Friday, February 7, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಗುರು ಪೌರ್ಣಮಿಯ ಪ್ರಯುಕ್ತ ಗುರುಪೂಜಾ ಉತ್ಸವ ಇಂದು ಬೆಳಿಗ್ಗೆ ಶ್ರೀದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷ ಅರುಣ್ ಕುಮಾರ್ ರೈ ಕಲ್ಕೋಟೆ, ಕಾರ್ಯದರ್ಶಿ ರಾಜೇಶ್ ಗೌಡ ಬಂಗಾರಡ್ಕ, ಜೊತೆ ಕಾರ್ಯದರ್ಶಿ ನವೀನ್ ಪೂಜಾರಿ ಕುಂಜೂರು...
ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಸ್ತೆಗೆ ಬಿದ್ದಿದ್ದ ಮರ, ಮಣ್ಣು ತೆರವು ; ಚಾರ್ಮಾಡಿ ಘಾಟಿ ಸಂಚಾರ ಪುನರಾರಂಭ – ಕಹಳೆ ನ್ಯೂಸ್

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುವು ಸಹಿತ ಎರಡು – ಮೂರು ಕಡೆಗಳಲ್ಲಿ ರಸ್ತೆಗೆ ಬಿದ್ದಿದ್ದ ಮರ, ಮಣ್ಣು ಮುಂತಾದವುಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದ್ದು, ಸಂಚಾರ ಪುನರಾರಂಭ ಮಾಡಲಾಗಿದೆ. ಘಾಟಿ ರಸ್ತೆಯಲ್ಲಿ ಮಣ್ಣು ಬಿದ್ದ ಕಾರಣ ಶುಕ್ರವಾರ ರಾತ್ರಿ ಮುಂಜಾಗ್ರತಾ ಕ್ರಮವಾಗಿ ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್‌ ಪೃಥ್ವಿ ಸಾನಿಕಮ್‌ ಸ್ಥಳಕ್ಕೆ ಭೇಟಿ ನೀಡಿ...
ಬೆಂಗಳೂರುಸುದ್ದಿ

ಇನ್ಮುಂದೆ 130KM ವೇಗದಲ್ಲಿ ವಾಹನ ಓಡಿಸಿದ್ರೆ ಬೀಳುತ್ತೆ FIR.! ಅಲೋಕ್ ಕುಮಾರ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇಲ್ಲಿಯವರೆಗೆ ನಿಗದಿ ಪಡಿಸಿದ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ ಕೇವಲ ದಂಡ ವಿಧಿಸಲಾಗುತ್ತಿತ್ತು. ಆದರೆ ಆಗಸ್ಟ್‌ 1 ರಿಂದ ದಂಡದ ಜೊತೆ ಪ್ರಕರಣ ಸಹ ದಾಖಲಿಸಲಾಗುವುದು ಎಂದು ಅಲೋಕ್‌ ಕುಮಾರ್‌ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭಾರೀ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿರೇಬಂಡಾಡಿ ಪ್ರೌಢಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳು ಮತ್ತು ಶಾಲೆಯ ಪರಿಸರ ಸಂರಕ್ಷಣಾ ಸಮಿತಿ ಇವುಗಳ ಆಶ್ರಯದಲ್ಲಿ, ಟೀಂ ದಕ್ಷಿಣಕಾಶಿ (ರಿ) ಉಪ್ಪಿನಂಗಡಿ ಇದರ ಐದನೇ ವರ್ಷದ ಹೊಸ ಕಾರ್ಯಕ್ರಮ ವೃಕ್ಷ ಸಮೃದ್ಧಿಗೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ಹಿರೇಬಂಡಾಡಿ ಪ್ರೌಢಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳು ಮತ್ತು ಶಾಲೆಯ ಪರಿಸರ ಸಂರಕ್ಷಣಾ ಸಮಿತಿ ಇವುಗಳ ಆಶ್ರಯದಲ್ಲಿ ಟೀಂ ದಕ್ಷಿಣಕಾಶಿ (ರಿ) ಉಪ್ಪಿನಂಗಡಿ ಇದರ ಐದನೇ ವರ್ಷದ ಹೊಸ ಕಾರ್ಯಕ್ರಮವಾಗಿ ವೃಕ್ಷ ಸಮೃದ್ಧಿಗೆ ಚಾಲನೆ ಎಂಬ ವಿನೂತನ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಉಧ್ಘಟನಾ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಸಮಿತಿಯ ಅಧ್ಯಕ್ಷರು ಹಿರೇ ಬಂಡಾಡಿ ಬಿಟ್ ವ್ಯಾಪ್ತಿಯ ಅರಣ್ಯ ರಕ್ಷಣಾಧಿಕಾರಿಗಳು ಶಾಲಾ ಪ್ರಾಂಶುಪಾಲರು ಹಾಗೂ ಹಿರಿಯರಾದ ಗುಡ್ಡಪ್ಪ ಬಲ್ಯ ಇವರು ಸಂಪನ್ಮೂಲ...
ಬೆಂಗಳೂರುವಾಣಿಜ್ಯಸುದ್ದಿ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ! – ಕಹಳೆ ನ್ಯೂಸ್

