Thursday, February 6, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಖಂಡ ಬಾರತ ಸಂಕಲ್ಪ ದಿನದ ಅಂಗವಾಗಿ ಆ.11 ವಿಶ್ವ ಹಿಂದೂ ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥ- ಕ ನ್ಯೂಸ್

ಅಖಂಡ ಬಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥ ನಡೆಯಲಿದೆ. ಬಂಟ್ವಾಳ ಬೈಪಾಸ್ ನಿಂದ ಹೊರಟು ಬಿಸಿರೋಡ್ ನಾರಾಯಣ ಗುರು ವೃತ್ತದಿಂದ ಸಾಗಿ ಕೈಕಂಬ ತುಂಬೆ ಜಂಕ್ಷನ್ ನಿಂದ ಕಡೆಗೋಳಿ ತಲುಪಿ ಅದೇ ಮಾರ್ಗವಾಗಿ ಪುನಃ ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನದಲ್ಲಿ ವಾಹನ ಜಾಥ ಸಂಪನ್ನಗೊಳ್ಳಲಿದೆ ಸಜ್ಜನ ಹಿಂದೂ ಬಾಂದವರು ದೇಶಭಕ್ತರು ತಮ್ಮ ತಮ್ಮ ವಾಹನಗಳಲ್ಲಿ ಕೇಸರಿ ಧ್ವಜ ಕಟ್ಟಿಕೊಂಡು ಈ ವಾಹನ...
ಅಂತಾರಾಷ್ಟ್ರೀಯದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಬಾಂಗ್ಲಾದೇಶದಲ್ಲಿನ ಹಿಂದುಗಳ ರಕ್ಷಣೆ ಸಮಿತಿ ರಚಿಸಿದ ಮೋದಿ ಸರಕಾರ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್; ಬಾಂಗ್ಲಾದೇಶದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳು ಹಾಗೂ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳು ಭಾರೀ ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ವಹಣೆಗಾಗಿ ಭಾರತ ಸರ್ಕಾರ ಸಮಿತಿಯೊಂದು ರಚಿಸಿದೆ. 'ಭಾರತ ಸರ್ಕಾರವು ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ (IBB) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದಲ್ಲಿರುವ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ...
ಕೇರಳಸುದ್ದಿ

ಕಣ್ಣೂರು ವಿಮಾನ ನಿಲ್ದಾಣಕ್ಕೆ ತಲುಪಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಸಿಎಂ ಪಿಣರಾಯಿ – ಕಹಳೆ ನ್ಯೂಸ್

ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಲು ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಸಿಎಂ ಪಿಣರಾಯಿ ವಿಜಯನ್ ಬರಮಾಡಿಕೊಂಡರು. ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಪರಿಶೀಲಿಸಲು ಪ್ರಧಾನಿ ಮೋದಿ ವಯನಾಡ್‌ಗೆ ಭೇಟಿ ನೀಡಲಿದ್ದಾರೆ....
ಅಂತಾರಾಷ್ಟ್ರೀಯಕೊಡಗುಕ್ರೀಡೆಮಡಿಕೇರಿಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್‌ನ ಓಟದ ಸ್ಪರ್ಧೆಯಲ್ಲಿ ಭರವಸೆ ಹೆಚ್ಚಿದ ಕೊಡಗಿನ ರಾಣಿ ಎಂ.ಆರ್. ಪೂವಮ್ಮ – ಕಹಳೆ ನ್ಯೂಸ್

