Recent Posts

Friday, February 7, 2025

ಸುದ್ದಿ

ಉಡುಪಿಸುದ್ದಿ

ಉಡುಪಿ ಶಾಸಕರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ : ಜನತೆಯ ಧ್ವನಿಯಾಗಿ ಶಾಸಕರು ಉಸ್ತುವಾರಿ ಸಚಿವರನ್ನು ಪ್ರಶ್ನಿಸುವುದೇ ತಪ್ಪೇ..??? : ಜಿಲ್ಲೆಯಲ್ಲಿ 5 ಬಿಜೆಪಿ ಶಾಸಕರು ಎಂಬ ಕಾರಣಕ್ಕೆ ಸಚಿವರ ಸರ್ವಾಧಿಕಾರಿ ಧೋರಣೆ ಸರಿಯೇ..??? : ಸಂಧ್ಯಾ ರಮೇಶ್ ಆಕ್ರೋಶ- ಕಹಳೆ ನ್ಯೂಸ್

ಉಡುಪಿ ಜಿಲ್ಲೆಯ ಬಗ್ಗೆ ನಿರಂತರವಾಗಿ ನಿರ್ಲಕ್ಷ್ಯ ವಹಿಸುತ್ತ ಸ್ವಪಕ್ಷದ ಕಾರ್ಯಕರ್ತರ ಗೋ ಬ್ಯಾಕ್ ಅಭಿಯಾನಕ್ಕೆ ಓಡೋಡಿ ಬಂದು ಕಾಟಾಚಾರಕ್ಕೆ ಪ್ರಾಕೃತಿಕ ವಿಕೋಪದ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡೆಯನ್ನು ಖಂಡಿಸಿದ ಉಡುಪಿ ಶಾಸಕರ ವಿರುದ್ಧ ಕಾಂಗ್ರೆಸ್ ಮುಖಂಡರು ಹತಾಶ ಹೇಳಿಕೆ ನೀಡುತ್ತಿದ್ದು, ಶಾಸಕರ ಕಾರ್ಯ ವೈಖರಿ, ಹಾಗೂ ಸಿದ್ಧಾಂತ ವಿಚಾರದಲ್ಲಿನ ಬದ್ಧತೆಯ ಬಗ್ಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ...
ಉಡುಪಿಸುದ್ದಿ

ವಾರಿಸುದಾರರಿಲ್ಲದ ಶವದ ಸಂಸ್ಕಾರ ನೆರವೇರಿಸಿದ ವಿಶು ಶೆಟ್ಟಿ – ಕಹಳೆ ನ್ಯೂಸ್

ಉಡುಪಿ: ಕಳೆದ 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರಭೂಮಿಯಲ್ಲಿ ನೆರವೇರಿಸಿದರು. ಮೃತ ವೃದ್ಧ ನಾಗಪ್ಪ ನಾಡಾರ್ (85), ಅವರ ಸಂಬಂಧಿಕರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಿದರೂ ಸಂಬಂಧಿಕರು ಪತ್ತೆ ಆಗಲಿಲ್ಲ. ಶವ ಸಂಸ್ಕಾರದಲ್ಲಿ ಆಶ್ರಮದ ಮುಖ್ಯಸ್ಥರಾದ ಶ್ರೀಮತಿ ತನುಲ ಹಾಗೂ ಆಶ್ರಮ ವಾಸಿಗಳು ಸಹಕರಿಸಿದರು. ಅಂಬಲಪಾಡಿ ಕೃಷ್ಣ ರವರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯ- ಕಹಳೆ ನ್ಯೂಸ್

ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ. ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ-...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದಾರೆ. ವಿಜಯಲಕ್ಷ್ಮಿ ಜೊತೆ ದರ್ಶನ್ ಸಹೋದರ ತೂಗುದೀಪ ದಿನಕರ್, ನಿರ್ದೇಶಕ ಪ್ರೇಮ್ ಸಹ ಆಗಮಿಸಿದ್ದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ. ನಿನ್ನೆ ರಾಮನಗರದಲ್ಲಿ ದರ್ಶನ್ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಗೆ ಮುತ್ತಿಗೆ ಹಾಕಿದ್ದರು....
ದಕ್ಷಿಣ ಕನ್ನಡಸುದ್ದಿ

ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಶಾಲಾ ಆವರಣ ಮತ್ತು ಮೈದಾನವನ್ನು ಯಾವುದೇ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕ್ರಮವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಖಂಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ದೈವ ದೇವರ ನಾಡು, ಸಾಂಸ್ಕೃತಿಕ ಹಾಗೂ ದೈವೀಕ ಆಚರಣೆಯನ್ನು ಸದಾ ಮೈಗೂಡಿಸಿಕೊಂಡಿರುವ ನೆಲೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ, ಹಿಂದೂ ಆಚರಣೆಗಳಿಗೆ ತೊಡಕನ್ನು ಉಂಟು ಮಾಡಿ ನಮ್ಮ ಸಂಸ್ಕೃತಿಯ ಮೇಲೆ ಪ್ರಹಾರ...
ಸುದ್ದಿ

ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆಯ ವ್ಯಕ್ತಿ ಪೊಲೀಸ್ ವಶ – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ. ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ....
ಆರೋಗ್ಯಕಾಸರಗೋಡುದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಕೇರಳದಲ್ಲಿ ನಿಫಾ ಆತಂಕ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾಕ್ಕೆ ನಿರ್ಧಾರ – ಕಹಳೆ ನ್ಯೂಸ್

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ನಿಫಾ ವೈರಸ್‌ ಸೋಂಕಿಗೆ ಒಳಗಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಕ್ಕೆ ಅನೇಕ ಮಂದಿ ಆಗಮಿಸುತ್ತಿದ್ದು, ಅವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಸೂಚನೆ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಪುಂಜಾಲಕಟ್ಟೆಯಲ್ಲಿ ದೈವಗಳ ಕಾರಣಿಕದಿಂದ ತಪ್ಪಿದ ಅನಾಹುತ, ಉಳಿಯಿತು ನೂರಾರು ಜನರ ಪ್ರಾಣ ; ಕೆಸರು ಗದ್ದೆ ಕೂಟದ ಗದ್ದೆಗೆ ಬಿದ್ದ ವಿದ್ಯುತ್‌ಕಂಬ – ಕಹಳೆ ನ್ಯೂಸ್

ಪುಂಜಾಲಕಟ್ಟೆ, ಜು 24 : ದೈವಗಳ ಕಾರಣಿಕದಿಂದ ಸಂಭವಿಸಬಹುದಾದ ಬಹು ದೊಡ್ಡ ಅಪಾಯ ತಪ್ಪಿದ ಘಟನೆ ಸಿದ್ದಕಟ್ಟೆ ಸಮೀಪದ ಕೊನೆರಬೆಟ್ಟುನಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿದ್ದಕಟ್ಟೆ ಬಂಟರ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾ ಕೂಟ ಆಯೋಜಿಸುತ್ತಿದ್ದು , ಪ್ರತೀ ವರ್ಷ ದಂತೆ ಕೆಸರು ಗದ್ದೆ ಕೂಟದ ಮೊದಲು ಕೊನೆರಬೆಟ್ಟು ಸ್ಥಳ ದೈವಗಳಿಗೆ ಪರ್ವ ನಡೆಸಿ ಪ್ರಾರ್ಥನೆ ಮಾಡುವುದು ವಾಡಿಕೆ. ಈ ಬಾರಿಯೂ ರವಿವಾರ ಕೆಸರು ಗದ್ದೆ ಕೂಟದ ಮೊದಲು...
1 221 222 223 224 225 2,770
Page 223 of 2770