Thursday, February 6, 2025

ಸುದ್ದಿ

ಉಡುಪಿಶಿಕ್ಷಣಸುದ್ದಿ

ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯದ ವತಿಯಿಂದ ಪೂಜಾ ಗೋಪಾಲ ಪೂಜಾರಿಯವರಿಗೆ ಒಲಿದ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಕೊಡವೂರು ನಿವಾಸಿಯಾದ ಪೂಜಾ ಗೋಪಾಲ ಪೂಜಾರಿಯವರಿಗೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ಪ್ರಧಾನ ಮಾಡಿದೆ. ಪೂಜಾರವರು ಡಿಪಾರ್ಟೆಂಟ್ ಆಫ್ ಫಾರ್ಮಸಿ ಪ್ರಾಕ್ಟಿಸ್, ಮಣಿಪಾಲ್ ಕಾಲೇಜ್ ಆಫ್ ಫಾರ್ಮಸಿಟಿಕಲ್ ಸೈನ್ಸಸ್, ಮಾಹೆ ಮಾಣಿಪಾಲದ ಸಹ ಪ್ರಾಧ್ಯಾಪಕರಾದ ಡಾ. ಗಿರೀಶ್ ತುಂಗ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವಲಪೈಂಟ್ ಆಫ್ ಸ್ಟ್ರಾಟೆಜಿ ಟು ಇಂಪ್ಯೂವ್ ದಿ ರೇಟ್ ಆಫ್ ಮೆಟಾಬಾಲಿಕ್ ಮಾನಿಟರಿಂಗ್ ಪೇಶೆಂಟ್ಸ್ ಆನ್ ಆಂಟಿಸೈಕೋಟಿಕ್ ಮೆಡಿಕೇಷನ್ಸ್' ಎಂಬ ಸಂಶೋಧನಾ ಮಹಾಪ್ರಬಂದಕ್ಕೆ ಪಿಎಚ್.ಡಿ...
ಸುದ್ದಿ

ಕಾರವಾರ-ಗೋವಾ ಸಂಪರ್ಕ ಸೇತುವೆ ಕುಸಿತ: ನದಿಗೆ ಬಿದ್ದ ಲಾರಿ ಚಾಲಕನ ಜೀವ ಉಳಿಸಿದ ಖಾಕಿ- ಕಹಳೆ ನ್ಯೂಸ್

ಉತ್ತರ ಕನ್ನಡ : ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ಈ ವೇಳೆ ಸೇತುವೆ ಮೇಲೆ ಲಾರಿ ಚಾಲನೆ ಮಾಡ್ತಿದ್ದ...
ದಕ್ಷಿಣ ಕನ್ನಡಸುದ್ದಿ

ದೆಹಲಿಯಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಮಾನ್ಯ ಸಚಿವರನ್ನು ಈ ಸಂದರ್ಭದಲ್ಲಿ ಸಂಸದರು ಆಹ್ವಾನಿಸಿದರು ಹಾಗೂ ಮಂಗಳೂರಿನ KIOCL ಸ್ಥಾವರಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು NMDC ಯೊಂದಿಗೆ ಅದರ ವಿಲೀನದ ಸಾಧ್ಯತೆಗಳ ಕುರಿತು ಚರ್ಚಿಸಿದರು. ಬಂದರಿನ ಸಮೀಪದಲ್ಲಿರುವ ಕಾರಣಕ್ಕೆ ಕೆಐಓಸಿಎಲ್ ನ ಬೆಳವಣಿಗೆಯ ಸಾಮರ್ಥ್ಯವನ್ನು ಪರಿಗಣಿಸಿ, ಕೆಐಓಸಿಎಲ್ ಮಂಗಳೂರು ಸ್ಥಾವರದಲ್ಲಿ ಪೂರ್ಣ ಪ್ರಮಾಣದ ಕಾರ್ಯಚಟುವಟಿಕೆಗಳನ್ನು ಪುನರಾರಂಭಿಸಲು ಆಯ್ಕೆಗಳನ್ನು ಕಂಡುಕೊಳ್ಳುವಂತೆ ವಿನಂತಿಸುವುದರ ಜೊತೆಗೆ ಉದ್ಯೋಗ ಸೃಷ್ಟಿ ಮತ್ತು ಪ್ರಸ್ತುತ ಉದ್ಯೋಗಿಗಳ ಸುರಕ್ಷತೆಯ...
ದಕ್ಷಿಣ ಕನ್ನಡಸುದ್ದಿ

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು ಸರಕಾರದ ಗಮನದಲ್ಲಿ ಇದೆಯೇ ? ಎಂದು ಪ್ರಶ್ನೆ ಮಾಡಿದರು ಮತ್ತು ಸರ್ಕಾರ ಈ ಬಗೆಗೆ ಯಾವೆಲ್ಲಾ ಕ್ರಮ ಕೈಗೊಂಡಿದೆ ಎಂದು ಕೇಳಿದರು. ಪಹ್ವಾ (1996) ಮತ್ತು ಸೀತಾಕಾಂತ್...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹೃದಯಾಘಾತದಿಂದ ಭಾಸ್ಕರ್ ಆಚಾರ್ಯ ನಿಧನ – ಕಹಳೆ ನ್ಯೂಸ್

ಪುತ್ತೂರು : ಸಂಟ್ಯಾರ್ ನಿವಾಸಿ ಭಾಸ್ಕರ್ ಆಚಾರ್ಯ (61ವ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಕ್ಕಳು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.  ...
ಕೃಷಿದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ,ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್,ಗೈಡ್ ಶಿಕ್ಷಕಿಯರಾದ...
ಬೆಂಗಳೂರುಮುಂಬೈರಾಜ್ಯವಾಣಿಜ್ಯಸುದ್ದಿ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ ; ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆಯಾಗಿದೆ. ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಇಳಿಕೆಯಾಗಿತ್ತು. ಭಾನುವಾರ ಮತ್ತು ಸೋಮವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 80 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 87 ಕಡಿಮೆಯಾಗಿದೆ.   ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜ್ರುಪಾದೆ, ಬಲ್ನಾಡು ಪುತ್ತೂರು, ಇದರ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜ್ರುಪಾದೆ, ಬಲ್ನಾಡು ಪುತ್ತೂರು, ಇದರ ಬೆಳ್ಳಿ ಹಬ್ಬ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಇಂದು ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲಿ ನಡೆಯಿತು. ಈ ಸಂದರ್ಭದಲ್ಲಿ ಬಾಲಸುಬ್ರಹ್ಮಣ್ಯ ಕೋಟ್ಯಾನ್ ಸದಸ್ಯರು ಬಲ್ನಾಡು ಗ್ರಾಮಪಂಚಾಯತ್, ಪ್ರಕಾಶ್ ಕೆಲ್ಲಾಡಿ, ಗಿರೀಶ್ ಕಂಟ್ರಾನಿಮೂಲೆ, ಹೇಮಚಂದ್ರ ಮುದಲಾಜೆ, ಪ್ರವೀಣ್ ಓಟೆ, ಅಶೋಕ್, ಚರಣ್ ಕುಲಾಲ್, ಪೂರ್ಣಪ್ರಕಾಶ್ ಕಾಂತಿಲ ಉಪಸ್ಥಿತರಿದ್ದರು. ಆ....
1 205 206 207 208 209 2,769
Page 207 of 2769