ಮಚ್ಚೆಟ್ಟಿರ ರಾಜು ಪೂವಮ್ಮ (ಎಂ.ಆರ್. ಪೂವಮ್ಮ) ಕಳೆದ ಹನ್ನೆರಡು ವರ್ಷಗಳಲ್ಲಿ ಭಾರತೀಯ ಅತ್ಲೆಟಿಕ್ಸ್ ಪ್ರಪಂಚದ ಚಿರಪರಿಚಿತ ಹೆಸರು. ಕೊಡಗಿನ ಗೋಣಿಕೊಪ್ಪದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಪೂವಮ್ಮ, ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ಹೈಸ್ಕೂಲು ದಿನಗಳಿಂದ ಕ್ರೀಡೆಯಲ್ಲಿ ಆಸಕ್ತಿ ಮೂಡಿಸಿಕೊಂಡು, ಪ್ರಾರಂಭದಲ್ಲಿ 100 ಮೀ. ಆನಂತರ, 400 ಮೀ. ಓಟದಲ್ಲಿ ರಾಜ್ಯ, ರಾಷ್ಟ್ರ, ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದರು. ಆರಂಭದಿಂದಲೂ ಸೂಕ್ತ ಪ್ರೋತ್ಸಾಹದ ಕೊರತೆ ಇದ್ದುದರಿಂದ ಪೂವಮ್ಮ ಅವರಿಗೆ ವಿಶ್ವ ಚಾಂಪಿಯನ್‌ಶಿಪ್‌ಗೆ...
ಅಂತಾರಾಷ್ಟ್ರೀಯಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್‌ನ ಟೇಬಲ್ ಟೆನಿಸ್‌ನ ಭರವಸೆ ಮಂಗಳೂರಿನ ಅರ್ಚನಾ ಕಾಮತ್ – ಕಹಳೆ ನ್ಯೂಸ್

ಮಂಗಳೂರಿನ ಪದವಿನಂಗಡಿ ಮೂಲದ, ಬೆಂಗಳೂರಿನ ಪ್ರಸಿದ್ಧ ಕಣ್ಣಿನ ವೈದ್ಯರಾದ ಡಾ. ಗಿರೀಶ್ ಕಾಮತ್ ಮತ್ತು ಡಾ. ಅನುರಾಧಾ ಕಾಮತ್ ದಂಪತಿಯ ಮಗಳು ಅರ್ಚನಾ ಕಾಮತ್. ಕೂತೂಹಲಕ್ಕೆಂದು ತನ್ನ ಸಂಬಂಧಿಕರ ಜೊತೆಗೆ ಟೇಬಲ್ ಟೆನಿಸ್ ಆಡಲು ಶುರುಮಾಡಿದ ಅರ್ಚನಾ ಅವರು ಒಂಭತ್ತು ವರ್ಷ ವಯಸ್ಸಿನ ಹುಡುಗಿಯಾಗಿದ್ದಾಗಿನಿಂದ ಗಂಭೀರವಾಗಿ ಈ ಆಟವನ್ನು ಪರಿಗಣಿಸಿದರು.   24 ವರ್ಷದ ಯುವ ಟೇಬಲ್ ಟೆನಿಸ್ ಆಟಗಾರ್ತಿ ಅರ್ಚನಾ ಕಾಮತ್, ಎರಡು ಬಾರಿಯ ನ್ಯಾಷನಲ್ ಚಾಂಪಿಯನ್. ಕಳೆದ...
ಕ್ರೈಮ್ಬೆಂಗಳೂರುಸುದ್ದಿ

ಶ್ರಾವಣ ಆದ್ಮೇಲೆ ಬಾಳು ಕೊಡ್ತೀನಿ ಅಂತ ಹೇಳಿ ಆಂಟಿಗೆ ವಂಚನೆ ; ಪ್ರಜ್ವಲ್‌ ವಿರುದ್ಧ ದೂರು – ಆಂಟಿಯೊಂದಿಗೆ ಪ್ರೇಮ್‌ ಕಹಾನಿಯೇ ಥ್ರಿಲ್ಲಿಂಗ್‌! – ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಯೊಂದು (Love) ಸುಂದರ ಅನುಭವ. ಅದನ್ನು ಅನುಭವಿಸಬೇಕೇ ಹೊರತು ಹೇಳಿಕೊಳ್ಳಲಾಗುವುದಿಲ್ಲ. ಅದಕ್ಕಾಗಿ ಕೆಲವರು ಪ್ರೀತಿಯೆಂಬುದೇ ಮಾಯೆ ಎನ್ನುತ್ತಾರೆ. ಕೆಲವರಿಗೆ ಹೇಳಿಕೊಳ್ಳಲು ಸಂಕೋಚ, ಹೇಳಿಕೊಂಡರೇ ಇದ್ದ ಸಂಬಂಧವೂ ಬಿಟ್ಟುಹೋಗುತ್ತದೆ ಅನ್ನೋ ಆತಂಕ. ಆದರೀಗ ಅದೆಲ್ಲದಕ್ಕೂ ಆನ್‌ಲೈನ್ ತಂತ್ರಜ್ಞಾನ ದಾರಿಮಾಡಿಕೊಟ್ಟಿದೆ. ಆದ್ರೆ ಇದರಿಂದ ಅನುಕೂಲ ಆಗುವುದಕ್ಕಿಂತ ಅನಾನುಕೂಲಕ್ಕೆ ದಾರಿ ಮಾಡಿಕೊಳ್ಳುತ್ತಿರುವುದೇ ಹೆಚ್ಚು ಅನ್ನೋದಕ್ಕೆ ಬೆಂಗಳೂರಿನಲ್ಲಿ (Bengaluru) ನಡೆದಿರುವ ಆಂಟಿ ಲವ್‌ ಪ್ರಕರಣವೊಂದು ಸಾಕ್ಷಿಯಾಗಿದೆ. ಈ ಆಷಾಢ ಕಳೆದು ಶ್ರಾವಣ ಬಂದ್ರೆ ಮದುವೆ ಆಗೇ...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಬ್ರೆಜಿಲ್‌ನಲ್ಲಿ ವಿಮಾನ ದುರಂತ ; ಎಲ್ಲಾ 62 ಮಂದಿ ಸಾವು – ಕಹಳೆ ನ್ಯೂಸ್

