Friday, February 7, 2025

ಸುದ್ದಿ

ಉತ್ತರ ಪ್ರದೇಶಕ್ರೈಮ್ಸುದ್ದಿ

ಅಯೋಧ್ಯೆ ಜಿಲ್ಲೆಯಲ್ಲಿ ಟೋಸ್ಟ್‌ ನೀಡುವುದಾಗಿ ಕರೆದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ವಿಡಿಯೊ ಮಾಡಿ ಸಂತ್ರಸ್ತೆಯ ಬ್ಲ್ಯಾಕ್‌ಮೇಲ್‌ ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ – ಕಹಳೆ ನ್ಯೂಸ್

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಮಾಜವಾದಿ ಪಕ್ಷದ ಮುಖಂಡ ಮೊಯೀದ್ ಖಾನ್ ಮತ್ತು ಆತನ ಸೇವಕ ರಾಜು ಖಾನ್ ಕೆಲವು ತಿಂಗಳ ಹಿಂದೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಅಪ್ರಾಪ್ತ ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಲು ಅವರು ಆ ಘೋರ ಅಪರಾಧವನ್ನು ವಿಡಿಯೊ ಮಾಡಿ ಆ ಅಶ್ಲೀಲ ವಿಡಿಯೊವನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ಮದುವೆ : ಮಾಣಿಯವರೆಗೆ ರಸ್ತೆ ಬ್ಲಾಕ್ : ವಾಹನ ಸವಾರರ ಪರದಾಟ..!!!- ಕಹಳೆ ನ್ಯೂಸ್

ಪುತ್ತೂರು : ರಸ್ತೆ ಬ್ಲಾಕ್ ಆದ ಹಿನ್ನಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾದ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ಮದುವೆ ಇದ್ದ ಹಿನ್ನಲೆ ಹಲವಾರು ವಾಹನಗಳು ಆಗಮಿಸಿ, ನಿರ್ಗಮಿಸುತ್ತಿದ್ದು, ಈ ಹಿನ್ನಲೆ ರಸ್ತೆ ಬ್ಲಾಕ್ ಆಗಿದೆ. ಮಾಣಿಯಿಂದ ಮಿತ್ತೂರು ತನಕ ವಾಹನಗಳು ಬ್ಲಾಕ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯ ಜೊತೆಗೆ ಮದುವೆ...
ಉಡುಪಿಸುದ್ದಿ

ಆ.3ರಂದು ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಕಾರ್ಯಕ್ರಮ: ರಾಜೇಶ್ ಶೆಟ್ಟಿ ಅಲೆವೂರು-ಕಹಳೆ ನ್ಯೂಸ್

ಉಡುಪಿ: ಪ್ರಸ್ತುತ ಎಲ್ಲಾ ಕಡೆ ಸಂಭವಿಸುತ್ತಿರುವ ಪ್ರಾಕೃತಿಕ ವಿಕೋಪ ದುರಂತಗಳಿಗೆ ಕಾರಣ ಹಾಗೂ ಎಚ್ಚರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಕಾರ್ಯಕ್ರಮವನ್ನು ಆ.3ರಂದು ಶನಿವಾರ ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ. ಉಡುಪಿ ಪತ್ರಿಕಾ ಭವನ ದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ...
ಉಡುಪಿಯಕ್ಷಗಾನ / ಕಲೆಸುದ್ದಿ

