ನುಡಿದರು. ಭೀಕರ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಆ.10) ಭೇಟಿ ನೀಡಿ ವೈಮಾನಿಕ ಪರಿಶೀಲನೆ ನಡೆಸಿ ಸಂತ್ರಸ್ತರನ್ನು ಭೇಟಿಯಾಗಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್,...
ಸುದ್ದಿ

ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕುಸ್ತಿ ಪಂದ್ಯಾಟ ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ -ಕಹಳೆನ್ಯೂಸ್

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕುಸ್ತಿ ಪಂದ್ಯಾಟವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಸದಸ್ಯರಾದ ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯ ಪಟ್ಟರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ನೆಕ್ಕಿಲಾಡಿ ಜಂಕ್ಷನ್ ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ನಾಸೀರ್, ಮಹಮ್ಮದ್ ಆಸೀಫ್ .ಬಿ ಅರೆಸ್ಟ್ – ಕಹಳೆ ನ್ಯೂಸ್

ಉಪ್ಪಿನಂಗಡಿ: ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24), ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್ .ಬಿ (21), ಮತ್ತು ಸಿನಾನ್ ಬಂಧಿತ ಆರೋಪಿಗಳು. ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

17 ವರ್ಷದ ವಿದ್ಯಾರ್ಥಿಯ ಜೊತೆ ಬಲವಂತವಾಗಿ ಲೈಂಗಿಕ ಕ್ರಿಯೆ ; 30 ವರ್ಷದ ಶಿಕ್ಷಕಿ ಅರೆಸ್ಟ್‌ – ಕಹಳೆ ನ್ಯೂಸ್

ಸಿಡ್ನಿ; ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯ ಮುಂದೆ ಹಸ್ತಮೈಥುನ ಮಾಡಿಕೊಂಡು, ಕಾರಿನಲ್ಲಿ ಆತನೊಂದಿಗೆ ಲೈಂಗಿಕ್ರಿಯೆ ನಡೆಸಿದ್ದಲ್ಲದೆ, ಪದೇ ಪದೇ ಆತನಿಗೆ ಕಾಟ ಕೊಡುತ್ತಿದ್ದಳು.. ಈ ಕಾರಣದಿಂದಾಗಿ ಆ ಶಿಕ್ಷಕಿ ಈ ಬಂಧನವಾಗಿದ್ದಾಳೆ.. ಆಸ್ಟ್ರೇಲಿಯಾದ ನೈಋತ್ಯ ಸಿಡ್ನಿಯ ಲುರ್ನಿಯಾ ಹೈಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ.. 17 ವರ್ಷದ ತನ್ನದೇ ಶಾಲೆಯ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 30 ವರ್ಷದ ಶಿಕ್ಷಕಿ ತೈಲಾ ಬ್ರೇಲಿಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.. ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಖಂಡ ಬಾರತ ಸಂಕಲ್ಪ ದಿನದ ಅಂಗವಾಗಿ ಆ.11 ವಿಶ್ವ ಹಿಂದೂ ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥ- ಕ ನ್ಯೂಸ್