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್​ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ....
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿಯ ವಿದುಷಿ ಶ್ರಾವ್ಯ ಹಿರಿಯಡ್ಕ ಭರತನಾಟ್ಯದಲ್ಲಿ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ – ಕಹಳೆ ನ್ಯೂಸ್

ಉಡುಪಿ : ಹಿರಿಯಡ್ಕದ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ವಿದುಷಿ ಶ್ರಾವ್ಯ ಹಿರಿಯಡ್ಕ ಇವರು ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯಲ್ಲಿ ಭರತನಾಟ್ಯ ಕ್ಷೇತ್ರದಲ್ಲಿ "ಬಿ" ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿತ್ತಾರೆ. ಶ್ರಾವ್ಯ ಅವರು ಉಡುಪಿಯ ಪ್ರತಿಷ್ಠಿತ ಹೆಜ್ಜೆ-ಗೆಜ್ಜೆ(ರಿ.) ನೃತ್ಯ ಸಂಸ್ಥೆಯ ನಿರ್ದೇಶಕಿ ನೃತ್ಯ ಸಿಂಧು ವಿದುಷಿ ಯಶಾ ರಾಮಕೃಷ್ಣ ಇವರ ಶಿಷ್ಯೆಯಾಗಿದ್ದು, ಹಿರಿಯಡ್ಕದ ಬಬಿತಾ ಮತ್ತು ಯಾದವ ದಂಪತಿಗಳ ಪುತ್ರಿಯಾಗಿದ್ದಾರೆ. ಪ್ರಸ್ತುತ ಸಾಫ್ಟ್ವೇರ್ ಉದ್ಯೋಗಿಯಾಗಿರುವ ಇವರು ಹಿರಿಯಡ್ಕದಲ್ಲಿ ತಮ್ಮ ಭರತನಾಟ್ಯ ಸಂಸ್ಥೆಯ ಮೂಲಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ -ಕಹಳೆ ನ್ಯೂಸ್

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಸಮಿತಿಯ ಸಂಚಾಲಕರಾಗಿ ಪುತ್ತೂರು ಉಮೇಶ್ ನಾಯಕ್,ಸಮಿತಿಯ ಕಾರ್ಯದರ್ಶಿಯಾಗಿ ಜಗದೀಶ್ ನಿರ್ಪಾಜೆ,ಕೋಶಾಧಿಕಾರಿಯಾಗಿ ಹರೀಶ್ ಕುಮಾರ್ ದೋಳ್ಪಾಡಿ ಆಯ್ಕೆಯಾಗಿದ್ದಾರೆ. ಉಪಧ್ಯಾಕ್ಷರುಗಳಾಗಿ ವಿರೂಪಾಕ್ಷ...
ಕಾಪುಸುದ್ದಿ

ಸೈಂಟ್ ಜೋನ್ಸ್ ಅಕಾಡಮಿ ಪ್ರೌಢಶಾಲೆ ಮತ್ತು ಉಸಿರಿಗಾಗಿ ಹಸಿರು ಸಂಘಟನೆ ಜಂಟಿಯಾಗಿ ಹಸಿರು ಅಭಿಯಾನ ಕಾರ್ಯಕ್ರಮ -ಕಹಳೆ ನ್ಯೂಸ್

ಸೈಂಟ್ ಜೋನ್ಸ್ ಅಕಾಡಮಿ ಪ್ರೌಢಶಾಲೆ ಮತ್ತು ಉಸಿರಿಗಾಗಿ ಹಸಿರು ಸಂಘಟನೆ ಜಂಟಿಯಾಗಿ ಹಸಿರು ಅಭಿಯಾನ ಕಾರ್ಯಕ್ರಮವನ್ನು ಸಂಘಟನೆ ಮಾಡಿತು. ಸಂಘಟಕರಾದ ಶ್ರೀ ಸಂತೋಷ್ ಎಂ ಶೆಟ್ಟಿಗಾರ್ ರವರು ಪರಿಸರ ಸಂರಕ್ಷಣೆ ಹಾಗೂ ಗಿಡಗಳನ್ನು ನೆಟ್ಟು ಬೆಳೆಸುವ ಮಹತ್ವದ ಬಗ್ಗೆ ತಿಳಿಸಿದರು. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಯಲ್ಲಮ್ಮ ರವರು ಗಿಡಕ್ಕೆ ಮಣ್ಣು, ಗೊಬ್ಬರ ಮತ್ತು ನೀರು ಎರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ತಮ್ಮ ಮಾತಿನಲ್ಲಿ ಸೋಲಿಗಾಸ್ ಜನರ ಬಗ್ಗೆ...
1 216 217 218 219 220 2,769
Page 218 of 2769