ಅಮೇರಿಕಾದಲ್ಲಿ ಪ್ರತಿವರ್ಷ ಜುಲೈ 27ರಂದು ‘ಯಕ್ಷಗಾನ ಫೌಂಡೇಶನ್ ಡೇ’ ಘೋಷಣೆ-ಕಹಳೆ ನ್ಯೂಸ್

ಉಡುಪಿ : ಪುತ್ತಿಗೆ ಶ್ರೀಪಾದರ ಆಶೀರ್ವಾದದೊಂದಿಗೆ ಪಟ್ಲ ಸತೀಶ್ ಶೆಟ್ಟಿ ಅವರ ನಾಯಕತ್ವದಲ್ಲಿ ಯಕ್ಷಧ್ರುವ ಫೌಂಡೇಶನ್ ಕಲಾತಂಡದ ಕಲಾವಿದರು ಪುತ್ತಿಗೆ ಮಠದ ಪ್ರಥಮ ದೇವಾಲಯ ಅಮೆರಿಕಾದ ಫೀನಿಕ್ಸ್ ನಲ್ಲಿರುವ ಶ್ರೀವೆಂಕಟ ಕೃಷ್ಣ ಕ್ಷೇತ್ರದಲ್ಲಿ 'ದೇವೀ ಮಾಹಾತ್ಮೆ' ಯಕ್ಷಗಾನ ಪ್ರದರ್ಶಿಸಿದರು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿರುವ ಸಿಟಿ ಮೇಯರ್ ಅವರು, ಅದ್ಭುತ ಚೆಂಡೆ ವಾದನ ಮತ್ತು ವಿಶಿಷ್ಟ ರೀತಿಯ ಕುಣಿತ ಮತ್ತು ಅಪೂರ್ವ ಗಾಯನದಿಂದ ಕೂಡಿದ ಯಕ್ಷಗಾನ ಕಲೆಯನ್ನು ಆಸ್ವಾದಿಸಿ ಮೆಚ್ಚುಗೆ...
ಕಾಸರಗೋಡುಯಕ್ಷಗಾನ / ಕಲೆಸುದ್ದಿ

ಆ.03ರಂದು ಶ್ರೀಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಇವರ ಸೇವಾರೂಪದಲ್ಲಿ ನಡೆಯಲಿರುವ ಶ್ರೀಮದ್ ದೇವೀ ಭಾಗವತ ನವಾಹ ಮತ್ತು ಯಕ್ಷಗಾನ ತಾಳಮದ್ದಳೆ ನವಾಹದ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಇವರ ಸೇವಾರೂಪದಲ್ಲಿ ಶ್ರೀಮದ್ ದೇವೀ ಭಾಗವತ ನವಾಹ ಮತ್ತು ಯಕ್ಷಗಾನ ತಾಳಮದ್ದಳೆ ನವಾಹದ ಉದ್ಘಾಟನಾ ಸಮಾರಂಭವು ಆ.03 ಎಡನೀರು ಮಠದಲ್ಲಿ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಡಾ. ಟಿ...
ಮುಂಬೈಸಿನಿಮಾಸುದ್ದಿ

ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ; ಅರೆಬೆತ್ತಲೆ ಪ್ರತಿಭಟನೆ ಮೂಲಕ ಸದ್ದು ಮಾಡಿದ ನಟಿ ಶ್ರೀರೆಡ್ಡಿ ಪೋಸ್ಟ್‌ ವೈರಲ್‌! – ಕಹಳೆ ನ್ಯೂಸ್

ಬೆಂಗಳೂರು: ಕೆಲವು ವರ್ಷಗಳ ಹಿಂದೆ ಟಾಲಿವುಡ್‌ನಲ್ಲಿ ʻಮಿಟೂʼ ಹಾಗೂ ಕ್ಯಾಸ್ಟಿಂಗ್ ಕೌಚ್ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿದ ನಟಿಯರಲ್ಲಿ ಶ್ರೀ ರೆಡ್ಡಿ (Sri Reddy) ಕೂಡ ಒಬ್ಬರು. ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯ ಮುಂದೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದರು. ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ, 25 ಮೊಬೈಲ್‌ ವಶ : ಆಯುಕ್ತ ಅನುಪಮ್‌ ಅಗರ್‌ವಾಲ್‌ – ಕಹಳೆ ನ್ಯೂಸ್

ಮಂಗಳೂರು, ಆ 1 : ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ. ಉಳಿದವರನ್ನು ಕೂಡ ಪರೀಕ್ಷೆಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಸೆ.07ರಿಂದ ಸೆ.10ರವರೆಗೆ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ 58ನೇ ವರ್ಷದ ಗಣೇಶೋತ್ಸವದ ಚಪ್ಪರ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು : ಸೆ.07ರಿಂದ ಸೆ.10ರವರೆಗೆ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರ, ಪುತ್ತೂರು ಇದರ 58ನೇ ವರ್ಷದ ಗಣೇಶೋತ್ಸವದ ಪೂರ್ವಭಾವಿಯಾಗಿ ಇಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಪ್ಪರ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ಎಂ.ಕೆ. ಪ್ರಸಾದ್, ಅಧ್ಯಕ್ಷ ಸುಧೀಂದ್ರ ಪ್ರಭು, ಕಾರ್ಯದರ್ಶಿ ರಾಧಕೃಷ್ಣ...
1 211 212 213 214 215 2,769
Page 213 of 2769