ಅಖಂಡ ಬಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥ ನಡೆಯಲಿದೆ. ಬಂಟ್ವಾಳ ಬೈಪಾಸ್ ನಿಂದ ಹೊರಟು ಬಿಸಿರೋಡ್ ನಾರಾಯಣ ಗುರು ವೃತ್ತದಿಂದ ಸಾಗಿ ಕೈಕಂಬ ತುಂಬೆ ಜಂಕ್ಷನ್ ನಿಂದ ಕಡೆಗೋಳಿ ತಲುಪಿ ಅದೇ ಮಾರ್ಗವಾಗಿ ಪುನಃ ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನದಲ್ಲಿ ವಾಹನ ಜಾಥ ಸಂಪನ್ನಗೊಳ್ಳಲಿದೆ ಸಜ್ಜನ ಹಿಂದೂ ಬಾಂದವರು ದೇಶಭಕ್ತರು ತಮ್ಮ ತಮ್ಮ ವಾಹನಗಳಲ್ಲಿ ಕೇಸರಿ ಧ್ವಜ ಕಟ್ಟಿಕೊಂಡು ಈ ವಾಹನ...
ಅಂತಾರಾಷ್ಟ್ರೀಯದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಬಾಂಗ್ಲಾದೇಶದಲ್ಲಿನ ಹಿಂದುಗಳ ರಕ್ಷಣೆ ಸಮಿತಿ ರಚಿಸಿದ ಮೋದಿ ಸರಕಾರ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್; ಬಾಂಗ್ಲಾದೇಶದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳು ಹಾಗೂ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳು ಭಾರೀ ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ವಹಣೆಗಾಗಿ ಭಾರತ ಸರ್ಕಾರ ಸಮಿತಿಯೊಂದು ರಚಿಸಿದೆ. 'ಭಾರತ ಸರ್ಕಾರವು ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ (IBB) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದಲ್ಲಿರುವ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ...
ಕೇರಳಸುದ್ದಿ

ಕಣ್ಣೂರು ವಿಮಾನ ನಿಲ್ದಾಣಕ್ಕೆ ತಲುಪಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಸಿಎಂ ಪಿಣರಾಯಿ – ಕಹಳೆ ನ್ಯೂಸ್

ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಲು ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಸಿಎಂ ಪಿಣರಾಯಿ ವಿಜಯನ್ ಬರಮಾಡಿಕೊಂಡರು. ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಪರಿಶೀಲಿಸಲು ಪ್ರಧಾನಿ ಮೋದಿ ವಯನಾಡ್‌ಗೆ ಭೇಟಿ ನೀಡಲಿದ್ದಾರೆ....
ಅಂತಾರಾಷ್ಟ್ರೀಯಕೊಡಗುಕ್ರೀಡೆಮಡಿಕೇರಿಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್‌ನ ಓಟದ ಸ್ಪರ್ಧೆಯಲ್ಲಿ ಭರವಸೆ ಹೆಚ್ಚಿದ ಕೊಡಗಿನ ರಾಣಿ ಎಂ.ಆರ್. ಪೂವಮ್ಮ – ಕಹಳೆ ನ್ಯೂಸ್

ಮಚ್ಚೆಟ್ಟಿರ ರಾಜು ಪೂವಮ್ಮ (ಎಂ.ಆರ್. ಪೂವಮ್ಮ) ಕಳೆದ ಹನ್ನೆರಡು ವರ್ಷಗಳಲ್ಲಿ ಭಾರತೀಯ ಅತ್ಲೆಟಿಕ್ಸ್ ಪ್ರಪಂಚದ ಚಿರಪರಿಚಿತ ಹೆಸರು. ಕೊಡಗಿನ ಗೋಣಿಕೊಪ್ಪದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಪೂವಮ್ಮ, ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ಹೈಸ್ಕೂಲು ದಿನಗಳಿಂದ ಕ್ರೀಡೆಯಲ್ಲಿ ಆಸಕ್ತಿ ಮೂಡಿಸಿಕೊಂಡು, ಪ್ರಾರಂಭದಲ್ಲಿ 100 ಮೀ. ಆನಂತರ, 400 ಮೀ. ಓಟದಲ್ಲಿ ರಾಜ್ಯ, ರಾಷ್ಟ್ರ, ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದರು. ಆರಂಭದಿಂದಲೂ ಸೂಕ್ತ ಪ್ರೋತ್ಸಾಹದ ಕೊರತೆ ಇದ್ದುದರಿಂದ ಪೂವಮ್ಮ ಅವರಿಗೆ ವಿಶ್ವ ಚಾಂಪಿಯನ್‌ಶಿಪ್‌ಗೆ...
1 199 200 201 202 203 2,768
Page 201 of 2768