ಸಾವೊ ಪೌಲೋ: ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ  ಸಾವೊ ಪಾಲೊ ಬಳಿ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಪ್ರಯಾಣಿಕರು ಸೇರಿ ಎಲ್ಲಾ 62 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋ  ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್‌ಲೈನ್‌  ವಿಮಾನವು ಸಾವೊ ಪಾಲೊದಿಂದ ವಾಯುವ್ಯಕ್ಕೆ 80 ಕಿಮೀ (50 ಮೈಲುಗಳು) ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ವಿಮಾನ ವಸತಿ ಪ್ರದೇಶದಲ್ಲಿ ಬಿದ್ದರೂ ನಾಗರಿಕರ ಸಾವು ನೋವಾಗಿಲ್ಲ ಎಂದು...
ಅಂತಾರಾಷ್ಟ್ರೀಯಕ್ರೀಡೆದೆಹಲಿಸುದ್ದಿ

ಊಟವಿಲ್ಲ, ಬರೀ ನೀರು – 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿ, ಪುರುಷರ ಪ್ರೀಸ್ಟೈಲ್‌ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಮನ್‌ ಸೆಹ್ರಾವತ್‌ – ಕಹಳೆ ನ್ಯೂಸ್

ಪ್ಯಾರಿಸ್‌: ಒಲಿಂಪಿಕ್ಸ್‌ (Paris Olympics 2024) ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಫ್ರೀಸ್ಟೈಲ್‌ ಕುಸ್ತಿಯಲ್ಲಿ ಫೈನಲ್‌ ಪ್ರವೇಶಿಸಿದ್ದ ವಿನೇಶ್‌ ಫೋಗಟ್‌ (Vinesh Phogat) ಕೇವಲ 100 ಗ್ರಾಂ ಅಧಿಕ ತೂಕ ಹೊಂದಿದ್ದ ಕಾರಣ ಒಲಿಂಪಿಕ್ಸ್‌ ಸ್ಪರ್ಧೆಯಿಂದಲೇ ಅನರ್ಹಗೊಂಡರು. ಇದರಿಂದ ಒಂದೆಡೆ ಅನರ್ಹತೆಯ ನಿಯಮ ಚರ್ಚೆಯಾಗುತ್ತಿದ್ದರೆ, ಮತ್ತೊಂದೆಡೆ ವಿನೇಶ್‌ ತೂಕ ಇಳಿಸಲು ಆ ದಿನ ಇಡೀ ರಾತ್ರಿ ನಡೆಸಿದ್ದ ಕಸರತ್ತಿನ ಬಗ್ಗೆ ಚರ್ಚೆಯಾಗುತ್ತಿವೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆಯೊಂದು ಕಂಡುಬಂದಿದೆ. ಶುಕ್ರವಾರ ನಡೆದ...
1 200 201 202 203 204 2,768
Page 202 of 2768